Daily Numerology prediction December 9

Daily Numerology: ಸಂಖ್ಯೆ 1ರ ವಿದ್ಯಾರ್ಥಿಗಳಿಗೆ ಯಶಸ್ಸು, ಇಲ್ಲಿದೆ ಭವಿಷ್ಯ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…

Read More
Central government investing crores on all india radio L Murugan

L Murugan: ಆಕಾಶವಾಣಿ ಅಭಿವೃದ್ಧಿಗೆ 2,500 ಕೋಟಿ ವೆಚ್ಚ: ಮುರುಗನ್

ಶಿವಮೊಗ್ಗ:  ದೇಶಾದ್ಯಂತ ಆಕಾಶವಾಣಿ ಮತ್ತು ದೂರದರ್ಶನದ ಆಧುನೀಕರಣಕ್ಕಾಗಿ ಕೇಂದ್ರ ಸರ್ಕಾರ ಸುಮಾರು 2.500 ಕೋಟಿ ರೂಪಾಯಿ ವೆಚ್ಚ ಮಾಡುತ್ತಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಡಾ. ಎಲ್. ಮುರುಗನ್ (L Murugan) ಹೇಳಿದ್ದಾರೆ. 10 ಕಿಲೋವ್ಯಾಟ್ ಟ್ರಾನ್ಸ್‌ಮೀಟರ್‌ ಲೋಕಾರ್ಪಣೆ  ಶಿವಮೊಗ್ಗ ನಗರದ ವಿದ್ಯಾನಗರದಲ್ಲಿರುವ ಪ್ರಸಾರ ಭಾರತಿ ಕೇಂದ್ರದಲ್ಲಿ ನೂತನವಾಗಿ ಅಳವಡಿಸಿರುವ 10 ಕಿಲೋವ್ಯಾಟ್ ಟ್ರಾನ್ಸ್‌ಮೀಟರ್‌ ಅನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಈಗ ಅತ್ಯುತ್ತಮ ಧ್ವನಿ ಗುಣಮಟ್ಟಕ್ಕಾಗಿ ಡಿಜಿಟಲ್ ರೇಡಿಯೋ ವ್ಯವಸ್ಥೆಯನ್ನು ಜಾರಿಗೆ…

Read More
Rashmika Mandanna vijay devarakonda wedding

Rashmika: ಸತಿಪತಿಗಳಾದ ರಶ್ಮಿಕಾ-ವಿಜಯ್‌, ಜೋಡಿಗೆ ಅಭಿಮಾನಿಗಳಿಂದ ಶುಭಾಶಯಗಳ ಸುರಿಮಳೆ

ಉದಯಪುರ: ನ್ಯಾಷನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್‌ ದೇವರಕೊಂಡ (Rashmika) ಇಂದು ಸತಿಪತಿಗಳಾಗಿದ್ದು, ತೆಲುಗು ಹಾಗೂ ಕೊಡವ ಸಂಪ್ರದಾಯದಂತೆ ಇಬ್ಬರೂ ಹಸೆಮಣೆ ಏರಿದ್ದಾರೆ. ಮೊದಲು ತೆಲುಗು ಸಂಪ್ರದಾಯದಂತೆ ವಿವಾಹ ಇನ್ನು ಮಾಹಿತಿಗಳ ಪ್ರಕಾರ, ಇಂದು ಬೆಳಗ್ಗೆ ರಶ್ಮಿಕಾ ಹಾಗೂ ವಿಜಯ್‌ ತೆಲುಗು ಸಂಪ್ರದಾಯದಂತೆ ಮದುವೆ ಮಾಡಿಕೊಂಡಿದ್ದಾರೆ. ಹಾಗೆಯೇ, ಸಂಜೆ ಕೊಡವ ಸಂಪ್ರದಾಯದಂತೆ ವಿವಾಹ ನಡೆಯಲಿದೆ ಎನ್ನಲಾಗಿದೆ. ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಉದಯಪುರದ ಐಟಿಸಿ ಮೆಮೆಂಟೋಸ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಬಹಳ…

Read More
Veg Fish Fry recipe must try

Veg Fish Fry: ವೆಜ್‌ ಫಿಶ್‌ ಫ್ರೈ ಮಾಡೋದು ಹೇಗೆ ಗೊತ್ತಾ? ಇಲ್ಲಿದೆ ರೆಸಿಪಿ

ಫಿಶ್‌ ಫ್ರೈ ಅನೇಕರ ಮನೆಯಲ್ಲಿ ಮಾಡುತ್ತಾರೆ, ಆದರೆ ನಾನ್‌ವೆಜ್‌ ಸೇವನೆ ಮಾಡದೇ ಇರುವವರು ಈ ಫಿಶ್‌ ಫ್ರೈ ರುಚಿಯನ್ನ ಸವಿಯಬೇಕು ಅಂದ್ರೆ ಏನಪ್ಪಾ ಮಾಡೋದು ಅಂತನಾ? ಅದಕ್ಕೆ ಇಲ್ಲೊಂದು ಸೂಪರ್‌ ಪರಿಹಾರ ಇದೆ. ಹೌದು, ನೀವು ವೆಜ್‌ ಫಿಶ್‌ ಫ್ರೈ (Veg Fish Fry) ಮಾಡಿ ಸವಿಯಬಹುದು. ಅದರ ರೆಸಿಪಿ ಇಲ್ಲಿದೆ. ವೆಜ್ ಫಿಶ್ ಫ್ರೈ ಮಾಡಲು ಬೇಕಾಗುವ ಪದಾರ್ಥಗಳು 2 ಕಪ್ ಬೇಯಿಸಿದ ಸೋಯಾ ಚಂಕ್ಸ್ 2 ಬಾಳೆಹಣ್ಣುಗಳು 1/2 ಬೇಯಿಸಿದ ಆಲೂಗಡ್ಡೆ 2 ಹಸಿ…

Read More
Vastu Tips make sure you follow these tips while building new home

Vastu Tips: ಹೊಸ ಮನೆ ಕಟ್ತಿದ್ದೀರಾ? ಈ ವಾಸ್ತು ಟಿಪ್ಸ್‌ ಪಾಲಿಸಿ

ಮನೆ ಎಲ್ಲರಿಗೂ ಬಹಳ ಮುಖ್ಯ. ಸ್ವಂತ ಮನೆ ಇರಲಿ ಅಥವಾ ಬಾಡಿಗೆ ಮನೆ ಇರಲಿ ವಾಸ್ತು ಪಾಲನೆ ಮಾಡುವುದು ಇನ್ನೂ ಪ್ರಮುಖ ಅನಿಸಿಕೊಳ್ಳುತ್ತದೆ. ಅದರಲ್ಲೂ ನೀವು ಸ್ವಂತ ಮನೆ ನಿರ್ಮಾಣ ಮಾಡುತ್ತಿದ್ದರೆ ಮನೆ ಕಟ್ಟುವಾಗ ತಪ್ಪದೇ ಪಾಲಿಸಬೇಕಾದ ಕೆಲ ವಾಸ್ತು (Vastu Tips) ನಿಯಮಗಳಿದೆ. ಆ ವಾಸ್ತು ನಿಯಮಗಳೇನು ಎಂಬುದು ಇಲ್ಲಿದೆ. ಈ ವಾಸ್ತು ನಿಯಮ (Vastu Tips) ತಪ್ಪದೇ ಪಾಲಿಸಿ ಮುಖ್ಯ ದ್ವಾರ ಒಂದು ಮಾತ್ರ ಇರಲಿ: ವಾಸ್ತು ನಿಯಮದ ಪ್ರಕಾರ ಮನೆಗೆ ಮುಖ್ಯ ಬಾಗಿಲು…

Read More
Theft crime Mysuru police returned lost items to people

Theft: ಮೈಸೂರಿನಲ್ಲಿ ಕಳವು ಪ್ರಕರಣ ಭೇದಿಸಿದ ಪೊಲೀಸರು, ಮಾಲೀಕರಿಗೆ ವಸ್ತುಗಳ ಹಸ್ತಾಂತರ

ಮೈಸೂರು: ನಗರದಲ್ಲಿ ಕಳವು ಪ್ರಕರಣಗಳನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಚಿನ್ನ, ಬೆಳ್ಳಿ, ವಾಹನ, ನಗದು ಸೇರಿದಂತೆ ಕದ್ದ ವಸ್ತುಗಳನ್ನು (Theft) ಅವುಗಳ ಮಾಲೀಕರಿಗೆ ತಲುಪಿಸಲಾಗಿದೆ ಎಂದು ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ತಿಳಿಸಿದ್ದಾರೆ.  2 ಕೋಟಿ 96 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಸುದ್ದಿಗೋಷ್ಠಿಯಲ್ಲಿ ಅವರು, ಸರಸ್ವತಿಪುರಂ, ಕುವೆಂಪುನಗರ, ಲಷ್ಕರ್‌, ವಿದ್ಯಾರಣ್ಯಪುರಂ, ವಿಜಯನಗರ, ಮೇಟಗಳ್ಳಿ, ಮಂಡಿ ಹಾಗೂ ನರಸಿಂಹರಾಜ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿದ್ದ ಕಳವು ಪ್ರಕರಣಗಳಲ್ಲಿ ಸುಮಾರು 2 ಕೋಟಿ 96 ಲಕ್ಷ ಮೌಲ್ಯದ ಚಿನ್ನಾಭರಣವನ್ನು…

Read More
T20 World Cup Rain Impact on India vs Zimbabwe match

T20 World Cup: ಇಂದು ಭಾರತ vs ಜಿಂಬಾಬ್ವೆ, ಪಂದ್ಯಕ್ಕೆ ಅಡ್ಡಿ ಆಗುತ್ತಾ ಮಳೆ?

ಚೆನ್ನೈ: ಗುರುವಾರ ಚೆನ್ನೈನಲ್ಲಿ ನಡೆಯಲಿರುವ ನಿರ್ಣಾಯಕ ಟಿ20 ವಿಶ್ವಕಪ್ (T20 World Cup) ಸೂಪರ್ 8 ಪಂದ್ಯದಲ್ಲಿ ಭಾರತ ಜಿಂಬಾಬ್ವೆ ವಿರುದ್ಧ ಆಡಲಿದ್ದು, ಹಿಂದಿನ ಸೋಲಿನ ನಂತರ ಇದು ಬಹಳ ಪ್ರಮುಖ ಎನಿಸಿಕೊಂಡಿದೆ. ಸೆಮಿ ಫೈನಲ್‌ ಕನಸಿಗೆ ದೊಡ್ಡ ಹೊಡೆತ ಇನ್ನು ಹಿಂದಿನ ದಕ್ಷಿಣ ಆಫ್ರಿಕಾ ವಿರುದ್ಧದ ಭಾರೀ ಸೋಲಿನ ನಂತರ ಭಾರತದ ಸೆಮಿಫೈನಲ್ ಕನಸಿಗೆ ದೊಡ್ಡ ಹೊಡೆತ ಬಿದ್ದಿದೆ. ಅದರಲ್ಲೂ  ವೆಸ್ಟ್ ಇಂಡೀಸ್ ಜಿಂಬಾಬ್ವೆಯನ್ನು ಭಾರಿ ಅಂತರದಿಂದ ಸೋಲಿಸಿದ್ದರಿಂದ ಪರಿಸ್ಥಿತಿ ಇನ್ನಷ್ಟು ಹದಗೆಟ್ಟಿದ್ದು, ಇದರ ಪರಿಣಾಮವಾಗಿ ಭಾರತವು…

Read More
V Somanna inaugurated railway bridge

V Somanna: ರೈಲ್ವೆ ಕೆಳ ಸೇತುವೆ ಲೋಕಾರ್ಪಣೆ ಮಾಡಿದ ವಿ ಸೋಮಣ್ಣ

ತುಮಕೂರು:  ಜಿಲ್ಲೆಯ ಗುಬ್ಬಿ ತಾಲೂಕಿನ ವಿವಿಧೆಡೆ ನೂತನವಾಗಿ ನಿರ್ಮಿಸಿದ ರೈಲ್ವೆ ಕೆಳ ಸೇತುವೆಯನ್ನು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ (V Somanna) ಇಂದು ಲೋಕಾರ್ಪಣೆ ಮಾಡಿದರು.  ರೈಲ್ವೆ ಅಭಿವೃದ್ಧಿ ಕಾರ್ಯಗಳು ಪ್ರಗತಿಯಲ್ಲಿದೆ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಪ್ರವೀಣ್ ಕಾತರಕಿ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.  ಬಳಿಕ ವಿ. ಸೋಮಣ್ಣ, ರಾಜ್ಯದಲ್ಲಿ 52 ಸಾವಿರ ಕೋಟಿ ರೂಪಾಯಿಗಳಿಗಿಂತ ಹೆಚ್ಚು ಮೌಲ್ಯದ ರೈಲ್ವೆ ಅಭಿವೃದ್ಧಿ ಕಾರ್ಯಗಳು ಪ್ರಗತಿಯಲ್ಲಿವೆ. ಇನ್ನೂ 50 ಸಾವಿರ ಕೋಟಿ ರೂಪಾಯಿ ಅನುದಾನ ದೊರೆಯುವ…

Read More