Pakistan: ಪಾಕ್ ಕ್ರಿಕೆಟ್ ಮಂಡಳಿ ವಿರುದ್ಧ ಗರಂ ಆದ ಮೊಹಮ್ಮದ್ ಯೂಸುಫ್
ಶ್ರೀಲಂಕಾ: ಭಾನುವಾರ ನಡೆದ ಟಿ20 ವಿಶ್ವಕಪ್ 2026 ರ ಪಂದ್ಯದಲ್ಲಿ ಭಾರತ ವಿರುದ್ಧ 61 ರನ್ಗಳ ಹೀನಾಯ ಸೋಲು ಅನುಭವಿಸಿದ…
ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…
ಶ್ರೀಲಂಕಾ: ಭಾನುವಾರ ನಡೆದ ಟಿ20 ವಿಶ್ವಕಪ್ 2026 ರ ಪಂದ್ಯದಲ್ಲಿ ಭಾರತ ವಿರುದ್ಧ 61 ರನ್ಗಳ ಹೀನಾಯ ಸೋಲು ಅನುಭವಿಸಿದ ನಂತರ ಪಾಕಿಸ್ತಾನ (Pakistan) ಕ್ರಿಕೆಟ್ ತಂಡದ ಬಲ ಸಂಪೂರ್ಣ ಕುಸಿತ ಕಂಡಿದೆ. ಟಾಪ್ 8ಗೆ ಪಾಕ್ ಬರೋದು ಡೌಟ್ ಭಾರತ ವಿರುದ್ಧದ ಸೋಲಿನ ನಂತರ ಪಾಕಿಸ್ತಾನದ ಸೂಪರ್ 8 ಅರ್ಹತೆ ಪಡೆದುಕೊಳ್ಳುವುದು ತುಂಬಾ ಕಷ್ಟಕರ ಅನಿಸಿಕೊಂಡಿದೆ. ಇದಲ್ಲದೇ, ನಮೀಬಿಯಾ ವಿರುದ್ಧದ ಮುಂದಿನ ಪಂದ್ಯವು ಕಳಪೆ ರನ್ ರೇಟ್ ಕಾರಣದಿಂದಾಗಿ ನಾಕೌಟ್ ಮ್ಯಾಚ್ ಅನಿಸಿಕೊಂಡಿದೆ. ಫೆಬ್ರವರಿ 15…
ನವದೆಹಲಿ: ಬಹು ನಿರೀಕ್ಷಿತ ಭಾರತ ಎಐ ಇಂಪ್ಯಾಕ್ಟ್ ಶೃಂಗಸಭೆ – 2026 ದೆಹಲಿಯಲ್ಲಿ ಅಧಿಕೃತವಾಗಿ ಆರಂಭಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi) ಚಾಲನೆ ನೀಡಿದ್ದಾರೆ. 60ಕ್ಕೂ ಹೆಚ್ಚು ದೇಶಗಳಿಂದ ಅತಿಥಿಗಳು ಜಾಗತಿಕ ಆದ್ಯತೆಗಳೊಂದಿಗೆ ಹೊಂದಿಕೆಯಾಗುವ ನವೀನ ಹಾಗೂ ಪರಿಣಾಮಕಾರಿ ಕೃತಕ ಬುದ್ದಿಮತ್ತೆ ಬಳಕೆ ನಿಟ್ಟಿನಲ್ಲಿ ವಿಶ್ವದ ಗಮನ ಸೆಳೆದಿರುವ ಈ ಶೃಂಗಸಭೆ, ಭಾರತ ಮಂಟಪದಲ್ಲಿ ಆಯೋಜನೆಗೊಂಡಿದೆ. 60ಕ್ಕೂ ಹೆಚ್ಚು ದೇಶಗಳಿಂದ 4 ಸಾವಿರದ 650ಕ್ಕೂ ಹೆಚ್ಚು ತಜ್ಞರು ಭಾಗವಹಿಸುತ್ತಿದ್ದು, ಉದ್ಯಮಿಗಳು, ತಂತ್ರಜ್ಞಾನ ಕ್ಷೇತ್ರದ ಗಣ್ಯರು, ನವೋದ್ಯಮಗಳ…
ಶಿರಸಿ: ಭ್ರಷ್ಟಾಚಾರ ಮತ್ತು ದುರಾಡಳಿತದ ನಡುವೆ ರಾಜ್ಯ ಸರ್ಕಾರ (Karnataka Government) ಒಂದು ಸಾವಿರ ದಿನ ಪೂರೈಸಿದ ಸಂಭ್ರಮಾಚರಣೆ ನಡೆಸುತ್ತಿರುವುದು ನಿರರ್ಥಕವಾಗಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ಶಿರಸಿಯಲ್ಲಿಂದು (Sirsi) ಆರೋಪ ಮಾಡಿದ್ದಾರೆ. ಭ್ರಷ್ಟಾಚಾರ ಇಂದು ಸಾರ್ವತ್ರಿಕವಾಗಿದೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೆ ಸೀಮಿತವಾಗಿದ್ದ ಭ್ರಷ್ಟಾಚಾರ ಇಂದು ಸಾರ್ವತ್ರಿಕವಾಗಿದೆ. ಪ್ರತಿಯೊಂದು ಇಲಾಖೆಯಲ್ಲೂ ದುರಾಡಳಿತ ಕಾಣಸಿಗುತ್ತಿದೆ. ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿದ್ದು, ರಾಜ್ಯ ಸರ್ಕಾರ ಖಾತರಿ ಯೋಜನೆಗಳ ಹೆಸರಿನಲ್ಲಿ ಜನರವನ್ನು ದಿಕ್ಕು ತಪ್ಪಿಸುತ್ತಿದೆ ಎಂಂದು…
ಬೆಂಗಳೂರು: ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿದು ಒಂದು ಸಾವಿರ ದಿನ ಪೂರೈಸಿರುವ ಕಾಂಗ್ರೆಸ್ ಸರ್ಕಾರದ ಸಂಭ್ರಮಾಚರಣೆ ಅರ್ಥಹೀನ. ಅಭಿವೃದ್ಧಿ ಶೂನ್ಯ ಹಾಗೂ ಭ್ರಷ್ಟಾಚಾರದ ಹೆಗ್ಗುರುತಾಗಿ ರಾಜ್ಯ ಸರ್ಕಾರ ಖ್ಯಾತಿ ಪಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಆರೋಪಿಸಿದ್ದಾರೆ. ರಾಜ್ಯ ಸರ್ಕಾರದ ವೈಫಲ್ಯ ಮುಚ್ಚುವ ಪ್ರಯತ್ನ ಬೆಂಗಳೂರಿನ ಪಕ್ಷದ ರಾಜ್ಯ ಕಾರ್ಯಾಲಯದಲ್ಲಿ ಮಾತನಾಡಿದ ಅವರು, ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಕೇಂದ್ರ ಸರ್ಕಾರದತ್ತ ಅನಗತ್ಯವಾಗಿ ಆರೋಪಿಸುವ ಚಾಳಿ ಬೆಳೆಸಿಕೊಂಡಿದೆ. ರೈತರು, ಮಹಿಳೆಯರು ಹಾಗೂ ಎಲ್ಲ…
ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (HESCOM) ಟ್ರೈನಿ (ಐಟಿಐ ಎಲೆಕ್ಟ್ರಿಷಿಯನ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. ಹೆಸ್ಕಾಂ ಹುದ್ದೆಯ ಅಧಿಸೂಚನೆ ಸಂಸ್ಥೆಯ ಹೆಸರು : ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ಹುದ್ದೆಗಳ ಸಂಖ್ಯೆ: 388ಉದ್ಯೋಗ ಸ್ಥಳ: ಹುಬ್ಬಳ್ಳಿಹುದ್ದೆಯ ಹೆಸರು: ತರಬೇತಿ (ಐಟಿಐ ಎಲೆಕ್ಟ್ರಿಷಿಯನ್)ಸ್ಟೈಫಂಡ್: ತಿಂಗಳಿಗೆ ರೂ. 9600/- ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ITIಪೂರ್ಣಗೊಳಿಸಿರಬೇಕು . ಅರ್ಜಿ ಶುಲ್ಕ:…
ಕರ್ನಾಟಕ ಇನ್ನೋವೇಶನ್ & ಟೆಕ್ನಾಲಜಿ ಸೊಸೈಟಿ (KITS) ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರಿ ಕೆಲಸ ಹುಡುಕುತ್ತಿರುವವರಿಗೆ ಇದೊಂದು ಅದ್ಭುತವಾದ ಅವಕಾಶವಾಗಿದ್ದು, ಇದನ್ನ ಬಳಸಿಕೊಂಡು ಅರ್ಜಿ ಹಾಕಬಹುದಾಗಿದೆ. ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. KITS ಹುದ್ದೆಯ ಅಧಿಸೂಚನೆ ಸಂಸ್ಥೆಯ ಹೆಸರು : ಕರ್ನಾಟಕ ಇನ್ನೋವೇಶನ್ & ಟೆಕ್ನಾಲಜಿ ಸೊಸೈಟಿಹುದ್ದೆಗಳ ಸಂಖ್ಯೆ: 1ಉದ್ಯೋಗ ಸ್ಥಳ: ಬೆಂಗಳೂರುಹುದ್ದೆ ಹೆಸರು: ಮ್ಯಾನೇಜರ್ಸಂಬಳ: ತಿಂಗಳಿಗೆ ರೂ. 80,000/- ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ MBA , PGDBM/ PGDBA ಪೂರ್ಣಗೊಳಿಸಿರಬೇಕು . ವಯೋಮಿತಿ: …
ಒಣದ್ರಾಕ್ಷಿಗಳನ್ನ ಆರೋಗ್ಯಕ್ಕೆ ಅತ್ಯಂತ ಪ್ರಯೋಜನಕಾರಿ ಎನ್ನಲಾಗುತ್ತದೆ. ಅವುಗಳನ್ನು ತಿನ್ನುವುದರಿಂದ ಅನೇಕ ಕಾಯಿಲೆಗಳಿಂದ ಪರಿಹಾರ ಪಡೆಯಬಹುದಾಗಿದೆ. ಈ ಒಣದ್ರಾಕ್ಷಿ ಸೇವನೆ ಮಾಡುವುದರಿಂದ ಮೂಳೆ ಆರೋಗ್ಯ ಸುಧಾರಿಸುವುದಲ್ಲದೇ, ತೂಕ ಇಳಿಕೆ ಮಾಡಲು ಸಹ ಸಹಾಯ ಮಾಡುತ್ತದೆ. ಹಾಗಾದ್ರೆ ಈ ಒಣದ್ರಾಕ್ಷಿ (Raisins) ಸೇವನೆ ಮಾಡುವುದರಿಂದ ಯಾವೆಲ್ಲಾ ಆರೋಗ್ಯ ಲಾಭಗಳು ಸಿಗುತ್ತದೆ ಎಂಬುದು ಇಲ್ಲಿದೆ. ತೂಕ ಇಳಿಕೆಗೆ ಸಹಾಯಕಾರಿ ಇತ್ತೀಚಿನ ದಿನಗಳಲ್ಲಿ ಅನೇಕ ಜನರು ತೂಕ ಇಳಿಕೆ ಮಾಡಲು ಪ್ರಯತ್ನ ಮಾಡುತ್ತಿರುತ್ತಾರೆ. ಆದರೆ ಅದೆಷ್ಟೇ ಕಷ್ಟಪಟ್ಟರೂ ಸಹ ತೂಕ ಇಳಿಕೆ ಆಗುವುದಿಲ್ಲ….