Daily Numerology prediction December 9

Daily Numerology: ಸಂಖ್ಯೆ 1ರ ವಿದ್ಯಾರ್ಥಿಗಳಿಗೆ ಯಶಸ್ಸು, ಇಲ್ಲಿದೆ ಭವಿಷ್ಯ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…

Read More
LPG ship will be reach mangaluru soon says central government

LPG: ಭಾರತಕ್ಕೆ ಬರಲಿದೆ ಎಲ್‌ಪಿಜಿಯ ಎರಡು ಹಡಗುಗಳು

ನವದೆಹಲಿ: 92 ಸಾವಿರದ 600 ಮೆಟ್ರಿಕ್ ಟನ್ ಎಲ್‌ಪಿಜಿ (LPG) ಹೊತ್ತ ಎರಡು ಹಡಗುಗಳು ಹಾರ್ಮುಜ್ ಜಲಸಂಧಿಯನ್ನು ಸುರಕ್ಷಿತವಾಗಿ ದಾಟಿ ಭಾರತಕ್ಕೆ ಆಗಮಿಸುತ್ತಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. 27 ರಂದು ನವಮಂಗಳೂರು ಬಂದರಿಗೆ ಬರಲಿದೆ ಹಡಗು  ಯುನೈಟೆಟ್ ಅರಬ್ ಎಮಿರೇಟ್ಸ್‌ನ ರುವೈಸ್‌ನಿಂದ 45 ಸಾವಿರ ಮೆಟ್ರಿಕ್ ಎಲ್‌ಪಿಜಿ ಹೊತ್ತ ಫೈನ್‌ಗ್ಯಾಸ್ ಹಡಗು ಇದೇ 27 ರಂದು ನವಮಂಗಳೂರು ಬಂದರಿಗೆ ಆಗಮಿಸಲಿದೆ ಎಂದು ಬಂದರುಗಳು, ಹಡಗು ಸಾಗಾಣೆ ಮತ್ತು ಜಲಮಾರ್ಗಗಳ ಸಚಿವಾಲಯದ ವಿಶೇಷ ಕಾರ್ಯದರ್ಶಿ ರಾಜೇಶ್ ಕುಮಾರ್…

Read More
Big news teachers transfer restriction bill sanctioned

Big News: ರಾಜ್ಯ ಸಿವಿಲ್ ಸೇವೆಗಳು-ಶಿಕ್ಷಕರ ವರ್ಗಾವಣೆ ನಿಯಂತ್ರಣ ತಿದ್ದುಪಡಿ ವಿಧೇಯಕ ಅನುಮೋದನೆ

ಬೆಂಗಳೂರು: 2026ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು-ಶಿಕ್ಷಕರ ವರ್ಗಾವಣೆ ನಿಯಂತ್ರಣ ತಿದ್ದುಪಡಿ (Big News) ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅನುಮೋದನೆ ದೊರೆತಿದೆ.  ವಿಧೇಯಕ ಮಂಡಿಸಿದ ಮಧುಬಂಗಾರಪ್ಪ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧುಬಂಗಾರಪ್ಪ, ವಿಧೇಯಕವನ್ನು ಪರ್ಯಾಲೋಚನೆಗಾಗಿ ಮಂಡಿಸಿ ವಿವರಣೆ ನೀಡಿದ ಬಳಿಕ ಹಲವು ಸದಸ್ಯರು ಚರ್ಚೆಯಲ್ಲಿ ಭಾಗವಹಿಸಿ ಉಪಯುಕ್ತ ಸಲಹೆ ನೀಡಿದರು. ಬಳಿಕ, ಸಭಾಧ್ಯಕ್ಷ ಯು.ಟಿ.ಖಾದರ್ ವಿಧೇಯಕವನ್ನು ಮತಕ್ಕೆ ಹಾಕಿದಾಗ ಧ್ವನಿಮತದ ಅಂಗೀಕಾರ ದೊರೆಯಿತು. ಕೌನ್ಸಿಲಿಂಗ್ ಮೂಲಕ ಶಿಕ್ಷಕರ ವರ್ಗಾವಣೆ ಇದಕ್ಕೂ ಮುನ್ನ ಸಚಿವ ಮಧು…

Read More
Narendra Modi talks about west asia crisis

Narendra Modi: ಪಶ್ಚಿಮ ಏಷ್ಯಾ ಸಂಘರ್ಷ, ಶಾಂತಿ ಸ್ಥಾಪನೆ ಬಗ್ಗೆ ಮೋದಿ ಮಾತು

ನವದೆಹಲಿ: ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಉಂಟಾಗಿರುವ ಬಿಕ್ಕಟ್ಟು ಶಮನವಾಗಿ , ಶಾಂತಿ ಪುನರ್ ಸ್ಥಾಪಿಸಲು ರಾಜತಾಂತ್ರಿಕತೆ ಹಾಗೂ ಸಂವಾದದ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ರಾಜ್ಯಸಭೆಯಲ್ಲಿಂದು ಹೇಳಿದ್ದಾರೆ.  ಭಾರತದ ನಿಲುವನ್ನ ಸ್ಪಷ್ಟಪಡಿಸಿದ ಮೋದಿ  ಪಶ್ಚಿಮ ಏಷ್ಯಾದಲ್ಲಿ  ಮುಂದುವರಿದಿರುವ ಸಂಘರ್ಷ ಕುರಿತು ಮಾಹಿತಿ ನೀಡಿದ  ಅವರು,  ಪ್ರಸ್ತುತ ಉದ್ವಿಗ್ನತೆಯನ್ನು ಶಮನಗೊಳಿಸುವ ಹಾಗೂ ಹರ್ಮುಜ್ ಜಲಸಂಧಿಯನ್ನು ತೆರೆಯುವ ವಿಷಯದಲ್ಲಿ , ರಾಜತಾಂತ್ರಿಕ ಸಂವಾದ ಅಗತ್ಯವಿದೆ ಎಂದು  ಭಾರತದ ನಿಲುವನ್ನು ಸ್ಪಷ್ಟಪಡಿಸಿದರು. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ,…

Read More
Rajnath Singh meeting with top officers regarding west asia war

Rajnath Singh: ಪಶ್ಚಿಮ ಏಷ್ಯಾ ಬಿಕ್ಕಟ್ಟು, ಉನ್ನತ ಅಧಿಕಾರಿಗಳೊಂದಿಗೆ ಸಿಂಗ್‌ ಸಭೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಇತ್ತೀಚಿನ ಜಾಗತಿಕ ಹಾಗೂ ಪ್ರಾದೇಶಿಕ ಭದ್ರತಾ ಸ್ಥಿತಿಗತಿ ಪರಾಮರ್ಶಿಸಲು, ದೆಹಲಿಯಲ್ಲಿಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು.  ಯಾರೆಲ್ಲಾ ಭಾಗವಹಿಸಿದ್ದರು? ಸಭೆಯಲ್ಲಿ ಭಾರತದ ರಕ್ಷಣಾ ಸಿದ್ಧತೆಯ ಬಗ್ಗೆ ಪರಾಮರ್ಶೆ ನಡೆಸಲಾಯಿತು.  ಸಭೆಯಲ್ಲಿ ಸೇನಾ ಸಿಬ್ಬಂದಿ ಮುಖ್ಯಸ್ಥ ಅನಿಲ್ ಚೌಹಾಣ್, ಸೇನೆ, ವಾಯುಪಡೆ ಮತ್ತು ನೌಕಾಪಡೆಯ ಮುಖ್ಯಸ್ಥರು ಹಾಗೂ DRDO ಅಧ್ಯಕ್ಷ ಡಾ. ಸಮೀರ್ ಕಾಮತ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು….

Read More
CM Siddaramaiah clarification regarding yuvanidhi

CM Siddaramaiah: ಯುವನಿಧಿ ಮಾಶಾಸನ ಸ್ಥಗಿತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ‘ಯುವನಿಧಿ’ ಯೋಜನೆಯಡಿ ನೋಂದಣಿ ಮಾಡಿಕೊಂಡಿರುವ ನಿರುದ್ಯೋಗಿ ಪದವೀಧರರಿಗೆ ನೀಡಲಾಗುತ್ತಿರುವ ಮಾಶಾಸನವನ್ನು ಸರ್ಕಾರವು ಸ್ಥಗಿತಗೊಳಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಕಂತಿನ ರೂಪದಲ್ಲಿ ಹಣ  2026-27ನೇ ಸಾಲಿನ ಆಯವ್ಯಯದ ಮೇಲಿನ ಚರ್ಚೆಗೆ ಉತ್ತರಿಸಿದ ಅವರು, ಯೋಜನೆಯಡಿ ನೋಂದಾಯಿತರಾಗಿರುವ ಎಲ್ಲಾ ಅರ್ಹ ಫಲಾನುಭವಿಗಳಿಗೆ ಕಂತಿನ ರೂಪದಲ್ಲಿ ಹಣವನ್ನು ನಿಯಮಿತವಾಗಿ ಬಿಡುಗಡೆ ಮಾಡಲಾಗುತ್ತಿದೆ. ಈ ಬಾರಿಯ ಬಜೆಟ್‌ನಲ್ಲಿಯೂ ಯೋಜನೆಯ ಯಶಸ್ವಿ ಅನುಷ್ಠಾನಕ್ಕಾಗಿ 600 ಕೋಟಿ ರೂಪಾಯಿಗಳ ಬೃಹತ್ ಅನುದಾನವನ್ನು ಮೀಸಲಿಡಲಾಗಿದ್ದು, ಮಾಸಿಕವಾಗಿ ನೀಡುವ…

Read More
Tamilnadu election nda and aidmk seat division finalized

Tamilnadu: ತಮಿಳುನಾಡು ಚುನಾವಣೆ, ಮಾರ್ಚ್‌ 31ರಿಂದ ನಾಮಪತ್ರ ಸಲ್ಲಿಕೆ

ತಮಿಳುನಾಡು: ನೆರೆಯ ತಮಿಳುನಾಡು (Tamilnadu) ವಿಧಾನಸಭಾ ಚುನಾವಣೆಗೆ ಮಾರ್ಚ್ 31ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.  ಆ ಹಿನ್ನೆಲೆಯಲ್ಲಿ – ಎಐಎಡಿಎಂಕೆ (AIADMK) ಮತ್ತು ಎನ್ ಡಿಎ (NDA) ಮಿತ್ರಕೂಟದ ನಡುವೆ ಸೀಟು ಹಂಚಿಕೆ ಅಂತಿಮಗೊಂಡಿದೆ.  ಬಿಜೆಪಿ 27 ಸ್ಥಾನಗಳಲ್ಲಿ ಚೆನ್ನೈನಲ್ಲಿ ತಮಿಳುನಾಡು ಚುನಾವಣಾ ಉಸ್ತುವಾರಿ ಪಿಯೂಷ್ ಗೋಯಲ್ ಹಾಗೂ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಇ. ಪಳನಿಸಾಮಿ ಮತ್ತು ಮಿತ್ರ ಪಕ್ಷಗಳ ನಾಯಕರೊಂದಿಗೆ ನಡೆದ ಸಭೆಯಲ್ಲಿ, ಸೀಟು ಹಂಚಿಕೆಯನ್ನು ಅಂತಿಮಗೊಳಿಸಲಾಗಿದೆ.  ಎಐಎಡಿಎಂಕೆ  178 ಸ್ಥಾನಗಳಲ್ಲಿ ಬಿಜೆಪಿ 27 ಸ್ಥಾನಗಳಲ್ಲಿ…

Read More
Nirmala Sitharaman submits financial amendments

Nirmala Sitharaman: ಹಣಕಾಸು ಮಸೂದೆ ಪರಿಗಣನೆ ಮಂಡನೆ ಮಾಡಿದ ವಿತ್ತ ಸಚಿವೆ

ನವದೆಹಲಿ: ಲೋಕಸಭೆಯಲ್ಲಿ ಹಣಕಾಸು ಮಸೂದೆಯನ್ನು 2026ರ ಪರಿಗಣನೆ ಹಾಗೂ ಅಂಗೀಕಾರಕ್ಕಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಮಂಡಿಸಿದ್ದಾರೆ.  ಆರ್ಥಿಕ ಬೆಳವಣಿಗೆ ಆದ್ಯತೆ ಈ ಮಸೂದೆ 2026-27ರ ಹಣಕಾಸು ವರ್ಷಕ್ಕೆ ಕೇಂದ್ರ ಸಕಾರದ ಹಣಕಾಸು ಪ್ರಸ್ತಾವನೆಗಳನ್ನು ಜಾರಿಗೆ ತರಲು ಉದ್ದೇಶಿಸಿದೆ.ಈ ವೇಳೆ ನಿರ್ಮಲಾ ಸೀತಾರಾಮನ್ , ವಿಧೇಯಕ,  2026-27ನೇ ಸಾಲಿನ ಸರ್ಕಾರದ ವಿತ್ತೀಯ ಯೋಜನೆಗಳನ್ನು ಒಳಗೊಂಡಿದ್ದು, ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಹಾಗೂಎಲ್ಲರನ್ನೊಳಗೊಂಡ ಅಭಿವೃದ್ಧಿಯ ಪ್ರಮುಖ ಪ್ರಸ್ತಾವನೆಗಳಿಗೆ ಆದ್ಯತೆ ನೀಡಿದೆ ಎಂದರು. ಬಳಿಕ  ಕಾಂಗ್ರೆಸ್ ಸದಸ್ಯ…

Read More