Rajinikanth: ಜೈಲರ್ 2 ಸೆಟ್ನಿಂದ ದೃಶ್ಯ ಸೋರಿಕೆ: ವಿಡಿಯೋ ಹಂಚಿಕೊಳ್ಳುವವರ ವಿರುದ್ಧ ಸನ್ ಪಿಕ್ಚರ್ಸ್ ಗರಂ
ಚೆನ್ನೈ: ಸೂಪರ್ಸ್ಟಾರ್ ರಜನಿಕಾಂತ್ (Rajinikanth) ಅಭಿನಯದ ಬಹುನಿರೀಕ್ಷಿತ ‘ಜೈಲರ್ 2’ ಸಿನಿಮಾ ಚಿತ್ರೀಕರಣದ ಹಂತದಲ್ಲೇ ಪೈರಸಿ ಕಾಟಕ್ಕೆ ಸಿಲುಕಿದೆ. ಚಿತ್ರದ…
ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…
ಚೆನ್ನೈ: ಸೂಪರ್ಸ್ಟಾರ್ ರಜನಿಕಾಂತ್ (Rajinikanth) ಅಭಿನಯದ ಬಹುನಿರೀಕ್ಷಿತ ‘ಜೈಲರ್ 2’ ಸಿನಿಮಾ ಚಿತ್ರೀಕರಣದ ಹಂತದಲ್ಲೇ ಪೈರಸಿ ಕಾಟಕ್ಕೆ ಸಿಲುಕಿದೆ. ಚಿತ್ರದ ಪ್ರಮುಖ ದೃಶ್ಯಗಳಿರುವ ವಿಡಿಯೋ ತುಣುಕೊಂದು ಆನ್ಲೈನ್ನಲ್ಲಿ ಸೋರಿಕೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಕಾಳ್ಗಿಚ್ಚಿನಂತೆ ಹರಡುತ್ತಿದೆ. ಚಿತ್ರದ ಬಿಡುಗಡೆಗಾಗಿ ಕಾತರದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಈ ಭದ್ರತಾ ಲೋಪ ಭಾರಿ ನಿರಾಸೆ ಮೂಡಿಸಿದೆ. ವಾರ್ನಿಂಗ್ ಕೊಟ್ಟ ಸನ್ ಪಿಕ್ಚರ್ಸ್ ಸಿನಿಮಾವನ್ನು ನಿರ್ಮಿಸುತ್ತಿರುವ ಪ್ರತಿಷ್ಠಿತ ‘ಸನ್ ಪಿಕ್ಚರ್ಸ್’ ಸಂಸ್ಥೆಯು ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ವಿಡಿಯೋ ಸೋರಿಕೆ ಮಾಡಿರುವ ಕಿಡಿಗೇಡಿಗಳ…
ಬೆಂಗಳೂರು: ಪೋಕ್ಸೊ ಕಾಯ್ದೆಯಡಿ ದಾಖಲಾಗುವ ಗಂಭೀರ ಪ್ರಕರಣಗಳಲ್ಲಿ ತನಿಖಾ ಸಂಸ್ಥೆಯು ನಿಗದಿತ ಅವಧಿಯೊಳಗೆ ದೋಷಾರೋಪ ಪಟ್ಟಿ (ಚಾರ್ಜ್ಶೀಟ್) ಸಲ್ಲಿಸಿದ್ದರೆ, ಅದರಲ್ಲಿ ಕೆಲವು ತಾಂತ್ರಿಕ ವರದಿಗಳು ಬಾಕಿ ಇವೆ ಎಂಬ ಕಾರಣಕ್ಕೆ ಆರೋಪಿಗೆ ಶಾಸನಬದ್ಧ ಜಾಮೀನು (Default Bail) ನೀಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ (High Court) ಮಹತ್ವದ ತೀರ್ಪು ನೀಡಿದೆ. ಏನಿದು ಘಟನೆ? ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಹೌಸ್ಕೀಪಿಂಗ್ ಸಿಬ್ಬಂದಿಯಾಗಿದ್ದ ಗೋವಿಂದ್ ಎಂಬಾತ, ತನ್ನ ಸಹೋದ್ಯೋಗಿಯಾಗಿದ್ದ ಅಪ್ರಾಪ್ತ ಬಾಲಕಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿದ್ದ ಎನ್ನಲಾಗಿದೆ. ದುರದೃಷ್ಟವಶಾತ್…
ಮುಂಬೈ: ಬಾಲಿವುಡ್ನ ‘ಫೈರ್ ಬ್ರಾಂಡ್’ ಎಂದೇ ಕರೆಯಲ್ಪಡುವ ಕಂಗನಾ ರಣಾವತ್ (Kangana Ranaut), ಸಿನಿಮಾ ಮತ್ತು ರಾಜಕೀಯ ಎರಡರಲ್ಲೂ ಸದಾ ವಿವಾದಗಳ ಕೇಂದ್ರಬಿಂದು. ಇದೀಗ ಅವರು ತಮ್ಮ ವೃತ್ತಿಜೀವನದ ಆರಂಭಿಕ ದಿನಗಳಲ್ಲಿ ಎದುರಿಸಿದ್ದ ಅತ್ಯಂತ ಕೆಟ್ಟ ಆರೋಪ ಮತ್ತು ಅವಮಾನಗಳ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ. ಚಿತ್ರರಂಗದ ಕೆಲವರು ತನ್ನನ್ನು ಹೇಗೆ ‘ಮಾಟಗಾತಿ’ (Witch) ಎಂದು ಕರೆದು ವ್ಯಕ್ತಿತ್ವ ಹರಣ ಮಾಡಿದ್ದರು ಎಂಬ ಸ್ಫೋಟಕ ಸತ್ಯವನ್ನು ಅವರು ಬಹಿರಂಗಪಡಿಸಿದ್ದಾರೆ. ಪ್ರಿಯಕರನಿಂದಲೇ ಮಾಟ-ಮಂತ್ರದ ಆರೋಪ: ಸುಮಾರು ಹತ್ತು ವರ್ಷಗಳ ಹಿಂದೆ…
ನವದೆಹಲಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ದಾಖಲಿಸಿರುವ ಎಫ್ಐಆರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಪವನ್ ಖೇರಾ (Pawan Khera) ಅವರಿಗೆ ಸುಪ್ರೀಂ ಕೋರ್ಟ್ನಲ್ಲಿ ಹಿನ್ನಡೆಯಾಗಿದೆ. ತಮಗೆ ನೀಡಲಾಗಿದ್ದ ಸಾರಿಗೆ ನಿಬಂಧಿತ ಜಾಮೀನು (Transit Bail) ಅವಧಿಯನ್ನು ಮಂಗಳವಾರದವರೆಗೆ ವಿಸ್ತರಿಸಬೇಕು ಎಂದು ಖೇರಾ ಸಲ್ಲಿಸಿದ್ದ ಮನವಿಯನ್ನು ನ್ಯಾಯಾಲಯ ಶುಕ್ರವಾರ ತಿರಸ್ಕರಿಸಿದೆ. ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಅತುಲ್ ಎಸ್. ಚಂದೂರ್ಕರ್ ಅವರ ಪೀಠವು ಈ ಆದೇಶ ನೀಡಿದ್ದು, ಅಸ್ಸಾಂನ…
ಮಡಿಕೇರಿ: ಸ್ಯಾಂಡಲ್ವುಡ್ ಹಾಗೂ ಟಾಲಿವುಡ್ನ ಜನಪ್ರಿಯ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ತಮ್ಮ 30ನೇ ವರ್ಷದ ಹುಟ್ಟುಹಬ್ಬವನ್ನು ತವರು ಜಿಲ್ಲೆ ಕೊಡಗಿನಲ್ಲಿ ಪತಿ ವಿಜಯ್ ದೇವರಕೊಂಡ ಅವರೊಂದಿಗೆ ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ. ಕಳೆದ ಫೆಬ್ರವರಿ 26 ರಂದು ಉದಯಪುರದಲ್ಲಿ ವಿವಾಹವಾದ ನಂತರ ರಶ್ಮಿಕಾ ಅವರು ಕೊಡಗಿಗೆ ಭೇಟಿ ನೀಡುತ್ತಿರುವುದು ಇದೇ ಮೊದಲು. ಮದುವೆಯ ನಂತರ ಕೊಡವ ಸಂಪ್ರದಾಯದಂತೆ ಹಮ್ಮಿಕೊಂಡಿದ್ದ ಆರತಕ್ಷತೆ ಕಾರ್ಯಕ್ರಮದಲ್ಲಿ ರಶ್ಮಿಕಾ ಅವರು ಸಾಂಪ್ರದಾಯಿಕ ಕೊಡವ ಸೀರೆಯನ್ನು ಉಟ್ಟು ಮಿಂಚುವ ಮೂಲಕ ತಮ್ಮ ಮೂಲ…
ನವದೆಹಲಿ: ಆಧ್ಯಾತ್ಮಿಕ ಗುರು ಸದ್ಗುರು (Sadhguru) ಇತ್ತೀಚೆಗೆ ನಟಿ ಆಲಿಯಾ ಭಟ್ ಅವರೊಂದಿಗೆ ನಡೆಸಿದ ಸಂಭಾಷಣೆಯಲ್ಲಿ ತಮ್ಮ ನಿದ್ರೆಯ ಬಗ್ಗೆ ಕುತೂಹಲಕಾರಿ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಕಳೆದ 27 ರಿಂದ 28 ವರ್ಷಗಳ ಕಾಲ ತಾವು ದಿನಕ್ಕೆ ಕೇವಲ ಎರಡೂವರೆ ಇಂದ ಮೂರು ಗಂಟೆಗಳ ಕಾಲ ಮಾತ್ರ ನಿದ್ರೆ ಮಾಡುತ್ತಿದ್ದಾಗಿ ಅವರು ತಿಳಿಸಿದ್ದಾರೆ. ಇತ್ತೀಚೆಗೆ ನಡೆದ ತುರ್ತು ಮೆದುಳಿನ ಶಸ್ತ್ರಚಿಕಿತ್ಸೆಯ ವೇಳೆ ನೀಡಲಾದ ಅರಿವಳಿಕೆಯ ಪ್ರಭಾವದಿಂದಾಗಿ ಈಗ ತಮ್ಮ ನಿದ್ರೆಯ ಅವಧಿ ನಾಲ್ಕರಿಂದ ಐದು ಗಂಟೆಗಳಿಗೆ ಏರಿಕೆಯಾಗಿದೆ ಎಂದು…
ನವದೆಹಲಿ: ಕಳೆದ ನಾಲ್ಕು ವರ್ಷಗಳಿಂದ ಭಾರತದ ಅತಿದೊಡ್ಡ ವ್ಯಾಪಾರ ಪಾಲುದಾರ ರಾಷ್ಟ್ರವಾಗಿದ್ದ ಅಮೆರಿಕವನ್ನು ಹಿಂದಿಕ್ಕಿ ಚೀನಾ (China) ಮತ್ತೆ ಮೊದಲ ಸ್ಥಾನಕ್ಕೇರಿದೆ. ಸರ್ಕಾರದ ಇತ್ತೀಚಿನ ಅಂಕಿಅಂಶಗಳ ಪ್ರಕಾರ, 2025-26ನೇ ಹಣಕಾಸು ವರ್ಷದಲ್ಲಿ ಭಾರತ ಮತ್ತು ಚೀನಾ ನಡುವಿನ ಒಟ್ಟು ದ್ವಿಪಕ್ಷೀಯ ವ್ಯಾಪಾರವು ಬರೋಬ್ಬರಿ 151.1 ಬಿಲಿಯನ್ ಡಾಲರ್ಗೆ ತಲುಪಿದೆ. ಈ ಮೂಲಕ 2021-22ರಿಂದ ಸತತವಾಗಿ ಅಗ್ರಸ್ಥಾನದಲ್ಲಿದ್ದ ಅಮೆರಿಕವನ್ನು ಚೀನಾ ಎರಡನೇ ಸ್ಥಾನಕ್ಕೆ ತಳ್ಳಿದ್ದು, ಜಾಗತಿಕ ವ್ಯಾಪಾರ ಸಮೀಕರಣದಲ್ಲಿ ಮಹತ್ವದ ಬದಲಾವಣೆಯಾಗಿದೆ. ಹೇಗಿದೆ ರಫ್ತು-ಆಮದು ಅಂಕಿಅಂಶ? ಕಳೆದ ಹಣಕಾಸು…