DK Shivakumar: ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳಬಾರದು; ಡಿಕೆಶಿ
ಬೆಂಗಳೂರು: “ನಮ್ಮ ಸರ್ಕಾರದಲ್ಲಿ ಸಾರ್ವಜನಿಕರ ಕುಂದುಕೊರತೆ ಆಲಿಸಿ, ಸ್ಪಂದಿಸಲು ಹಾಗೂ ಅನಿವಾಸಿ ಭಾರತೀಯರಿಗಾಗಿ ಎರಡು ಪ್ರತ್ಯೇಕ ಸಚಿವಾಲಯಗಳನ್ನು ಆರಂಭಿಸಲಾಗುವುದು” ಎಂದು…
ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…
ಬೆಂಗಳೂರು: “ನಮ್ಮ ಸರ್ಕಾರದಲ್ಲಿ ಸಾರ್ವಜನಿಕರ ಕುಂದುಕೊರತೆ ಆಲಿಸಿ, ಸ್ಪಂದಿಸಲು ಹಾಗೂ ಅನಿವಾಸಿ ಭಾರತೀಯರಿಗಾಗಿ ಎರಡು ಪ್ರತ್ಯೇಕ ಸಚಿವಾಲಯಗಳನ್ನು ಆರಂಭಿಸಲಾಗುವುದು” ಎಂದು ಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರು ತಿಳಿಸಿದರು. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಮತ್ತು ಮೇಲ್ಪಟ್ಟ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಅಪರ ಮುಖ್ಯ ಪ್ರಧಾನ ಸಂರಕ್ಷಣಾಧಿಕಾರಿಗಳು ಮತ್ತು ಮೇಲ್ಪಟ್ಟ ಅರಣ್ಯ ಅಧಿಕಾರಿಗಳ ಸಭೆ…
ಬೆಂಗಳೂರು: ಸ್ಯಾಂಡಲ್ವುಡ್ ಇತಿಹಾಸದಲ್ಲೇ ಅತ್ಯಂತ ನಿರೀಕ್ಷೆ ಮೂಡಿಸಿರುವ ನಟ ಯಶ್ ಅವರ ಬಹುಕೋಟಿ ವೆಚ್ಚದ ಪ್ಯಾನ್ ಇಂಡಿಯಾ ಚಿತ್ರ ‘ಟಾಕ್ಸಿಕ್’ (Toxic Movie) ಕುರಿತು ಹರಡಿದ್ದ ಗಾಸಿಪ್ಗಳಿಗೆ ಕೊನೆಗೂ ತೆರೆ ಬಿದ್ದಿದೆ. ಜಾಗತಿಕ ಸಿನಿಮಾ ಮಾರುಕಟ್ಟೆಯಲ್ಲಿ ಭಾರತೀಯ ಚಿತ್ರರಂಗದ ಛಾಪು ಮೂಡಿಸಲು ಚಿತ್ರತಂಡವು ಅತ್ಯಂತ ಜಾಗರೂಕತೆಯಿಂದ ಕೆಲಸ ಮಾಡುತ್ತಿದ್ದು, ಗುಣಮಟ್ಟದ ದೃಷ್ಟಿಯಿಂದಲೇ ಚಿತ್ರದ ಬಿಡುಗಡೆಯನ್ನು ಸ್ವಲ್ಪ ಮುಂದಕ್ಕೆ ಹಾಕಿದೆ. ಆದರೆ ಈ ಆಡಳಿತಾತ್ಮಕ ಬದಲಾವಣೆಯನ್ನೇ ಬಂಡವಾಳ ಮಾಡಿಕೊಂಡ ಕೆಲವು ಪರಭಾಷಾ ಸಿನಿಕರು, ಇಲ್ಲಸಲ್ಲದ ಸುಳ್ಳು ಕಥೆಗಳನ್ನು ಕಟ್ಟಿ…
ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ನೇತೃತ್ವದ ನೂತನ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ, ಆಡಳಿತ ಪಕ್ಷದ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿ ಗೆದರಿವೆ. ಜೂನ್ 3 ರಂದು ಸಿಎಂ ಡಿಕೆಶಿ ಅವರೊಂದಿಗೆ ಉಪಮುಖ್ಯಮಂತ್ರಿಯಾಗಿ ಡಾ. ಜಿ. ಪರಮೇಶ್ವರ್ ಹಾಗೂ 12 ಮಂದಿ ಶಾಸಕರು ಸಚಿವರಾಗಿ ಅದ್ಧೂರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಮೊದಲ ಹಂತದ ಈ ಪಟ್ಟಾಭಿಷೇಕ ಮುಗಿಯುತ್ತಿದ್ದಂತೆಯೇ, ಈಗ ಸಚಿವ ಸ್ಥಾನ ಗಿಟ್ಟಿಸಿಕೊಂಡಿರುವ ನಾಯಕರಲ್ಲಿ ತಮಗೆ ಯಾವ ಇಲಾಖೆ ಸಿಗಬಹುದು ಎಂಬ ಚಿಂತೆ…
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಕಾಂಗ್ರೆಸ್ 2.0 ಸರ್ಕಾರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಪ್ರಭಾವಿ ನಾಯಕ ಜಮೀರ್ ಅಹ್ಮದ್ ಖಾನ್ (Zameer Ahmed) ಅವರಿಗೆ ಮೊದಲ ಹಂತದಲ್ಲಿ ಸಚಿವ ಸ್ಥಾನ ಕೈತಪ್ಪಿದ್ದು, ಮುಂದಿನ ದಿನಗಳಲ್ಲೂ ಅವರಿಗೆ ಸಚಿವ ಭಾಗ್ಯ ಸಿಗುವುದು ಅನುಮಾನ ಎನ್ನಲಾಗುತ್ತಿದೆ. ಇತ್ತೀಚೆಗೆ ನಡೆದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಸಂದರ್ಭದಲ್ಲಿ ಸೃಷ್ಟಿಯಾದ ಆಂತರಿಕ ಭಿನ್ನಮತ ಹಾಗೂ ಪಕ್ಷ ವಿರೋಧಿ ಬಂಡಾಯವೇ ಜಮೀರ್ ಅವರ ರಾಜಕೀಯ ಹಿನ್ನಡೆಗೆ ಮೂಲ ಕಾರಣ ಎಂದು ಪಕ್ಷದ ಉನ್ನತ…
ನವದೆಹಲಿ: ಮುಂಬೈನಲ್ಲಿ ನಡೆದ ಭೀಕರ 26/11 ಭಯೋತ್ಪಾದನಾ ದಾಳಿಯ ಕಥಾಹಂದರ ಹೊಂದಿರುವ ಬಾಲಿವುಡ್ ನಟಿ ಕಂಗನಾ ರಣಾವತ್ (Kangana Ranaut) ಅವರ ಮುಂಬರುವ ನೂತನ ಸಿನಿಮಾ ‘ಭಾರತ್ ಭಾಗ್ಯ ವಿಧಾತ’ ಚಿತ್ರದ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿದೆ. ಈ ಚಿತ್ರದ ಪ್ರಚಾರದ ವೇಳೆ ಕಂಗನಾ ರಣಾವತ್ ಅವರು ಆ ಕರಾಳ ರಾತ್ರಿಯ ದಿನ ತಮಗಾದ ಒಂದು ವೈಯಕ್ತಿಕ ಅನುಭವವನ್ನು ಮಾಧ್ಯಮಗಳ ಮುಂದೆ ಹಂಚಿಕೊಂಡಿದ್ದಾರೆ. ಮುಂಬೈ ಮೇಲೆ ಉಗ್ರರು ದಾಳಿ ನಡೆಸಿದ ಆ ರಾತ್ರಿ ತಾವು ಪಾರ್ಟಿ ಮೂಡ್ನಲ್ಲಿದ್ದಾಗ, ಖ್ಯಾತ…
ಬೆಂಗಳೂರು: ರಾಜ್ಯದಲ್ಲಿ ನೂತನವಾಗಿ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಅವರ ಸರ್ಕಾರದಲ್ಲಿ ಮೊದಲ ದಿನವೇ ಆಡಳಿತಾತ್ಮಕ ಬಿಗಿ ಹಾಗೂ ರಾಜಕೀಯ ಚದುರಂಗದಾಟ ಏಕಕಾಲಕ್ಕೆ ಆರಂಭವಾಗಿದೆ. ಅಧಿಕಾರಿಗಳ ಉನ್ನತ ಮಟ್ಟದ ಸಭೆ ನಡೆಸಿದ ಮುಖ್ಯಮಂತ್ರಿಗಳು, “ನಮ್ಮ ಆಡಳಿತದಲ್ಲಿ ಜಾತಿ, ಧರ್ಮ ಅಥವಾ ಯಾವುದೇ ತರಹದ ಬಾಹ್ಯ ಪ್ರಭಾವಗಳಿಗೆ ಕಿಂಚಿತ್ತೂ ಅವಕಾಶವಿಲ್ಲ” ಎಂದು ಖಡಕ್ ಆಗಿ ಹೇಳಿದ್ದಾರೆ. ಪ್ರತಿಯೊಬ್ಬ ಸರ್ಕಾರಿ ಅಧಿಕಾರಿಯೂ ಯಾವುದೇ ರಾಜಕೀಯ ಮುಲಾಜಿಗೆ ಒಳಗಾಗದೆ, ತಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ಸಂಪೂರ್ಣ ಪಾರದರ್ಶಕತೆಯಿಂದ ಸಾರ್ವಜನಿಕರ ಕೆಲಸ…
ತುಮಕೂರು: ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಗಡಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ (Road Mishap) ದುರಂತದಲ್ಲಿ ಮೂವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಹಿರಿಯೂರು ರಸ್ತೆಯ ಮೂಲಕ ಹುಳಿಯಾರಿನತ್ತ ಧಾವಿಸುತ್ತಿದ್ದ ಕಾರಿಗೆ ವಿರುದ್ಧ ದಿಕ್ಕಿನಿಂದ ಅತಿ ವೇಗವಾಗಿ ಬಂದ ಓಮಿನಿ ಮಾರುತಿ ವಾಹನವೊಂದು ನೇರವಾಗಿ ಅಪ್ಪಳಿಸಿದೆ. ಈ ಡಿಕ್ಕಿಯ ವೇಗ ಮತ್ತು ರಭಸ ಎಷ್ಟಿತ್ತೆಂದರೆ, ನಿಯಂತ್ರಣ ತಪ್ಪಿದ ಮತ್ತೊಂದು ಕಾರು ರಸ್ತೆಯ ಬದಿಯ ಹಳ್ಳಕ್ಕೆ ಉರುಳಿಬಿದ್ದಿದೆ. ಈ ದುರಂತದಲ್ಲಿ ಕಾರಿನೊಳಗಿದ್ದ ಮೂವರು ಪ್ರಯಾಣಿಕರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದು,…