Nora Fatehi: ಫಿಫಾ ವಿಶ್ವಕಪ್ ಪಂದ್ಯದಲ್ಲಿ ನೋರಾ ಫತೇಹಿ ಪ್ರದರ್ಶನ
ಮುಂಬೈ: ಫಿಫಾ ವಿಶ್ವಕಪ್ 2026 (FIFA World Cup) ಇತಿಹಾಸದಲ್ಲೇ ಮೊದಲ (Nora Fatehi) ಬಾರಿಗೆ ಒಂದು ಹೊಸ ದಾಖಲೆಗೆ…
ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…
ಮುಂಬೈ: ಫಿಫಾ ವಿಶ್ವಕಪ್ 2026 (FIFA World Cup) ಇತಿಹಾಸದಲ್ಲೇ ಮೊದಲ (Nora Fatehi) ಬಾರಿಗೆ ಒಂದು ಹೊಸ ದಾಖಲೆಗೆ ಸಾಕ್ಷಿಯಾಗುತ್ತಿದೆ. ಈ ಬಾರಿ ಟೂರ್ನಿಯ ಆತಿಥ್ಯ ವಹಿಸಿರುವ ಮೆಕ್ಸಿಕೋ, ಕೆನಡಾ ಮತ್ತು ಅಮೆರಿಕ ದೇಶಗಳು ಜಂಟಿಯಾಗಿ ಪ್ರತ್ಯೇಕ ಉದ್ಘಾಟನಾ ಸಮಾರಂಭಗಳನ್ನು ಆಯೋಜಿಸಲು ಸಜ್ಜಾಗಿವೆ. ಜೂನ್ 11 ಮತ್ತು 12ರಂದು ನಡೆಯಲಿರುವ ಈ ಅದ್ಧೂರಿ ಕಾರ್ಯಕ್ರಮಗಳಲ್ಲಿ ಜಾಗತಿಕ ಸಂಗೀತ ತಾರೆಗಳು, ಕ್ರೀಡೆ ಮತ್ತು ಸಾಂಸ್ಕೃತಿಕ ವೈವಿಧ್ಯತೆಗಳು ಅನಾವರಣಗೊಳ್ಳಲಿವೆ. ಕೇವಲ ಉದ್ಘಾಟನೆ ಮಾತ್ರವಲ್ಲದೆ, ಜುಲೈ 4ರಂದು ಅಮೆರಿಕದ 250ನೇ…
ಚೆನ್ನೈ: ತಮಿಳುನಾಡಿನ (Tamil Nadu) ರಾಜಕೀಯ ಇತಿಹಾಸದಲ್ಲಿ ಹೊಸ ಮನ್ವಂತರಕ್ಕೆ ನಾಂದಿ ಹಾಡಲು ಸಜ್ಜಾಗಿರುವ ನಟ ವಿಜಯ್ ಅವರ ಮುಖ್ಯಮಂತ್ರಿ ಪಟ್ಟಾಭಿಷೇಕಕ್ಕೆ ಅಡೆತಡೆಗಳು ಎದುರಾಗಿವೆ ಎಂಬ ಕಾರಣಕ್ಕೆ ಅಭಿಮಾನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವುದು ಆತಂಕ ಮೂಡಿಸಿದೆ. ತಿರುನಲ್ವೇಲಿಯ ಚೆಟ್ಟಿಕುಲಂ ನಿವಾಸಿ ಮತ್ತು ಟಿವಿಕೆ ಪಕ್ಷದ ಪದಾಧಿಕಾರಿ ಇಸಕಿಯಪ್ಪನ್ (47) ಎಂಬುವವರು ವಿಜಯ್ ಅವರಿಗೆ ಸರ್ಕಾರ ರಚಿಸಲು ಅವಕಾಶ ಸಿಗುತ್ತಿಲ್ಲ ಎಂಬ ಬೇಸರದಿಂದ ಮೈಮೇಲೆ ಬೆಂಕಿ ಹಚ್ಚಿಕೊಂಡಿದ್ದಾರೆ. ಶೇ. 30ರಷ್ಟು ಸುಟ್ಟ ಗಾಯಗಳಾಗಿರುವ ಅವರಿಗೆ ಪ್ರಸ್ತುತ ಸರ್ಕಾರಿ ವೈದ್ಯಕೀಯ ಕಾಲೇಜು…
ಕಲಬುರಗಿ: ರಾಜ್ಯಪಾಲರ ಕಚೇರಿಗಳು ಕೇವಲ ಬಿಜೆಪಿ ಮತ್ತು ಆರ್ಎಸ್ಎಸ್ನ ಅಡ್ಡೆಗಳಾಗಿ ಮಾರ್ಪಟ್ಟಿವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಕಟುವಾಗಿ ಟೀಕಿಸಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದ ಆಡಳಿತಾರೂಢ ಬಿಜೆಪಿ ಸರ್ಕಾರವು ರಾಜ್ಯಪಾಲರ ಹುದ್ದೆಯನ್ನು ದುರುಪಯೋಗಪಡಿಸಿಕೊಂಡು ಬಿಜೆಪಿಯೇತರ ರಾಜ್ಯ ಸರ್ಕಾರಗಳಿಗೆ ತೊಂದರೆ ನೀಡುತ್ತಿದೆ ಎಂದು ದೂರಿದರು. ತಮಿಳುನಾಡಿನ ಪ್ರಚಲಿತ ರಾಜಕೀಯ ಬಿಕ್ಕಟ್ಟಿನ ಕುರಿತು ಪ್ರತಿಕ್ರಿಯಿಸಿದ ಸಚಿವರು, ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದವರನ್ನು ಸರ್ಕಾರ ರಚಿಸಲು ಕರೆಯುವುದು ಸಾಂವಿಧಾನಿಕ ಪದ್ಧತಿ. ಆದರೆ ಅಲ್ಲಿನ ರಾಜ್ಯಪಾಲರು…
ಬೆಂಗಳೂರು: ಅಪಘಾತದ ಪ್ರಕರಣವೊಂದರಲ್ಲಿ ಸತ್ಯಾಂಶಗಳನ್ನು ಮುಚ್ಚಿಟ್ಟು, ನ್ಯಾಯಾಲಯದ ಹಾದಿ ತಪ್ಪಿಸಲು ಯತ್ನಿಸಿದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ (KKRTC) ಹೈಕೋರ್ಟ್ (High Court) 25,000 ರೂಪಾಯಿ ದಂಡ ವಿಧಿಸಿ ಬಿಸಿ ಮುಟ್ಟಿಸಿದೆ. ಘಟನೆಯ ವಿವರ: 2023ರ ಜೂನ್ ತಿಂಗಳಲ್ಲಿ ಕಂದಾಯ ಇಲಾಖೆಯ ಉದ್ಯೋಗಿ ವಿನೋದ್ ಕುಮಾರ್ ಅವರು ಕೆಕೆಆರ್ಟಿಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದಾಗ, ಚಾಲಕ ಅತಿ ವೇಗವಾಗಿ ತಿರುವು ಪಡೆದ ಪರಿಣಾಮ ಬಸ್ಸಿನಿಂದ ಕೆಳಗೆ ಬಿದ್ದು ಮೃತಪಟ್ಟಿದ್ದರು. ಈ ಸಂಬಂಧ ಕಲಬುರಗಿಯ ನ್ಯಾಯಮಂಡಳಿಯು ಮೃತರ ಕುಟುಂಬಕ್ಕೆ 1.1…
ಹುಬ್ಬಳ್ಳಿಯಲ್ಲಿ ನಾದಿನಿಯರ ಫೋಟೋ ತೆಗೆಯುವ ವಿಚಾರಕ್ಕೆ ಶುರುವಾದ ಕೌಟುಂಬಿಕ ಕಲಹವೊಂದು ಭೀಕರ ಆ್ಯಸಿಡ್ ದಾಳಿಯಲ್ಲಿ (Crime) ಅಂತ್ಯವಾಗಿದೆ. ಆರು ತಿಂಗಳ ಹಸುಗೂಸು ಸೇರಿದಂತೆ ಕುಟುಂಬದ ಐವರು ಈ ಘಟನೆಯಲ್ಲಿ ಗಾಯಗೊಂಡಿದ್ದು, ನಗರದ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ. ಘಟನೆಯ ವಿವರ: ತಾರಿಹಾಳದ ವಾಜಪೇಯಿ ನಗರದ ನಿವಾಸಿ ಸುರೇಶ್ ಬೈಲ್ ಪತ್ತಾರ ಎಂಬಾತ ತನ್ನ ನಾದಿನಿಯರ ಫೋಟೋ ತೆಗೆಯುತ್ತಿದ್ದ ಎನ್ನಲಾಗಿದೆ. ಇದಕ್ಕೆ ಪತ್ನಿ ರಾಜೇಶ್ವರಿ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇದೇ ವಿಚಾರವಾಗಿ ದಂಪತಿಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ಸಿಟ್ಟಿಗೆದ್ದ…
ಬೆಂಗಳೂರು: ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿ ಅಕ್ರಮಗಳಿಗೆ ಪೂರ್ಣವಿರಾಮ ಇಡಲು ಕಾರಾಗೃಹ ಇಲಾಖೆ ಈಗ ತಂತ್ರಜ್ಞಾನದ ಮೊರೆ ಹೋಗಿದ್ದು, ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಹೊಸ ಭದ್ರತಾ ವ್ಯವಸ್ಥೆಗಳನ್ನು ಜಾರಿಗೊಳಿಸುತ್ತಿದೆ. ಈ ಕುರಿತ ವಿವರ ಇಲ್ಲಿದೆ: ಹೈಟೆಕ್ ಭದ್ರತೆಗೆ 2.25 ಕೋಟಿ ವೆಚ್ಚ: ಕಾರಾಗೃಹದಲ್ಲಿ ಕೈದಿಗಳ ಚಲನವಲನದ ಮೇಲೆ ಹದ್ದಿನ ಕಣ್ಣಿಡಲು ಇಲಾಖೆಯು 2.25 ಕೋಟಿ ರೂಪಾಯಿ ವೆಚ್ಚದಲ್ಲಿ ಬಯೋಮೆಟ್ರಿಕ್ ವ್ಯವಸ್ಥೆಯನ್ನು ಅಳವಡಿಸಿದೆ. ಈಗಾಗಲೇ ಎಐ (AI) ಕ್ಯಾಮೆರಾ ಮತ್ತು ಡಿಜಿಟಲ್ ಟ್ರ್ಯಾಕಿಂಗ್ ವ್ಯವಸ್ಥೆಗಳಿದ್ದರೂ, ಅಕ್ರಮಗಳನ್ನು ಸಂಪೂರ್ಣವಾಗಿ…
ಚೆನ್ನೈ: ನಟ ವಿಜಯ್ ನೇತೃತ್ವದ ಟಿವಿಕೆ (TVK) ಮತ್ತು ಎಎಂಎಂಕೆ ಪಕ್ಷಗಳ ನಡುವಿನ ರಾಜಕೀಯ ಸಂಘರ್ಷ ಈಗ ಕಾನೂನು ಸಮರದ ರೂಪ ಪಡೆದುಕೊಂಡಿದೆ. ತಮಿಳುನಾಡಿನಲ್ಲಿ ಸರ್ಕಾರ ರಚನೆಯ ಕಸರತ್ತು ನಡೆಯುತ್ತಿರುವ ಬೆನ್ನಲ್ಲೇ, ವಿಜಯ್ ಅವರ ಪಕ್ಷದ ವಿರುದ್ಧ ಎಎಂಎಂಕೆ ಗಂಭೀರ ಆರೋಪಗಳನ್ನು ಹೊರಿಸಿ ದೂರು ನೀಡಿದೆ. ನಕಲಿ ಪತ್ರ ಸೃಷ್ಟಿ ಆರೋಪ ಸರ್ಕಾರ ರಚನೆಗೆ ಬೆಂಬಲ ನೀಡುವಂತೆ ಎಎಂಎಂಕೆ ಶಾಸಕ ಎಸ್. ಕಾಮರಾಜ್ ಅವರ ಹೆಸರಿನಲ್ಲಿ ನಕಲಿ ಪತ್ರ ಸೃಷ್ಟಿಸಿ ರಾಜ್ಯಪಾಲರಿಗೆ ಸಲ್ಲಿಸಲಾಗಿದೆ ಎಂಬುದು ಎಎಂಎಂಕೆ ಮುಖ್ಯಸ್ಥ…