Daily Numerology prediction December 9

Daily Numerology: ಸಂಖ್ಯೆ 1ರ ವಿದ್ಯಾರ್ಥಿಗಳಿಗೆ ಯಶಸ್ಸು, ಇಲ್ಲಿದೆ ಭವಿಷ್ಯ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…

Read More
Shani budh yuti yoga benefits to these zodiac sign

Yoga Benefits: ಬುಧ-ಶನಿ ಸಂಯೋಗ, ಈ ರಾಶಿಯವರಿಗೆ ರಾಜಯೋಗ

ಗ್ರಹಗಳ ಯುತಿಯಿಂದ ಆಗುವ ಬದಲಾವಣೆಯು ಬಹಳ ವಿಶೇಷ ಅನಿಸಿಕೊಳ್ಳುತ್ತದೆ. ಅದರಲ್ಲೂ ಶಕ್ತಿಶಾಲಿ ಗ್ರಹಗಳು ಒಂದಾದರೆ ಅದರಿಂದ ಭರ್ಜರಿ ಪ್ರಯೋಜನಗಳು ಸಿಗುತ್ತದೆ. ಸದ್ಯ ಈ ಫೆಬ್ರವರಿ ತಿಂಗಳು ಮುಗಿಯುತ್ತಿದ್ದಂತೆ ಬುಧ ಹಾಗೂ ಶನಿ ಗ್ರಹಗಳ ಸಂಯೋಗ ಆಗುತ್ತದೆ. ಈ ಸಂಯೋಗದ ಕಾರಣದಿಂದ ಕೆಲ ರಾಶಿಯವರ ಜೀವನದಲ್ಲಿ ಸಂಕಷ್ಟಗಳು ಕೊನೆಯಾಗಿ, ಸಂತೋಷದ ಅಲೆ ಮೂಡುತ್ತದೆ. ಆ ರಾಶಿಗಳು (Yoga Benefits) ಯಾವುವು ಎಂಬುದು ಇಲ್ಲಿದೆ. ಮಿಥುನ ರಾಶಿ: ಹೊಸ ಉದ್ಯಮಗಳನ್ನು ಪ್ರಾರಂಭಿಸಲು, ಮಹತ್ವಾಕಾಂಕ್ಷೆಯ ಗುರಿಗಳನ್ನು ಸ್ಥಾಪಿಸಲು ಮತ್ತು ಈ ರಾಶಿಯವರ…

Read More
Pakistan Hockey Captain Tears Into Hockey Federation

Pakistan: ಆಸ್ಟ್ರೇಲಿಯಾದಲ್ಲಿ ಉಳಿಯಲು ಜಾಗ ಇಲ್ಲದೇ ಪರದಾಡಿದ ಪಾಕಿಸ್ತಾನ ಹಾಕಿ ತಂಡ

ಪಾಕಿಸ್ತಾನ: ಆಸ್ಟ್ರೇಲಿಯಾ ಪ್ರವಾಸದ ವೇಳೆ ಪಾಕಿಸ್ತಾನ (Pakistan) ಹಾಕಿ ತಂಡದ ನಾಯಕ ಶಕೀಲ್ ಅಮ್ಮದ್ ಬಟ್, ವಸತಿ ಕೊರತೆಯಿಂದಾಗಿ ಬೀದಿಗಳಲ್ಲಿ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಫೆಡರೇಶನ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪಾತ್ರೆ ತೊಳೆಯುವ ಸ್ಥಿತಿ ಬಂದಿತ್ತು ಎಂದ ಆಟಗಾರ ಇಂದು ಬೆಳಿಗ್ಗೆ ಲಾಹೋರ್ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪಾಕಿಸ್ತಾನ ಹಾಕಿ ಫೆಡರೇಶನ್ ಸುಳ್ಳು ಹೇಳುತ್ತಿದೆ ಮತ್ತು ಸಾಕಾಯಿತು ನಮಗೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಗಿನ ಫೆಡರೇಶನ್ ಆಡಳಿತದೊಂದಿಗೆ ನಾವು ಕೆಲಸ…

Read More
Narendra Modi on France and india relationship

Narendra Modi: ಭಾರತ – ಫ್ರಾನ್ಸ್‌ ನಡುವೆ ಹೊಸ ಯುಗ ಆರಂಭ: ನರೇಂದ್ರ ಮೋದಿ

ನವದೆಹಲಿ: ಭಾರತ ಮತ್ತು ಫ್ರಾನ್ಸ್‌ ನಡುವೆ ಹೊಸ ಯುಗ ಆರಂಭವಾಗಿದೆ.  ನಾವು ನಮ್ಮ ಕಾರ್ಯತಂತ್ರದ ಪಾಲುದಾರಿಕೆಯನ್ನು ಜನರ ಪಾಲುದಾರಿಕೆಯಾಗಿ ಪರಿವರ್ತಿಸುತ್ತಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ. ಭಾರತದಲ್ಲಿ ಫ್ರಾನ್ಸ್ ಅಧ್ಯಕ್ಷ  ಎಮ್ಯಾನುಯೆಲ್ ಭಾರತಕ್ಕೆ ಮೂರು ದಿನಗಳ ಭೇಟಿಯಾಗಿ ಆಗಮಿಸಿರುವ  ಫ್ರಾನ್ಸ್ ಅಧ್ಯಕ್ಷ  ಎಮ್ಯಾನುಯೆಲ್ ಮ್ಯಾಕ್ರನ್ ನೇತೃತ್ವದ ನಿಯೋಗದೊಂದಿಗೆ ನಡೆದ ಪ್ರತಿನಿಧಿ ಮಂಡಲದ ಸಭೆಯ ಬಳಿಕ ಜಂಟಿ  ಸುದ್ದಿಗೋಷ್ಠಿಯಲ್ಲಿ  ಪ್ರಧಾನಿ, ಉಭಯ ದೇಶಗಳ ನಡುವೆ ಈ ಭೇಟಿ ಐತಿಹಾಸಿಕವಾಗಿದೆ ಎಂದರು. ರಕ್ಷಣೆ, ಶುದ್ಧ ಇಂಧನ,…

Read More
DK Shivakumar meets state election commissioner

DK Shivakumar: ರಾಜ್ಯ ಚುನಾವಣಾ ಆಯುಕ್ತರನ್ನ ಭೇಟಿ ಮಾಡಿದ ಡಿಕೆ ಶಿವಕುಮಾರ್

ಬೆಂಗಳೂರು: ಉಪಮುಖ್ಯಮಂತ್ರಿ  ಡಿ.ಕೆ. ಶಿವಕುಮಾರ್ (DK Shivakumar) ನೇತೃತ್ವದ ನಿಯೋಗ ಬೆಂಗಳೂರಿನಲ್ಲಿ ರಾಜ್ಯ ಚುನಾವಣಾ ಆಯುಕ್ತರಾದ ಜಿ.ಎಸ್. ಸಂಗ್ರೇಶಿ ಅವರನ್ನು  ಭೇಟಿ ಮಾಡಿದೆ. ಮತದಾರ ಪಟ್ಟಿ ಪರಿಷ್ಕರಣೆ ನ್ಯಾಯಯುತವಾಗಿ ಮಾಡುವಂತೆ ಮನವಿ ಈ ಸಮಯದಲ್ಲಿ  ಡಿ.ಕೆ. ಶಿವಕುಮಾರ್,   ಗ್ರೇಟರ್  ಬೆಂಗಳೂರು ಪ್ರಾಧಿಕಾರ ಹಾಗೂ  ಸ್ಥಳೀಯ ಸಂಸ್ಥೆಗಳ  ಚುನಾವಣೆ  ಹಿನ್ನೆಲೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರ ಪಟ್ಟಿ ಪರಿಷ್ಕರಣೆ ಮತ್ತು ಮ್ಯಾಪಿಂಗ್ ಪ್ರಕ್ರಿಯೆಯನ್ನು  ನ್ಯಾಯಯುತವಾಗಿ  ನಡೆಸುವಂತೆ ಮನವಿ ಸಲ್ಲಿಸಲಾಗಿದೆ . ಮತದಾರರ ಹೆಸರು ಯಾವುದೇ ಕಾರಣಕ್ಕೂ  ಪಟ್ಟಿಯಿಂದ ಬಿಟ್ಟು ಹೋಗದಂತೆ …

Read More
Mohammad Yousuf Tears Into Pakistan cricket board politics

Pakistan: ಪಾಕ್‌ ಕ್ರಿಕೆಟ್‌ ಮಂಡಳಿ ವಿರುದ್ಧ ಗರಂ ಆದ ಮೊಹಮ್ಮದ್ ಯೂಸುಫ್

ಶ್ರೀಲಂಕಾ: ಭಾನುವಾರ ನಡೆದ ಟಿ20 ವಿಶ್ವಕಪ್ 2026 ರ ಪಂದ್ಯದಲ್ಲಿ ಭಾರತ ವಿರುದ್ಧ 61 ರನ್‌ಗಳ ಹೀನಾಯ ಸೋಲು ಅನುಭವಿಸಿದ ನಂತರ ಪಾಕಿಸ್ತಾನ (Pakistan) ಕ್ರಿಕೆಟ್‌ ತಂಡದ ಬಲ ಸಂಪೂರ್ಣ ಕುಸಿತ ಕಂಡಿದೆ. ಟಾಪ್‌ 8ಗೆ ಪಾಕ್‌ ಬರೋದು ಡೌಟ್‌ ಭಾರತ ವಿರುದ್ಧದ ಸೋಲಿನ ನಂತರ ಪಾಕಿಸ್ತಾನದ ಸೂಪರ್ 8 ಅರ್ಹತೆ ಪಡೆದುಕೊಳ್ಳುವುದು ತುಂಬಾ ಕಷ್ಟಕರ ಅನಿಸಿಕೊಂಡಿದೆ. ಇದಲ್ಲದೇ, ನಮೀಬಿಯಾ ವಿರುದ್ಧದ ಮುಂದಿನ ಪಂದ್ಯವು ಕಳಪೆ ರನ್ ರೇಟ್ ಕಾರಣದಿಂದಾಗಿ ನಾಕೌಟ್ ಮ್ಯಾಚ್‌ ಅನಿಸಿಕೊಂಡಿದೆ.  ಫೆಬ್ರವರಿ 15…

Read More
Narendra Modi inaugurated AI impact summit

Narendra Modi: ಎಐ ಇಂಪ್ಯಾಕ್ಟ್ ಶೃಂಗಸಭೆ – 2026ಗೆ ಚಾಲನೆ ನೀಡಿದ ಮೋದಿ

ನವದೆಹಲಿ: ಬಹು ನಿರೀಕ್ಷಿತ ಭಾರತ ಎಐ ಇಂಪ್ಯಾಕ್ಟ್ ಶೃಂಗಸಭೆ – 2026  ದೆಹಲಿಯಲ್ಲಿ ಅಧಿಕೃತವಾಗಿ ಆರಂಭಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi) ಚಾಲನೆ ನೀಡಿದ್ದಾರೆ. 60ಕ್ಕೂ ಹೆಚ್ಚು ದೇಶಗಳಿಂದ ಅತಿಥಿಗಳು ಜಾಗತಿಕ ಆದ್ಯತೆಗಳೊಂದಿಗೆ ಹೊಂದಿಕೆಯಾಗುವ ನವೀನ ಹಾಗೂ ಪರಿಣಾಮಕಾರಿ ಕೃತಕ ಬುದ್ದಿಮತ್ತೆ ಬಳಕೆ ನಿಟ್ಟಿನಲ್ಲಿ ವಿಶ್ವದ ಗಮನ ಸೆಳೆದಿರುವ ಈ ಶೃಂಗಸಭೆ, ಭಾರತ ಮಂಟಪದಲ್ಲಿ ಆಯೋಜನೆಗೊಂಡಿದೆ. 60ಕ್ಕೂ ಹೆಚ್ಚು ದೇಶಗಳಿಂದ 4 ಸಾವಿರದ 650ಕ್ಕೂ ಹೆಚ್ಚು ತಜ್ಞರು ಭಾಗವಹಿಸುತ್ತಿದ್ದು, ಉದ್ಯಮಿಗಳು, ತಂತ್ರಜ್ಞಾನ ಕ್ಷೇತ್ರದ ಗಣ್ಯರು, ನವೋದ್ಯಮಗಳ…

Read More
Sirsi Vishweshwar Hegde Kageri accuse congress government over corruption

Sirsi: ಪ್ರತಿಯೊಂದು ಇಲಾಖೆಯಲ್ಲೂ ದುರಾಡಳಿತ: ವಿಶ್ವೇಶ್ವರ ಹೆಗಡೆ ಕಾಗೇರಿ

ಶಿರಸಿ: ಭ್ರಷ್ಟಾಚಾರ ಮತ್ತು ದುರಾಡಳಿತದ ನಡುವೆ ರಾಜ್ಯ ಸರ್ಕಾರ (Karnataka Government) ಒಂದು ಸಾವಿರ ದಿನ ಪೂರೈಸಿದ ಸಂಭ್ರಮಾಚರಣೆ ನಡೆಸುತ್ತಿರುವುದು ನಿರರ್ಥಕವಾಗಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ಶಿರಸಿಯಲ್ಲಿಂದು (Sirsi) ಆರೋಪ ಮಾಡಿದ್ದಾರೆ. ಭ್ರಷ್ಟಾಚಾರ ಇಂದು ಸಾರ್ವತ್ರಿಕವಾಗಿದೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ  ಅವರು, ಹಿಂದೆ ಸೀಮಿತವಾಗಿದ್ದ ಭ್ರಷ್ಟಾಚಾರ ಇಂದು ಸಾರ್ವತ್ರಿಕವಾಗಿದೆ. ಪ್ರತಿಯೊಂದು ಇಲಾಖೆಯಲ್ಲೂ ದುರಾಡಳಿತ ಕಾಣಸಿಗುತ್ತಿದೆ. ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿದ್ದು, ರಾಜ್ಯ ಸರ್ಕಾರ ಖಾತರಿ ಯೋಜನೆಗಳ ಹೆಸರಿನಲ್ಲಿ ಜನರವನ್ನು ದಿಕ್ಕು ತಪ್ಪಿಸುತ್ತಿದೆ ಎಂಂದು…

Read More