TOP NEWS
Daily Numerology prediction December 9

Daily Numerology: ಸಂಖ್ಯೆ 1ರ ವಿದ್ಯಾರ್ಥಿಗಳಿಗೆ ಯಶಸ್ಸು, ಇಲ್ಲಿದೆ ಭವಿಷ್ಯ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…

Read More
India vs Sri Lanka Test Series Gautam Gambhir Squad Faces Spin Challenge At Galle

Team India: ಭಾರತ-ಶ್ರೀಲಂಕಾ ಟೆಸ್ಟ್ ಸರಣಿ: ಗೌತಮ್ ಗಂಭೀರ್ ಪಡೆಗೆ ಗಾಲ್‌ನಲ್ಲಿ ಸಪಿನ್ ಸವಾಲು

ಭಾರತ ಮತ್ತು ಶ್ರೀಲಂಕಾ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯು ಶನಿವಾರದಿಂದ ಗಾಲ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆರಂಭವಾಗಲಿದ್ದು, ಹೆಡ್ ಕೋಚ್ (Team India) ಗೌತಮ್ ಗಂಭೀರ್ ಅವರ ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಈ ಸರಣಿ ಅತ್ಯಂತ ನಿರ್ಣಾಯಕ ಎನಿಸಿದೆ. ಗಂಭೀರ್ ತರಬೇತಿಯಲ್ಲಿ ಭಾರತ ತಂಡ ಚಾಂಪಿಯನ್ಸ್ ಟ್ರೋಫಿ, ಏಷ್ಯಾ ಕಪ್ ಹಾಗೂ ಟಿ20 ವಿಶ್ವಕಪ್ ಗೆದ್ದು ವೈಟ್-ಬಾಲ್ ಕ್ರಿಕೆಟ್‌ನಲ್ಲಿ ಅಸಾಧಾರಣ ಯಶಸ್ಸು ಕಂಡಿದೆಯಾದರೂ, ಟೆಸ್ಟ್ ಪಂದ್ಯಗಳಲ್ಲಿ ನ್ಯೂಜಿಲೆಂಡ್ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ತಡಬಡಾಯಿಸಿ ಸರಣಿ ಸೋಲನುಭವಿಸಿತ್ತು….

Read More
Anti Inflammatory Foods To Include In Your Daily Diet For Quick Relief

Health Tips: ದೇಹದಲ್ಲಿ ಉರಿಯೂತವೇ? ನಿಮ್ಮ ದೈನಂದಿನ ಆಹಾರದಲ್ಲಿದ್ದರೆ ಈ 5 ಪದಾರ್ಥಗಳು ಶಮನ ಖಂಡಿತ!

ನಮ್ಮ ದೇಹವು ಗಾಯ ಅಥವಾ ಅನಾರೋಗ್ಯದಿಂದ (Health Tips) ತನ್ನನ್ನು ತಾನು ರಕ್ಷಿಸಿಕೊಳ್ಳಲು ಉರಿಯೂತ (Inflammation) ಒಂದು ಸಹಜ ಪ್ರಕ್ರಿಯೆಯಾಗಿದೆ. ಆದರೆ ಈ ಉರಿಯೂತವು ದೇಹದಲ್ಲಿ ದೀರ್ಘಕಾಲದವರೆಗೆ ಉಂಟಾದರೆ ಅದು ಒಟ್ಟಾರೆ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರಬಹುದು. ಇದನ್ನು ತಡೆಗಟ್ಟಲು ನಾವು ಸೇವಿಸುವ ಆಹಾರದ ಕಡೆಗೆ ಗಮನ ಹರಿಸುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ಪ್ರಸಿದ್ಧ ಪೌಷ್ಟಿಕತಜ್ಞೆ ದೀಪ್ಶಿಖಾ ಜೈನ್ ಅವರು ದೇಹದ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುವ ಐದು ಸರಳ ಆಹಾರಗಳನ್ನು ಪರಿಚಯಿಸಿದ್ದಾರೆ. ಬ್ರೊಕೋಲಿ…

Read More
80th Independence Day Celebrations At Sharavathi Bridge Midnight Flag Hoisting On Aug 14

Independence Day: ಶರಾವತಿ ಸಂತ್ರಸ್ತರ ಶಾಪ ವಿಮೋಚನಾ ಸೇತುವೆ ಮೇಲೆ 80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 14ರ ಮಧ್ಯರಾತ್ರಿ ಧ್ವಜಾರೋಹಣ

ತುಮರಿ: ಸ್ವತಂತ್ರ ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯ (Independence Day) ಶುಭ ಸಂದರ್ಭದಲ್ಲಿ, ಶರಾವತಿ ಹಿನ್ನೀರು ಸಂತ್ರಸ್ತರ ದಶಕಗಳ ಕಾಯುವಿಕೆಗೆ ಸಾಕ್ಷಿಯಾಗಿರುವ ಹೊಳೆಬಾಗಿಲು ಸೇತುವೆಯ ಮೇಲೆ ವಿನೂತನ ಮಾದರಿಯ ಸಂಭ್ರಮಾಚರಣೆ ಆಯೋಜಿಸಲಾಗಿದೆ. ಆಗಸ್ಟ್ 14ರ ಮಧ್ಯರಾತ್ರಿ 12:00 ಗಂಟೆಗೆ ಕಾರ್ಯಕ್ರಮ ಆಗಸ್ಟ್ 14ರ ಮಧ್ಯರಾತ್ರಿ 12:00 ಗಂಟೆಗೆ ಶ್ರೀ ಗಣೇಶೋತ್ಸವ ಸಮಿತಿ, ತುಮರಿ ಇವರ ನೇತೃತ್ವದಲ್ಲಿ ಹೊಳೆಬಾಗಿಲು ಸೇತುವೆಯ ಮೇಲೆ ಸಾರ್ವಜನಿಕರು ಹಾಗೂ ಶರಾವತಿ ಸಂತ್ರಸ್ತರು ಒಂದಾಗಿ ಸೇರಿ ತ್ರಿವರ್ಣ ಧ್ವಜವನ್ನು ಹಾರಿಸಿ ಸ್ವಾತಂತ್ರ್ಯೋತ್ಸವವನ್ನು ಅತ್ಯಂತ ಸಡಗರ-ಸಂಭ್ರಮದಿಂದ…

Read More
America White House Press Secretary Karoline Leavitt Steps Down

America: ಭಾರತ-ಪಾಕ್ ಸಂಘರ್ಷ, ವ್ಯಾಪಾರ ವಿಚಾರಗಳಲ್ಲಿ ಟ್ರಂಪ್ ಧ್ವನಿಯಾಗಿದ್ದ ವೈಟ್‌ಹೌಸ್ ಪತ್ರಿಕಾ ಕಾರ್ಯದರ್ಶಿ ಕ್ಯಾರೋಲಿನ್ ಲೀವಿಟ್ ರಾಜೀನಾಮೆ

ಅಮೆರಿಕ: ಅಧ್ಯಕ್ಷ ಡೊನಾಲ್ಡ್ (America) ಟ್ರಂಪ್ ಅವರ ಎರಡನೇ ಅವಧಿಯ ಆಡಳಿತದಲ್ಲಿ ಪ್ರಮುಖ ಸಾರ್ವಜನಿಕ ಧ್ವನಿಯಾಗಿ ಹೊರಹೊಮ್ಮಿದ್ದ ವೈಟ್‌ಹೌಸ್ ಪತ್ರಿಕಾ ಕಾರ್ಯದರ್ಶಿ ಕ್ಯಾರೋಲಿನ್ ಲೀವಿಟ್ ಅವರು ಈ ತಿಂಗಳಾಂತ್ಯಕ್ಕೆ ತಮ್ಮ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ. ಕುಟುಂಬಕ್ಕೆ ಹೆಚ್ಚಿನ ಸಮಯ ನೀಡುವ ಉದ್ದೇಶ ಅತ್ಯಂತ ಕಿರಿಯ ವಯಸ್ಸಿಗೆ ಈ ಹುದ್ದೆ ಅಲಂಕರಿಸಿದ್ದ 28 ವರ್ಷದ ಲೀವಿಟ್, ತಮ್ಮ ಕುಟುಂಬಕ್ಕೆ ಹೆಚ್ಚಿನ ಸಮಯ ನೀಡುವ ಉದ್ದೇಶದಿಂದ ಈ ನಿರ್ಧಾರ ತಳೆದಿದ್ದಾರೆ ಎಂದು ಟ್ರಂಪ್ ಘೋಷಿಸಿದ್ದಾರೆ. ಹುದ್ದೆ ತೊರೆದರೂ ಲೀವಿಟ್ ಅವರು ಮುಂಬರುವ…

Read More
Supreme court This Is Between Me And The Students CJI Expresses Displeasure Over BCI Order Against NALSAR Students

Supreme Court: ನಲ್ಸಾರ್ ವಿದ್ಯಾರ್ಥಿಗಳ ವಿರುದ್ಧದ ಬಿಸಿಐ ಆದೇಶಕ್ಕೆ ಸುಪ್ರೀಂ ಕೋರ್ಟ್ ಅಸಮಾಧಾನ: “ಇದು ನನ್ನ ಮತ್ತು ವಿದ್ಯಾರ್ಥಿಗಳ ನಡುವಿನ ವಿಚಾರ” ಎಂದ ಸಿಜೆಐ

ನವದೆಹಲಿ: ಹೈದರಾಬಾದ್‌ನ ಪ್ರಸಿದ್ಧ ‘ನಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ 2026ರ ಸಾಲಿನ ಪದವೀಧರರ ನೋಂದಣಿಯನ್ನು ತಡೆಹಿಡಿದಿದ್ದ ಭಾರತೀಯ ವಕೀಲರ ಪರಿಷತ್ (ಬಿಸಿಐ) ನಡೆಯ ವಿರುದ್ಧ ಸುಪ್ರೀಂ ಕೋರ್ಟ್ (Supreme Court) ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ವಿಷಯದಲ್ಲಿ ಬಿಸಿಐ ಮಧ್ಯಪ್ರವೇಶಿಸುವ ಅಗತ್ಯವೇ ಇರಲಿಲ್ಲ ಎಂದಿರುವ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮಿಶ್ರಾ, ವಿದ್ಯಾರ್ಥಿಗಳು ಅಥವಾ ಅಧ್ಯಾಪಕರ ವಿರುದ್ಧ ಯಾವುದೇ ಶಿಕ್ಷಾರ್ಹ ಕ್ರಮಗಳನ್ನು ಕೈಗೊಳ್ಳಬಾರದು ಎಂದು ಸ್ಪಷ್ಟಪಡಿಸಿದ್ದಾರೆ. ಪೀಠಾಸೀನ ಮುಖ್ಯ ನ್ಯಾಯಮೂರ್ತಿಗಳು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಆಗಮಿಸುವುದನ್ನು…

Read More
Major Relief for Commuters Government Cracks Down on Ride Hailing Apps for Linking Upfront Tips to Quicker Cab service

Cab Service: ಕ್ಯಾಬ್ ಬುಕಿಂಗ್ ಮಾಡುವ ಮುನ್ನವೇ ಟಿಪ್ಸ್ ಕೇಳುವಂತಿಲ್ಲ: ಓಲಾ, ಉಬರ್ ಆಪ್‌ಗಳಿಗೆ ಕೇಂದ್ರ ಸರ್ಕಾರ ಖಡಕ್ ಬ್ರೇಕ್!

ನವದೆಹಲಿ: ಓಲಾ, ಉಬರ್ ಸೇರಿದಂತೆ ವಿವಿಧ ಆ್ಯಪ್‌ಗಳ ಮೂಲಕ ಕ್ಯಾಬ್ ಮತ್ತು ಆಟೋ ಬುಕ್ ಮಾಡುವ ಗ್ರಾಹಕರಿಗೆ ಕೇಂದ್ರ ಸರ್ಕಾರ ಭಾರಿ ರಿಲೀಫ್ (Cab Service) ನೀಡಿದೆ. ಇನ್ಮುಂದೆ ಪ್ರಯಾಣಿಕರು ತಮ್ಸ್ ಜರ್ನಿ ಶುರುವಾಗುವ ಮುನ್ನವೇ ಯಾವುದೇ ರೀತಿಯ ಹೆಚ್ಚುವರಿ ಹಣ ಅಥವಾ ಟಿಪ್ಸ್ (ಬಕ್ಷೀಸು) ನೀಡುವ ಅಗತ್ಯವಿಲ್ಲ. ಬುಕಿಂಗ್ ಸಮಯದಲ್ಲಿ ಆಪ್‌ಗಳು ತೋರಿಸುತ್ತಿದ್ದ ‘ಪ್ರಿ-ರೈಡ್ ಟಿಪ್ಪಿಂಗ್’ ಅಂದರೆ ಮುಂಗಡ ಟಿಪ್ಸ್ ನೀಡುವ ಆಯ್ಕೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ತೆಗೆದುಹಾಕಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ…

Read More
Karnataka CM DK Shivakumar Directs Officials to Set Up Dedicated Commission for Adivasi and Nomadic Communities

DK Shivakumar: ಆದಿವಾಸಿ ಮತ್ತು ಅಲೆಮಾರಿ ಆಯೋಗ ರಚನೆ: ಸಿಎಂ ಡಿ ಕೆ ಶಿವಕುಮಾರ್ ಆದೇಶ

ಬೆಂಗಳೂರು: ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿಶೇಷ ಆಯೋಗ ರಚನೆಗೆ ಸಿಎಂ ಡಿ ಕೆ ಶಿವಕುಮಾರ್ (DK Shivakumar) ಆದೇಶ ಹೊರಡಿಸಿದ್ದಾರೆ. ಆಯೋಗ ರಚಿಸುವ ಭರವಸೆ ನೀಡಿದ್ದ ಸಿಎಂ ಇತ್ತೀಚೆಗಷ್ಟೇ ವಿಶ್ವ ಆದಿವಾಸಿ ದಿನಾಚಾರಣೆ ಕಾರ್ಯಕ್ರಮದಲ್ಲಿ ಈ ವಿಶೇಷ ಆಯೋಗ ರಚನೆಗೆ ಬೇಡಿಕೆ ನೀಡಲಾಗಿತ್ತು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಒಂದು ತಿಂಗಳಲ್ಲಿ ಆಯೋಗ ರಚಿಸುವ ವಾಗ್ದಾನ ನೀಡಿದ್ದರು. ಈಗ ಎರಡೇ ದಿನದಲ್ಲಿ ಈ ಆದೇಶ ಹೊರಡಿಸುವ ಮೂಲಕ ಡಿ ಕೆ ಶಿವಕುಮಾರ್ ಅವರು ನುಡಿದಂತೆ ನಡೆದಿದ್ದಾರೆ….

Read More