Daily Numerology prediction December 9

Daily Numerology: ಸಂಖ್ಯೆ 1ರ ವಿದ್ಯಾರ್ಥಿಗಳಿಗೆ ಯಶಸ್ಸು, ಇಲ್ಲಿದೆ ಭವಿಷ್ಯ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…

Read More
DHFWS Raichur Notification apply here

DHFWS: 20 ಹುದ್ದೆಗಳಿಗೆ ಈಗಲೇ ಹೀಗೆ ಅಪ್ಲೈ ಮಾಡಿ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ರಾಯಚೂರು (DHFWS) ಜೂನಿಯರ್ ಮಹಿಳಾ ಆರೋಗ್ಯ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆಯ ಹೆಸರು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ರಾಯಚೂರುಹುದ್ದೆಗಳ ಸಂಖ್ಯೆ: 20ಉದ್ಯೋಗ ಸ್ಥಳ: ರಾಯಚೂರುಹುದ್ದೆಯ ಹೆಸರು: ಜೂನಿಯರ್ ಮಹಿಳಾ ಆರೋಗ್ಯ ಸಹಾಯಕಸಂಬಳ: ತಿಂಗಳಿಗೆ ರೂ. 15,397/- ಶೈಕ್ಷಣಿಕ ಅರ್ಹತೆ:  ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ…

Read More
Evening snacks Paneer Schezwan Bread Roll

Bread Roll: ಸೂಪರ್‌ ಹೆಲ್ದಿ ಪನೀರ್‌ ಶೇಜ್ವಾನ್‌ ಬ್ರೆಡ್‌ರೋಲ್‌ ರೆಸಿಪಿ

ಪನೀರ್‌ ಅನೇಕ ಜನರ ಫೇವರೇಟ್‌ ಐಟಮ್‌.  ಮನೆಯಲ್ಲಿ ಪನೀರ್‌ ಒಂದು ಇದ್ರೆ ಸಾಕು ಬೆಳಗಿನ ತಿಂಡಿಯಿಂದ ರಾತ್ರಿ ಊಟದವರೆಗೂ ಏನು ಬೇಕಾದರೂ ಮಾಡಿ ಸವಿಯಬಹುದು. ಅದರಲ್ಲೂ ಸಂಜೆ ಸ್ನ್ಯಾಕ್ಸ್‌ ವಿಚಾರಕ್ಕೆ ಬಂದಾಗ ಇದೊಂದು ವರದಾನ ಎಂದರೆ ತಪ್ಪಾಗಲಾರದು. ಮನೆಯಲ್ಲಿ ಮಕ್ಕಳು ಇದ್ದರಂತೂ ಅವರಿಗೆ ವೆರೈಟಿ ವೆರೈಟಿ ಪನೀರ್‌ ಸ್ನ್ಯಾಕ್ಸ್‌ ಮಾಡಿಕೊಡಬಹುದು. ಇವತ್ತು ಮನೆಯಲ್ಲಿ ಸುಲಭವಾಗಿ ಬ್ರೆಡ್‌ ರೋಲ್‌ (Bread Roll) ಮಾಡೋದು ಹೇಗೆ ಎನ್ನುವುದನ್ನ ಹೇಳಿಕೊಡ್ತೀವಿ. ಇಲ್ಲಿದೆ ಅದರ ಸುಲಭ ರೆಸಿಪಿ. ಪನೀರ್ ಶೇಜ್ವಾನ್ ಬ್ರೆಡ್ ರೋಲ್…

Read More
Rahu Transits bad time starts to these zodiac sign

Rahu Transits: ರಾಹು ಸಂಚಾರದಿಂದ ಈ ರಾಶಿಯವರ ಕೆಟ್ಟ ಕಾಲ ಶುರು

ಜ್ಯೋತಿಷ್ಯ (Astrology) ಶಾಸ್ತ್ರದಲ್ಲಿ ಪ್ರತಿಯೊಂದು ಗ್ರಹಗಳು ತಮ್ಮದೇ ಆದ ವಿಶೇಷತೆ ಹಾಗೂ ಪ್ರಾಮುಖ್ಯತೆಯನ್ನ ಹೊಂದಿದೆ. ಒಂದೊಂದು ಗ್ರಹಗಳು ಜನರ ಮೇಲೆ ಒಂದೊಂದು ರೀತಿಯಲ್ಲಿ ಪರಿಣಾಮ ಬೀರುತ್ತದೆ. ಅದರಲ್ಲೂ ರಾಹು ಗ್ರಹದ ಪ್ರಭಾವ ಬಹಳ ವಿಭಿನ್ನವಾಗಿರುತ್ತದೆ. ಇದನ್ನ ಮಾಯಾವಿ ಗ್ರಹ ಎಂದು ಪರಿಗಣಿಸಲಾಗುತ್ತದೆ. ಇದು ಯಾವ ರಾಶಿಯಲ್ಲಿ ಸಂಚಾರ ಮಾಡುತ್ತದೆಯೋ ಅವರ ಜೀವನದಲ್ಲಿ ನಂಬಲಾರದ ಬದಲಾವಣೆಗಳು ಆಗುತ್ತದೆ. ಅನೇಕ ಬಾರಿ ಈ ರಾಹುವಿನ (Rahu Transits) ಕಾರಣದಿಂದ ಜೀವನದಲ್ಲಿ ನೆಮ್ಮದಿ ಎನ್ನುವುದೇ ಇರುವುದಿಲ್ಲ. ಕಷ್ಟಗಳು ಸಾಲಾಗಿ ಬರುತ್ತದೆ. ಹಾಗಾದ್ರೆ…

Read More
Karnataka players selected for ITF Asia Under-19 Development Championship

ITF: ಐಟಿಎಫ್ ಏಷ್ಯಾ ಚಾಂಪಿಯನ್‌ಶಿಪ್‌ಗೆ ಕರ್ನಾಟಕದ ಆಟಗಾರರು ಆಯ್ಕೆ

ಶ್ರೀಲಂಕಾ: ಕೊಲಂಬೊದಲ್ಲಿ ನಡೆಯಲಿರುವ ಐಟಿಎಫ್ ಏಷ್ಯಾ ಅಂಡರ್-19 ಡೆವಲಪ್‌ಮೆಂಟ್ ಚಾಂಪಿಯನ್‌ಶಿಪ್ (ITF Asia Under-19 Development Championship) ಫೈನಲ್‌ಗೆ ಕರ್ನಾಟಕದ ಮೂವರು ಆಟಗಾರರು ಆಯ್ಕೆಯಾಗಿದ್ದಾರೆ.  ಯಾರೆಲ್ಲಾ ಆಯ್ಕೆ ಆಗಿದ್ದಾರೆ? ಭಾರತ ತಂಡದ ನಾಲ್ವರು ಆಟಗಾರರ ಪೈಕಿ ರಾಜ್ಯದ ಸೃಷ್ಟಿಕಿರಣ್ ಮತ್ತು ಪದ್ಮಪ್ರಿಯ ರಮೇಶ್ ಕುಮಾರ್ ಬಾಲಕಿಯರ ವಿಭಾಗದಲ್ಲಿ ಸ್ಪರ್ಧಿಸಲಿದ್ದಾರೆ. ಇನ್ನು ಬಾಲಕರ ವಿಭಾಗದಲ್ಲಿ ಕರ್ನಾಟಕದ ಪುನೀತ್ ಮನೋಹರ್ ಹಾಗೂ ಪಂಜಾಬ್‌ನ ತಾನೀಶ್ ನಂದಾ ಅವರನ್ನು ಆಯ್ಕೆ ಮಾಡಲಾಗಿದೆ. ಇದನ್ನೂ ಓದಿ: ಸೂರ್ಯ ಕುಮಾರ್‌ ಕ್ಯಾಪ್ಟೆನ್ಸಿ ಬಗ್ಗೆ ಅಸಮಾಧಾನ…

Read More
Good News for Dakshina kannada people regarding elephant issue

Good News: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆನೆ ಕಾರ್ಯಪಡೆ ಆರಂಭ

ದಕ್ಷಿಣ ಕನ್ನಡ: ಜಿಲ್ಲೆಯ ಹಲವು ವರ್ಷಗಳ ಬೇಡಿಕೆಯಾದ ಆನೆ ಕಾರ್ಯಪಡೆಯನ್ನು ರಚನೆ ಮಾಡಿ ರಾಜ್ಯ ಸರ್ಕಾರ (Good News) ಮಹತ್ವದ ಆದೇಶ ಹೊರಡಿಸಿದೆ. ಕಾಡಂಚಿನ ಜನವಸತಿ, ಕೃಷಿ ಪ್ರದೇಶಗಳಲ್ಲಿ ಕಾಡಾನೆ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಈ ಕಾರ್ಯಪಡೆ ಕಾರ್ಯನಿರ್ವಹಿಸಲಿದೆ.  ಯಾರೆಲ್ಲಾ ಇರಲಿದ್ದಾರೆ ಈ ಕಾರ್ಯಪಡೆಯಲ್ಲಿ? ಈ ಕಾರ್ಯಪಡೆಯಲ್ಲಿ ಒಬ್ಬರು ಉಪ ವಲಯ ಅರಣ್ಯಾಧಿಕಾರಿ, ಇಬ್ಬರು ಗಸ್ತು ಅರಣ್ಯ ಪಾಲಕರು, 25 ವಾಹನ ಚಾಲಕರು ಅಥವಾ ತತ್ಸಮಾನ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ. ಈ ಆನೆ ಕಾರ್ಯಪಡೆಯ ಕೇಂದ್ರ ಸ್ಥಾನವು ಸುಳ್ಯ…

Read More
Bengaluru Karaga commissioner checks preparation

Karaga: ಬೆಂಗಳೂರು ಕರಗಾಗೆ ದಿನಗಣನೆ, ಆಯುಕ್ತರಿಂದ ಸ್ಥಳ ಪರಿಶೀಲನೆ

ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ (Karaga) ಮಹೋತ್ಸವದ ಅಂಗವಾಗಿ ಧರ್ಮರಾಯಸ್ವಾಮಿ ದೇವಸ್ಥಾನದ ಪೂರ್ವಸಿದ್ಧತೆಗಳ ಬಗ್ಗೆ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತ ರಾಜೇಂದ್ರ ಚೋಳನ್ ನೇತೃತ್ವದಲ್ಲಿಂದು ದೇವಸ್ಥಾನದ ಸುತ್ತಲಿನ ಸ್ಥಳ ಪರಿಶೀಲನೆ ನಡೆಯಿತು. ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ  ಆಯುಕ್ತರು ದೇವಸ್ಥಾನ ಆಡಳಿತ ಮಂಡಳಿಯವರೊಂದಿಗೆ ಹಾಗೂ ಸಂಬಂಧಪಟ್ಟ ನಗರ ಪಾಲಿಕೆಯ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು. ಬೆಂಗಳೂರು ಕೇಂದ್ರ ನಗರ ಪಾಲಿಕೆಯ ವತಿಯಿಂದ ಕೈಗೊಳ್ಳಬೇಕಾದ, ಕರಗ ಹಾದುಹೋಗುವ ಸ್ಥಳಗಳಲ್ಲಿ ರಸ್ತೆ ದುರಸ್ತಿ, ಒಳಚರಂಡಿಗಳ ಮ್ಯಾನ್‌ಹೋಲ್‌ಗಳ ದುರಸ್ತಿ, ರಸ್ತೆ ಗುಂಡಿ…

Read More
BY Vijayendra warns state government over employment issue

BY Vijayendra: ಸರ್ಕಾರ ಸಂಪೂರ್ಣ ವಿಫಲವಾಗಿದೆ, ಬಿವೈ ವಿಜಯೇಂದ್ರ

ಬೆಂಗಳೂರು: ಒಳಮೀಸಲಾತಿಯನ್ನು ಪರಿಗಣಿಸಿ ಸರ್ಕಾರ ಉದ್ಯೋಗ ಸೃಷ್ಟಿ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಆಗ್ರಹಿಸಿದ್ದಾರೆ.  ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸರ್ಕಾರ ನ್ಯಾಯಾಲಯದ ಕುಂಟುನೆಪ ಹೇಳಬಾರದು. ಉದ್ಯೋಗ ಸೃಷ್ಟಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು,” ಎಂದು ಎಚ್ಚರಿಕೆ ನೀಡಿದ್ದಾರೆ.  ಸರ್ಕಾರ ಸಂಪೂರ್ಣ ವಿಫಲ ಸರ್ಕಾರ ಇದುವರೆಗೆ ಅತಿಥಿ ಉಪನ್ಯಾಸಕರ ಯಾವುದೇ ಭರವಸೆ ಈಡೇರಿಸಿಲ್ಲ. ಶೀಘ್ರವೇ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಹೋರಾಟ ಆರಂಭಿಸಲಿದ್ದಾರೆ ಎಂದು…

Read More