West Bengal: ಬಂಗಾಳದಲ್ಲಿ ಮುಗಿಯಿತೇ ಮಮತಾ ಯುಗ? ಟಿಎಂಸಿ ಕೋಟೆ ಕುಸಿಯಲು ಕಾರಣವಾದ 5 ಪ್ರಮುಖ ವಿದ್ಯಮಾನಗಳು
ಕೋಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ರಾಜಕೀಯ ಅಖಾಡದಲ್ಲಿ ಕಳೆದ 15 ವರ್ಷಗಳಿಂದ ಮಮತಾ ಬ್ಯಾನರ್ಜಿ ಅವರಿದ್ದ ಏಕಚಕ್ರಾಧಿಪತ್ಯಕ್ಕೆ ಈ…
ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…
ಕೋಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ರಾಜಕೀಯ ಅಖಾಡದಲ್ಲಿ ಕಳೆದ 15 ವರ್ಷಗಳಿಂದ ಮಮತಾ ಬ್ಯಾನರ್ಜಿ ಅವರಿದ್ದ ಏಕಚಕ್ರಾಧಿಪತ್ಯಕ್ಕೆ ಈ ಬಾರಿ ಭಾರಿ ಪೆಟ್ಟು ಬಿದ್ದಿದೆ. ದಶಕಗಳ ಕಾಲ ಅಜೇಯವಾಗಿ ಉಳಿದಿದ್ದ ಟಿಎಂಸಿ ಭದ್ರಕೋಟೆ ಈಗ ನಡುಗುತ್ತಿದ್ದು, ಕೇಸರಿ ಪಡೆ ಅಧಿಕಾರದ ಹೊಸ್ತಿಲಿಗೆ ಬಂದು ನಿಂತಿದೆ. ದೀದಿ ಸರ್ಕಾರದ ಪತನಕ್ಕೆ ಪ್ರಮುಖವಾಗಿ ಕೆಲಸ ಮಾಡಿದ ಅಂಶಗಳ ವಿಶ್ಲೇಷಣೆ ಇಲ್ಲಿದೆ: 1. ಮಹಿಳಾ ಸುರಕ್ಷತೆ ಮತ್ತು ಆರ್ಜಿ ಕರ್ ಪ್ರಕರಣದ ಬಿಸಿ ಮಮತಾ ಬ್ಯಾನರ್ಜಿ ಅವರ ಅತಿದೊಡ್ಡ ವೋಟ್…
ನವದೆಹಲಿ: ತಮಿಳುನಾಡು (Tamil Nadu) ವಿಧಾನಸಭಾ ಚುನಾವಣೆಯ ಫಲಿತಾಂಶದ ಟ್ರೆಂಡ್ ಇಡೀ ದೇಶವನ್ನೇ ಬೆರಗುಗೊಳಿಸಿದೆ. ನಟ ವಿಜಯ್ ಅವರ ‘ಟಿವಿಕೆ’ ಪಕ್ಷವು ಐತಿಹಾಸಿಕ ಮುನ್ನಡೆ ಸಾಧಿಸುತ್ತಿದ್ದಂತೆಯೇ, ಖ್ಯಾತ ಚುನಾವಣಾ ವಿಶ್ಲೇಷಕ ಪ್ರದೀಪ್ ಗುಪ್ತಾ ನೇತೃತ್ವದ ‘ಆಕ್ಸಿಸ್ ಮೈ ಇಂಡಿಯಾ’ ಸಂಸ್ಥೆಯ ಭವಿಷ್ಯವಾಣಿ ಈಗ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. “ನಾವು ಅಂದು ಹೇಳಿದ್ದನ್ನು ನಗುವಿನಿಂದ ತಳ್ಳಿಹಾಕಿದವರು ಇಂದು ನಮ್ಮ ನಿಖರತೆಯನ್ನು ನೋಡಿ ಬೆರಗಾಗುತ್ತಿದ್ದಾರೆ” ಎಂದು ಪ್ರದೀಪ್ ಗುಪ್ತಾ ಹರ್ಷ ವ್ಯಕ್ತಪಡಿಸಿದ್ದಾರೆ. ಅಂದು ಲೇವಡಿ ಮಾಡಿದವರಿಗೆ ಇಂದು…
ಚೆನ್ನೈ: ತಮಿಳುನಾಡು ರಾಜಕೀಯ ಅಖಾಡದಲ್ಲಿ ದಶಕಗಳ ದ್ರಾವಿಡ ಪಾರುಪತ್ಯಕ್ಕೆ ಬ್ರೇಕ್ ಬೀಳುವ ಲಕ್ಷಣಗಳು ದಟ್ಟವಾಗಿವೆ. ಚೊಚ್ಚಲ ಚುನಾವಣೆಯಲ್ಲೇ ನಟ ವಿಜಯ್ ಸಾರಥ್ಯದ ‘ತಮಿಳಗ ವೆಟ್ರಿ ಕಳಗಂ’ (TVK) ಅಬ್ಬರದ ಮುನ್ನಡೆ ಸಾಧಿಸಿದ್ದು, ರಾಜ್ಯದಲ್ಲಿ ಹೊಸ ಯುಗ ಆರಂಭವಾಗುವ ಮುನ್ಸೂಚನೆ ಸಿಕ್ಕಿದೆ. ಸದ್ಯದ ಅಂಕಿ-ಅಂಶಗಳ ಪ್ರಕಾರ, ವಿಜಯ್ ಪಡೆ ಸರಳ ಬಹುಮತಕ್ಕೆ ಬೇಕಾದ 118 ಸ್ಥಾನಗಳ ಮ್ಯಾಜಿಕ್ ಸಂಖ್ಯೆಯ ಹತ್ತಿರದಲ್ಲಿದೆ. ಸ್ವಕ್ಷೇತ್ರದಲ್ಲೇ ಸಿಎಂ ಸ್ಟಾಲಿನ್ಗೆ ಶಾಕ್! ಈ ಬಾರಿಯ ಚುನಾವಣೆಯ ಅತ್ಯಂತ ದೊಡ್ಡ ಅಚ್ಚರಿ ಎಂದರೆ ಮುಖ್ಯಮಂತ್ರಿ ಎಂ.ಕೆ….
ಬೆಂಗಳೂರು: ನಾಡು, ನುಡಿ ಹಾಗೂ ನೆಲದ ರಕ್ಷಣೆಗಾಗಿ ಹೋರಾಡಿದ ಕನ್ನಡ (Kannada Activists) ಹೋರಾಟಗಾರರ ವಿರುದ್ಧ ದಾಖಲಾಗಿರುವ ಮೊಕದ್ದಮೆಗಳನ್ನು ಸರ್ಕಾರ ಕೂಡಲೇ ಕೈಬಿಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಒತ್ತಾಯಿಸಿದ್ದಾರೆ. ಸೋಮವಾರ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರನ್ನು ಭೇಟಿಯಾದ ಅವರು, ಹೋರಾಟಗಾರರು ಎದುರಿಸುತ್ತಿರುವ ಕಾನೂನು ಸಂಕಷ್ಟಗಳ ಬಗ್ಗೆ ಚರ್ಚಿಸಿ ಮನವಿ ಸಲ್ಲಿಸಿದರು. ಸರ್ಕಾರದ ವಿಳಂಬ ನೀತಿಗೆ ಕಿಡಿ ಕನ್ನಡ ಚಳವಳಿಗಾರರ ಮೇಲಿನ ಪ್ರಕರಣಗಳನ್ನು ವಾಪಸ್ ಪಡೆಯುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಪಶ್ಚಿಮ ಬಂಗಾಳದ ಚುನಾವಣಾ (West Bengal) ಕಣದಲ್ಲಿ ಈ ಬಾರಿ ಬಿಜೆಪಿ ಅಭೂತಪೂರ್ವ ಮುನ್ನಡೆ ಸಾಧಿಸಿರುವುದು ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಮಮತಾ ಬ್ಯಾನರ್ಜಿ ಅವರ ಸುದೀರ್ಘ ಆಳ್ವಿಕೆಗೆ ಬ್ರೇಕ್ ಹಾಕಿ, ಕೇಸರಿ ಪಡೆ 160ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಲು ಕಾರಣವಾದ ಪ್ರಮುಖ ಅಂಶಗಳನ್ನು ಈ ಕೆಳಗಿನಂತೆ ವಿಶ್ಲೇಷಿಸಬಹುದು: ಬಿಜೆಪಿ ವಿಜಯಯಾತ್ರೆಯ ಹಿಂದಿನ ಕಾರಣಗಳು 1. ಮತದಾರರ ಪಟ್ಟಿ ‘ಶುದ್ಧೀಕರಣ’ದ ಎಫೆಕ್ಟ್ ಚುನಾವಣೆಗೂ ಮುನ್ನ ನಡೆದ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ (SIR) ಬಿಜೆಪಿಗೆ ದೊಡ್ಡ…
ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ ಅಂತಿಮ ಘಟ್ಟಕ್ಕೆ ತಲುಪುತ್ತಿದ್ದು, ನಟ ವಿಜಯ್ (Actor Vijay) ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷವು ರಾಜ್ಯ ರಾಜಕೀಯದ ದಿಕ್ಕನ್ನೇ ಬದಲಿಸಿದೆ. ದಶಕಗಳಿಂದ ಆಳ್ವಿಕೆ ನಡೆಸಿದ್ದ ದ್ರಾವಿಡ ಪಕ್ಷಗಳ ಭದ್ರಕೋಟೆಯನ್ನು ನಡುಗಿಸಿರುವ ವಿಜಯ್, ಅಧಿಕಾರದ ಗದ್ದುಗೆಯ ಸನಿಹಕ್ಕೆ ಬಂದು ನಿಂತಿದ್ದಾರೆ. ಈ ರೋಚಕ ಬೆಳವಣಿಗೆಯ ನಡುವೆಯೇ ವಿಜಯ್ ತಂದೆ, ಖ್ಯಾತ ನಿರ್ದೇಶಕ ಎಸ್.ಎ. ಚಂದ್ರಶೇಖರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಮೈತ್ರಿ ಪ್ರಸ್ತಾಪವಿಟ್ಟು ಹೊಸ ಸಂಚಲನ ಮೂಡಿಸಿದ್ದಾರೆ. ಮ್ಯಾಜಿಕ್ ನಂಬರ್…
ಬಾಗಲಕೋಟೆ: ಇಡೀ ರಾಜ್ಯದ ಕುತೂಹಲ ಕೆರಳಿಸಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ (By Election) ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಐತಿಹಾಸಿಕ ಜಯಭೇರಿ ಬಾರಿಸಿದ್ದಾರೆ. ಬಿಜೆಪಿಯ ಹಿರಿಯ ನಾಯಕ ವೀರಣ್ಣ ಚರಂತಿಮಠ ಅವರ ವಿರುದ್ಧ ಭರ್ಜರಿ ಪೈಪೋಟಿ ನಡೆಸಿದ ಉಮೇಶ್ ಮೇಟಿ, ಬರೋಬ್ಬರಿ 21,866 ಮತಗಳ ಬೃಹತ್ ಅಂತರದಿಂದ ವಿಜಯಶಾಲಿಯಾಗುವ ಮೂಲಕ ಬಣ್ಣದ ಲೋಕದಿಂದ ವಿಧಾನಸೌಧಕ್ಕೆ ಲಗ್ಗೆ ಇಟ್ಟಿದ್ದಾರೆ. ಮತಗಳ ಲೆಕ್ಕಾಚಾರ ಹೀಗಿದೆ: ಬಹಳ ರೋಚಕವಾಗಿ ಸಾಗಿದ ಮತ ಎಣಿಕೆಯ ಅಂತ್ಯಕ್ಕೆ ಉಮೇಶ್ ಮೇಟಿ ಅವರು ಒಟ್ಟು…