T20 World Cup: ದಕ್ಷಿಣ ಆಫ್ರಿಕಾ ವಿರುದ್ದ ಸೋತ ಭಾರತ, ಸೆಮಿ ಫೈನಲ್ ತಲುಪೋದು ಕಷ್ಟನಾ?
ಶ್ರೀಲಂಕಾ: 2026 ರ ಟಿ20 ವಿಶ್ವಕಪ್ (T20 World Cup) ಪಂದ್ಯಗಳಲ್ಲಿ ಒಂದೂ ಪಂದ್ಯವನ್ನ ಸೋಲದೆ ಅಜೇಯವಾಗಿ ಉಳಿದಿದ್ದ ಭಾರತ…
ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…
ಶ್ರೀಲಂಕಾ: 2026 ರ ಟಿ20 ವಿಶ್ವಕಪ್ (T20 World Cup) ಪಂದ್ಯಗಳಲ್ಲಿ ಒಂದೂ ಪಂದ್ಯವನ್ನ ಸೋಲದೆ ಅಜೇಯವಾಗಿ ಉಳಿದಿದ್ದ ಭಾರತ ತಂಡ ಮೊದಲ ಸೂಪರ್ 8 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯ ಸೋಲು ಅನುಭವಿಸಿದ್ದು, ಇದು ತಂಡಕ್ಕೆ ದೊಡ್ಡ ಹೊಡೆತವನ್ನ ನೀಡಿದೆ ಎನ್ನಲಾಗುತ್ತಿದೆ. 76 ರನ್ಗಳ ಭರ್ಜರಿ ಗೆಲುವು ಸಾಧಿಸಿದ ದಕ್ಷಿಣ ಆಫ್ರಿಕಾ ಸತತ ಗೆಲವು ಸಾಧಿಸಿದ್ದ ಸೂರ್ಯ ಕುಮಾರ್ ಯಾದವ್ ತಂಡ ಈ ಬಾರಿ ದಕ್ಷಿಣ ಆಫ್ರಿಕಾ ವಿರುದ್ಧ ಯಾವುದೇ ಮ್ಯಾಜಿಕ್ ಮಾಡಿಲ್ಲ. ಈ…
ಜ್ಯೋತಿಷ್ಯದಲ್ಲಿ ರಾಶಿಗಳಿಗೆ ಎಷ್ಟು ಮಹತ್ವವಿದೆಯೋ, ಅಷ್ಟೇ ಮಹತ್ವ ಸಂಖ್ಯೆಗಳಿಗೆ ಸಹ ಇದೆ. ಈ ಸಂಖ್ಯೆಗಳು ಸಹ ನಮ್ಮ ಜೀವನದಲ್ಲಿ ಬಹಳ ಮುಖ್ಯವಾದ ಪಾತ್ರವನ್ನ ವಹಿಸುತ್ತದೆ. ಈ ಸಂಖ್ಯೆಗಳ ಅನುಸಾರ ನಮ್ಮ ಜೀವನದಲ್ಲಿ ಅನೇಕ ಬದಲಾವಣೆಗಳನ್ನ ಮಾಡಿಕೊಳ್ಳಬಹುದು. ಹಾಗೆಯೇ, ಸಂಖ್ಯೆಗಳ ಮೂಲಕ ದಿನ ಭವಿಷ್ಯ ಮತ್ತು ವಾರ ಭವಿಷ್ಯವನ್ನ (Weekly Numerology) ಕೂಡ ತಿಳಿದುಕೊಳ್ಳಬಹುದು. ಇದನ್ನ ಸಂಖ್ಯಾಶಾಸ್ತ್ರ ಎನ್ನಲಾಗುತ್ತದೆ. ಇದು ಸಂಖ್ಯೆಗಳ ಮೂಲಕ ನಮ್ಮ ಜೀವನದ ಬಗ್ಗೆ ತಿಳಿಸುತ್ತದೆ. ಅದರ ಅನುಸಾರ ಈ ವಾರದ ಭವಿಷ್ಯ ಹೇಗಿರಲಿದೆ ಎಂಬುದು…
ಹೊಸ ವಾರ ಹೊಸ ಉತ್ಸಾಹ ಇರುತ್ತದೆ. ಈ ವಾರದ ಆರಂಭ ಚೆನ್ನಾಗಿ ಆದರೆ ಎಲ್ಲವೂ ಸರಿಯಾಗಿರುತ್ತದೆ ಎನ್ನುವ ನಂಬಿಕೆ ಇದೆ. ಹಾಗಾಗಿ ಅನೇಕ ಜನರು ವಾರ ಭವಿಷ್ಯವನ್ನ ತಿಳಿದುಕೊಳ್ಳಲು ಬಯಸುತ್ತಾರೆ. ಜ್ಯೋತಿಷ್ಯದ ಪ್ರಕಾರ ಈ ವಾರ ಫೆಬ್ರವರಿ 22 ರಿಂದ ಫೆಬ್ರವರಿ 28 ರ ವರೆಗಿನ ಭವಿಷ್ಯ (Weekly Horoscope) ಹೇಗಿರಲಿದೆ ಎನ್ನುವುದು ಇಲ್ಲಿದೆ ಮೇಷ ರಾಶಿ: ಈ ವಾರ ವೃತ್ತಿ ಮತ್ತು ಉದ್ಯೋಗಗಳಲ್ಲಿ ಸಹೋದ್ಯೋಗಿಗಳ ನಡವಳಿಕೆ ತೊಂದರೆ ಉಂಟುಮಾಡುತ್ತದೆ. ವ್ಯವಹಾರಗಳು ಸ್ಥಿರವಾಗಿ ಮುಂದುವರಿಯುತ್ತವೆ. ಕುಟುಂಬ ಸದಸ್ಯರೊಂದಿಗೆ…
ಬೆಂಗಳೂರು: ಏಪ್ರಿಲ್ ಅಂತ್ಯದ ವೇಳೆಗೆ ಬೆಂಗಳೂರಿನ ಎಲ್ಲ ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಜಿಬಿಎ ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಬೆಂಗಳೂರು ರಸ್ತೆ ಅಭಿವೃದ್ಧಿಗೆ 5 ಸಾವಿರ ಕೋಟಿ ನಿನ್ನೆ ಬೆಂಗಳೂರಿನ ಜಿಬಿಎ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ. ಬಳಿಕ ಸುದ್ದಿಗಾರರೊಂದಿಗೆ ಅವರು ಬೆಂಗಳೂರಿನ ರಸ್ತೆ ಅಭಿವೃದ್ಧಿಗೆ ಇದುವರೆಗೆ 5 ಸಾವಿರದ 65 ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಾಗಿದೆ. ಏಪ್ರಿಲ್ ಅಂತ್ಯದ ವೇಳೆಗೆ ಬೆಂಗಳೂರಿನ ಎಲ್ಲ ರಸ್ತೆಗಳ ಬ್ಲಾಕ್ ಮತ್ತು…
ಉತ್ತರ ಪ್ರದೇಶ: ಮೀರತ್ ನ ಶತಾಬ್ಧಿ ನಗರದ ನಮೋ ಭಾರತ್ ನಿಲ್ದಾಣದಲ್ಲಿಂದು ಮೀರತ್ ಮೆಟ್ರೋ ಮತ್ತು ನಮೋ ಭಾರತ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಹಸಿರು ನಿಶಾನೆ ತೋರಿಸಿದರು. ವಿದ್ಯಾರ್ಥಿಗಳ ಜೊತೆ ಮೋದಿ ಸಂವಾದ ಬಳಿಕ ಮೀರತ್ ದಕ್ಷಿಣ ನಿಲ್ದಾಣದವರೆಗೆ ಮೆಟ್ರೋ ರೈಲಿನಲ್ಲಿ ಪ್ರಧಾನಿ ಮೋದಿ ಅವರು ಪ್ರಯಾಣ ಮಾಡಿದ್ದಾರೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಹಾಗೂ ಅಧಿಕಾರಿಗಳೊಂದಿಗೆ ಪ್ರಧಾನಿ ಸಂವಾದ ನಡೆಸಿದರು. ನಂತರ ಪ್ರಧಾನಿ, 82 ಕಿಲೋ ಮೀಟರ್ ದೆಹಲಿ- ಮೀರತ್ ನಮೋ ಭಾರತ್…
ಬೆಂಗಳೂರು ಗ್ರಾಮಾಂತರ: ಸಂಕಷ್ಟದಲ್ಲಿರುವ ನೇಕಾರರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ, ನೇಕಾರ ಮುಖಂಡರ ನಿಯೋಗದೊಂದಿಗೆ ದೆಹಲಿಗೆ ತೆರಳಿ ಸಂಬಂಧಪಟ್ಟ ಸಚಿವರಿಗೆ ಹಾಗೂ ಇಲಾಖೆಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಸಂಸದ ಡಾ. ಕೆ. ಸುಧಾಕರ್ (K Sudhakar) ತಿಳಿಸಿದ್ದಾರೆ. ಸ್ಥಳೀಯ ಉದ್ಯಮಗಳಿಗೆ ಉತ್ತೇಜನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿರುವ ‘ದೊಡ್ಡಬಳ್ಳಾಪುರ ಸೀರೆ ಸಂತೆ’, ಸೀರೆಗಳ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಅವರು ಇಂದು ಭೇಟಿ ನೀಡಿದರು. ಬಳಿಕ ಮಾತನಾಡಿದ ಸಂಸದರು, “ಪ್ರಧಾನಿ ನರೇಂದ್ರ ಮೋದಿ ಅವರ ‘ವೋಕಲ್ ಫಾರ್…
ಹೋಶಿಯಾರ್ಪುರ: 99 ವರ್ಷದ ವೃದ್ಧೆಯೊಬ್ಬಳನ್ನು ದರೋಡೆಕೋರನೊಬ್ಬ ಕೊಲೆ (Horror) ಮಾಡಿ, ಆಕೆಯ ದೇಹವನ್ನು ಕಬ್ಬಿಣದ ಟ್ರಂಕಿನೊಳಗೆ ತುಂಬಿಸಿರುವ ಘಟನೆ ಹೋಶಿಯಾರ್ಪುರದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಒಂಟಿಯಾಗಿ ವಾಸ ಮಾಡುತ್ತಿದ್ದ ಮಹಿಳೆ ಪೊಲೀಸರ ಮಾಹಿತಿ ಪ್ರಕಾರ, ಮೃತ ವೃದ್ಧೆಯನ್ನ ಜೋಗಿಂದರ್ ಕೌರ್ ಎಂದು ಗುರುತಿಸಲಾಗಿದೆ. ಇನ್ನು ಚಬ್ಬೇವಾಲ್ ಪ್ರದೇಶದ ಭಾಮ್ ಹಳ್ಳಿಯಲ್ಲಿರುವ ತನ್ನ ಮನೆಯಲ್ಲಿ ವೃದ್ಧೆ ಒಂಟಿಯಾಗಿ ವಾಸ ಮಾಡುತ್ತಿದ್ದರು ಎನ್ನಲಾಗಿದ್ದು, ಹಿಂದಿನ ಬುಧವಾರ ಸಂಜೆ ಆಕೆಯ ಶವ ಪತ್ತೆಯಾಗಿದ್ದು, ತಲೆಯ ಮೇಲೆ ಗಾಯದ ಗುರುತುಗಳಿವೆ ಎಂದು…