DK Shivakumar: ಒಂದು ದೇಶ, ಒಂದು ಚುನಾವಣೆ ಒಕ್ಕೂಟ ವ್ಯವಸ್ಥೆಗೆ ಮಾರಕ: ಜಂಟಿ ಸಂಸದೀಯ ಸಮಿತಿ ಸಭೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ!
ಬೆಂಗಳೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ಒಂದು ದೇಶ, ಒಂದು ಚುನಾವಣೆ’ (ಒನ್ ನೇಷನ್, ಒನ್ ಎಲೆಕ್ಷನ್) ನೀತಿಯನ್ನು ಕರ್ನಾಟಕ ಸರ್ಕಾರ…
ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…
ಬೆಂಗಳೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ಒಂದು ದೇಶ, ಒಂದು ಚುನಾವಣೆ’ (ಒನ್ ನೇಷನ್, ಒನ್ ಎಲೆಕ್ಷನ್) ನೀತಿಯನ್ನು ಕರ್ನಾಟಕ ಸರ್ಕಾರ ಮತ್ತು ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ತೀವ್ರವಾಗಿ ವಿರೋಧಿಸಲಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಜಂಟಿ ಸಂಸದೀಯ ಅಧ್ಯಯನ ಸಮಿತಿ ನಡೆಸಿದ ವಿಶೇಷ ಸಂವಾದ ಸಭೆಯಲ್ಲಿ ಪಾಲ್ಗೊಂಡು ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಕೇಂದ್ರದ ವಿರುದ್ಧ ಡಿಕೆಶಿ ಆರೋಪ ದೇಶದ ಪ್ರಜಾಪ್ರಭುತ್ವ ಮತ್ತು ಒಕ್ಕೂಟ ತತ್ವದ…
ಮೊರಾದಾಬಾದ್: ಉತ್ತರ ಪ್ರದೇಶದ ಮೊರಾದಾಬಾದ್ನಲ್ಲಿ ವೈದ್ಯಕೀಯ ಲೋಕವೇ ಬೆರಗಾಗುವಂತಹ ಅತ್ಯಂತ (Viral News) ಅಪರೂಪದ ಹಾಗೂ ಸವಾಲಿನ ಹೆರಿಗೆ ಪ್ರಕರಣವೊಂದು ವರದಿಯಾಗಿದೆ. ಜಿಲ್ಲೆಯ ಸಂಭಲ್ ಮೂಲದ 31 ವರ್ಷದ ಮಹಿಳೆಯೊಬ್ಬರು ಬರೋಬ್ಬರಿ ಐದು ದಿನಗಳ ಅಂತರದಲ್ಲಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಸಾಮಾನ್ಯವಾಗಿ ಇಂತಹ ಹೆಚ್ಚು ಅಪಾಯವಿರುವ (ಹೈ-ರಿಸ್ಕ್) ಗರ್ಭಧಾರಣೆಯ ಸಂದರ್ಭಗಳಲ್ಲಿ ಶಸ್ತ್ರಚಿಕಿತ್ಸೆ (ಸಿಜೇರಿಯನ್) ಅನಿವಾರ್ಯ ಇರುತ್ತದೆ. ಆದರೆ ಇಲ್ಲಿ ಯಾವುದೇ ಸರ್ಜರಿ ಇಲ್ಲದೆ, ನಾಲ್ಕೂ ಮಕ್ಕಳು ಸಹಜ ಹೆರಿಗೆಯ (ನಾರ್ಮಲ್ ಡೆಲಿವರಿ) ಮೂಲಕವೇ ಜನಿಸಿರುವುದು ಜಾಗತಿಕ…
ಬೆಂಗಳೂರು: ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ಶರಣಪ್ರಕಾಶ ಪಾಟೀಲ್ ಅವರು, ಒಂದೇ ರಾಜ್ಯಕ್ಕೆ ಏಕಕಾಲದಲ್ಲಿ ಸಾವಿರಕ್ಕೂ ಹೆಚ್ಚು ವೈದ್ಯಕೀಯ ಸೀಟುಗಳು (Good News) ಹಂಚಿಕೆಯಾಗಿರುವುದು ಒಂದು ಐತಿಹಾಸಿಕ ಮತ್ತು ದಾಖಲೆಯ ಸಾಧನೆಯಾಗಿದೆ ಎಂದು ಹೆಮ್ಮೆಯಿಂದ ಹೇಳಿದ್ದಾರೆ. ಇದು ವೈದ್ಯಕೀಯ ಕ್ಷೇತ್ರದಲ್ಲಿ ಕರ್ನಾಟಕ ಸಾಧಿಸಿರುವ ಅಭಿವೃದ್ಧಿಗೆ ಹಿಡಿದ ಕನ್ನಡಿಯಾಗಿದೆ ಎಂದ ಅವರು, ಈ ನೂತನ ಸೀಟುಗಳನ್ನು ಕೊಪ್ಪಳ, ಗದಗ್, ಚಾಮರಾಜನಗರ, ಕಾರವಾರ ಮತ್ತು ಕಾವೇರಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಸರ್ಕಾರಿ ವೈದ್ಯಕೀಯ ಕಾಲೇಜುಗಳಿಗೆ ಹಂಚಿಕೆ ಮಾಡಲಾಗುವುದು, ಇದರಿಂದ ಆಯಾ…
ನವದೆಹಲಿ: ಹೊಸ ನಿಯಮಾವಳಿಗಳ ಪ್ರಕಾರ, ಸಿಬಿಎಸ್ಇ (CBSE) ಅಡಿಯ ಪ್ರೌಢಶಾಲಾ ವಿದ್ಯಾರ್ಥಿಗಳು ಇನ್ಮುಂದೆ ಕಡ್ಡಾಯವಾಗಿ ಮೂರು ಭಾಷೆಗಳನ್ನು (R1, R2 ಮತ್ತು R3) ಕಲಿಯಬೇಕಾಗುತ್ತದೆ. ಈ ಮೂರರಲ್ಲಿ ಕನಿಷ್ಠ ಎರಡು ಭಾಷೆಗಳು ಕಡ್ಡಾಯವಾಗಿ ಭಾರತೀಯ ಮೂಲದ ಸ್ಥಳೀಯ ಅಥವಾ ಪ್ರಾದೇಶಿಕ ಭಾಷೆಗಳೇ ಆಗಿರಬೇಕು ಎಂದು ಮಂಡಳಿ ಕಡ್ಡಾಯಗೊಳಿಸಿದೆ. ಮುಂಬರುವ ಜುಲೈ 1 ರಿಂದ ಈ ನಿಯಮ ಜಾರಿಗೆ ಬರಲಿದ್ದು, ಇತ್ತೀಚೆಗೆ ಬಿಡುಗಡೆಯಾದ ಎನ್ಸಿಇಆರ್ಟಿ (NCERT) ಪಠ್ಯಕ್ರಮವನ್ನು ಪರಾಮರ್ಶಿಸಿದ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪ್ರಸಕ್ತ ಸಾಲಿನ ತರಗತಿಗಳು…
ಮಂಗಳಗಿರಿ: ತಮಿಳುನಾಡಿನಲ್ಲಿ ದಳಪತಿ ವಿಜಯ್ ನೇತೃತ್ವದ ಟಿವಿಕೆ (TVK) ಪಕ್ಷ ಭರ್ಜರಿ ಜಯ ಸಾಧಿಸಿ, ಅವರು ಮುಖ್ಯಮಂತ್ರಿಯಾದಾಗಿನಿಂದ ಸೋಶಿಯಲ್ ಮೀಡಿಯಾದಲ್ಲಿ ಪವನ್ ಕಲ್ಯಾಣ್ (Pawan Kalyan) ಅವರ ಹೆಸರೇ ಮುಂಚೂಣಿಯಲ್ಲಿದೆ. ಜನರು ವಿಜಯ್ ಅವರ ರಾಜಕೀಯ ಸಾಧನೆಯನ್ನು ಮುಂದಿಟ್ಟುಕೊಂಡು ಪವನ್ ಅವರ ಮೇಲೆ ಅನಗತ್ಯವಾಗಿ ನಿರೀಕ್ಷೆಗಳ ಒತ್ತಡ ಹೇರುತ್ತಿದ್ದಾರೆ. ಇದಕ್ಕೆ ಮಂಗಳಗಿರಿಯ ಜನಸೇನಾ ಪಕ್ಷದ ಮುಖ್ಯ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪವನ್ ಕಲ್ಯಾಣ್ ತಮ್ಮದೇ ವಿಶಿಷ್ಟ ಶೈಲಿಯಲ್ಲಿ ಟಾಂಗ್ ನೀಡಿದ್ದಾರೆ. ಪವನ್ ಕಲ್ಯಾಣ್ ಹೇಳಿದ್ದೇನು? ಸಭೆಯಲ್ಲಿ ಮಾತನಾಡಿದ…
ಚೆನ್ನೈ: ತಮಿಳುನಾಡಿನ (Tamil Nadu) ನೂತನ ಮುಖ್ಯಮಂತ್ರಿಯಾಗಿ ಮೇ 10ರಂದು ಪ್ರಮಾಣ ವಚನ ಸ್ವೀಕರಿಸಿದ ಸಿ. ಜೋಸೆಫ್ ವಿಜಯ್ ನೇತೃತ್ವದ ಸಚಿವ ಸಂಪುಟದ ಸದಸ್ಯರ ಖಾತೆ ಹಂಚಿಕೆಯನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ. ಮುಖ್ಯಮಂತ್ರಿಯವರ ಶಿಫಾರಸಿಗೆ ರಾಜ್ಯಪಾಲರು ಅನುಮೋದನೆ ನೀಡಿದ್ದು, ಲೋಕಭವನದಿಂದ ಈ ಕುರಿತು ಅಧಿಕೃತ ಪ್ರಕಟಣೆ ಹೊರಬಿದ್ದಿದೆ. ಮುಖ್ಯಮಂತ್ರಿ ವಿಜಯ್ ಅವರು ತಮ್ಮ ಬಳಿಯೇ ಗೃಹ ಇಲಾಖೆ, ಪೊಲೀಸ್, ಐಎಎಸ್, ಐಪಿಎಸ್ ಮತ್ತು ಭಾರತೀಯ ಅರಣ್ಯ ಸೇವೆಯಂತಹ ಅತ್ಯಂತ ಪ್ರಮುಖ ಖಾತೆಗಳನ್ನು ಉಳಿಸಿಕೊಂಡಿದ್ದಾರೆ. ಇದರೊಂದಿಗೆ ಜಿಲ್ಲಾ ಕಂದಾಯ ಅಧಿಕಾರಿಗಳು,…
ಚೆನ್ನೈ: ತಮಿಳು ಚಿತ್ರರಂಗದಲ್ಲಿ ದಶಕಗಳಿಗೂ ಹೆಚ್ಚು ಕಾಲ ಟಾಪ್ ನಟಿಯಾಗಿ ಮಿಂಚುತ್ತಿರುವ ತ್ರಿಷಾ ಕೃಷ್ಣನ್, (Trisha Krishnan) ರಾಜಕೀಯ ಮತ್ತು ಸಿನಿ ರಂಗದಲ್ಲಿ ಸದ್ಯ ತೀವ್ರ ಚರ್ಚೆಯಲ್ಲಿದ್ದಾರೆ. ನಟ ವಿಜಯ್ ಮತ್ತು ತ್ರಿಷಾ ನಡುವಿನ ರಿಲೇಶನ್ಶಿಪ್ ವದಂತಿಗಳು ಈಗಾಗಲೇ ಮಾಧ್ಯಮಗಳಲ್ಲಿ ಭಾರಿ ಆಕರ್ಷಣೆಯಾಗಿದ್ದು, ಇಬ್ಬರೂ ಈ ಬಗ್ಗೆ ಎಲ್ಲೂ ಬಹಿರಂಗವಾಗಿ ತುಟಿಬಿಚ್ಚದೆ ಮೌನ ಕಾಯ್ದುಕೊಂಡಿದ್ದಾರೆ. ಆದರೆ, ಇದೇ ಸಂಬಂಧದ ಹಿನ್ನೆಲೆಯಲ್ಲಿ ನಟಿ ತ್ರಿಷಾ ಇತ್ತೀಚೆಗೆ ತಮಗೆ ಬಂದಿದ್ದ ಬರೋಬ್ಬರಿ 12 ಕೋಟಿ ರೂಪಾಯಿ ಸಂಭಾವನೆಯ ಬೃಹತ್ ಆಫರ್…