Bengaluru: ಬೆಂಗಳೂರಿನಲ್ಲಿ ‘ಬಾಡಿಗೆ ಗಣಪ’ ಸಂಚಲನ: ಪರಿಸರ ಸ್ನೇಹಿ ಹಬ್ಬದ ನಡುವೆ ಬೃಹತ್ ಫೈಬರ್ ಮೂರ್ತಿಗಳಿಗೆ ಭರ್ಜರಿ ಬೇಡಿಕೆ
ಬೆಂಗಳೂರು: ಈ ಬಾರಿಯ ಗೌರಿ-ಗಣೇಶ ಹಬ್ಬದ ಸಿದ್ಧತೆಗಳು ಜೋರಾಗಿ ನಡೆಯುತ್ತಿದ್ದು, ಮಾರುಕಟ್ಟೆಯಲ್ಲಿ ವೈವಿಧ್ಯಮಯ ಹಾಗೂ ಆಕರ್ಷಕ ಗಣೇಶ ಮೂರ್ತಿಗಳು ಪ್ರಮುಖ…
ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…
ಬೆಂಗಳೂರು: ಈ ಬಾರಿಯ ಗೌರಿ-ಗಣೇಶ ಹಬ್ಬದ ಸಿದ್ಧತೆಗಳು ಜೋರಾಗಿ ನಡೆಯುತ್ತಿದ್ದು, ಮಾರುಕಟ್ಟೆಯಲ್ಲಿ ವೈವಿಧ್ಯಮಯ ಹಾಗೂ ಆಕರ್ಷಕ ಗಣೇಶ ಮೂರ್ತಿಗಳು ಪ್ರಮುಖ ಕೇಂದ್ರ ಬಿಂದುವಾಗಿವೆ. ಸಣ್ಣ ಗಾತ್ರದ ವಿಗ್ರಹಗಳಿಂದ ಹಿಡಿದು ಬೃಹತ್ ಗಾತ್ರದ ಭವ್ಯ ಮೂರ್ತಿಗಳವರೆಗೆ ಎಲ್ಲ ಶೈಲಿಯ ಗಣಪತಿಗಳು ಮಾರಾಟಕ್ಕೆ (Bengaluru) ಲಭ್ಯವಿವೆ. ಎಂದಿನಂತೆ ಮಣ್ಣಿನ ಮೂರ್ತಿಗಳಿಗೆ ಹೆಚ್ಚಿನ ಪ್ರಾಶಸ್ತ್ಯ ಸಿಗುತ್ತಿದ್ದರೂ, ಈ ಬಾರಿಯ ಹಬ್ಬದ ಮಾರುಕಟ್ಟೆಯಲ್ಲಿ ಎಲ್ಲರ ವಿಶೇಷ ಗಮನ ಸೆಳೆಯುತ್ತಿರುವುದು ಮತ್ತು ಹೊಸ ಚರ್ಚೆಗೆ ಗ್ರಾಸವಾಗಿರುವುದು ‘ಬಾಡಿಗೆ ಗಣಪ’ ಎಂಬ ವಿನೂತನ ಪರಿಕಲ್ಪನೆ. ಗಣೇಶನ…
ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಯಾವುದೇ ಕಾನೂನುಬಾಹಿರ ಚಟುವಟಿಕೆ ಎಸಗಿಲ್ಲ ಮತ್ತು ಅವರ ಎಲ್ಲ ವ್ಯವಹಾರಗಳು ಕಾಯ್ದೆಯ ಚೌಕಟ್ಟಿನೊಳಗೇ ನಡೆದಿವೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ತಮ್ಮ ಸಂಪುಟದ ಹಿರಿಯ ಸಹೋದ್ಯೋಗಿ ಎಂದು ಬಣ್ಣಿಸಿದರು. ಸಚಿವರು ಅಥವಾ ರಾಜಕಾರಣಿಗಳು ಹೊರಗೆ ಹೋಗಬಾರದು ಅಥವಾ ವೈಯಕ್ತಿಕ ವ್ಯವಹಾರಗಳನ್ನು ನಡೆಸಬಾರದು ಎಂದು ಎಲ್ಲೂ ನಿರ್ಬಂಧವಿಲ್ಲ. ವಿರೋಧ ಪಕ್ಷಗಳು ನಡೆಸುತ್ತಿರುವ ಈ ಎಲ್ಲಾ ಬೆಳವಣಿಗೆಗಳು ಕೇವಲ ರಾಜಕೀಯ ಪ್ರೇರಿತವಾಗಿವೆ ಎಂದು…
ಬೆಂಗಳೂರು: “ನವೆಂಬರ್ 1ನೇ ತಾರೀಕಿನೊಳಗೆ ಪರವಾನಗಿ ಇಲ್ಲದ ಅಕ್ರಮ ಬಂದೂಕು ಶಸ್ತ್ರಾಸ್ತ್ರಗಳನ್ನು ಸರ್ಕಾರಕ್ಕೆ ಒಪ್ಪಿಸಬೇಕು. ಇಲ್ಲದಿದ್ದರೇ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ (DK Shivakumar) ಅವರು ತಿಳಿಸಿದರು. ಮಲ್ಲೇಶ್ವರಂನ ಅರಣ್ಯ ಭವನದಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯಲ್ಲಿ ಶಿವಕುಮಾರ್ ಅವರು ಮಾತನಾಡಿದರು. “ಅಕ್ರಮ ಶಸ್ತ್ರಾಸ್ತ್ರಗಳನ್ನು ತಾವಾಗಿಯೇ ಒಪ್ಪಿಸಿದರೆ ಯಾವುದೇ ಪ್ರಕರಣ ದಾಖಲಿಸುವುದಿಲ್ಲ. ಹೆಚ್ಚಿನ ಅರಣ್ಯ ಇಲಾಖೆ ಸಿಬ್ಬಂದಿಗಳು ಪರವಾನಗಿ ಇಲ್ಲದೇ ಇರುವ ಬಂದೂಕುಗಳಿಂದಲೇ ಜೀವ ಕಳೆದುಕೊಂಡಿದ್ದಾರೆ. ನೀವು ನಿಮ್ಮ…
ಬೆಂಗಳೂರು: ಮಹಾನಗರ ಸಾರಿಗೆ ಸಂಸ್ಥೆಯ (BMTC) ನಿರ್ವಹಣಾ ಲೋಪಗಳು ಮತ್ತು ಅಧಿಕಾರಿಗಳ ಬೇಜವಾಬ್ದಾರಿಗೆ ಮತ್ತೊಂದು ಜೀವಂತ ನಿದರ್ಶನವೆಂಬಂತೆ ರಸ್ತೆಯಲ್ಲಿ ಸಾಗುತ್ತಿದ್ದ ಚಾಲೂ ಬಸ್ನ ಸ್ಟೇರಿಂಗ್ ವೀಲ್ ಏಕಾಏಕಿ ಕಳಚಿ ಚಾಲಕನ ಕೈಗೆ ಬಂದಿರುವ ಆತಂಕಕಾರಿ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ನೂರಾರು ಪ್ರಯಾಣಿಕರನ್ನು ಹೊತ್ತು ವೇಗವಾಗಿ ಸಾಗುತ್ತಿದ್ದ ಬಿಎಂಟಿಸಿ ಬಸ್ನಲ್ಲಿ ಈ ರೀತಿಯ ತಾಂತ್ರಿಕ ದೋಷ ಕಾಣಿಸಿಕೊಂಡಿರುವುದು ಸಾರ್ವಜನಿಕರಲ್ಲಿ ತೀವ್ರ ಭೀತಿಯನ್ನುಂಟು ಮಾಡಿದೆ. ಏನಿದು ಘಟನೆ? ಪ್ರಯಾಣಿಕರಿಂದ ತುಂಬಿದ್ದ ಬಸ್ ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಸ್ಟೇರಿಂಗ್…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಹೋರಾಟ ಮತ್ತಷ್ಟು ತೀವ್ರಗೊಂಡಿದ್ದು, ನಟ ದರ್ಶನ್ ಹಾಗೂ ಅವರ ಗ್ಯಾಂಗ್ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದೆ. ಈ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ಪ್ರದೋಷ್ ಮಾಫಿ ಸಾಕ್ಷಿಯಾಗಿ ಬದಲಾಗಿರುವುದು, ಇಬ್ಬರು ಆರೋಪಿಗಳು ಜೈಲು ಬದಲಾವಣೆ ಕೋರಿ ಅರ್ಜಿ ಸಲ್ಲಿಸಿರುವುದು, ಪವಿತ್ರಾ ಗೌಡ ಅವರ ಬ್ಯಾರಕ್ ಶಿಫ್ಟ್ ಅರ್ಜಿ ಹಾಗೂ ನಟ ದರ್ಶನ್ (Actor Darshan) ಅವರ ವೈಯಕ್ತಿಕ ಕೋರ್ಟ್ ಹಾಜರಾತಿಗೆ ಸಂಬಂಧಿಸಿದಂತೆ ವಿವಿಧ ಕಾನೂನು…
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ವಿತರಿಸಲಾಗುತ್ತಿರುವ ಶೂ ಹಾಗೂ ಸಾಕ್ಸ್ಗಳ ಗುಣಮಟ್ಟದ ಕುರಿತು ಸಾರ್ವಜನಿಕ ವಲಯದಲ್ಲಿ ವ್ಯಾಪಕ (Big News) ಆಕ್ರೋಶ ವ್ಯಕ್ತವಾಗಿತ್ತು. ಮಕ್ಕಳ ಕಾಲ್ನಡಿಗೆ ಹಾಗೂ ಅನುಕೂಲಕ್ಕಾಗಿ ಅತ್ಯಂತ ಮುತುವರ್ಜಿಯಿಂದ ಜಾರಿಗೆ ತಂದ ಈ ಯೋಜನೆಯಡಿ ಕಳಪೆ ಮಟ್ಟದ ಪಾದರಕ್ಷೆಗಳನ್ನು ಪೂರೈಕೆ ಮಾಡಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದವು. ಈ ವಿದ್ಯಮಾನವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು, ಇದರ ಹಿಂದೆ ನಡೆದಿರಬಹುದಾದ ಅಕ್ರಮಗಳು ಹಾಗೂ…
ಬಿಹಾರ: ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ವರಿಷ್ಠ ಹಾಗೂ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಕುಟುಂಬಕ್ಕೆ ಮತ್ತೊಂದು ದೊಡ್ಡ ಕಾನೂನು ಹಿನ್ನಡೆ ಎದುರಾಗಿದೆ. ಬಹುಚರ್ಚಿತ ಐಆರ್ಸಿಟಿಸಿ (IRCTC) ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ರೋಸ್ ಅವೆನ್ಯೂ ವಿಶೇಷ ನ್ಯಾಯಾಲಯವು ಲಾಲೂ ಪ್ರಸಾದ್ ಯಾದವ್ ಅವರ ಮೇಲೆ ಅಧಿಕೃತವಾಗಿ ಆರೋಪಗಳನ್ನು ನಿಗದಿಪಡಿಸುವಂತೆ (Framing of charges) ಗುರುವಾರ ಮಹತ್ವದ ಆದೇಶ ಹೊರಡಿಸಿದೆ. ಲಾಲೂ ಪ್ರಸಾದ್ (Bihar) ಯಾದವ್ ಅವರೊಂದಿಗೆ ಅವರ ಧರ್ಮಪತ್ನಿ ಹಾಗೂ ಬಿಹಾರದ ಮತ್ತೊಬ್ಬ…