Cab Service: ಕ್ಯಾಬ್ ಬುಕಿಂಗ್ ಮಾಡುವ ಮುನ್ನವೇ ಟಿಪ್ಸ್ ಕೇಳುವಂತಿಲ್ಲ: ಓಲಾ, ಉಬರ್ ಆಪ್ಗಳಿಗೆ ಕೇಂದ್ರ ಸರ್ಕಾರ ಖಡಕ್ ಬ್ರೇಕ್!
ನವದೆಹಲಿ: ಓಲಾ, ಉಬರ್ ಸೇರಿದಂತೆ ವಿವಿಧ ಆ್ಯಪ್ಗಳ ಮೂಲಕ ಕ್ಯಾಬ್ ಮತ್ತು ಆಟೋ ಬುಕ್ ಮಾಡುವ ಗ್ರಾಹಕರಿಗೆ ಕೇಂದ್ರ ಸರ್ಕಾರ…
ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…
ನವದೆಹಲಿ: ಓಲಾ, ಉಬರ್ ಸೇರಿದಂತೆ ವಿವಿಧ ಆ್ಯಪ್ಗಳ ಮೂಲಕ ಕ್ಯಾಬ್ ಮತ್ತು ಆಟೋ ಬುಕ್ ಮಾಡುವ ಗ್ರಾಹಕರಿಗೆ ಕೇಂದ್ರ ಸರ್ಕಾರ ಭಾರಿ ರಿಲೀಫ್ (Cab Service) ನೀಡಿದೆ. ಇನ್ಮುಂದೆ ಪ್ರಯಾಣಿಕರು ತಮ್ಸ್ ಜರ್ನಿ ಶುರುವಾಗುವ ಮುನ್ನವೇ ಯಾವುದೇ ರೀತಿಯ ಹೆಚ್ಚುವರಿ ಹಣ ಅಥವಾ ಟಿಪ್ಸ್ (ಬಕ್ಷೀಸು) ನೀಡುವ ಅಗತ್ಯವಿಲ್ಲ. ಬುಕಿಂಗ್ ಸಮಯದಲ್ಲಿ ಆಪ್ಗಳು ತೋರಿಸುತ್ತಿದ್ದ ‘ಪ್ರಿ-ರೈಡ್ ಟಿಪ್ಪಿಂಗ್’ ಅಂದರೆ ಮುಂಗಡ ಟಿಪ್ಸ್ ನೀಡುವ ಆಯ್ಕೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ತೆಗೆದುಹಾಕಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ…
ಬೆಂಗಳೂರು: ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿಶೇಷ ಆಯೋಗ ರಚನೆಗೆ ಸಿಎಂ ಡಿ ಕೆ ಶಿವಕುಮಾರ್ (DK Shivakumar) ಆದೇಶ ಹೊರಡಿಸಿದ್ದಾರೆ. ಆಯೋಗ ರಚಿಸುವ ಭರವಸೆ ನೀಡಿದ್ದ ಸಿಎಂ ಇತ್ತೀಚೆಗಷ್ಟೇ ವಿಶ್ವ ಆದಿವಾಸಿ ದಿನಾಚಾರಣೆ ಕಾರ್ಯಕ್ರಮದಲ್ಲಿ ಈ ವಿಶೇಷ ಆಯೋಗ ರಚನೆಗೆ ಬೇಡಿಕೆ ನೀಡಲಾಗಿತ್ತು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಒಂದು ತಿಂಗಳಲ್ಲಿ ಆಯೋಗ ರಚಿಸುವ ವಾಗ್ದಾನ ನೀಡಿದ್ದರು. ಈಗ ಎರಡೇ ದಿನದಲ್ಲಿ ಈ ಆದೇಶ ಹೊರಡಿಸುವ ಮೂಲಕ ಡಿ ಕೆ ಶಿವಕುಮಾರ್ ಅವರು ನುಡಿದಂತೆ ನಡೆದಿದ್ದಾರೆ….
ಬೆಂಗಳೂರು: . ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ ಅಧಿಕಾರ ವಹಿಸಿಕೊಂಡ ತಕ್ಷಣವೇ ಎನ್.ಚಲುವರಾಯಸ್ವಾಮಿ ಅವರು ರಾಜ್ಯದ ಮಹತ್ವಾಕಾಂಕ್ಷೆಯ ಮೇಕೆದಾಟು (Mekedatu) ಕುಡಿಯುವ ನೀರಿನ ಯೋಜನೆ ಕುರಿತು ಜಲಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿ, ಯೋಜನೆಯ ಪ್ರಸ್ತುತ ಸ್ಥಿತಿಗತಿ, ಎದುರಾಗಿರುವ ಸವಾಲುಗಳು ಹಾಗೂ ಮುಂದಿನ ಕಾರ್ಯಯೋಜನೆ ಕುರಿತು ಸಮಗ್ರ ಮಾಹಿತಿ ಪಡೆದುಕೊಂಡರು. ರಾಜಧಾನಿ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಗೆ ಭವಿಷ್ಯದಲ್ಲಿ ಸಮರ್ಪಕ ಹಾಗೂ ಶಾಶ್ವತ ಕುಡಿಯುವ ನೀರು ಒದಗಿಸುವ ದೃಷ್ಟಿಯಿಂದ ಮೇಕೆದಾಟು ಯೋಜನೆ ಅತ್ಯಂತ ಮಹತ್ವದ್ದಾಗಿದೆ. ಈ…
ಬೆಂಗಳೂರು: ಸಿಲಿಕಾನ್ ಸಿಟಿಯ ಗ್ರಾಹಕರಿಗೆ ಬಣ್ಣಬಣ್ಣದ ಲೈಟಿಂಗ್ಸ್ ಹಾಗೂ ದುಬಾರಿ ಬೆಲೆಯಲ್ಲಿ ಊಟ ನೀಡುವ ಪ್ರಮುಖ ಹೋಟೆಲ್ಗಳು ಕನಿಷ್ಠ ಸ್ವಚ್ಛತೆಯನ್ನೂ (Big News) ಕಾಯ್ದುಕೊಳ್ಳದೆ ಸಾರ್ವಜನಿಕರ ಆರೋಗ್ಯದ ಜೊತೆ ಆಟವಾಡುತ್ತಿರುವುದು ಬೆಳಕಿಗೆ ಬಂದಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಬೆಂಗಳೂರು ಉತ್ತರ ನಗರ ಪಾಲಿಕೆಯ ಬ್ಯಾಟರಾಯನಪುರ ಮತ್ತು ಯಲಹಂಕ ವಿಭಾಗದ ಜಂಟಿ ಆರೋಗ್ಯ ಅಧಿಕಾರಿಗಳ ತಂಡವು ಇಂದು (ಆಗಸ್ಟ್ 13) ಹಠಾತ್ ದಾಳಿ ನಡೆಸಿದೆ. ಅಮೃತಹಳ್ಳಿ ಮುಖ್ಯ ರಸ್ತೆಯ ಆರೋಗ್ಯ ವೈದ್ಯಾಧಿಕಾರಿಗಳ ನೇತೃತ್ವದಲ್ಲಿ ಮಾರ್ಷಲ್ಗಳು ಹಾಗೂ ಹಿರಿಯ…
ಮೈಸೂರು: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧ್ವಜಾರೋಹಣ ನೆರವೇರಿಸಲು ಸರ್ಕಾರ 30 ಸಚಿವರಿಗೆ ಜವಾಬ್ದಾರಿ ನೀಡಿ ಅಧಿಕೃತ ಪಟ್ಟಿ ಬಿಡುಗಡೆ ಮಾಡಿದೆ. ಇದೇ ವೇಳೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನವನ್ನು ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರಿಗೆ ನೀಡಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ವಿಧಾನಪರಿಷತ್ ಮಾಜಿ ಸದಸ್ಯ ಎ.ಎಚ್. ವಿಶ್ವನಾಥ್ (H Vishwanath) ಸರ್ಕಾರದ ಈ ನಿರ್ಧಾರದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಸಿದ್ದರಾಮಯ್ಯ ಅವರ ಹಸ್ತಕ್ಷೇಪ ಮಿತಿಮೀರಿದೆ ಸುದ್ದಿಗಾರರೊಂದಿಗೆ…
ಬೆಂಗಳೂರು: ನಟ ದರ್ಶನ್ ಹಾಗೂ ಇತರೆ ಆರೋಪಿಗಳು ಭಾಗಿಯಾಗಿರುವ ರೇಣುಕಾಸ್ವಾಮಿ ಕೊಲೆ (Renukaswamy Case) ಪ್ರಕರಣದ ಕಾನೂನು ಹೋರಾಟ ಹೈಕೋರ್ಟ್ ಮೆಟ್ಟಿಲೇರಿದ್ದು, ಇಂದು ನಡೆದ ಮಹತ್ವದ ವಿಚಾರಣೆಯ ವೇಳೆ ಜೈಲು ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ನ್ಯಾಯಾಧೀಶರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 59ನೇ ಸಿಸಿಹೆಚ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ದರ್ಶನ್ ಪರ ವಕೀಲರು ಸಲ್ಲಿಸಿರುವ ಮೇಲ್ಮನವಿಯ ಸುದೀರ್ಘ ವಿಚಾರಣೆ ಇಂದು ನಡೆಯಿತು. ಈ ಸಂದರ್ಭದಲ್ಲಿ ವಿವಿಧ ಕಾರಾಗೃಹಗಳಲ್ಲಿರುವ ದರ್ಶನ್ ಸೇರಿದಂತೆ ಪ್ರಕರಣದ ಎಲ್ಲಾ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ (ವಿಸಿ)…
ನವದೆಹಲಿ: ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್, (Kangana Ranaut) ಇತ್ತೀಚೆಗೆ ಯುವ ಜನತೆಯ ವಿರುದ್ಧ ತಾವು ಮಾಡಿದ್ದ ‘ಜನರೇಷನ್ ಗಟಾರ್’ (ಗಟಾರದ ಪೀಳಿಗೆ) ಎಂಬ ವಿವಾದಾತ್ಮಕ ಕಾಮೆಂಟ್ ಅನ್ನು ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಸಂಸತ್ತಿನ ಮುಂಗಾರು ಅಧಿವೇಶನದ ಕೊನೆಯ ದಿನದಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಾವು ಇಡೀ ದೇಶದ ಯುವ ಸಮೂಹವನ್ನು ನಿಂದಿಸಿಲ್ಲ, ಬದಲಿಗೆ ಕೇವಲ ಒಂದು ನಿರ್ದಿಷ್ಟ ಗುಂಪನ್ನು ಮಾತ್ರ ಗುರಿಯಾಗಿಸಿಕೊಂಡು ಈ ಮಾತು ಹೇಳಿದ್ದಾಗಿ…