Taapsee Pannu: ಬೇರೆಯವರನ್ನು ನೋಡಿ ನಿಮ್ಮ ದೇಹವನ್ನು ಹಿಂಸಿಸಬೇಡಿ: ಬಾಲ್ಯದ ತಪ್ಪುಗಳನ್ನು ನೆನಪಿಸಿಕೊಂಡ ನಟಿ ತಾಪ್ಸಿ ಪನ್ನು
ಮುಂಬೈ: ಚಿತ್ರರಂಗದ ಸಾಂಪ್ರದಾಯಿಕ ಸೌಂದರ್ಯದ ಮಾಪನಗಳನ್ನು ಮೊದಲಿನಿಂದಲೂ ಪ್ರಶ್ನಿಸುತ್ತಾ ಬಂದಿರುವ ಬಾಲಿವುಡ್ ನಟಿ ತಾಪ್ಸಿ ಪನ್ನು, (Taapsee Pannu) ಇತ್ತೀಚೆಗೆ…
ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…
ಮುಂಬೈ: ಚಿತ್ರರಂಗದ ಸಾಂಪ್ರದಾಯಿಕ ಸೌಂದರ್ಯದ ಮಾಪನಗಳನ್ನು ಮೊದಲಿನಿಂದಲೂ ಪ್ರಶ್ನಿಸುತ್ತಾ ಬಂದಿರುವ ಬಾಲಿವುಡ್ ನಟಿ ತಾಪ್ಸಿ ಪನ್ನು, (Taapsee Pannu) ಇತ್ತೀಚೆಗೆ ಮಹಿಳೆಯರಲ್ಲಿ ಹೆಚ್ಚಾಗುತ್ತಿರುವ ಫ್ಲಾಟ್ ಟಮ್ಮಿ ಅಥವಾ ಸೀದಾ ಹೊಟ್ಟೆಯ ಗೀಳಿನ ಬಗ್ಗೆ ಮಹತ್ವದ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ತಮ್ಮ ಅನಿಸಿಕೆ ಹಂಚಿಕೊಂಡಿರುವ ಅವರು, ತಾವೂ ಕೂಡ ಒಂದು ಕಾಲದಲ್ಲಿ ಹೊಟ್ಟೆಯ ಕೆಳಭಾಗದ ಕೊಬ್ಬನ್ನು ಕರಗಿಸಲೇಬೇಕು ಎಂಬ ಹಠಕ್ಕೆ ಬಿದ್ದು ತಮ್ಮ ದೇಹವನ್ನು ತಾವೇ ಹಿಂಸಿಸಿಕೊಂಡಿದ್ದಾಗಿ ಒಪ್ಪಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಚಂದ ಕಾಣಿಸುವ ಫೋಟೋಗಳಿಗಾಗಿ ಮಹಿಳೆಯರು ತಮ್ಮ…
ಬೆಂಗಳೂರು: ರಾಜ್ಯದಲ್ಲಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನೂತನ ಸಚಿವ ಸಂಪುಟ ರಚನೆಯ ಕಸರತ್ತು ಬಿರುಸಿನಿಂದ ಸಾಗಿದ್ದು, ದೆಹಲಿಯಲ್ಲಿ ಮಂತ್ರಿ ಸ್ಥಾನಕ್ಕಾಗಿ ಶಾಸಕರು ಭಾರಿ ಲಾಬಿ ನಡೆಸುತ್ತಿರುವ ಬೆನ್ನಲ್ಲೇ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ (UT Khader) ಅತ್ಯಂತ ಪ್ರಮುಖ ಹೇಳಿಕೆ ನೀಡಿದ್ದಾರೆ. ಹೊಸ ಕ್ಯಾಬಿನೆಟ್ನಲ್ಲಿ ತಮಗೆ ಸ್ಥಾನ ನೀಡುವುದು ಅಥವಾ ಬಿಡುವುದು ಪಕ್ಷದ ವರಿಷ್ಠರ ವಿವೇಚನೆಗೆ ಬಿಟ್ಟದ್ದು. ತಾವಂತೂ ಸಚಿವ ಸ್ಥಾನದ ಆಕಾಂಕ್ಷಿಯಾಗಿ ಹಠ ಹಿಡಿದು ಹೈಕಮಾಂಡ್ ಭೇಟಿಗೆ ದೆಹಲಿಗೆ ಹೋಗುತ್ತಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ….
ನವದೆಹಲಿ: ದೇಶದ ಶಿಕ್ಷಣ ವಲಯದಲ್ಲಿ ಭಾರಿ ವಿವಾದ ಸೃಷ್ಟಿಸಿರುವ ಪರೀಕ್ಷಾ ಅಕ್ರಮಗಳು ಮತ್ತು ಸಾಲು ಸಾಲು ಲೋಪದೋಷಗಳ ವಿರುದ್ಧ ಬೃಹತ್ ಹೋರಾಟ ರೂಪಿಸಲು ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ‘ಕಾಕ್ರೋಚ್ ಜನತಾ ಪಕ್ಷ’ (CJP) ಸಜ್ಜಾಗಿದೆ. ಪರೀಕ್ಷಾ ಎಡವಟ್ಟುಗಳಿಂದಾಗಿ ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಕತ್ತಲಿಗೆ ತಳ್ಳಲ್ಪಟ್ಟಿದ್ದು, ಇದಕ್ಕೆ ನೇರ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಕ್ಷಣವೇ ತಮ್ಮ ಪದವಿಗೆ ರಾಜೀನಾಮೆ ನೀಡಬೇಕು ಎಂದು ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಆಗ್ರಹಿಸಿದ್ದಾರೆ. ಈ…
ಕಲಬುರಗಿ: ಕೇಂದ್ರದ ಬಿಜೆಪಿ ಸರ್ಕಾರವು ದೇಶದ ಆರ್ಥಿಕ ಹಾಗೂ ಸಾಮಾಜಿಕ ರಂಗಗಳನ್ನು ನಿರ್ವಹಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ತೀವ್ರವಾಗಿ ಆಕ್ಷೇಪಿಸಿದ್ದಾರೆ. ತಮ್ಮ ತವರು ಜಿಲ್ಲೆಯಾದ ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಡವರ ಕಷ್ಟಗಳ ಬಗ್ಗೆ ಕನಿಷ್ಠ ಕಾಳಜಿಯೂ ಇಲ್ಲ. ಅವರು ಕೇವಲ ಆಕರ್ಷಕ ಭಾಷಣ ಮಾಡುವ ‘ಮಾತಿನ ಮಲ್ಲ’ ಎಂದು ಲೇವಡಿ ಮಾಡಿದರು. ದೇಶದ ಸದ್ಯದ ದುಸ್ಥಿತಿ ಮತ್ತು ಕೇಂದ್ರ ಸರ್ಕಾರದ ಜನವಿರೋಧಿ…
ನವದೆಹಲಿ: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಪ್ರಕ್ರಿಯೆ ಸುಖಾಂತ್ಯ ಕಾಣುತ್ತಿದ್ದಂತೆಯೇ, ಇತ್ತ ದೇಶದ ರಾಜಧಾನಿ ನವದೆಹಲಿಯಲ್ಲಿ ನೂತನ ಸಚಿವ ಸಂಪುಟ (Congress) ಸೇರ್ಪಡೆಗಾಗಿ ಭಾರಿ ಪೈಪೋಟಿ ಶುರುವಾಗಿದೆ. ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈಗಾಗಲೇ ದೆಹಲಿ ತಲುಪಿದ್ದು, ಹೊಸ ಕ್ಯಾಬಿನೆಟ್ನಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ಕಾಂಗ್ರೆಸ್ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ರಾಜಧಾನಿಯಲ್ಲಿ ಬೀಡುಬಿಟ್ಟು ಬಿರುಸಿನ ಸರ್ಕಸ್ ಆರಂಭಿಸಿದ್ದಾರೆ. ಲಾಭಿ ಆರಂಭಿಸಿದ ಬಿಕೆ ಹರಿಪ್ರಸಾದ್ ಈ ಸಚಿವ ಸಂಪುಟ ರಚನೆಯ ಕಸರತ್ತಿನ ನಡುವೆ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್…
ನವದೆಹಲಿ: ಕಳೆದ 2025ರಲ್ಲಿ ಜಮ್ಮು ಮತ್ತು ಕಾಶ್ಮೀರದ ನಿಸರ್ಗ ರಮಣೀಯ ಪಹಲ್ಗಾಮ್ನಲ್ಲಿ (Pahalgam ) ನಡೆದ ಭೀಕರ ಉಗ್ರರ ದಾಳಿಯ ತನಿಖೆ ನಡೆಸುತ್ತಿರುವ ಭಾರತದ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತು ಜಮ್ಮು-ಕಾಶ್ಮೀರ ಪೊಲೀಸರಿಗೆ ಅತ್ಯಂತ ಪ್ರಮುಖವಾದ ತಾಂತ್ರಿಕ ಪುರಾವೆಗಳು ಲಭ್ಯವಾಗಿವೆ. ದಾಳಿ ನಡೆಸಿದ ಉಗ್ರರಿಂದ ವಶಪಡಿಸಿಕೊಳ್ಳಲಾದ ಎರಡು ಮೊಬೈಲ್ ಫೋನ್ಗಳ ಪೈಕಿ ಒಂದು ಫೋನ್, 2021ರಲ್ಲಿ ಪಾಕಿಸ್ತಾನಕ್ಕೆ ಆಮದು ಮಾಡಿಕೊಳ್ಳಲಾದ ದೊಡ್ಡ ಕನ್ಸೈನ್ಮೆಂಟ್ಗೆ ಸೇರಿದ್ದಾಗಿದೆ. ಅಚ್ಚರಿಯ ವಿಷಯವೆಂದರೆ, ಈ ಮೊಬೈಲ್ ಸಾಗಣೆಗೆ ಕರಾಚಿ ಮೂಲದ ಫೈಸಲ್ ಬ್ಯಾಂಕ್…
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಉಂಟಾಗಿರುವ ದಿಢೀರ್ ಬದಲಾವಣೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ಗಮನದ ಬೆನ್ನಲ್ಲೇ, ಹೊಸದಾಗಿ ಅಧಿಕಾರ ವಹಿಸಿಕೊಳ್ಳುತ್ತಿರುವ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಭವಿಷ್ಯದ ಕುರಿತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ (R Ashok) ತೀವ್ರ ವ್ಯಂಗ್ಯವಾಡಿದ್ದಾರೆ. ಸಿದ್ದರಾಮಯ್ಯ ಅವರು ಡಿ.ಕೆ. ಶಿವಕುಮಾರ್ ಅವರಿಗೆ ನೀಡಿರುವ ಅಧಿಕಾರ ಒಂಥರಾ ‘ಭಸ್ಮಾಸುರನ ಆಶೀರ್ವಾದ’ ಇದ್ದಂತೆ ಎಂದು ಲೇವಡಿ ಮಾಡಿರುವ ಅವರು, ಭಸ್ಮಾಸುರನಿಗೆ ಸಿಕ್ಕ ವರವೇ ಅವನಿಗೆ ಮುಳುವಾದಂತೆ ಈ ಮುಖ್ಯಮಂತ್ರಿ ಕುರ್ಚಿ ಡಿಕೆಶಿಯವರ…