Daily Numerology prediction December 9

Daily Numerology: ಸಂಖ್ಯೆ 1ರ ವಿದ್ಯಾರ್ಥಿಗಳಿಗೆ ಯಶಸ್ಸು, ಇಲ್ಲಿದೆ ಭವಿಷ್ಯ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…

Read More
Don't Want Sympathy says Rajpal Yadav

Rajpal Yadav: ನನಗೆ ಸಹಾನೂಭೂತಿ ಬೇಡ ಎಂದ ನಟ ರಾಜ್‌ಪಾಲ್ ಯಾದವ್

ಹೈದರಾಬಾದ್: 9 ಕೋಟಿ ರೂಪಾಯಿ ಸಾಲ ಮತ್ತು ಚೆಕ್ ಬೌನ್ಸ್ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಬಾಲಿವುಡ್ ನಟ ರಾಜ್‌ಪಾಲ್ ಯಾದವ್, (Rajpal Yadav) ಅವರಿಗೆ ಮಧ್ಯಂತರ ಜಾಮೀನು ಲಭಿಸಿದ್ದು, ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದಾರೆ. ಅಲ್ಲದೇ, ತಮಗೆ ಸಹಾಯ ಮಾಡಿದ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ. ಸಹಾಯ ಮಾಡಿದ ಜನರ ಹೆಸರನ್ನ ಬಹಿರಂಗ ಮಾಡದ ನಟ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಫೆಬ್ರವರಿ 16 ರಂದು ನಟನಿಗೆ ಮಧ್ಯಂತರ ಜಾಮೀನು ನೀಡಲಾಗಿದೆ. ಅವರ ಜಾಮೀನು ಮಾರ್ಚ್ 18 ರವರೆಗೆ ಮಾನ್ಯವಾಗಿರುತ್ತದೆ. ಇನ್ನು…

Read More
How to apply for KSRLPS Recruitment 2026

KSRLPS: 22 ವಿವಿಧ ಹುದ್ದೆಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಇರುವ 22 ಬ್ಲಾಕ್ ಮ್ಯಾನೇಜರ್, ಆಫೀಸ್ ಅಸಿಸ್ಟೆಂಟ್ ಹುದ್ದೆಗಳನ್ನ ಭರ್ತಿ ಮಾಡಲು ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘ (KSRLPS) ಅರ್ಜಿಗಳನ್ನ ಆಹ್ವಾನ ಮಾಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಅವಕಾಶವನ್ನ ಬಳಸಿಕೊಂಡು ಅರ್ಜಿ ಹಾಕಬಹುದಾಗಿದೆ. ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆಯ ಹೆಸರು: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರವರ್ತನಾ ಸಂಘಹುದ್ದೆಗಳ ಸಂಖ್ಯೆ: 22ಹುದ್ದೆಯ ಸ್ಥಳ: ವಿಜಯಪುರಹುದ್ದೆಯ ಹೆಸರು: ಬ್ಲಾಕ್ ಮ್ಯಾನೇಜರ್, ಕಚೇರಿ ಸಹಾಯಕಸಂಬಳ: ತಿಂಗಳಿಗೆ ರೂ. 17,050 – 30,000/- KSRLPS ಹುದ್ದೆಯ…

Read More
Millet Curd Rice recipe must try

Millet Curd Rice: ಮಿಲೆಟ್ಸ್‌ ಮೊಸರನ್ನ ತಿಂದಿದ್ದೀರಾ? ಇಲ್ಲಿದೆ ರೆಸಿಪಿ

ಅನೇಕ ಜನರಿಗೆ ಆರೋಗ್ಯಕರ ಆಹಾರ ಸೇವನೆ ಮಾಡುವುದು ಎಂದರೆ ಬಹಳ ಇಷ್ಟ. ಅದರಲ್ಲೂ ವಿಭಿನ್ನವಾದ ಪದಾರ್ಥಗಳನ್ನ ಟ್ರೈ ಮಾಡಲು ಯಾವಾಗಲೂ ಕಾಯುತ್ತಾರೆ. ಸಾಮಾನ್ಯವಾಗಿ ನಮ್ಮ ಎಲ್ಲರ ಮನೆಯಲ್ಲಿ ಮೊಸರನ್ನ ಮಾಡುತ್ತೇವೆ. ಆದರೆ ಮಿಲೆಟ್ಸ್‌ ಮೊಸರನ್ನವನ್ನ ಎಂದಾದರೂ ಟ್ರೈ ಮಾಡಿದ್ದೀರಾ? ಹೌದು, ಇಲ್ಲಿದೆ ನೋಡಿ ಸೂಪರ್‌ ಟೇಸ್ಟಿ ಮಿಲೆಟ್ಸ್‌ ಮೊಸರನ್ನ (Millet Curd Rice) ಮಾಡುವ ರೆಸಿಪಿ. ಮಿಲೆಟ್ಸ್‌ ಮೊಸರು ಅನ್ನ ಮಾಡಲು ಬೇಕಾಗುವ ಪದಾರ್ಥಗಳು 1 ಕಪ್  ಮಿಲ್ಲೆಟ್ಸ್‌ 2 ½ ಕಪ್ ನೀರು 1/2 ಕಪ್…

Read More
Trigrahi Yoga sun shani and venus conjunction Trigrahi Yoga sun shani and venus conjunction

Trigrahi Yoga: ಸೂರ್ಯ-ಶನಿ, ಶುಕ್ರ ಸಂಯೋಗ, ಅಷ್ಟೈಶ್ವರ್ಯ ಸಿಗುತ್ತೆ

ಮಾರ್ಚ್‌ ತಿಂಗಳಿನಲ್ಲಿ ಅನೇಕ ಗ್ರಹಗಳ ಸಂಚಾರ ನಡೆಯಲಿದೆ. ಒಂದೊಂದು ಗ್ರಹಗಳು ಒಂದೊಂದು ರಾಶಿಗೆ ಸಂಚಾರ ಮಾಡುತ್ತದೆ. ಈ ಸಂಚಾರದ ಪರಿಣಾಮದಿಂದ ಗ್ರಹಗಳ ಸಂಯೋಗ ಸಹ ಆಗುತ್ತದೆ. ಈ ಗ್ರಹಗಳ ಸಂಯೋಗದಿಂದ ವಿಶೇಷ ಯೋಗಗಳು ಸಹ ಸೃಷ್ಟಿ ಆಗುತ್ತದೆ. ಈ ಬಾರಿ ಸೂರ್ಯ, ಶನಿ ಹಾಗೂ ಶುಕ್ರನ ಸಂಯೋಗದ ಕಾರಣದಿಂದ ತ್ರಿಗ್ರಾಹಿ ಯೋಗ (Trigrahi Yoga) ಉಂಟಾಗುತ್ತದೆ. ಈ ಯೋಗದಿಂದ ಯಾವೆಲ್ಲಾ ರಾಶಿಯವರಿಗೆ ಲಾಭವಾಗುತ್ತದೆ. ವೃಷಭ ರಾಶಿ: ತ್ರಿಗ್ರಾಹಿ ಯೋಗ ಈ ರಾಶಿಯ ಜನರಿಗೆ ಅನೇಕ ಪ್ರಯೋಜನಗಳನ್ನ ನೀಡುತ್ತದೆ….

Read More
T20 World Cup India beat Netherlands

T20 World Cup: ನೆದರ್‌ಲ್ಯಾಂಡ್‌ ಮಣಿಸಿದ ಭಾರತ, ಅಬ್ಬರಿಸಿದ ಶಿವಂ ದುಬೆ

ಶ್ರೀಲಂಕಾ: ನೆದರ್ಲ್ಯಾಂಡ್ಸ್ ವಿರುದ್ಧ 17 ರನ್‌ಗಳ ಜಯ ಸಾಧಿಸುವ ಮೂಲಕ ಟೀ 20 ವಿಶ್ವಕಪ್‌ (T20 World Cup) ಪಂದ್ಯದಲ್ಲಿ ಭಾರತ ಸೂಪರ್‌ 8ನೇ ಹಂತಕ್ಕೆ ಸುಲಭವಾಗಿ ತಲುಪಿದೆ. ಕಳಪೆ ಇನ್ನಿಂಗ್ಸ್‌ ಆರಂಭ ಮಾಡಿದ್ದ ಭಾರತ ಮೊದಲ ಓವರ್‌ನಲ್ಲಿ ಅಭಿಷೇಕ್ ಶರ್ಮಾ ಸತತ ಮೂರನೇ ಬಾರಿಗೆ ಡಕ್ ಔಟ್ ಆಗುವುದರೊಂದಿಗೆ ಇನ್ನಿಂಗ್ಸ್ ಕಳಪೆಯಾಗಿ ಆರಂಭವಾಗಿದೆ. ನಂತರ ಫಾರ್ಮ್‌ನಲ್ಲಿದ್ದ ಇಶಾನ್ ಕಿಶನ್ ಅವರು 18 ರನ್‌ಗಳಿಗೆ ಔಟ್ ಆಗಿದ್ದಾರೆ.  ಇನ್ನು 28 ಬಾಲ್‌ಗಳಿಗೆ  ತಿಲಕ್ ವರ್ಮಾ 31 ರನ್‌…

Read More
BY Vijayendra checks meeting preparations

BY Vijayendra: ಇಂದು ಬಿಜೆಪಿ ವಿಶೇಷ ರಾಜ್ಯ ಕಾರ್ಯಕಾರಿಣಿ ಸಭೆ

ಬೆಂಗಳೂರು: ಬಿಜೆಪಿಯ ವಿಶೇಷ ರಾಜ್ಯ ಕಾರ್ಯಕಾರಿಣಿ ಸಭೆ ಬೆಂಗಳೂರಿನಲ್ಲಿ ಇಂದು ನಡೆಯಲಿದ್ದು,  ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಅರಮನೆ ಮೈದಾನಕ್ಕೆ ಭೇಟಿ ನೀಡಿ ಕಾರ್ಯಕಾರಿಣಿ ಸಭೆಯ ಪೂರ್ವ ಸಿದ್ಧತೆಗಳನ್ನು ಪರಿಶೀಲನೆ ಮಾಡಿದ್ದಾರೆ. ಯಾರೆಲ್ಲಾ ಭಾಗವಹಿಸಲಿದ್ದಾರೆ? ವಿಧಾನ ಪರಿಷತ್ ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ನಂದೀಶ್ ರೆಡ್ಡಿ, ಪ್ರೀತಂಗೌಡ ಮತ್ತಿತರರು ಉಪಸ್ಥಿತರಿದ್ದರು.  ಬಳಿಕ ವಿಜಯೇಂದ್ರ,  ರಾಜ್ಯ ಕಾರ್ಯಕಾರಿಣಿಯನ್ನು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಉದ್ಘಾಟನೆ ಮಾಡಲಿದ್ದಾರೆ. ಮಾಜಿ…

Read More
Pralhad Joshi visits to AI impact summit

Pralhad Joshi: ಅಂತಾರಾಷ್ಟ್ರೀಯ ಸೌರ ಒಕ್ಕೂಟ ಪೆವಿಲಿಯನ್ ಗೆ ಭೇಟಿ ನೀಡಿದ ಪ್ರಲ್ಹಾದ್ ಜೋಶಿ

ನವದೆಹಲಿ: ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ ಅಂಗವಾಗಿ ದೆಹಲಿಯಲ್ಲಿ ಆಯೋಜಿಸಲಾದ ಅಂತಾರಾಷ್ಟ್ರೀಯ ಸೌರ ಒಕ್ಕೂಟ ಪೆವಿಲಿಯನ್ ಗೆ ಕೇಂದ್ರ ಹೊಸ ಹಾಗೂ ನವೀಕರಿಸಬಹುದಾದ ಇಂಧನ ಖಾತೆ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಭೇಟಿ ನೀಡಿದರು. ಡಿಜಿಟಲ್ ಮೂಲಸೌಕರ್ಯ ಅಭಿವೃದ್ಧಿ ಆಗಬೇಕು ಇದೇ ಸಂದರ್ಭದಲ್ಲಿ ಇಂಧನಕ್ಕಾಗಿ ಎಐ ಆಧರಿತ ಜಾಗತಿಕ ಮಿಷನ್ ಅನ್ನು ಮುನ್ನೆಡೆಸುವ, ತಂತ್ರಜ್ಞಾನ ನೇತೃತ್ವದ ನಾವೀನ್ಯತಾ ಸರಣಿಯನ್ನು ಸಚಿವರು ಪರಿಶೀಲಿಸಿದರು.  ಬಳಿಕ ಪ್ರಲ್ಹಾದ್ ಜೋಶಿ, ಇಂಧನ ಪರಿವರ್ತನೆ , ಗ್ರಿಡ್ ಪರಿವರ್ತನೆಯೊಂದಿಗೆ ಹೊಂದಿಕೆಯಾಗಬೇಕು. ಅಲ್ಲದೆ,…

Read More