Tragedy: ನಿರ್ಮಾಣ ಹಂತದ ಗೋದಾಮಿನ ಮೇಲ್ಛಾವಣಿ ಕುಸಿದು ಭೀಕರ ದುರಂತ; ಮೂವರು ಕಾರ್ಮಿಕರು ಸಾವು
ಕೋಲ್ಕತಾ: ಪಶ್ಚಿಮ ಬಂಗಾಳದ (West Bengal) ರಾಜಧಾನಿ ಕೋಲ್ಕತಾದ ತಾರಾತಲಾ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ ಭೀಕರ ದುರಂತವೊಂದು (Tragedy) ಸಂಭವಿಸಿದೆ….
ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…
ಕೋಲ್ಕತಾ: ಪಶ್ಚಿಮ ಬಂಗಾಳದ (West Bengal) ರಾಜಧಾನಿ ಕೋಲ್ಕತಾದ ತಾರಾತಲಾ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ ಭೀಕರ ದುರಂತವೊಂದು (Tragedy) ಸಂಭವಿಸಿದೆ. ನಿರ್ಮಾಣ ಹಂತದಲ್ಲಿದ್ದ ಮೂರು ಅಂತಸ್ತಿನ ಬೃಹತ್ ಗೋದಾಮಿನ (Warehouse) ಮೇಲ್ಛಾವಣಿ ದಿಢೀರನೆ ಕುಸಿದು ಬಿದ್ದ ಪರಿಣಾಮ ಮೂವರು ಕಾರ್ಮಿಕರು ದುರ್ಮರಣಕ್ಕೀಡಾಗಿದ್ದಾರೆ. ಮೇಲ್ಛಾವಣಿ ಕುಸಿದ ತೀವ್ರತೆಗೆ ಕಟ್ಟಡದ ಒಳಗಡೆ ಕೆಲಸ ಮಾಡುತ್ತಿದ್ದ ಕನಿಷ್ಠ 40ಕ್ಕೂ ಹೆಚ್ಚು ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಆತಂಕ ವ್ಯಕ್ತಪಡಿಸಲಾಗಿದೆ. ಗೋದಾಮಿನ ಒಳಗಿದ್ದ ಕೂಲಿ ಕಾರ್ಮಿಕರು ಗೋದಾಮಿನಲ್ಲಿ…
ಪುಣೆ: ಮಹಾರಾಷ್ಟ್ರದ ಪ್ರಸಿದ್ಧ ಪ್ರವಾಸಿ ತಾಣ ಲೋಹಗಢ ಕೋಟೆಯಲ್ಲಿ ಪುಣೆಯ ಉದ್ಯಮಿ ಕೇತನ್ ಅಗರ್ವಾಲ್ (Ketan Agarwal) ಕಣಿವೆಗೆ ಬಿದ್ದು ಸಾವನ್ನಪ್ಪಿದ್ದ ಪ್ರಕರಣಕ್ಕೆ ಈಗ ಭೀಕರ ತಿರುವು ಸಿಕ್ಕಿದೆ. ಆರಂಭದಲ್ಲಿ ಕೇವಲ ಆಕಸ್ಮಿಕ ಅಪಘಾತ ಎಂದು ಭಾವಿಸಲಾಗಿದ್ದ ಈ ಘಟನೆ, ವಾಸ್ತವವಾಗಿ ಕೇತನ್ ಭಾವಿ ಪತ್ನಿ (ಫಿಯಾನ್ಸೆ) ಸಿಯಾ ಗೋಯಲ್ ಮತ್ತು ಆಕೆಯ ರಹಸ್ಯ ಪ್ರಿಯಕರ ಸೇರಿ ನಡೆಸಿದ ಭೀಕರ ಕೊಲೆ ಎಂಬ ಆಘಾತಕಾರಿ ಸತ್ಯ ತನಿಖೆಯಿಂದ ಹೊರಬಿದ್ದಿದೆ. ಮೃತನ ಸಹೋದರಿ ವ್ಯಕ್ತಪಡಿಸಿದ ಒಂದೇ ಒಂದು ಬಲವಾದ…
ಗದಗ: ಉತ್ತರ ಕರ್ನಾಟಕದ ಸುಪ್ರಸಿದ್ಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕೇಂದ್ರವಾದ ಗದಗದ (Gadag) ವೀರೇಶ್ವರ ಪುಣ್ಯಾಶ್ರಮದಲ್ಲಿ ಈಗ ಭಿನ್ನಮತದ ಸ್ಫೋಟವಾಗಿದೆ. ಮಠದ ವಾರ್ಷಿಕ ರಥೋತ್ಸವದ ಸುತ್ತ ವಿವಾದಗಳು ಹಬ್ಬುತ್ತಿರುವ ಬೆನ್ನಲ್ಲೇ, ಆಶ್ರಮದ ಪೀಠಾಧಿಪತಿಗಳಾದ ಶ್ರೀ ಕಲ್ಲಯ್ಯಜ್ಜನವರು ತಮಗೆ ಸ್ವಂತ ಟ್ರಸ್ಟ್ ಕಮಿಟಿಯ ಸದಸ್ಯರಿಂದಲೇ ಪ್ರಾಣ ಭೀತಿ ಎದುರಾಗಿದೆ ಎಂಬ ಗಂಭೀರ ಆರೋಪ ಮಾಡಿದ್ದಾರೆ. ಬುಧವಾರ ಮಠದಲ್ಲಿ ಆಯೋಜಿಸಲಾಗಿದ್ದ ತುರ್ತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ಕ್ಷಣದಲ್ಲೂ ತಮ್ಮ ಮೇಲೆ ಭೌತಿಕ ಹಲ್ಲೆ ನಡೆಯುವ ಸಂಭವವಿದ್ದು, ತಮಗೆ ಸೂಕ್ತ…
ಚಿಕ್ಕಮಗಳೂರು: ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಸಚಿವರೊಬ್ಬರ ತೋಟಕ್ಕೆ ಸಶಸ್ತ್ರಧಾರಿಗಳು ನುಗ್ಗಿರುವ ಆತಂಕಕಾರಿ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ರಾಜ್ಯದ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರಿಗೆ ಸೇರಿದ ಕಾಫಿ ಎಸ್ಟೇಟ್ನೊಳಗೆ ತಡರಾತ್ರಿ ನಾಲ್ವರು ಅನಾಮಧೇಯ ವ್ಯಕ್ತಿಗಳು ಮಾರಕಾಸ್ತ್ರಗಳೊಂದಿಗೆ (Crime) ಓಡಾಡಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ. ಜಿಲ್ಲೆಯ ಹೆಸರಾಂತ ಪ್ರವಾಸಿ ತಾಣವಾದ ಮುಳ್ಳಯ್ಯನಗಿರಿ ಬೆಟ್ಟದ ತಪ್ಪಲಿನ ಆಸುಪಾಸಿನಲ್ಲಿರುವ, ಸಚಿವ ಕೆ.ಜೆ. ಜಾರ್ಜ್ ಅವರ ಮಾಲೀಕತ್ವದ ‘ಏಳುನೂರುಖಾನ್’ ಕಾಫಿ ಎಸ್ಟೇಟ್ನಲ್ಲಿ ಈ ಗಂಭೀರ ಕೃತ್ಯ ನಡೆದಿದೆ. ಕೈಯಲ್ಲಿ ಗನ್, ಲಾಂಗ್…
ಬೆಂಗಳೂರು: ಜಾಗತಿಕ ಮಾರುಕಟ್ಟೆಯ ಏರಿಳಿತದ ಪರಿಣಾಮ ದೇಶೀಯ ಮಾರುಕಟ್ಟೆಯಲ್ಲೂ ಚಿನ್ನದ ದರಗಳು ಇಳಿಕೆಯ ಹಾದಿ ಹಿಡಿದಿವೆ. ಬುಧವಾರ (ಜೂನ್ 24, 2026) ದೇಶದ ಪ್ರಮುಖ ಜ್ಯುವೆಲ್ಲರಿ ಬ್ರ್ಯಾಂಡ್ಗಳು ಮಂಗಳವಾರಕ್ಕೆ ಹೋಲಿಸಿದರೆ ಚಿನ್ನದ (Gold Price) ದರವನ್ನು ಗಣನೀಯವಾಗಿ ಕಡಿತಗೊಳಿಸಿವೆ. ಒಂದು ಪ್ರಮುಖ ಬ್ರ್ಯಾಂಡ್ ಮಾತ್ರ ತನ್ನ ದರದಲ್ಲಿ ಯಾವುದೇ ಬದಲಾವಣೆ ಮಾಡದೆ ತಟಸ್ಥವಾಗಿರಿಸಿದ್ದರೆ, ಉಳಿದ ಬಹುತೇಕ ದೊಡ್ಡ ಒಡವೆ ಮಳಿಗೆಗಳಲ್ಲಿ ಬಂಗಾರದ ಬೆಲೆ ಗ್ರಾಹಕರಿಗೆ ನಿರಾಳ ತಂದಿದೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಾದ…
ಮೈಸೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ತಂಗಿಯ ಗಂಡ ಹಾಗೂ ಬೆಳಗಾವಿ ವಿಭಾಗದ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತರಾದ ವೈ. ಮಂಜುನಾಥ್ ಅವರಿಗೆ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಭಾರಿ ಬಿಗ್ ಶಾಕ್ (ED Raid) ನೀಡಿದ್ದಾರೆ. ಅಕ್ರಮ ಹಣ ವರ್ಗಾವಣೆ (Money Laundering) ಹಾಗೂ ವಿದೇಶದಲ್ಲಿ ಕಾನೂನುಬಾಹಿರವಾಗಿ ಬಂಡವಾಳ ಹೂಡಿಕೆ ಮಾಡಿರುವ ಗಂಭೀರ ದೂರಿನ ಹಿನ್ನೆಲೆಯಲ್ಲಿ ಮೈಸೂರು, ಬೆಂಗಳೂರು ಹಾಗೂ ಬೆಳಗಾವಿ ಸೇರಿದಂತೆ ದೇಶದ ಒಟ್ಟು ಆರು ಪ್ರಮುಖ ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ಏಕಕಾಲಕ್ಕೆ…
ಕೊಚ್ಚಿ: ಮಲಯಾಳಂ ಚಿತ್ರರಂಗದ ಪ್ರಭಾವಿ ಕಲಾವಿದರ ಸಂಘಟನೆಯಾದ ‘ಅಮ್ಮ’ (AMMA) ಒಳಗೆ ಧಗಧಗಿಸುತ್ತಿದ್ದ ಆಂತರಿಕ ಜಗಳ ಈಗ ಬೀದಿಗೆ ಬಂದಿದೆ. ಜೂನ್ 21ರ ಭಾನುವಾರ ಇಡೀ ಕಾರ್ಯಕಾರಿ ಸಮಿತಿಯೇ ಒಟ್ಟಾಗಿ ರಾಜೀನಾಮೆ ನೀಡಿದ ಬೆನ್ನಲ್ಲೇ, ಸಂಘದ ಅಧ್ಯಕ್ಷೆಯಾಗಿದ್ದ ಖ್ಯಾತ ನಟಿ ಶ್ವೇತಾ ಮೆನನ್ (Shwetha Menon) ತಮ್ಮ ಸ್ಥಾನಕ್ಕೆ ಶರಣಾಗಿದ್ದಾರೆ. ಈ ಬೆನ್ನಲ್ಲೇ ಇನ್ಸ್ಟಾಗ್ರಾಮ್ನಲ್ಲಿ ತೀಕ್ಷ್ಣವಾದ ಪೋಸ್ಟ್ ಹಾಕಿರುವ ಶ್ವೇತಾ, ಚಿತ್ರರಂಗದೊಳಗಿನ ಗುಂಪುಗಾರಿಕೆ ಹಾಗೂ ಪಿತೂರಿಗಳನ್ನು ಜಗಜ್ಜಾಹೀರುಗೊಳಿಸಿದ್ದಾರೆ. ತಾವು ಯಾರದೇ ಬೆದರಿಕೆಗೆ ಮಣಿದು ಈ ನಿರ್ಧಾರ ಕೈಗೊಂಡಿಲ್ಲ,…