Congress: ಕರ್ನಾಟಕದಲ್ಲಿ ಇಬ್ಬರಿಗಷ್ಟೇ ಡಿಸಿಎಂ ಪಟ್ಟ? ಸಚಿವ ಸ್ಥಾನಕ್ಕಾಗಿ ಯತೀಂದ್ರ ಸಿದ್ದರಾಮಯ್ಯ ಭಾರಿ ಬೇಡಿಕೆ!
ಬೆಂಗಳೂರು: ರಾಜ್ಯದಲ್ಲಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಕಾಂಗ್ರೆಸ್ (Congress) ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸಚಿವ ಸಂಪುಟದ ಲೆಕ್ಕಾಚಾರಗಳು ಹೊಸ…
ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…
ಬೆಂಗಳೂರು: ರಾಜ್ಯದಲ್ಲಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಕಾಂಗ್ರೆಸ್ (Congress) ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸಚಿವ ಸಂಪುಟದ ಲೆಕ್ಕಾಚಾರಗಳು ಹೊಸ ತಿರುವು ಪಡೆದುಕೊಂಡಿವೆ. ಈ ಮೊದಲು ಐವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗುತ್ತದೆ ಎಂಬ ಭಾರಿ ಚರ್ಚೆಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದ್ದವು. ಆದರೆ ಈಗ ಹೈಕಮಾಂಡ್ ಆ ವದಂತಿಗಳಿಗೆ ಬ್ರೇಕ್ ಹಾಕಿದ್ದು, ಕೇವಲ ಇಬ್ಬರು ಹಿರಿಯ ನಾಯಕರಿಗೆ ಮಾತ್ರ ಡಿಸಿಎಂ ಪಟ್ಟ ಕಟ್ಟಲು ಗಂಭೀರ ಚಿಂತನೆ ನಡೆಸಿದೆ ಎನ್ನಲಾಗಿದೆ. ಈ ಇಬ್ಬರಿಗೆ ಡಿಸಿಎಂ ಪಟ್ಟ? ಪಕ್ಷದ ಅತ್ಯಂತ ಹಿರಿಯ…
ಬೆಂಗಳೂರು: ರಾಜ್ಯದಲ್ಲಿ ಹೊಸ ಸರ್ಕಾರದ ಮಂತ್ರಿ ಮಂಡಲ ರಚನೆಯ ಕಸರತ್ತು ಅಂತಿಮ ಘಟ್ಟ ತಲುಪುತ್ತಿರುವ ಬೆನ್ನಲ್ಲೇ, ಆಡಳಿತಾರೂಢ ಕಾಂಗ್ರೆಸ್ (Congress) ಪಾಳಯದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಬಾಗಲಕೋಟೆ ಜಿಲ್ಲೆಯ ಹುನಗುಂದ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು ರಾಜಧಾನಿಯ ಪ್ರೆಸ್ ಕ್ಲಬ್ನಲ್ಲಿ ತುರ್ತು ಜಂಟಿ ಪತ್ರಿಕಾಗೋಷ್ಠಿ ನಡೆಸಿ, ತಮ್ಮ ಶಾಸಕರಿಗೆ ಸಚಿವ ಸ್ಥಾನ ನೀಡದಿದ್ದರೆ ಪಕ್ಷಕ್ಕೆ ಭಾರಿ ಪೆಟ್ಟು ನೀಡುವ ನೇರ ವಾರ್ನಿಂಗ್ ನೀಡಿದ್ದಾರೆ. ಕ್ಷೇತ್ರದ ವರ್ಚಸ್ವಿ ಶಾಸಕರಾಗಿರುವ ವಿಜಯಾನಂದ್ ಎಸ್. ಕಾಶಪ್ಪನವರ್ ಅವರಿಗೆ ನೂತನ ಸಂಪುಟದಲ್ಲಿ ಮಂತ್ರಿ ಗಾದಿ…
ಬೆಳಗಾವಿ: ಮ್ಯಾಟ್ರಿಮೋನಿ ಆ್ಯಪ್ಗಳ (Cyber Crime) ಮೂಲಕ ಮದುವೆಗಾಗಿ ವರನ ಹುಡುಕಾಟ ನಡೆಸುವ ಯುವತಿಯರನ್ನೇ ಟಾರ್ಗೆಟ್ ಮಾಡಿ ವಂಚಿಸುತ್ತಿದ್ದ ಅಂತರರಾಜ್ಯ ಜಾಲವೊಂದು ಬೆಳಗಾವಿಯಲ್ಲಿ ಪತ್ತೆಯಾಗಿದೆ. ವಿದೇಶದಲ್ಲಿ ದಂತ ವೈದ್ಯ (ಡೆಂಟಿಸ್ಟ್) ಎಂದು ನಂಬಿಸಿ ಇಲ್ಲಿನ ಯುವತಿಯೊಬ್ಬಳಿಗೆ ಬರೋಬ್ಬರಿ 3,38,800 ರೂಪಾಯಿ ವಂಚಿಸಿರುವ ಆಘಾತಕಾರಿ ದೂರು ದಾಖಲಾಗಿದೆ. ಈ ಬಗ್ಗೆ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಬೆಳಗಾವಿ ನಗರದ ಸಿಇಎನ್ (CEN) ಕ್ರೈಮ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ಅವರು ಮಂಗಳವಾರ…
ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ನಾಳೆ ಅಧಿಕಾರ ಸೂತ್ರ ಹಿಡಿಯಲಿರುವ ಡಿ.ಕೆ. ಶಿವಕುಮಾರ್ (DK Shivakumar) ಅವರು, ಗಾಂಧಿ ಕುಟುಂಬದೊಂದಿಗೆ ತಮಗಿರುವ ದಶಕಗಳ ಕಾಲದ ಭಾವನಾತ್ಮಕ ನಂಟನ್ನು ನೆನಪಿಸಿಕೊಂಡು ಧನ್ಯವಾದ ಅರ್ಪಿಸಿದ್ದಾರೆ. ತಮ್ಮ ರಾಜಕೀಯ ಬದುಕಿನ ಏಳುಬೀಳುಗಳ ವಿವಿಧ ಹಂತಗಳಲ್ಲಿ ಗಾಂಧಿ ಪರಿವಾರದ ನಾಯಕರು ತಮಗೆ ನೀಡಿದ ಅಪ್ರತಿಮ ಬೆಂಬಲ, ನಂಬಿಕೆ ಮತ್ತು ಪ್ರೋತ್ಸಾಹವನ್ನು ಸ್ಮರಿಸಿ ಅವರು ಸುದೀರ್ಘವಾದ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. ತಮ್ಮ ಅಧಿಕೃತ ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಮಾಡಿರುವ ಡಿ.ಕೆ. ಶಿವಕುಮಾರ್, “ನನ್ನ ಇಂದಿನ…
ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಅಧಿಕಾರ ಸ್ವೀಕರಿಸುವ ಐತಿಹಾಸಿಕ ಕ್ಷಣಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ಬೆಂಗಳೂರಿನ ಹೈಕೋರ್ಟ್ ಅನಧಿಕೃತ ಫ್ಲೆಕ್ಸ್ ಹಾವಳಿ ವಿರುದ್ಧ ತೀವ್ರ ಕೆಂಗಣ್ಣು ಬೀರಿದೆ. ಜೂನ್ 3ರಂದು ನಡೆಯಲಿರುವ ಈ ಪಟ್ಟಾಭಿಷೇಕದ ಸಡಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೈಕೋರ್ಟ್ ಮತ್ತು ವಿಧಾನಸೌಧದ ಸುತ್ತಮುತ್ತ ಅಳವಡಿಸಿದ್ದ ಸಾಲು ಸಾಲು ದೈತ್ಯ ಕಟೌಟ್ಗಳು ಹಾಗೂ ಬ್ಯಾನರ್ಗಳನ್ನು ನ್ಯಾಯಾಧೀಶರ ಖಡಕ್ ಆದೇಶದ ಮೇರೆಗೆ ಅಧಿಕಾರಿಗಳು ಜಾಗದಲ್ಲೇ ತೆರವುಗೊಳಿಸಿದ್ದಾರೆ. ಕೊನೆಗೂ ಪಟ್ಟ ಗಿಟ್ಟಿಸಿಕೊಂಡ…
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿರುವ ಡಿ.ಕೆ. ಶಿವಕುಮಾರ್ (DK Shivakumar) ಅವರ ಅಚಲ ದೈವಭಕ್ತಿ ಹಾಗೂ ಜ್ಯೋತಿಷ್ಯ ಶಾಸ್ತ್ರದ ಮೇಲಿನ ನಂಬಿಕೆ ರಾಜಕೀಯ ವಲಯದಲ್ಲಿ ಜಗಜ್ಜಾಹೀರಾಗಿದೆ. ಜೂನ್ 3ರ ಬುಧವಾರ ಸಂಜೆ ಭರ್ಜರಿ ಮುಹೂರ್ತದಲ್ಲಿ ಅಂದರೆ 4:05 ಕ್ಕೆ ಲೋಕಭವನದ ಗಾಜಿನಮನೆಯಲ್ಲಿ ನೆರವೇರಲಿರುವ ಐತಿಹಾಸಿಕ ಸಮಾರಂಭದಲ್ಲಿ ಅವರು ಸಿಎಂ ಆಗಿ ಸತ್ಯಪ್ರತಿಜ್ಞೆ ಮಾಡಲಿದ್ದಾರೆ. ಈ ಮಹತ್ವದ ಕ್ಷಣಕ್ಕೆ ದೇಶದ ವಿವಿಧ ಧರ್ಮಗಳ ಪೂಜ್ಯ ಸ್ವಾಮೀಜಿಗಳು ಮತ್ತು ಧರ್ಮಗುರುಗಳು ಸಾಕ್ಷಿಯಾಗಲಿದ್ದು, ಇಡೀ ಭಾರತಕ್ಕೆ ಸರ್ವಧರ್ಮ ಸಹಿಷ್ಣುತೆ,…
ಮಂಗಳೂರು: ಕರ್ನಾಟಕದ ಶಾಸನಸಭೆಯ ಇತಿಹಾಸದಲ್ಲೇ ಅತ್ಯಂತ ಕ್ರಾಂತಿಕಾರಕ ಬದಲಾವಣೆಯೊಂದು ಬರಲಿದ್ದು, ಮುಂಬರುವ ಆರು ತಿಂಗಳಲ್ಲಿ ಉಭಯ ಸದನಗಳ ಕಲಾಪಗಳು ಸಂಪೂರ್ಣವಾಗಿ ಕಾಗದ ರಹಿತ (Paperless) ಆಗಲಿವೆ ಎಂದು ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್ (UT Khader) ಪ್ರಕಟಿಸಿದ್ದಾರೆ. ಇನ್ಮುಂದೆ ಅಧಿವೇಶನದಲ್ಲಿ ಪಾಲ್ಗೊಳ್ಳುವ ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರು ದಪ್ಪಗಿನ ಕಾಗದದ ಫೈಲ್ಗಳ ಬದಲಾಗಿ, ವಿಶೇಷ ಸಾಫ್ಟ್ವೇರ್ ಒಳಗೊಂಡಿರುವ ಅತ್ಯಾಧುನಿಕ ಐಪ್ಯಾಡ್ಗಳನ್ನು ಬಳಸಲಿದ್ದಾರೆ. ಈ ಹೊಸ ತಂತ್ರಜ್ಞಾನದಿಂದಾಗಿ ಪ್ರತಿವರ್ಷ ಮುದ್ರಣ ಕಾರ್ಯ ಹಾಗೂ ಸಾಗಾಟಕ್ಕಾಗಿ ಖರ್ಚಾಗುತ್ತಿದ್ದ ಕೋಟ್ಯಂತರ ರೂಪಾಯಿ…