TOP NEWS
Daily Numerology prediction December 9

Daily Numerology: ಸಂಖ್ಯೆ 1ರ ವಿದ್ಯಾರ್ಥಿಗಳಿಗೆ ಯಶಸ್ಸು, ಇಲ್ಲಿದೆ ಭವಿಷ್ಯ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…

Read More
Gruhalakshmi scheme women and welfare department gives clarification

Gruhalakshmi: ಅನರ್ಹರು, ಮೃತರ ಖಾತೆಗೆ ಹಣ ವರ್ಗಾವಣೆ ಆರೋಪಕ್ಕೆ ಬ್ರೇಕ್: ಗೃಹಲಕ್ಷ್ಮಿ ಯೋಜನೆ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಧಿಕೃತ ಸ್ಪಷ್ಟನೆ!

ಬೆಂಗಳೂರು: ರಾಜ್ಯ ಸರ್ಕಾರದ ಅತ್ಯಂತ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲೊಂದಾದ ‘ಗೃಹಲಕ್ಷ್ಮಿ’ (Gruhalakshmi) ಯೋಜನೆಯಡಿ ಅನರ್ಹರು ಹಾಗೂ ಮರಣ ಹೊಂದಿದ ಫಲಾನುಭವಿಗಳ ಖಾತೆಗೆ ಹಣ ಪಾವತಿಯಾಗುತ್ತಿದೆ ಮತ್ತು ಸಿಎಜಿ ಲೆಕ್ಕ ತಪಾಸಣೆ ವರದಿಯಲ್ಲಿ ಆಕ್ಷೇಪಣೆಗಳು ವ್ಯಕ್ತವಾಗಿವೆ ಎಂಬ ವರದಿಗಳು ಭಾರಿ ಸದ್ದು ಮಾಡಿದ್ದವು. ಈ ಎಲ್ಲಾ ಗೊಂದಲಗಳು ಮತ್ತು ಆರೋಪಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸುದೀರ್ಘ ಹಾಗೂ ಸಮಗ್ರ ಸ್ಪಷ್ಟನೆಯನ್ನು ನೀಡಿದೆ. ಯೋಜನೆಯು ಸಂಪೂರ್ಣವಾಗಿ ನಿಯಮಾನುಸಾರ ಮತ್ತು ಪಾರದರ್ಶಕವಾಗಿ ಅನುಷ್ಠಾನಗೊಳ್ಳುತ್ತಿದ್ದು, ಯಾವುದೇ ಅಕ್ರಮಕ್ಕೆ ಇಲ್ಲಿ ಅವಕಾಶವಿಲ್ಲ…

Read More
Big news state government released district ministers list

Big News: ನೂತನ ಜಿಲ್ಲಾ ಉಸ್ತುವಾರಿ ಪಟ್ಟಿ ರಿಲೀಸ್‌ ಮಾಡಿದ ಸರ್ಕಾರ

ಬೆಂಗಳೂರು: ಪ್ರಕೃತಿ ವಿಕೋಪ ನಿರ್ವಹಣೆಯ ಮೇಲುಸ್ತುವಾರಿ ಸಲುವಾಗಿ ಮಾನ್ಯ ಉಪ ಮುಖ್ಯಮಂತ್ರಿ ಹಾಗೂ ಮಾನ್ಯ ಸಚಿವರುಗಳಿಗೆ ಈ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ (Big News) ಆದೇಶದವರೆಗೆ ಜಿಲ್ಲೆಗಳಿಗೆ ಪ್ರಕೃತಿ ವಿಕೋಪ ಮೇಲುಸ್ತುವಾರಿಗಾಗಿ ನೇಮಿಸಿ ಆದೇಶ ನೀಡಲಾಗಿದೆ. ಸಚಿವರ ಲಿಸ್ಟ್‌ ಹೀಗಿದೆ ಕ್ರ.ಸಂ ಮಾನ್ಯ ಉಪ ಮುಖ್ಯಮಂತ್ರಿ ಹಾಗೂ ಮಾನ್ಯ ಸಚಿವರುಗಳ ಹೆಸರು ಹಂಚಿಕೆ ಮಾಡಲಾದ ಜಿಲ್ಲೆಗಳು 1 ಡಾ. ಜಿ. ಪರಮೇಶ್ವರ ತುಮಕೂರು ಮತ್ತು ಚಿತ್ರದುರ್ಗ 2 ಶ್ರೀ ಕೆ.ಹೆಚ್. ಮುನಿಯಪ್ಪ ಬೆಂಗಳೂರು ಗ್ರಾಮಾಂತರ,…

Read More
QR code mandatory for vaccine and cancer medicines

Big News: ಔಷಧ ವಲಯಕ್ಕೆ ಹೈಟೆಕ್ ಕಾವಲು: ವ್ಯಾಕ್ಸಿನ್, ಕ್ಯಾನ್ಸರ್ ಔಷಧಿಗಳಿಗೂ ಕಡ್ಡಾಯವಾಗಲಿದೆ ಕ್ಯುಆರ್ ಕೋಡ್

ನವದೆಹಲಿ: ದೇಶದ ಔಷಧ ಮಾರುಕಟ್ಟೆಯಲ್ಲಿ ನಕಲಿ ಮಾತ್ರೆ ಹಾಗೂ (Big News) ಇಂಜೆಕ್ಷನ್‌ಗಳ ಹಾವಳಿಗೆ ಬ್ರೇಕ್ ಹಾಕಲು ಕೇಂದ್ರ ಸರ್ಕಾರ (Central Government) ಅತ್ಯಂತ ದೃಢವಾದ ಹೆಜ್ಜೆಯಿಟ್ಟಿದೆ. ಭಾರತದ ಫಾರ್ಮಾಸ್ಯುಟಿಕಲ್ಸ್ ಸರಬರಾಜು ಜಾಲದ ಸುರಕ್ಷತೆ ಮತ್ತು ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ವ್ಯಾಕ್ಸಿನ್‌ಗಳು (ಲಸಿಕೆಗಳು), ಆಂಟಿಮೈಕ್ರೋಬಿಯಲ್ಸ್ (ರೋಗಾಣು ನಿರೋಧಕಗಳು), ಕ್ಯಾನ್ಸರ್ ನಿರೋಧಕ ಔಷಧಿಗಳು ಹಾಗೂ ಮಾದಕ ಮತ್ತು ಮನೋರೋಗಕ್ಕೆ ಸಂಬಂಧಿಸಿದ (NDPS) ಔಷಧಿಗಳ ಪ್ಯಾಕಿಂಗ್ ಮೇಲೆಯೂ ಕ್ಯುಆರ್ ಕೋಡ್ ಆಧಾರಿತ ಟ್ರ್ಯಾಕಿಂಗ್ ವ್ಯವಸ್ಥೆಯನ್ನು ಕಡ್ಡಾಯಗೊಳಿಸಲಾಗಿದೆ ಎಂದು ಕೇಂದ್ರ ಆರೋಗ್ಯ…

Read More
R ashok demands SIT for gruha lakshmi scam to government

R Ashok: ಗೃಹಲಕ್ಷ್ಮಿ ಯೋಜನೆಯಲ್ಲಿ 225 ಕೋಟಿ ರೂ. ಗೋಲ್‌ಮಾಲ್‌, ಎಸ್‌ಐಟಿ ತನಿಖೆ ಮಾಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ 225 ಕೋಟಿ ರೂ. ಸರ್ಕಾರಿ ಪ್ರಾಯೋಜಿತ ಲೂಟಿ ನಡೆದಿದ್ದು, ಇದರ ಹಿಂದೆ ಅಧಿಕಾರಿಗಳು ಹಾಗೂ ರಾಜಕಾರಣಿಗಳ ಗ್ಯಾಂಗ್‌ ಇದೆ. ಈ ಅಕ್ರಮದ ವಿರುದ್ಧ ತನಿಖೆ ಮಾಡಲು ಕೂಡಲೇ ಎಸ್‌ಐಟಿ ರಚಿಸಬೇಕೆಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashok) ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 225 ಕೋಟಿ ರೂ. ಅಕ್ರಮ ಆಗಿದೆ ಎಂದು ಸಿಎಜಿ ವರದಿಯಲ್ಲಿ ಹೇಳಿದ್ದರೂ ಯಾವುದೇ ಕ್ರಮ ವಹಿಸಿಲ್ಲ. ನಕಲಿ ಖಾತೆಗಳಿಗೆ ಹಣ ಸಂದಾಯವಾಗಿದ್ದು, ಅಧಿಕಾರಿ ಹಾಗೂ ರಾಜಕಾರಣಿಗಳ ದೊಡ್ಡ ಗ್ಯಾಂಗ್‌…

Read More
Actress Krishi thapanda goes back without seeing friend last rituals

Krishi Thapanda: ಸ್ನೇಹಿತನ ಕೊನೆಯ ದರ್ಶನ ಸಿಗದೆ ಚಿತಾಗಾರದಲ್ಲೇ ಕಣ್ಣೀರು ಸುರಿಸಿದ ನಟಿ ಕೃಷಿ ತಾಪಂಡ

ಬೆಂಗಳೂರು: ತಮ್ಮ ನಿವಾಸದಲ್ಲೇ ನೇಣಿಗೆ ಶರಣಾದ ಆಪ್ತ ಗೆಳೆಯ ವೈಶಾಕ್ ಅವರ ಪಾರ್ಥಿವ ಶರೀರವನ್ನು ಕೊನೆಯ ಬಾರಿಗೆ ನೋಡಲು ಬಂದ ನಟಿ ಕೃಷಿ ತಾಪಂಡ (Krishi Thapanda) ಅವರಿಗೆ ಗೆಳೆಯನ ಮುಖ ವೀಕ್ಷಿಸುವ ಸೌಭಾಗ್ಯ ಸಿಗದೆ ಅತ್ಯಂತ ಭಾವುಕರಾಗಿ ವಾಪಸ್ ತೆರಳಿದ್ದಾರೆ. ನೋವಿನಿಂದ ಹೋದ ನಟಿ ವೈಶಾಕ್ ಅವರ ಅಂತ್ಯಸಂಸ್ಕಾರದ ವಿಧಿವಿಧಾನಗಳಿಗಾಗಿ ಬೆಂಗಳೂರಿನ ಚಾಮರಾಜಪೇಟೆಯ ಚಿತಾಗಾರಕ್ಕೆ ನಟಿ ಕೃಷಿ ತಾಪಂಡ ಭೇಟಿ ನೀಡಿದ್ದರು. ಆದರೆ ಅಲ್ಲಿನ ಕೊನೆಕ್ಷಣದ ಪರಿಸ್ಥಿತಿ ಅಥವಾ ಕೆಲವು ಅನಿವಾರ್ಯ ಕಾರಣಗಳಿಂದಾಗಿ ಅವರಿಗೆ ಮೃತರ…

Read More
Bollywood actor Shah Rukh Khan came to mangaluru

Shah Rukh Khan: 5 ದಶಕಗಳ ಬಳಿಕ ಕರಾವಳಿಗೆ ಕಿಂಗ್ ಖಾನ್ ಎಂಟ್ರಿ: ಮಂಗಳೂರಿಗೆ ಬಂದಿಳಿದ ಶಾರುಖ್!

ಮಂಗಳೂರು: ಬಾಲಿವುಡ್‌ನ ಬಾದ್‌ಶಾ ಶಾರುಖ್ ಖಾನ್ (Shah Rukh Khan) ಅವರು ಇಂದು ಕರಾವಳಿ ನಗರಿ ಮಂಗಳೂರಿಗೆ ಭೇಟಿ ನೀಡಿದ್ದಾರೆ. ಮಂಗಳೂರಿನ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆಯಾದ ರೋಹನ್ ಕಾರ್ಪೊರೇಷನ್ ಹಮ್ಮಿಕೊಂಡಿರುವ “ಆನ್ ಇವನಿಂಗ್ ವಿತ್ ಶಾರುಖ್ ಖಾನ್” ಎಂಬ ವಿಶೇಷ ಸಾಂಸ್ಕೃತಿಕ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲು ಅವರು ಆಗಮಿಸಿದ್ದು, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆಯೇ ಭವ್ಯ ಸ್ವಾಗತ ದೊರೆತಿದೆ. ತಮ್ಮ ನೆಚ್ಚಿನ ನಟನನ್ನು ಕಣ್ಣಾರೆ ವೀಕ್ಷಿಸಲು ನೂರಾರು ಅಭಿಮಾನಿಗಳು ವಿಮಾನ ನಿಲ್ದಾಣದ ಬಳಿ…

Read More
Actress Krishi thapanda reaction about friend vaishak death

Krishi Thapanda: ಉದ್ಯಮಿ ವೈಶಾಖ್ ಸಾವು ಪ್ರಕರಣ: ಆತ್ಮಹತ್ಯೆಗೂ ಮುನ್ನ ನಟಿ ಕೃಷಿ ತಾಪಂಡಗೆ ಬಂದಿತ್ತು ಮೆಸೇಜ್

ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ಕೃಷಿ ತಾಪಂಡ (Krishi Thapanda) ಅವರ ಅಪಾರ್ಟ್‌ಮೆಂಟ್‌ನಲ್ಲಿ ಅವರ ಆಪ್ತ ಗೆಳೆಯ, ಉದ್ಯಮಿ ವೈಶಾಖ್ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮತ್ತೊಂದು ಮಹತ್ವದ ತಿರುವು ಸಿಕ್ಕಿದೆ. ಘಟನೆ ಸಂಭವಿಸಿದ ಸಂದರ್ಭದ ಸಂಪೂರ್ಣ ವಿವರಗಳನ್ನು ಸ್ವತಃ ನಟಿ ಕೃಷಿ ತಾಪಂಡ ಅವರೇ ಪೊಲೀಸರ ಮುಂದೆ ಪ್ರಸ್ತಾಪಿಸಿದ್ದು, ಸಾವಿಗೂ ಮುನ್ನ ನಡೆದ ಮೊಬೈಲ್ ಸಂಭಾಷಣೆಯ ಆಘಾತಕಾರಿ ಸತ್ಯಗಳು ಹೊರಬಿದ್ದಿವೆ. ಪೊಲೀಸ್ ಮೂಲಗಳ ಪ್ರಕಾರ, ವೈಶಾಖ್ ಈ ತೀವ್ರ ನಿರ್ಧಾರ ಕೈಗೊಳ್ಳುವ ಮುನ್ನ ನಟಿ ಕೃಷಿ…

Read More