Brahmi Muhurt: ಬ್ರಾಹ್ಮಿ ಮುಹೂರ್ತದಲ್ಲಿ ಎದ್ದರೆ ಸಿಗುತ್ತೆ ಈ ಪ್ರಯೋಜನಗಳು
ಬೆಂಗಳೂರು: ನಮ್ಮ ಸಂಸ್ಕೃತಿಯಲ್ಲಿ ಬ್ರಾಹ್ಮಿ ಮುಹೂರ್ತ ಅಥವಾ ಬ್ರಹ್ಮ ಮುಹೂರ್ತಕ್ಕೆ ಅತ್ಯಂತ ವಿಶೇಷವಾದ ಸ್ಥಾನವಿದೆ. ಬೆಳಗಿನ ಜಾವ ಸೂರ್ಯೋದಯಕ್ಕೂ ಮುನ್ನ,…
ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…
ಬೆಂಗಳೂರು: ನಮ್ಮ ಸಂಸ್ಕೃತಿಯಲ್ಲಿ ಬ್ರಾಹ್ಮಿ ಮುಹೂರ್ತ ಅಥವಾ ಬ್ರಹ್ಮ ಮುಹೂರ್ತಕ್ಕೆ ಅತ್ಯಂತ ವಿಶೇಷವಾದ ಸ್ಥಾನವಿದೆ. ಬೆಳಗಿನ ಜಾವ ಸೂರ್ಯೋದಯಕ್ಕೂ ಮುನ್ನ, ಅಂದರೆ ಸರಿಸುಮಾರು 4 ಗಂಟೆಯಿಂದ 5.30ರ ನಡುವಿನ ಸಮಯವನ್ನು ಬ್ರಹ್ಮ ಮುಹೂರ್ತ (Brahmi Muhurt) ಎಂದು ಕರೆಯಲಾಗುತ್ತದೆ. ಹಿರಿಯರು ಮತ್ತು ಶಾಸ್ತ್ರಗಳು ಈ ಸಮಯದಲ್ಲಿ ಎಚ್ಚರಗೊಳ್ಳುವುದು ಆರೋಗ್ಯ ಮತ್ತು ಮನಸ್ಸಿನ ಶಾಂತಿಗೆ ಬಹಳ ಒಳ್ಳೆಯದು ಎಂದು ಹೇಳುತ್ತಾರೆ. ಈ ಸಮಯದಲ್ಲಿ ಎದ್ದೇಳುವುದರಿಂದ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ಕಾಣಬಹುದು. ಬೆಳಗ್ಗೆ ಎದ್ದರೆ ಸಿಗಲಿದೆ ಈ ಪ್ರಯೋಜನಗಳು ಬ್ರಹ್ಮ…
ಪಶ್ಚಿಮ ಬಂಗಾಳ: ವಿಧಾನಸಭೆ (West Bengal) ಚುನಾವಣೆಯ ಮೊದಲ ಹಂತದ ಮತದಾನವು ಭರ್ಜರಿ ಉತ್ಸಾಹದೊಂದಿಗೆ ನಡೆಯುತ್ತಿದ್ದು, ಮಧ್ಯಾಹ್ನ 3 ಗಂಟೆಯ ವೇಳೆಗೆ ರಾಜ್ಯದಲ್ಲಿ ಶೇ. 78.77ರಷ್ಟು ಮತದಾನ ದಾಖಲಾಗಿದೆ. ಭಾರಿ ಪ್ರಮಾಣದಲ್ಲಿ ಜನರು ಮತಗಟ್ಟೆಗಳಿಗೆ ಆಗಮಿಸುತ್ತಿರುವ ನಡುವೆಯೇ, ಮುರ್ಷಿದಾಬಾದ್, ಬಿರ್ಭೂಮ್ ಮತ್ತು ದಕ್ಷಿಣ ದಿನಾಜ್ಪುರ ಸೇರಿದಂತೆ ಹಲವು ಕಡೆಗಳಲ್ಲಿ ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಸಂಘರ್ಷಗಳು ವರದಿಯಾಗಿವೆ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ಮತ್ತು ಸ್ಥಳೀಯ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತರಲು ಹರಸಾಹಸ ಪಡುತ್ತಿದ್ದಾರೆ. ಬಿಜೆಪಿ…
ಇರಾನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರು ಇರಾನ್ ಜೊತೆಗಿನ ಕದನ ವಿರಾಮವನ್ನು ವಿಸ್ತರಿಸಿದ್ದರೂ, ಇರಾನ್ ಮಾತ್ರ ಅಮೆರಿಕವನ್ನು ಬಿಡದೇ ಎಐ (AI) ತಂತ್ರಜ್ಞಾನ ಬಳಸಿ ಟ್ರೋಲ್ ಮಾಡುತ್ತಿದೆ. ಈ ಸಾಲಿನಲ್ಲಿ ಈಗ ಹೈದರಾಬಾದ್ನಲ್ಲಿರುವ ಇರಾನ್ ದೂತವಾಸ ಕಚೇರಿಯು ಒಂದು ಎಐ ವಿಡಿಯೋವನ್ನು ಹಂಚಿಕೊಳ್ಳುವ ಮೂಲಕ ಟ್ರಂಪ್ ಅವರ ನಿರ್ಧಾರವನ್ನು ಮತ್ತು ಪಾಕಿಸ್ತಾನದ ಪಾತ್ರವನ್ನು ವ್ಯಂಗ್ಯವಾಡಿದೆ. ಇರಾನ್ನಲ್ಲಿ ಈ ವಿಡಿಯೋ ಸದ್ಯ ಭಾರೀ ವೈರಲ್ ಆಗುತ್ತಿದ್ದು, ಅಮೆರಿಕದ ವಿದೇಶಾಂಗ ನೀತಿಯನ್ನು ಅಣಕಿಸಲು ಬಳಸಲಾಗಿದೆ. ಏನಿದೆ…
ಮುಂಬೈ: ನಟಿ ದೀಪಿಕಾ ಪಡುಕೋಣೆ (Deepika Padukone) ಅವರು ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂಬ ಸಿಹಿ ಸುದ್ದಿಯ ಬೆನ್ನಲ್ಲೇ, ಅವರು ಅಲ್ಲು ಅರ್ಜುನ್ ಜೊತೆ ನಟಿಸುತ್ತಿರುವ ‘ರಾಕಾ’ ಚಿತ್ರದಿಂದ ಹೊರಬರಲಿದ್ದಾರೆ ಅಥವಾ ಅವರ ಪಾತ್ರವನ್ನು ಬದಲಾಯಿಸಲಾಗುವುದು ಎಂಬ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿ ಹರಿದಾಡಿದ್ದವು. ಆದರೆ, ಈ ಎಲ್ಲಾ ವದಂತಿಗಳನ್ನು ಚಿತ್ರತಂಡ ಇದೀಗ ಸ್ಪಷ್ಟವಾಗಿ ತಳ್ಳಿಹಾಕಿದೆ. ಈ ವರದಿಗಳು ಸಂಪೂರ್ಣವಾಗಿ ಆಧಾರರಹಿತ ಮತ್ತು ನಿಖರವಾಗಿಲ್ಲ ಎಂದು ಚಿತ್ರದ ನಿರ್ಮಾಪಕರು ತಿಳಿಸಿದ್ದಾರೆ. ಶೂಟಿಂಗ್ ಚೆನ್ನಾಗಿ ನಡೆಯುತ್ತಿದೆ ಈ ಕುರಿತು…
ಚೆನ್ನೈ: ಪ್ಯಾಕೇಜ್ಡ್ ಸ್ನ್ಯಾಕ್ಸ್ ಮತ್ತು ಸಿಹಿತಿಂಡಿಗಳ ಕ್ಷೇತ್ರದಲ್ಲಿ ದೇಶದ ಪ್ರಮುಖ ಕಂಪನಿಯಾಗಿರುವ ‘ಬಿಕಾಜಿ ಫುಡ್ಸ್ ಇಂಟರ್ನ್ಯಾಷನಲ್’ನ ಸಂಸ್ಥಾಪಕ ಮತ್ತು ಅಧ್ಯಕ್ಷ ಶಿವ ರತನ್ ಅಗರ್ವಾಲ್ (Shiv Ratan) ಅವರು ನಿಧನರಾಗಿದ್ದಾರೆ. ಏಪ್ರಿಲ್ 23 ರಂದು ಅಗರ್ವಾಲ್ ವಿಧಿವಶರಾಗಿರುವ ವಿಷಯವನ್ನು ಕಂಪನಿಯು ಷೇರುಪೇಟೆಗೆ ನೀಡಿರುವ ಅಧಿಕೃತ ಮಾಹಿತಿಯಲ್ಲಿ ಖಚಿತಪಡಿಸಿದೆ. ಸಾಂಪ್ರದಾಯಿಕ ಭಾರತೀಯ ತಿಂಡಿ ತಿನಿಸುಗಳನ್ನು ದೇಶ-ವಿದೇಶಗಳಲ್ಲಿ ಜನಪ್ರಿಯಗೊಳಿಸುವಲ್ಲಿ ಅಗರ್ವಾಲ್ ಅವರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಅವರ ನಿಧನದ ಕಾರಣವನ್ನು ಕಂಪನಿ ಬಹಿರಂಗಪಡಿಸಿಲ್ಲ. ಕಂಪನಿ ಹೇಳಿದ್ದೇನು? ನಿಯಮಗಳ ಪ್ರಕಾರ ಶಿವ…
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) ಎಸ್ಎಸ್ಎಲ್ಸಿ ಫಲಿತಾಂಶದ (SSLC Result) ಬಗ್ಗೆ ಅತೃಪ್ತಿ ಹೊಂದಿರುವ ವಿದ್ಯಾರ್ಥಿಗಳಿಗಾಗಿ ಸ್ಕ್ಯಾನ್ ಪ್ರತಿ ಪಡೆಯುವುದು, ಮರುಎಣಿಕೆ ಮತ್ತು ಮರುಮೌಲ್ಯಮಾಪನಕ್ಕೆ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. 1. ಉತ್ತರ ಪತ್ರಿಕೆಯ ಸ್ಕ್ಯಾನ್ ಪ್ರತಿ ಪಡೆಯುವಿಕೆ ತಮ್ಮ ಉತ್ತರ ಪತ್ರಿಕೆಗಳನ್ನು ಪರಿಶೀಲಿಸಲು ಬಯಸುವ ವಿದ್ಯಾರ್ಥಿಗಳು ಸ್ಕ್ಯಾನ್ ಪ್ರತಿಯನ್ನು ಪಡೆಯಬಹುದು. 2. ಮರುಎಣಿಕೆ ಮತ್ತು ಮರುಮೌಲ್ಯಮಾಪನ ಸ್ಕ್ಯಾನ್ ಪ್ರತಿಯನ್ನು ಪರಿಶೀಲಿಸಿದ ನಂತರ ಅಂಕಗಳಲ್ಲಿ ವ್ಯತ್ಯಾಸವಿದ್ದರೆ, ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬಹುದು. ಅರ್ಜಿ…
ಚೆನ್ನೈ: ಸೂಪರ್ಸ್ಟಾರ್ ರಜನಿಕಾಂತ್ (Rajinikanth) ಅಭಿನಯದ ಬಹುನಿರೀಕ್ಷಿತ ‘ಜೈಲರ್ 2’ ಸಿನಿಮಾ ಚಿತ್ರೀಕರಣದ ಹಂತದಲ್ಲೇ ಪೈರಸಿ ಕಾಟಕ್ಕೆ ಸಿಲುಕಿದೆ. ಚಿತ್ರದ ಪ್ರಮುಖ ದೃಶ್ಯಗಳಿರುವ ವಿಡಿಯೋ ತುಣುಕೊಂದು ಆನ್ಲೈನ್ನಲ್ಲಿ ಸೋರಿಕೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಕಾಳ್ಗಿಚ್ಚಿನಂತೆ ಹರಡುತ್ತಿದೆ. ಚಿತ್ರದ ಬಿಡುಗಡೆಗಾಗಿ ಕಾತರದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಈ ಭದ್ರತಾ ಲೋಪ ಭಾರಿ ನಿರಾಸೆ ಮೂಡಿಸಿದೆ. ವಾರ್ನಿಂಗ್ ಕೊಟ್ಟ ಸನ್ ಪಿಕ್ಚರ್ಸ್ ಸಿನಿಮಾವನ್ನು ನಿರ್ಮಿಸುತ್ತಿರುವ ಪ್ರತಿಷ್ಠಿತ ‘ಸನ್ ಪಿಕ್ಚರ್ಸ್’ ಸಂಸ್ಥೆಯು ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ವಿಡಿಯೋ ಸೋರಿಕೆ ಮಾಡಿರುವ ಕಿಡಿಗೇಡಿಗಳ…