GBA: ಬಡ ವ್ಯಾಪಾರಿಗಳ ಅಂಗಡಿಗಳ ಮೇಲೆ ಜೆಸಿಬಿ ದಾಳಿ: ಜಿಬಿಎ ದರ್ಪದ ವಿರುದ್ಧ ವಾಟಾಳ್ ನಾಗರಾಜ್ ವಿನೂತನ ಪ್ರತಿಭಟನೆ!
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಫುಟ್ಪಾತ್ ಬದಿಯ ಸಣ್ಣ ಮತ್ತು ಬಡ ವ್ಯಾಪಾರಿಗಳ ಅಂಗಡಿಗಳನ್ನು ಜೆಸಿಬಿ ಮೂಲಕ ತೆರವುಗೊಳಿಸುತ್ತಿರುವ ಗ್ರೇಟರ್ ಬೆಂಗಳೂರು…
ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಫುಟ್ಪಾತ್ ಬದಿಯ ಸಣ್ಣ ಮತ್ತು ಬಡ ವ್ಯಾಪಾರಿಗಳ ಅಂಗಡಿಗಳನ್ನು ಜೆಸಿಬಿ ಮೂಲಕ ತೆರವುಗೊಳಿಸುತ್ತಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಕ್ರಮದ ವಿರುದ್ಧ ಕನ್ನಡ ಚಳವಳಿ ವಾಟಾಳ್ ಪಕ್ಷವು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ದಬ್ಬಾಳಿಕೆಯನ್ನು ಖಂಡಿಸಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ಹಳೇ ಬಿಬಿಎಂಪಿ ಕಚೇರಿ ಬಳಿ ಇರುವ ಜಿಬಿಎ ಕಚೇರಿ ಮುಂಭಾಗದಲ್ಲಿ ಬೃಹತ್ ‘ಗುದ್ದಲಿ ಮೆರವಣಿಗೆ’ ನಡೆಸುವ ಮೂಲಕ ವಿನೂತನವಾಗಿ ಪ್ರತಿಭಟಿಸಲಾಯಿತು. ಸರ್ಕಾರದ ವಿರುದ್ಧ ಕಿಡಿಕಾರಿದ ವಾಟಾಳ್…
ಮುಂಬೈ: ನಿರ್ದೇಶಕ ಆದಿತ್ಯ ಧರ್ ಅವರ ‘ಧುರಂಧರ್’ ಸಿನಿಮಾ ಸರಣಿಯು ಭಾರತೀಯ ಚಿತ್ರರಂಗದಲ್ಲಿ ಸಂಗೀತವನ್ನು ಬಳಸುವ ವಿಧಾನವನ್ನೇ ಸಂಪೂರ್ಣವಾಗಿ ಬದಲಾಯಿಸಿದೆ ಎಂದು ಬಾಲಿವುಡ್ ನಟ ಸೈಫ್ ಅಲಿ ಖಾನ್ (Saif Ali Khan) ಶ್ಲಾಘಿಸಿದ್ದಾರೆ. ಈ ಸಿನಿಮಾ ಸರಣಿಯು ಚಿತ್ರನಿರ್ಮಾಣದ ಶೈಲಿಯಲ್ಲಿ ದೊಡ್ಡ ಬದಲಾವಣೆ ತಂದಿದ್ದು, ಇದರ ಹಾಡುಗಳು ಸಾಂಪ್ರದಾಯಿಕ ಚೌಕಟ್ಟಿನಿಂದ ಹೊರಬಂದು ಹೊಸತನದಿಂದ ಕೂಡಿವೆ ಎಂದು ಅವರು ಮುಕ್ತಕಂಠದಿಂದ ಕೊಂಡಾಡಿದ್ದಾರೆ. ರಣವೀರ್ ಸಿಂಗ್ ಸಿನಿಮಾ ಹಾಡಿ ಹೊಗಳಿದ ನಟ ‘ದಿ ಹಾಲಿವುಡ್ ರಿಪೋರ್ಟರ್ ಇಂಡಿಯಾ’ ಸಂದರ್ಶನದಲ್ಲಿ…
ಬೆಂಗಳೂರು: ನಾವು ಎರಡು ಕಣ್ಣಲ್ಲಿ ನೂರು ಜನರನ್ನು ನೋಡಿದರೆ, ನೂರು ಜನರ ಇನ್ನೂರು ಕಣ್ಣುಗಳು ನಮ್ಮನ್ನು ಗಮನಿಸುತ್ತಿರುತ್ತವೆ, ಹಾಗಾಗಿ ಎಚ್ಚರದಲ್ಲಿ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಸಲಹೆ ನೀಡಿದ್ದಾರೆ. ಅಧಿಕಾರಿಗಳು ಮೈ ಮರೆಯಬಾರದು ಸುವರ್ಣಸೌಧದಲ್ಲಿ ನಡೆದ ಬೆಳಗಾವಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಆರಂಭದಲ್ಲಿಯೇ ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನ ಕೊಟ್ಟಿದ್ದು, ನಾವು ರಾಜಕಾರಣಿಗಳು ಐದು ವರ್ಷಕ್ಕೊಮ್ಮೆ ಜನಾದೇಶಕ್ಕಾಗಿ ಜನರ ಬಳಿಕೆ…
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗವನ್ನು ಬೆಚ್ಚಿಬೀಳಿಸಿದ್ದ ಭಾರಿ ಮಳೆಗೆ ಸದ್ಯದಲ್ಲೇ (Rain Update) ಬಿಡುವು ಸಿಗುವ ಸಾಧ್ಯತೆ ಇದೆ. ರಾಜ್ಯಾದ್ಯಂತ ಮುಂದುವರಿದಿರುವ ವರುಣನ ಆರ್ಭಟ ಇನ್ನು ಕೇವಲ ಎರಡು ದಿನಗಳು ಮಾತ್ರ ಇರಲಿದ್ದು, ಆ ಬಳಿಕ ಮಳೆಯ ತೀವ್ರತೆ ತಗ್ಗಲಿದೆ ಎಂದು ಹವಾಮಾನ ಇಲಾಖೆಯ ವಿಜ್ಞಾನಿ ಡಾ. ಲತಾ ಮುನ್ಸೂಚನೆ ನೀಡಿದ್ದಾರೆ. ಏಳು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್: ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಮತ್ತು ಮಲೆನಾಡು ಪ್ರಾಂತ್ಯದ ಒಟ್ಟು…
ಬೆಂಗಳೂರು: ಬಿಜೆಪಿ ನಾಯಕರ ಮಕ್ಕಳು ಆರ್ಎಸ್ಎಸ್ನಲ್ಲಿ ಪೂರ್ಣಾವಧಿ ಪ್ರಚಾರಕರಾಗಿ ಕೆಲಸ ಮಾಡುತ್ತಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕೊಲೆ ಪ್ರಕರಣಗಳಲ್ಲಿ ಸಿಲುಕಿ ಜೈಲು ಪಾಲಾದವರಿಗೆ ಸಂಘ ಪರಿವಾರದವರು ನೆರವು ನೀಡುತ್ತಿಲ್ಲ ಎಂದು ಹಿಂದೂ ಸಂಘಟನೆಗಳೇ ಆರೋಪಿಸುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಅವರು, ತಾವೂ ಮೊದಲಿನಿಂದಲೂ ಇದೇ ಮಾತನ್ನು ಹೇಳುತ್ತಿರುವುದಾಗಿ ನೆನಪಿಸಿದರು. ಧರ್ಮ ರಕ್ಷಣೆ ಮತ್ತು ಗೋ ರಕ್ಷಣೆಯ ಹೆಸರಿನಲ್ಲಿ ಬಡವರ ಮಕ್ಕಳನ್ನು ಮಾತ್ರ ಮುಂಚೂಣಿಗೆ ಬಿಡಲಾಗುತ್ತಿದೆ ಎಂದು ಅವರು ಆಕ್ರೋಶ…
ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರದಲ್ಲಿ ವರ್ಷದ ಹಿಂದೆ ನಡೆದಿದ್ದ ಅಪ್ರಾಪ್ತ ಬಾಲಕಿಯ ನಿಗೂಢ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ರಕ್ತ ಹೆಪ್ಪುಗಟ್ಟಿಸುವ ಸತ್ಯವೊಂದು ಪೊಲೀಸರ (Crime) ತನಿಖೆಯಿಂದ ಹೊರಬಿದ್ದಿದೆ. ತಂಗಿದ್ದ ಪಿಜಿಯಲ್ಲೇ (PG) ಆತ್ಮಹತ್ಯೆ ಮಾಡಿಕೊಂಡಿದ್ದ ಬಾಲಕಿಯ ಶವವನ್ನು, ತಮ್ಮ ಮರ್ಯಾದೆ ಉಳಿಸಿಕೊಳ್ಳುವ ಭೀತಿಯಿಂದ ದೊಡ್ಡ ಸೂಟ್ಕೇಸ್ನಲ್ಲಿ ಪ್ಯಾಕ್ ಮಾಡಿ ಪ್ರಪಾತಕ್ಕೆ ಎಸೆದು ಬಂದಿದ್ದ ಕೃತ್ಯ ಒಂದು ವರ್ಷದ ಬಳಿಕ ಅನಾವರಣಗೊಂಡಿದೆ. ಸಾಕ್ಷಿ ನಾಶ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಇಟ್ಟಿಗೆಹಳ್ಳಿಯ ಮುದ್ದನಹಳ್ಳಿ ಗ್ರಾ.ಪಂ. ಮಾಜಿ ಅಧ್ಯಕ್ಷ…
ಬೆಂಗಳೂರು: ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಪ್ರಾಣ ಬೆದರಿಕೆ ಒಡ್ಡಿದ ಆರೋಪ ಎದುರಿಸುತ್ತಿದ್ದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಅಭಿಮಾನಿಗಳಿಗೆ ಹೈಕೋರ್ಟ್ನಲ್ಲಿ ದೊಡ್ಡ ಸಮಾಧಾನ ಸಿಕ್ಕಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಕ್ರಿಮಿನಲ್ ಮೊಕದ್ದಮೆಯ ಮುಂದಿನ ತನಿಖೆಗೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶಿಸಿದೆ. ಪೊಲೀಸರಿಗೆ ನೋಟಿಸ್ ತಮ್ಮ ವಿರುದ್ಧ ಚಿಕ್ಕಬಳ್ಳಾಪುರ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ಹಾಗೂ…