DK Shivakumar: ರಾಜ್ಯದಲ್ಲಿ ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ: 20 ಸ್ಥಾನಗಳಿಗಾಗಿ 50ಕ್ಕೂ ಹೆಚ್ಚು ಶಾಸಕರ ಭಾರಿ ಪೈಪೋಟಿ!
ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಸಚಿವ ಸಂಪುಟ ವಿಸ್ತರಣೆಯ ಕಸರತ್ತುಗಳು ಮತ್ತಷ್ಟು ವೇಗ ಪಡೆದುಕೊಂಡಿವೆ. ಇನ್ನೆರಡು ದಿನಗಳಲ್ಲಿ ಹೈಕಮಾಂಡ್ನಿಂದ ಇದಕ್ಕೆ ಹಸಿರು…
ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…
ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಸಚಿವ ಸಂಪುಟ ವಿಸ್ತರಣೆಯ ಕಸರತ್ತುಗಳು ಮತ್ತಷ್ಟು ವೇಗ ಪಡೆದುಕೊಂಡಿವೆ. ಇನ್ನೆರಡು ದಿನಗಳಲ್ಲಿ ಹೈಕಮಾಂಡ್ನಿಂದ ಇದಕ್ಕೆ ಹಸಿರು ನಿಶಾನೆ ಸಿಗಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಸ್ಪಷ್ಟಪಡಿಸಿದ್ದಾರೆ. ರಾಮನಗರದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸಿಎಂ, ರಾಹುಲ್ ಗಾಂಧಿ ಅವರು ವಿದೇಶ ಪ್ರವಾಸ ಮುಗಿಸಿ ಹಿಂತಿರುಗಿದ ತಕ್ಷಣವೇ ಸಂಪುಟ ವಿಸ್ತರಣೆಯ ಪ್ರಕ್ರಿಯೆ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ. ಅಲ್ಲದೆ, ತಮಗೆ ಮುಖ್ಯಮಂತ್ರಿ ಸ್ಥಾನಕ್ಕಿಂತ 2028ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ…
ಬೆಂಗಳೂರು,: “ಕನ್ನಡ ಚಿತ್ರರಂಗ ಉಳಿವಿಗಾಗಿ ಸಮಗ್ರ ಹೊಸ ಚಲನಚಿತ್ರ ನೀತಿ ಸೇರಿದಂತೆ ಚಲನಚಿತ್ರ ಪ್ರಾಚ್ಯಾಗಾರ (ಆರ್ಕೈವ್) ಸಹಾಯಧನ ಹೆಚ್ಚಳ, ಸರ್ಕಾರದ ಓಟಿಟಿ ವೇದಿಕೆ, ಸಿನಿಮಾಟೋಗ್ರಫಿ ಕಾಯ್ದೆ ತಿದ್ದುಪಡಿ, ಏಕಪರದೆ ಚಿತ್ರಮಂದಿರಗಳ ನವೀಕರಣ, ಆಧುನೀಕರಣಕ್ಕೆ ವಿಶೇಷ ನೆರವು, ಚಿತ್ರರಂಗದವರಿಗೆ ಫ್ಲಾಟ್ ನಿರ್ಮಾಣಕ್ಕೆ (Sandalwood) ಬಿಡಿಎಯಿಂದ ಐದು ಎಕರೆ ಭೂಮಿ” ನೀಡುವಂತೆ ಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾದ ಡಾ. ಜಯಮಾಲ ಅವರ ನೇತೃತ್ವದಲ್ಲಿ ಮಂಗಳವಾರ ಮನವಿ ಸಲ್ಲಿಸಲಾಯಿತು. ಚಲನಚಿತ್ರ ವಾಣಿಜ್ಯ ಮಂಡಳಿಯವರ ಮನವಿಗಳಿಗೆ…
ಮುಂಬೈ: ಪ್ರಮುಖ ಇ-ಕಾಮರ್ಸ್ ಮತ್ತು ಸ್ಟ್ರೀಮಿಂಗ್ ದೈತ್ಯ ಅಮೆಜಾನ್ ಸಂಸ್ಥೆ (Amazon) ಈಗ ಆಸ್ಟ್ರೇಲಿಯಾದಲ್ಲಿ ದೊಡ್ಡ ಕಾನೂನು ಸಂಕಷ್ಟಕ್ಕೆ ಸಿಲುಕಿದೆ. ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಗ್ರಾಹಕರಿಗೆ ಅನ್ಯಾಯವಾಗಿ ಜಾಹೀರಾತುಗಳನ್ನು ಪರಿಚಯಿಸಿ, ನಂತರ ಜಾಹೀರಾತು ರಹಿತವಾಗಿ ಸಿನಿಮಾ-ಸರಣಿಗಳನ್ನು ನೋಡಲು ಚಂದಾದಾರರಿಂದ ಹೆಚ್ಚುವರಿ ಹಣ ವಸೂಲಿ ಮಾಡಿರುವ ಆರೋಪ ಕಂಪನಿಯ ಮೇಲೆ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾದ ಗ್ರಾಹಕ ಹಿತರಕ್ಷಣಾ ಮತ್ತು ಸ್ಪರ್ಧಾತ್ಮಕ ಆಯೋಗ (ACCC) ಅಲ್ಲಿನ ಫೆಡರಲ್ ನ್ಯಾಯಾಲಯದಲ್ಲಿ ಅಮೆಜಾನ್ ಆಸ್ಟ್ರೇಲಿಯಾ ವಿರುದ್ಧ ಅಧಿಕೃತವಾಗಿ ಮೊಕದ್ದಮೆ ಹೂಡಿದೆ. ಅಮೆಜಾನ್…
ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷರಾಗಿ ಎರಡನೇ ಬಾರಿಗೆ ಅಧಿಕಾರ ಚುಕ್ಕಾಣಿ ಹಿಡಿದಿರುವ ಡೊನಾಲ್ಡ್ ಟ್ರಂಪ್ (Donald Trump) ಅವರ ವೈಯಕ್ತಿಕ ಸಂಪತ್ತಿನಲ್ಲಿ ಭಾರಿ ಪ್ರಗತಿ ಕಂಡುಬಂದಿದೆ. ಯುಎಸ್ ಆಫೀಸ್ ಆಫ್ ಗವರ್ನಮೆಂಟ್ ಎಥಿಕ್ಸ್ ಬಿಡುಗಡೆ ಮಾಡಿರುವ 927 ಪುಟಗಳ ಬೃಹತ್ ಆರ್ಥಿಕ ವರದಿಯ ಪ್ರಕಾರ, 2025ರ ಸಾಲಿನಲ್ಲಿ ಟ್ರಂಪ್ ಅವರ ಒಟ್ಟು ಆದಾಯ ಕನಿಷ್ಠ 2 ಬಿಲಿಯನ್ ಡಾಲರ್ (ಅಂದಾಜು 16,500 ಕೋಟಿ ರೂಪಾಯಿಗೂ ಹೆಚ್ಚು) ದಾಟಿದೆ. ಟ್ರಂಪ್ ಅವರು ಕೇವಲ 2.4 ಬಿಲಿಯನ್ ಡಾಲರ್ ಮೌಲ್ಯದ ಆಸ್ತಿಯನ್ನು…
ನವದೆಹಲಿ: ಸೋಷಿಯಲ್ ಮೀಡಿಯಾ ದೈತ್ಯ ‘ಮೆಟಾ’ (Meta) ಸಂಸ್ಥೆಯು ತನ್ನ ಬಳಕೆದಾರರಿಗೆ ಹೊಸ ಚಂದಾದಾರಿಕೆ (Subscription) ಯೋಜನೆಯನ್ನು ಪ್ರಕಟಿಸಿದೆ. ಮತ್ತೊಂದೆಡೆ, ಸುರಕ್ಷತೆಯ ಕಾರಣಗಳಿಗಾಗಿ ಮೆಟಾ ಒಡೆತನದ ವಾಟ್ಸಾಪ್ನ ಹೊಸ ವೈಶಿಷ್ಟ್ಯದ ಮೇಲೆ ಭಾರತ ಸರ್ಕಾರ ತೀವ್ರ ನಿಗಾ ಇಟ್ಟಿದೆ. ೧. ವಾಟ್ಸಾಪ್ ‘ಯೂಸರ್ ಐಡಿ’ ಪರಿಶೀಲನೆಗೆ ಕೇಂದ್ರದ ಸಜ್ಜು ದೇಶದಲ್ಲಿ ಹೆಚ್ಚುತ್ತಿರುವ ಸೈಬರ್ ವಂಚನೆಗಳಿಗೆ ಬ್ರೇಕ್ ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ. ವಾಟ್ಸಾಪ್ ಶೀಘ್ರದಲ್ಲೇ ಪರಿಚಯಿಸಲು ಉದ್ದೇಶಿಸಿರುವ ಹೊಸ ‘ಯೂಸರ್ ಐಡಿ’ ವೈಶಿಷ್ಟ್ಯವು ಬಳಕೆದಾರರ ಗೌಪ್ಯತೆ ಮತ್ತು…
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ತೂಕ ಇಳಿಸುವ (Weight Loss) ಔಷಧಿಗಳು ವಿಶ್ವಾದ್ಯಂತ ಭಾರಿ ಸಂಚಲನ ಸೃಷ್ಟಿಸುತ್ತಿವೆ. ದಪ್ಪಗಿರುವ ಅಥವಾ ಬೊಜ್ಜಿನ ಸಮಸ್ಯೆ ಎದುರಿಸುತ್ತಿರುವ ಜನರಿಗೆ ತೂಕ ಕಡಿಮೆ ಮಾಡಿಕೊಳ್ಳಲು ಮತ್ತು ಆರೋಗ್ಯ ಸುಧಾರಿಸಿಕೊಳ್ಳಲು ಈ ಮಾತ್ರೆಗಳು ದೊಡ್ಡ ಮಟ್ಟದಲ್ಲಿ ಸಹಾಯ ಮಾಡುತ್ತಿವೆ. ಆದರೆ, ಈ ಔಷಧಿಗಳು ಎಲ್ಲರ ದೇಹದ ಮೇಲೂ ಒಂದೇ ರೀತಿ ಕೆಲಸ ಮಾಡುವುದಿಲ್ಲ ಎಂಬುದು ವೈದ್ಯರ ಕಳವಳಕ್ಕೆ ಕಾರಣವಾಗಿತ್ತು. ಒಂದೇ ರೀತಿಯ ಚಿಕಿತ್ಸೆ ಪಡೆದರೂ ಒಬ್ಬರು ಬೇಗನೆ ತೂಕ ಇಳಿಸಿಕೊಂಡರೆ, ಮತ್ತೊಬ್ಬರಲ್ಲಿ ಯಾವುದೇ ಬದಲಾವಣೆ…
ಶ್ರೀಕಾಕುಲಂ (ಆಂಧ್ರಪ್ರದೇಶ): ಆಂಧ್ರಪ್ರದೇಶದ (Andra Pradesh) ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿರುವ ವೈಎಸ್ಆರ್ಸಿಪಿ ಎಂಎಲ್ಸಿ ದುವ್ವಾಡ ಶ್ರೀನಿವಾಸ್ ಅವರು ದಿಢೀರನೆ ನಾಪತ್ತೆಯಾಗಿದ್ದು, ಶ್ರೀಕಾಕುಲಂ ಜಿಲ್ಲೆಯಲ್ಲಿ ಭಾರಿ ರಾಜಕೀಯ ಉದ್ವಿಗ್ನತೆ ಸೃಷ್ಟಿಸಿದೆ. ವಿಚಾರಣೆಗೆ ಹಾಜರಾಗಲು ತೆಕ್ಕಲಿಯಿಂದ ಕೊತ್ತೂರು ಪೊಲೀಸ್ ಠಾಣೆಗೆ ಹೊರಟಿದ್ದ ಅವರು ನಿಗದಿತ ಸಮಯಕ್ಕೆ ಅಲ್ಲಿಗೆ ತಲುಪದೆ ಇದ್ದುದರಿಂದ ಹೈಡ್ರಾಮಾ ಶುರುವಾಗಿದೆ. ದುವ್ವಾಡ ಶ್ರೀನಿವಾಸ್ ಅವರು ತಮ್ಮ ನಿವಾಸದಿಂದ ಖಾಸಗಿ ವಾಹನದಲ್ಲಿ ಹೊರಟಿದ್ದರಾದರೂ ಮಾರ್ಗಮಧ್ಯೆ ಎಲ್ಲಿಗೆ ಹೋದರು ಎಂಬುದು…