Protest: ಸಾರಿಗೆ ನೌಕರರ ವೇತನ ಸಮರ: ಮೇ 20ರಿಂದ ಬಸ್ ಸಂಚಾರ ಸ್ತಬ್ಧ; ಮುಷ್ಕರ ಹತ್ತಿಕ್ಕಲು ಸರ್ಕಾರದ ‘ಆಪರೇಷನ್ ಖಾಸಗಿ’ ಸಿದ್ಧ!
ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಸಾರಿಗೆ ನೌಕರರ ನಡುವಿನ ವೇತನ ಭಿನ್ನಾಭಿಪ್ರಾಯ ಈಗ ಬೀದಿ ಜಗಳಕ್ಕೆ ಬಂದು ನಿಂತಿದೆ. ಸರ್ಕಾರ…
ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…
ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಸಾರಿಗೆ ನೌಕರರ ನಡುವಿನ ವೇತನ ಭಿನ್ನಾಭಿಪ್ರಾಯ ಈಗ ಬೀದಿ ಜಗಳಕ್ಕೆ ಬಂದು ನಿಂತಿದೆ. ಸರ್ಕಾರ ಇತ್ತೀಚೆಗೆ ಘೋಷಿಸಿದ ಶೇ. 12.5ರಷ್ಟು ವೇತನ ಏರಿಕೆಯನ್ನು ‘ಕಣ್ಣೊರೆಸುವ ತಂತ್ರ’ ಎಂದು ಕರೆದಿರುವ ಸಾರಿಗೆ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯು, ಮೇ 20ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ (Protest) ಘೋಷಿಸಿದೆ. ಈ ಬಿಕ್ಕಟ್ಟಿನಿಂದಾಗಿ ರಾಜ್ಯದ ಜನತೆಗೆ ಸಾರಿಗೆ ಬಿಸಿ ತಟ್ಟುವ ಸಾಧ್ಯತೆ ದಟ್ಟವಾಗಿದೆ. ನೌಕರರ ಪಟ್ಟು ಮತ್ತು ಆಕ್ರೋಶಕ್ಕೆ ಕಾರಣವೇನು? ಸಾರಿಗೆ ಸಂಸ್ಥೆಯ ಸಿಬ್ಬಂದಿಗಳು ಮೂಲ…
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮೂರು ವಸಂತಗಳನ್ನು ಯಶಸ್ವಿಯಾಗಿ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ‘ಸಾಧನಾ ಸಮಾವೇಶ’ದ ಕಾರ್ಯಕ್ರಮದಲ್ಲಿ(Congress) ಮಹತ್ವದ ಬದಲಾವಣೆಯಾಗಿದೆ. ಈ ಹಿಂದೆ ಮೇ 20 ರಂದು ನಿಗದಿಯಾಗಿದ್ದ ಬೃಹತ್ ಸಮಾವೇಶವನ್ನು ಈಗ ಒಂದು ದಿನ ಮುಂಚಿತವಾಗಿ ಅಂದರೆ, ಮೇ 19 ರಂದೇ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಸಮಾವೇಶದ ತಯಾರಿ ಹಾಗೂ ದಿನಾಂಕ ಬದಲಾವಣೆ: ರಾಜಧಾನಿ ಬೆಂಗಳೂರಿನಲ್ಲಿ ನಡೆಯಲಿರುವ ಈ ಮೆಗಾ ಕಾರ್ಯಕ್ರಮದ ಸಿದ್ಧತೆಗಳನ್ನು ಅವಲೋಕಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಆಡಳಿತಾತ್ಮಕ ಹಿತದೃಷ್ಟಿಯಿಂದ ಒಂದು ದಿನ…
ಹೈದರಾಬಾದ್: ರೆಬೆಲ್ ಸ್ಟಾರ್ ಪ್ರಭಾಸ್ ಅಭಿಮಾನಿಗಳು ‘ಸ್ಪಿರಿಟ್’ (Spirit) ಚಿತ್ರದ ಹೊಸ ಅಪ್ಡೇಟ್ಗಾಗಿ ಕಾತರದಿಂದ ಕಾಯುತ್ತಿರುವ ಬೆನ್ನಲ್ಲೇ, ಚಿತ್ರದ ಸೆಟ್ನಿಂದ ಫೋಟೋವೊಂದು ಸೋಶಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದೆ. 2026ರ ಹೊಸ ವರ್ಷದ ಆರಂಭದಲ್ಲಿ ಚಿತ್ರತಂಡ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಿತ್ತು. ಇದೀಗ ಹೈದರಾಬಾದ್ನ ಕೊಂಪಲ್ಲಿಯಲ್ಲಿ ನಡೆಯುತ್ತಿರುವ ಚಿತ್ರೀಕರಣದ ವೇಳೆ ಪ್ರಭಾಸ್ ಅವರ ಫೋಟೋವೊಂದು ಲೀಕ್ ಆಗಿದ್ದು, ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ. ಈ ಫೋಟೋದಲ್ಲಿ ಪ್ರಭಾಸ್ ಸಂಪೂರ್ಣ ಬಿಳಿ ಬಣ್ಣದ ಉಡುಪಿನಲ್ಲಿ, ಕಣ್ಣಿಗೆ ಕೂಲಿಂಗ್ ಗ್ಲಾಸ್…
ಮಧ್ಯಪ್ರದೇಶ: ಇಲ್ಲಿನ ಹೈಕೋರ್ಟ್ನ ಇಂದೋರ್ ಪೀಠವು ಧಾರ ಜಿಲ್ಲೆಯ ವಿವಾದಿತ ಭೋಜಶಾಲಾ (Bhojshala) ಪ್ರಕರಣದಲ್ಲಿ ಇಂದು ಅತ್ಯಂತ ಮಹತ್ವದ ತೀರ್ಪು ಪ್ರಕಟಿಸಿದೆ. ಭೋಜಶಾಲಾ ಸಂಕೀರ್ಣವು ಮೂಲತಃ ಮಂದಿರವೇ ಎಂದು ಘೋಷಿಸಿರುವ ನ್ಯಾಯಾಲಯವು, ಈ ಐತಿಹಾಸಿಕ ವಿವಾದಕ್ಕೆ ದೊಡ್ಡ ತಿರುವು ನೀಡಿದೆ. ಪರಮಾರ ರಾಜವಂಶದ ರಾಜ ಭೋಜ ಅವರು ಸ್ಥಾಪಿಸಿದ ಈ ಸ್ಥಳವು ಸಂಸ್ಕೃತ ಅಧ್ಯಯನದ ಪ್ರಮುಖ ಕೇಂದ್ರವಾಗಿತ್ತು ಎಂಬ ಅಂಶವನ್ನು ಹೈಕೋರ್ಟ್ ಸ್ಪಷ್ಟವಾಗಿ ಮನ್ನಿಸಿದೆ. ನ್ಯಾಯಾಪೀಠ ಹೇಳಿದ್ದೇನು? ಭಾರತೀಯ ಪುರಾತತ್ವ ಇಲಾಖೆ (ASI) ಸಲ್ಲಿಸಿದ್ದ ವೈಜ್ಞಾನಿಕ ಸಮೀಕ್ಷೆಯ…
ಮುಂಬೈ: ಭಾರತದಲ್ಲಿ ಪರೀಕ್ಷೆಯ (Viral News) ಫಲಿತಾಂಶದ ಸಮಯವೆಂದರೆ ವಿದ್ಯಾರ್ಥಿಗಳಿಗೆ ಎಲ್ಲಿಲ್ಲದ ಆತಂಕ. ಹೆಚ್ಚು ಅಂಕ ಪಡೆಯಲೇಬೇಕು ಎನ್ನುವ ಒತ್ತಡ, ಪೋಷಕರ ನಿರೀಕ್ಷೆ ಹಾಗೂ ಇತರರೊಂದಿಗೆ ಹೋಲಿಕೆ ಮಾಡುವ ಪ್ರವೃತ್ತಿಯಿಂದಾಗಿ ಎಷ್ಟೋ ಮಕ್ಕಳು ಮಾನಸಿಕವಾಗಿ ಕುಗ್ಗುತ್ತಾರೆ. ಆದರೆ ಮುಂಬೈನ ಒಂದು ಕುಟುಂಬವು ಈ ಎಲ್ಲಾ ಕಟ್ಟುಪಾಡುಗಳನ್ನು ಮೀರಿ, ತನ್ನ ಮಗ ಶೇಕಡಾ 55ರಷ್ಟು ಅಂಕ ಪಡೆದಿದ್ದನ್ನೇ ದೊಡ್ಡ ಹಬ್ಬದಂತೆ ಆಚರಿಸುವ ಮೂಲಕ ಇಡೀ ದೇಶದ ಗಮನ ಸೆಳೆದಿದೆ. ಮಗನ ಫಲಿತಾಂಶ ಬಂದಾಗ ನಿರಾಸೆಗೊಳ್ಳದ ಪೋಷಕರು, ಆತ ಪಡೆದ…
ಭಾರತದ ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಜ್ವಾಲಾ ಗುಟ್ಟಾ (Jwala Gutta) ಅವರು ಮಾಡಿರುವ ಮಾನವೀಯ ಕಾರ್ಯವೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ. ತಮ್ಮ ಹೆಣ್ಣು ಮಗುವಿನ ಜನನದ ನಂತರದ ಮೊದಲ ಒಂದು ವರ್ಷದಲ್ಲಿ ಜ್ವಾಲಾ ಅವರು ಸುಮಾರು 60 ಲೀಟರ್ಗಳಷ್ಟು ಎದೆಹಾಲನ್ನು ಹೈದರಾಬಾದ್ ಮತ್ತು ಚೆನ್ನೈನ ಸರ್ಕಾರಿ ಆಸ್ಪತ್ರೆಗಳಿಗೆ ದಾನ ಮಾಡುವ ಮೂಲಕ ನೂರಾರು ನವಜಾತ ಶಿಶುಗಳ ಜೀವ ಉಳಿಸಲು ನೆರವಾಗಿದ್ದಾರೆ. ಈ ಕುರಿತು ಅವರು ತಮ್ಮ ‘ಎಕ್ಸ್’ ಖಾತೆಯಲ್ಲಿ ಮನಸ್ಪರ್ಶಿಯಾದ ಪೋಸ್ಟ್ ಒಂದನ್ನು…
ಒಡವೆ ಖರೀದಿಸುವ ಪ್ಲಾನ್ನಲ್ಲಿರುವ ಜನರಿಗೆ ಇಂದು ಸಂತಸದ ದಿನ. ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾದ ಬದಲಾವಣೆಗಳಿಂದಾಗಿ ಇಂದು ಭಾರತದಲ್ಲಿ ಚಿನ್ನ ಮತ್ತು (Gold Price) ಬೆಳ್ಳಿಯ ದರ ಗಣನೀಯವಾಗಿ ಇಳಿಕೆ ಕಂಡಿದೆ. ಅಮೆರಿಕದಲ್ಲಿ ತೈಲ ಬೆಲೆ ಏರಿಕೆಯಾಗುತ್ತಿರುವುದು ಅಲ್ಲಿನ ಹಣದುಬ್ಬರದ ಮೇಲೆ ಪರಿಣಾಮ ಬೀರಿದ್ದು, ಹೂಡಿಕೆದಾರರು ಚಿನ್ನದ ಮೇಲೆ ಆಸಕ್ತಿ ಕಡಿಮೆ ಮಾಡುತ್ತಿದ್ದಾರೆ. ಇದರ ನೇರ ಪರಿಣಾಮವಾಗಿ ಇಂದು ಶುಕ್ರವಾರ ದೇಶೀಯ ಮಾರುಕಟ್ಟೆಯಲ್ಲೂ ಚಿನ್ನದ ಬೆಲೆ ಕಳೆದ ಒಂದು ವಾರದ ಕನಿಷ್ಠ ಮಟ್ಟಕ್ಕೆ ತಲುಪಿದೆ. ಹೇಗಿದೆ ಚಿನ್ನ-ಬೆಳ್ಳಿ ದರ?…