TOP NEWS
Daily Numerology prediction December 9

Daily Numerology: ಸಂಖ್ಯೆ 1ರ ವಿದ್ಯಾರ್ಥಿಗಳಿಗೆ ಯಶಸ್ಸು, ಇಲ್ಲಿದೆ ಭವಿಷ್ಯ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…

Read More
Protest against nuclear power plant in sagara taluk ex mla haratalu halappa participated

Sagara: ಅಣುವಿದ್ಯುತ್ ಸ್ಥಾವರ ವಿರೋಧಿಸಿ ಪ್ರತಿಭಟನೆ, ಮಾಜಿ ಶಾಸಕ ಹರತಾಳು ಹಾಲಪ್ಪ ಭಾಗಿ

ಶಿವಮೊಗ್ಗ: ಸಾಗರ (Sagara) ತಾಲ್ಲೂಕು ಅವಿನಹಳ್ಳಿ ಹೋಬಳಿ ಕೋಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇಸೂರು ಗ್ರಾಮದಲ್ಲಿ ಅಣುವಿದ್ಯುತ್ ಸ್ಥಾವರ ನಿರ್ಮಿಸುವ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಉದ್ದೇಶವನ್ನು ವಿರೋಧಿಸಿ ಇಂದು ಪ್ರತಿಭಟನೆ ನಡೆಸಲಾಗಿದೆ. ಮಾಜಿ ಶಾಸಕ ಹರತಾಳು ಹಾಲಪ್ಪ ಭಾಗಿ ಜನಹೋರಾಟ ವೇದಿಕೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಈ ಹೋರಾಟದಲ್ಲಿ ಸಾಗರ ತಾಲೂಕಿನ ಮಾಜಿ ಶಾಸಕ ಹರತಾಳು ಹಾಲಪ್ಪ ಸಹ ಭಾಗವಹಿಸಿ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ. ಅಲ್ಲದೇ, ಈ ಹೋರಾಟದಲ್ಲಿ ಜನರ ಪರವಾಗಿ ನಿಲ್ಲುವುದಾಗಿ ಭರವಸೆ ಸಹ…

Read More
rahul gandhi to participate in vijay oath ceremony

Vijay: ತಮಿಳುನಾಡಿನಲ್ಲಿ ‘ದಳಪತಿ’ ಯುಗ ಆರಂಭ: ನಾಳೆ ಮುಖ್ಯಮಂತ್ರಿಯಾಗಿ ನಟ ವಿಜಯ್ ಪ್ರಮಾಣವಚನ ಸ್ವೀಕಾರ!

ಚೆನ್ನೈ: ತಮಿಳುನಾಡಿನ ರಾಜಕೀಯ ಚಿತ್ರಣ ಸಂಪೂರ್ಣವಾಗಿ ಬದಲಾಗಿದ್ದು, ದ್ರಾವಿಡ ಪಕ್ಷಗಳ ದಶಕಗಳ ಕಾಲದ ಪಾರುಪತ್ಯಕ್ಕೆ ಅಂತ್ಯ ಹಾಡಿ ನಟ ವಿಜಯ್ (Vijay) ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಅಧಿಕಾರಕ್ಕೇರುತ್ತಿದೆ. ಇಂದು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಭೇಟಿಯಾದ ವಿಜಯ್, ಅಧಿಕೃತವಾಗಿ ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದು, ನಾಳೆ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ. ಕಾಂಗ್ರೆಸ್ ಹಸ್ತದೊಂದಿಗೆ ಮ್ಯಾಜಿಕ್ ನಂಬರ್: ಇತ್ತೀಚಿನ ಚುನಾವಣೆಯಲ್ಲಿ ವಿಜಯ್ ಅವರ ಪಕ್ಷ 108 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಅತಿ ದೊಡ್ಡ…

Read More
elephant arjuna memorial inaugurated in Hassana

Arjuna: ಗಜರಾಜ ಅರ್ಜುನನ ನೆನಪು ಅಮರ: ದಬ್ಬಳಕಟ್ಟೆಯಲ್ಲಿ ಭವ್ಯ ಸ್ಮಾರಕ ಉದ್ಘಾಟಿಸಿದ ಸಚಿವ ಈಶ್ವರ ಖಂಡ್ರೆ

ಯಸಳೂರು (ಹಾಸನ): ಮೈಸೂರು ದಸರಾದಲ್ಲಿ ಸತತ ಎಂಟು ಬಾರಿ ಅಂಬಾರಿ ಹೊತ್ತು ನಾಡದೇವತೆಯ ಸೇವೆ ಮಾಡಿದ್ದ ವೀರಗಜ ‘ಅರ್ಜುನ’ನ (Arjuna) ಸ್ಮಾರಕವು ಕೊನೆಗೂ ಲೋಕಾರ್ಪಣೆಯಾಗಿದೆ. ಹಾಸನ ಮತ್ತು ಕೊಡಗು ಜಿಲ್ಲೆಯ ಗಡಿಭಾಗದ ದಬ್ಬಳಕಟ್ಟೆಯಲ್ಲಿ ನಿರ್ಮಾಣವಾಗಿರುವ ಈ ಸ್ಮಾರಕವನ್ನು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಅವರು ಉದ್ಘಾಟಿಸಿ, ಅಪ್ರತಿಮ ಆನೆಗೆ ಗೌರವ ಸಲ್ಲಿಸಿದರು. ವೀರಮರಣ ಹೊಂದಿದ ಸ್ಥಳದಲ್ಲೇ ಸ್ಮಾರಕ: 2023ರ ಡಿಸೆಂಬರ್‌ನಲ್ಲಿ ಕಾಡಾನೆ ಸೆರೆಹಿಡಿಯುವ ಕಾರ್ಯಾಚರಣೆ ವೇಳೆ ಅರ್ಜುನ ಮರಣ ಹೊಂದಿದ್ದನು. ಆತನ ಅಂತ್ಯಕ್ರಿಯೆ ನಡೆದ ಸ್ಥಳದಲ್ಲೇ…

Read More
Italian Prime Minister Giorgia Meloni pushed back about deepfake controversy

Giorgia Meloni: ನನ್ನನ್ನು ನನಗಿಂತಲೂ ಚೆಂದವಾಗಿ ತೋರಿಸಿದ್ದಾರೆ!: ಡೀಪ್‌ಫೇಕ್ ಕಿಡಿಗೇಡಿಗಳಿಗೆ ಇಟಲಿ ಪ್ರಧಾನಿ ಮೆಲೋನಿ ವ್ಯಂಗ್ಯಭರಿತ ತಿರುಗೇಟು

ರೋಮ್: ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿ ತಮ್ಮ ಮುಖವನ್ನು ಅಶ್ಲೀಲ ಚಿತ್ರಗಳಿಗೆ ಅಳವಡಿಸಿದ್ದ ಕಿಡಿಗೇಡಿಗಳ ವಿರುದ್ಧ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ಅವರು ಅತ್ಯಂತ ಚಾಣಾಕ್ಷತನದಿಂದ ಪ್ರತಿಕ್ರಿಯಿಸಿದ್ದಾರೆ. ಈ ವಿವಾದದ ಬಗ್ಗೆ ಮೌನ ವಹಿಸುವ ಬದಲು, ಸೋಷಿಯಲ್ ಮೀಡಿಯಾದಲ್ಲಿ ಆ ಫೋಟೋಗಳ ಅಸಲಿಯತ್ತನ್ನು ಬಯಲಿಗೆಳೆಯುವ ಮೂಲಕ ಅವರು ಗಮನ ಸೆಳೆದಿದ್ದಾರೆ. ವ್ಯಂಗ್ಯದ ಮೂಲಕವೇ ಟಾಂಗ್: ತಮ್ಮ ಫೇಸ್‌ಬುಕ್ ಪುಟದಲ್ಲಿ ಈ ಬಗ್ಗೆ ಬರೆದುಕೊಂಡಿರುವ ಮೆಲೋನಿ, “ನನ್ನ ಈ ನಕಲಿ ಫೋಟೋ ಸೃಷ್ಟಿಸಿದವರು ಅಸಲಿಗಿಂತಲೂ…

Read More
Thieves Dial Police Helpline For Rescue After Being Caught By Mob while doing theft

Theft: ಕಳ್ಳತನಕ್ಕೆ ಹೋದವರು ಜನರಿಗೆ ಹೆದರಿ ಪೊಲೀಸರಿಗೇ ಫೋನ್‌ ಮಾಡಿದರು! ಒಡಿಶಾದಲ್ಲಿ ನಡೆದ ‘ಉಲ್ಟಾ’ ಘಟನೆ

ಭುವನೇಶ್ವರ: ಕಳ್ಳರು ಪೊಲೀಸರನ್ನು ಕಂಡರೆ ಓಡಿಹೋಗುವುದು ನಮಗೆ ಗೊತ್ತು. ಆದರೆ ಒಡಿಶಾದ ಬಸಂತಿ ಕಾಲೋನಿಯಲ್ಲಿ ನಡೆದ ಘಟನೆಯಲ್ಲಿ, ಇಬ್ಬರು ಕಳ್ಳರು ಸಾರ್ವಜನಿಕರ ಹೊಡೆತಕ್ಕೆ ಹೆದರಿ ತಾವೇ ಪೊಲೀಸರಿಗೆ ಫೋನ್ ಮಾಡಿ “ನಮ್ಮನ್ನು ಕಾಪಾಡಿ” ಎಂದು (Theft) ಕೇಳಿಕೊಂಡಿದ್ದಾರೆ! ಈ ವಿಲಕ್ಷಣ ಕಥೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಮನೆಗೆ ನುಗ್ಗಿದ್ದ ಖದೀಮರು: ನಾನಕ್ ಸಿಂಗ್ ಮತ್ತು ಸತ್ಯೇಂದ್ರ ಕುಮಾರ್ ಸಿಂಗ್ ಎಂಬಿಬ್ಬರು ಕಳ್ಳರು ಗಣೇಶ್ ಬಿಸ್ವಾಲ್ ಎಂಬುವವರ ಎರಡು ಅಂತಸ್ತಿನ ಮನೆಗೆ ಕನ್ನ ಹಾಕಿದ್ದರು….

Read More
davanagere south mla samarth shamanur first interaction with media

Davanagere: ದಾವಣಗೆರೆ ದಕ್ಷಿಣದಲ್ಲಿ ಸಮರ್ಥ್ ಶಾಮನೂರು ವಿಜಯೋತ್ಸವ: ಅಜ್ಜನ ಹಾದಿಯಲ್ಲೇ ಅಜಾತಶತ್ರು ಸಂಕಲ್ಪ, ಕಾಂಗ್ರೆಸ್ ಬಣ ರಾಜಕೀಯ ಚರ್ಚೆ ಚುರುಕು!

ದಾವಣಗೆರೆ: ದಾವಣಗೆರೆ (Davanagere) ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಸುಮಾರು 7,000 ಮತಗಳ ಅಂತರದಿಂದ ಭರ್ಜರಿ ಜಯ ದಾಖಲಿಸಿರುವ ಸಮರ್ಥ್ ಮಲ್ಲಿಕಾರ್ಜುನ್ (ಶಾಮನೂರು), ಶಾಸಕರಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ಜನರ ಮುಂದೆ ಬಂದಿದ್ದಾರೆ. ಅಜ್ಜ ಶಾಮನೂರು ಶಿವಶಂಕರಪ್ಪ ಅವರಂತೆಯೇ ಸರ್ವರನ್ನೂ ಪ್ರೀತಿಸುವ ‘ಅಜಾತಶತ್ರು’ ನಾಯಕನಾಗಿ ಹೊರಹೊಮ್ಮುವುದು ನನ್ನ ಆಶಯ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸದಾ ಲಭ್ಯವಿರುವ ಶಾಸಕ: ಕ್ಷೇತ್ರದ ಜನರ ಮೇಲೆ ಅತೀವ ವಿಶ್ವಾಸ ವ್ಯಕ್ತಪಡಿಸಿದ ಸಮರ್ಥ್, “ನನ್ನ ಮೇಲೆ ನಂಬಿಕೆಯಿಟ್ಟು ಮತ ನೀಡಿದ ಜನತೆಗೆ…

Read More
Assam cm Himanta Biswa Sarma resigned

Assam: ಅಸ್ಸಾಂ ಮುಖ್ಯಮಂತ್ರಿ ಸ್ಥಾನಕ್ಕೆ ಹಿಮಂತ ಬಿಸ್ವ ಶರ್ಮಾ ರಾಜೀನಾಮೆ: ಮೇ 12ಕ್ಕೆ ನೂತನ ಸರ್ಕಾರದ ಪದಗ್ರಹಣ?

ಗುವಾಹಟಿ: ಅಸ್ಸಾಂ (Assam) ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಭರ್ಜರಿ ಬಹುಮತದೊಂದಿಗೆ ಅಧಿಕಾರ ಉಳಿಸಿಕೊಂಡ ಬೆನ್ನಲ್ಲೇ, ಆಡಳಿತಾತ್ಮಕ ಬದಲಾವಣೆಗಳು ವೇಗ ಪಡೆದುಕೊಂಡಿವೆ. ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಬುಧವಾರ ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಹಂಗಾಮಿ ಸಿಎಂ ಆಗಿ ಮುಂದುವರಿಕೆ: ಗುವಾಹಟಿಯ ಲೋಕ ಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾದ ಶರ್ಮಾ, ಇಡೀ ಸಚಿವ ಸಂಪುಟದ ಪರವಾಗಿ ರಾಜೀನಾಮೆ ಹಸ್ತಾಂತರಿಸಿದರು. ರಾಜೀನಾಮೆಯನ್ನು ಅಂಗೀಕರಿಸಿದ ರಾಜ್ಯಪಾಲರು, ಹೊಸ ಸರ್ಕಾರ ರಚನೆಯಾಗುವವರೆಗೆ…

Read More