Mysuru: ಗಂಡನ ಮನೆಯವರ ಕಿರುಕುಳ, ನೇಣಿಗೆ ಶರಣಾದ ಯುವತಿ: ಆರೋಪಿಗಳ ರಕ್ಷಣೆಗೆ ಮುಂದಾಯ್ತ ಖಾಕಿ?
ಮೈಸೂರು: ಗಂಡನ ಮನೆಯವರ ಕಿರುಕುಳದಿಂದ ಬೇಸತ್ತು ಗೃಹಿಣಿ ನೇಣಿಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ (Mysuru) ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ….
ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…
ಮೈಸೂರು: ಗಂಡನ ಮನೆಯವರ ಕಿರುಕುಳದಿಂದ ಬೇಸತ್ತು ಗೃಹಿಣಿ ನೇಣಿಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ (Mysuru) ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇನ್ನು ಈ ಪ್ರಕರಣದಲ್ಲಿ ಪೊಲೀಸರೇ ಆರೋಪಿಗಳ ರಕ್ಷಣೆಗೆ ನಿಂತಿದ್ದಾರೆ ಎನ್ನುವ ಆರೋಪ ಸಹ ಕೇಳಿ ಬಂದಿದೆ. ಏನಿದು ಘಟನೆ?ಮೈಸೂರಿನ ದಟ್ಟಗಳ್ಳಿ ನಿವಾಸಿಯಾದ ಸಹದೇವ್ ಅವರ ಮಗಳು 28 ವರ್ಷದ ಸಂಪ್ರೀತ ಆತ್ಮಹತ್ಯೆ ಮಾಡಿಕೊಂಡ ಯುವತಿ ಆಗಿದ್ದು, ಆರೋಪಿಗಳ ಜೊತೆ ಪೊಲೀಸರು ಶಾಮೀಲಾಗಿದ್ದಾರೆ ಎನ್ನುವ ಆರೋಪ ಇದೀಗ ಕೇಳಿ ಬಂದಿದೆ. ಮಾಹಿತಿಗಳ ಪ್ರಕಾರ, ಮೈಸೂರು ಮೂಲದ ಯುವತಿ…
ಅಹಮದಾಬಾದ್: ಗುಜರಾತ್ನ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಭರದಿಂದ ಸಾಗುತ್ತಿದ್ದು, ಬಿಜೆಪಿ )BJP) ಅಭೂತಪೂರ್ವ ಮುನ್ನಡೆ ಸಾಧಿಸಿದೆ. ರಾಜ್ಯದಾದ್ಯಂತ ಒಟ್ಟು 9,200ಕ್ಕೂ ಹೆಚ್ಚು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ, ಈವರೆಗೆ ಬಿಜೆಪಿ 3,750ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ತನ್ನ ಪ್ರಾಬಲ್ಯವನ್ನು ಸಾಬೀತುಪಡಿಸಿದೆ. 410 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಮಹಾನಗರ ಪಾಲಿಕೆಗಳ ಚುನಾವಣೆಯಲ್ಲಿ ಬಿಜೆಪಿ 410 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ ಕೇವಲ 20 ಸ್ಥಾನಗಳಿಗೆ ಸೀಮಿತವಾಗಿದೆ. ಇನ್ನುಳಿದಂತೆ ಪುರಸಭೆಗಳಲ್ಲಿ ಬಿಜೆಪಿ 1,105 ಸ್ಥಾನಗಳನ್ನು ಪಡೆದಿದ್ದರೆ, ಕಾಂಗ್ರೆಸ್…
ಬೆಂಗಳೂರು: ಗ್ರಾಮ ಪಂಚಾಯತಿ ಕಚೇರಿಗಳಿಗೆ ಕೆಲಸದ ನಿಮಿತ್ತ ಬರುವ ಸಾರ್ವಜನಿಕರಿಗೆ ಅಧಿಕಾರಿಗಳು ಸಿಗುತ್ತಿಲ್ಲ ಎಂಬ ದೂರುಗಳಿಗೆ ಇತಿಶ್ರೀ ಹಾಡಲು ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ (New Rules) ಕೈಗೊಂಡಿದೆ. ಇನ್ಮುಂದೆ ಪಂಚಾಯತಿ ಅಧಿಕಾರಿಗಳು ತಮ್ಮ ಕರ್ತವ್ಯದ ಸಮಯದಲ್ಲಿ ಕಚೇರಿಯಲ್ಲೇ ಇರುವುದನ್ನು ಖಚಿತಪಡಿಸಿಕೊಳ್ಳಲು ಪಂಚಾಯತ್ ರಾಜ್ ಇಲಾಖೆಯು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಬಯೋಮೆಟ್ರಿಕ್ ಕಡ್ಡಾಯ ಹೊಸ ನಿಯಮದ ಪ್ರಕಾರ, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು (PDO), ಕಾರ್ಯದರ್ಶಿಗಳು, ಲೆಕ್ಕ ಸಹಾಯಕರು ಮತ್ತು ಹೊರಗುತ್ತಿಗೆ ಸಿಬ್ಬಂದಿ ಸೇರಿದಂತೆ ಎಲ್ಲರೂ ‘ಪಂಚತಂತ್ರ…
ಬಾಗಲಕೋಟೆ: ದಾವಣಗೆರೆಯ ಬೆನ್ನಲ್ಲೇ ಇದೀಗ ಬಾಗಲಕೋಟೆಯಲ್ಲೂ ಪಕ್ಷವಿರೋಧಿ ಚಟುವಟಿಕೆಗಳ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ (Congress) ಕಠಿಣ ಕ್ರಮ ಕೈಗೊಂಡಿದೆ. ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿ ಉಮೇಶ್ ಮೇಟಿ ಅವರ ವಿರುದ್ಧ ಕೆಲಸ ಮಾಡಿ, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರಿಗೆ ಬೆಂಬಲ ನೀಡಿದ ಆರೋಪದ ಮೇಲೆ ಮೂವರು ಪ್ರಮುಖ ನಾಯಕರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಅಮಾನತುಗೊಂಡವರು ಯಾರು? ಬಿಡಿಸಿಸಿ (BDCC) ಬ್ಯಾಂಕ್ನ ಉಪಾಧ್ಯಕ್ಷ ಮುರುಗೇಶ್ ಕಡ್ಲಿಮಟ್ಟಿ ಹಾಗೂ ಕಮತಗಿ ಪಟ್ಟಣ ಪಂಚಾಯತ್ ಸದಸ್ಯರಾದ ರಮೇಶ್…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷ ಮತ್ತು ಜಾಗತಿಕ ತೈಲ ಪೂರೈಕೆ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ, ಮೇ 1ರಿಂದ ಎಲ್ಪಿಜಿ (LPG) ಸಿಲಿಂಡರ್ ಬುಕ್ಕಿಂಗ್ ಮತ್ತು ವಿತರಣಾ ವ್ಯವಸ್ಥೆಯಲ್ಲಿ ಪ್ರಮುಖ ಬದಲಾವಣೆಗಳನ್ನು ಜಾರಿಗೆ ತರಲು ತೈಲ ಕಂಪನಿಗಳು ನಿರ್ಧರಿಸಿವೆ. ಕಳ್ಳಸಂತೆಯನ್ನು ತಡೆಗಟ್ಟಿ, ಪಾರದರ್ಶಕತೆಯನ್ನು ಹೆಚ್ಚಿಸುವುದು ಈ ಹೊಸ ನಿಯಮಗಳ ಮುಖ್ಯ ಉದ್ದೇಶವಾಗಿದೆ. ಸಿಲಿಂಡರ್ ಬುಕ್ಕಿಂಗ್ನಲ್ಲಿ ಹೊಸ ನಿರ್ಬಂಧ ಇನ್ಮುಂದೆ ಗ್ರಾಹಕರು ಇಷ್ಟಬಂದಾಗ ಸಿಲಿಂಡರ್ ಬುಕ್ ಮಾಡುವಂತಿಲ್ಲ. ನಗರ ಪ್ರದೇಶದ ಗ್ರಾಹಕರು ಒಂದು ಸಿಲಿಂಡರ್ ಪಡೆದ 20 ರಿಂದ 25 ದಿನಗಳ…
ನವದೆಹಲಿ: ದೆಹಲಿ ವಿಶ್ವವಿದ್ಯಾಲಯದ ಗಾರ್ಗಿ ಕಾಲೇಜಿಗೆ ಭೇಟಿ ನೀಡಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ವಿದ್ಯಾರ್ಥಿನಿಯರೊಂದಿಗೆ ನಡೆಸಿದ ಸಂವಾದದ ವೇಳೆ ನಡೆದ ತಮಾಷೆಯ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತಮಾಷೆಯ ಉತ್ತರ ನೀಡಿದ ವಿದ್ಯಾರ್ಥಿನಿ ಸಂವಾದದ ಮಧ್ಯೆ ರಾಹುಲ್ ಗಾಂಧಿ ಅವರು ವಿದ್ಯಾರ್ಥಿನಿಯೊಬ್ಬರನ್ನು ಉದ್ದೇಶಿಸಿ, “ನಿಮ್ಮ ಜೀವನದಲ್ಲಿ ನೀವು ಮಾಡಿದ ಅತ್ಯಂತ ಅಪಾಯಕಾರಿ (ರಿಸ್ಕ್) ಕೆಲಸ ಯಾವುದು?” ಎಂದು ಪ್ರಶ್ನಿಸಿದರು. ಇದಕ್ಕೆ ತಕ್ಷಣವೇ ಪ್ರತಿಕ್ರಿಯಿಸಿದ ವಿದ್ಯಾರ್ಥಿನಿ, “ಕಾಂಗ್ರೆಸ್ ಪಕ್ಷಕ್ಕೆ…
ಮಂಗಳೂರು: 2022ರ ನವೆಂಬರ್ 19ರಂದು ನಡೆದಿದ್ದ ಬಹುಚರ್ಚಿತ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ (Cooker Bomb Case) ಪ್ರಕರಣದ ಅಪರಾಧಿ ಮೊಹಮ್ಮದ್ ಶಾರಿಕ್ಗೆ ಎನ್ಐಎ ವಿಶೇಷ ನ್ಯಾಯಾಲಯವು 10 ವರ್ಷಗಳ ಕಠಿಣ ಕಾರಾಗೃಹ ವಾಸದ ಶಿಕ್ಷೆಯನ್ನು ವಿಧಿಸಿದೆ. ಈ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿರುವ ಸ್ಫೋಟದ ಸಂತ್ರಸ್ತ ಆಟೋ ಚಾಲಕ ಪುರುಷೋತ್ತಮ ಪೂಜಾರಿ, ಈ ಶಿಕ್ಷೆಯ ಪ್ರಮಾಣ ತೃಪ್ತಿದಾಯಕವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೀವಾವಾಧಿ ಶಿಕ್ಷೆ ಆಗಬೇಕಿತ್ತು ಅಪರಾಧಿಗೆ ಶಿಕ್ಷೆಯಾಗಿರುವುದು ಒಳ್ಳೆಯದೇ ಆದರೂ, ಇಂತಹ ಕೃತ್ಯಗಳು ಮರುಕಳಿಸದಂತೆ ನೋಡಿಕೊಳ್ಳಲು…