Bollywood: ಯಾವುದೇ ಸದ್ದಿಲ್ಲದೇ ಬಂದು ಕಮಾಲ್ ಮಾಡಿದ ಹನುಮಾನ್ ಅಂಶ: ₹2 ಕೋಟಿ ಸಿನಿಮಾಗೆ ಬಾಕ್ಸ್ ಆಫೀಸ್ನಲ್ಲಿ ಶೇ. 800 ಲಾಭ!
ಮುಂಬೈ: ಯಾವುದೇ ಅದ್ದೂರಿ ಪ್ರಚಾರವಿಲ್ಲದೆ, ಅತ್ಯಂತ ಸರಳವಾಗಿ ಚಿತ್ರಮಂದಿರಗಳಿಗೆ ಕಾಲಿಟ್ಟ ‘ಹನುಮಾನ್ ಅಂಶ’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಅಚ್ಚರಿಯ ಪವಾಡವನ್ನೇ…
ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…
ಮುಂಬೈ: ಯಾವುದೇ ಅದ್ದೂರಿ ಪ್ರಚಾರವಿಲ್ಲದೆ, ಅತ್ಯಂತ ಸರಳವಾಗಿ ಚಿತ್ರಮಂದಿರಗಳಿಗೆ ಕಾಲಿಟ್ಟ ‘ಹನುಮಾನ್ ಅಂಶ’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಅಚ್ಚರಿಯ ಪವಾಡವನ್ನೇ (Bollywood) ಸೃಷ್ಟಿಸಿದೆ. ಆಗಸ್ಟ್ 7, 2026ರಂದು ಬಿಡುಗಡೆಯಾದ ಈ ಚಿತ್ರ ಆರಂಭಿಕ ಎರಡು ವಾರಗಳಲ್ಲಿ ತೀರಾ ಮಂದಗತಿಯ ಕಲೆಕ್ಷನ್ ಮಾಡಿತ್ತು. ಆದರೆ, ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಪ್ರೇಕ್ಷಕರ ಪ್ರಶಂಸೆಗೆ ಪಾತ್ರವಾಗಿ, ಬಾಕ್ಸ್ ಆಫೀಸ್ ಗಳಿಕೆಯಲ್ಲಿ ಅಭೂತಪೂರ್ವ ಜಿಗಿತ ಕಾಣುವ ಮೂಲಕ ಎಲ್ಲರೂ ಹುಬ್ಬೇರಿಸುವಂತೆ ಮಾಡಿದೆ. ಬಾಕ್ಸ್ ಆಫೀಸ್ನಲ್ಲಿ ಕಂಡ ಅಚ್ಚರಿಯ ಚೇತರಿಕೆ ಸಿನಿಮಾ ವಿಶ್ಲೇಷಕ ಸಂಸ್ಥೆ…
ಬೆಂಗಳೂರು: “ರೈತರ ಮಕ್ಕಳು ಎಂದು ಮೇಲಿಂದ ಮೇಲೆ ಹೇಳಿಕೊಳ್ಳುವ ಬಡಪಾಯಿ ನಾಯಕರ ಎಷ್ಟೋ ಎಕರೆ ಜಮೀನುಗಳು ಬೆಂಗಳೂರಿನ ಸುತ್ತಮುತ್ತಲಿರುವುದು ನಮಗೂ ಚೆನ್ನಾಗಿ ಗೊತ್ತಿದೆ. ಆದರೆ, ನಗರದ ಅಭಿವೃದ್ಧಿಗಾಗಿ ಅಥವಾ ಸಾರ್ವಜನಿಕ ಯೋಜನೆಗಳಿಗಾಗಿ ಅವರು ಎಂದಾದರೂ ತಮ್ಮ ಒಂದೇ ಒಂದು ತುಂಡು ಜಮೀನನ್ನು ಬಿಟ್ಟುಕೊಟ್ಟಿದ್ದಾರೆಯೇ?” ಎಂದು ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ (DK Shivakumar) ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ನೆಹರೂ ತಾರಾಲಯದ ಯು.ಆರ್. ಭವನದಲ್ಲಿ ಆಯೋಜಿಸಲಾಗಿದ್ದ ಡಾ. ಕೆ. ಶಿವರಾಮ ಕಾರಂತ ಬಡಾವಣೆಯ…
ನವದೆಹಲಿ: ಶಾಲಾ ಶಿಕ್ಷಕರು ನೀಡಿದ ಕಠಿಣ ಶಿಕ್ಷೆಯೊಂದು ಹತ್ತರ ಹರೆಯದ ಪುಟ್ಟ ಬಾಲಕಿಯ ಪ್ರಾಣವನ್ನೇ ಬಲಿ ಪಡೆದಿರುವ ಅತ್ಯಂತ ಆಘಾತಕಾರಿ ಘಟನೆ ದೇಶದ ರಾಜಧಾನಿ ದೆಹಲಿಯಲ್ಲಿ (Crime) ನಡೆದಿದೆ. ತರಗತಿಗೆ ಪಠ್ಯಪುಸ್ತಕ ತರಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿನಿಯೊಬ್ಬಳನ್ನು ಸುಡುವ ಬಿಸಿಲಿನಲ್ಲಿ ನಿಲ್ಲಿಸಿ ಶಿಕ್ಷೆ ನೀಡಿದ್ದರಿಂದ, ಆಕೆ ತೀವ್ರ ಅಸ್ವಸ್ಥಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಆಗಸ್ಟ್ 27 ರಂದು ನಡೆದಿದ್ದ ಘಟನೆ ಪೂರ್ವ ದೆಹಲಿಯ ವಿನೋದ್ ನಗರದಲ್ಲಿರುವ ಸರ್ವೋದಯ ಕನ್ಯಾ ವಿದ್ಯಾಲಯದಲ್ಲಿ ಈ ದಾರುಣ ಘಟನೆ ಸಂಭವಿಸಿದೆ….
ಬೆಂಗಳೂರು: ಶ್ರಾವಣ ಮಾಸ ಮುಗಿದು ಹಬ್ಬಗಳ ಸಾಲು ಆರಂಭವಾಗುತ್ತಿದ್ದಂತೆಯೇ ರಾಜಧಾನಿಯಲ್ಲಿ ಸಿಹಿ ತಿನಿಸುಗಳು ಹಾಗೂ ಬೇಕರಿ ಉತ್ಪನ್ನಗಳಿಗೆ ಭಾರಿ ಬೇಡಿಕೆ ಸೃಷ್ಟಿಯಾಗಿದೆ. ಆದರೆ, ಸಾರ್ವಜನಿಕರಿಗೆ ಪೂರೈಕೆಯಾಗುತ್ತಿರುವ ಈ ಆಹಾರ ಪದಾರ್ಥಗಳು ಎಷ್ಟು ಸುರಕ್ಷಿತ? ಎನ್ನುವ ಪ್ರಶ್ನೆಗೆ ಉತ್ತರ ಕಂಡುಕೊಳ್ಳಲು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (FSSAI) ಅಧಿಕಾರಿಗಳು ರಂಗಕ್ಕಿಳಿದಿದ್ದಾರೆ. ನಗರದ ಹಲವು ಸ್ವೀಟ್ಸ್ ಮತ್ತು ಬೇಕರಿ ಉತ್ಪಾದನಾ ಘಟಕಗಳ ಮೇಲೆ ಅಧಿಕಾರಿಗಳ ತಂಡ ದಿಢೀರ್ ದಾಳಿ ನಡೆಸಿ ಪರಿಶೀಲನೆ ಚುರುಕುಗೊಳಿಸಿದೆ. ಹಬ್ಬಗಳ ಸಮಯದಲ್ಲಿ ತರಾತುರಿಯಲ್ಲಿ ಆಹಾರ…
ನವದೆಹಲಿ: ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿವೆ ಎನ್ನಲಾದ ಅಕ್ರಮಗಳ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಹಾಗೂ ರಾಜ್ಯ ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ತೀವ್ರಗೊಂಡಿದೆ. ಈ ವಿಚಾರವಾಗಿ ದೇಶದ ರಾಜಧಾನಿ ನವದೆಹಲಿಯಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿರುವ ಎಚ್.ಡಿ. ಕುಮಾರಸ್ವಾಮಿ, ಸಚಿವ ಪ್ರಿಯಾಂಕ್ ಖರ್ಗೆ ಮತ್ತು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಾಲು ಸಾಲು ಆರೋಪಗಳನ್ನು ಮಾಡಿ ಕಟುವಾಗಿ ವಾಗ್ದಾಳಿ ನಡೆಸಿದ್ದಾರೆ. ಪರೀಕ್ಷೆಯಲ್ಲಿ ಯಾವುದೇ ನಿಯಮಗಳು ಪಾಲನೆಯಾಗಿಲ್ಲ ಸರ್ಕಾರದ…
ಬೆಂಗಳೂರು: ಕನ್ನಡ ಕಿರುತೆರೆಯ ಅತಿ ದೊಡ್ಡ ರಿಯಾಲಿಟಿ ಶೋ ‘ಬಿಗ್ ಬಾಸ್ (Bigg Boss) ಕನ್ನಡ ಸೀಸನ್ 13’ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಈ ನಡುವೆ ಆಯೋಜಿಸಲಾಗಿದ್ದ ವಿಶೇಷ ಮಾಧ್ಯಮಗೋಷ್ಠಿಯಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಸ್ಪರ್ಧಿಗಳ ಆಯ್ಕೆ ಪ್ರಕ್ರಿಯೆ ಮತ್ತು ಅದಕ್ಕೆ ಸಂಬಂಧಿಸಿದಂತೆ ಜನರಲ್ಲಿದ್ದ ದೊಡ್ಡ ಅನುಮಾನಗಳಿಗೆ ಮುಕ್ತವಾಗಿ ಸ್ಪಷ್ಟನೆ ನೀಡಿದ್ದಾರೆ. ಪ್ರತಿ ಸೀಸನ್ನಲ್ಲೂ ಸಾಮಾನ್ಯ ಸ್ಪರ್ಧಿಗಳಿಗೆ ‘ಅಗ್ನಿಪರೀಕ್ಷೆ’ ಅಥವಾ ವಿವಿಧ ಹಂತದ ಸಂದರ್ಶನಗಳನ್ನು ನಡೆಸಿ, ಅದನ್ನು ವಾಹಿನಿಯಲ್ಲಿ ಪ್ರಸಾರ ಮಾಡಲಾಗುತ್ತದೆ. ಆದರೆ ಸೆಲೆಬ್ರಿಟಿ…
ಬೆಂಗಳೂರು: “ಬಿಜೆಪಿ ಇರಬಾರದು ಎಂದು ಕುಮಾರಸ್ವಾಮಿ ಹೋರಾಟ ಮಾಡುತ್ತಿದ್ದಾರೆ” ಎಂದು ಸಿಎಂ ಡಿ ಕೆ ಶಿವಕುಮಾರ್ (DK Shivakumar) ಅವರು ತಿಳಿಸಿದರು. ನೆಹರು ತಾರಾಲಯದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ಕೆಪಿಎಸ್ ಸಿ ಹಗರಣದಲ್ಲಿ ಸರ್ಕಾರ ಭಾಗಿಯಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ದು, ಮತ್ತೊಂದೆಡೆ ಅವರ ಮೈತ್ರಿ ನಾಯಕರೇ ಬಂಧನವಾಗುತ್ತಿದ್ದಾರೆ ಎಂದು ಕೇಳಿದಾಗ, “ಕುಮಾರಸ್ವಾಮಿ ಅವರು ನಮ್ಮ ವಿರುದ್ಧ ಹೋರಾಟ ಮಾಡುತ್ತಿಲ್ಲ. ಬಿಜೆಪಿ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಅವರ ಕರ್ತವ್ಯ ಅವರು ಮಾಡಲಿ….