Daily Numerology prediction December 9

Daily Numerology: ಸಂಖ್ಯೆ 1ರ ವಿದ್ಯಾರ್ಥಿಗಳಿಗೆ ಯಶಸ್ಸು, ಇಲ್ಲಿದೆ ಭವಿಷ್ಯ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…

Read More
Wild life banned entry on hirebhaskara dam to tourist

Hirebhaskara: ಪ್ರವಾಸಿಗರಿಗೆ ಶಾಕಿಂಗ್‌ ಸುದ್ದಿ, ಹೀರೇಭಾಸ್ಕರ ಡ್ಯಾಮ್‌ಗೆ ನೋ ಎಂಟ್ರಿ

ಶಿವಮೊಗ್ಗ: ಮಲೆನಾಡು ಪ್ರವಾಸಿ ಪ್ರಿಯರ ನೆಚ್ಚಿನ ಸ್ಥಳ. ಇಲ್ಲಿ ನೋಡಲು ಪ್ರಕೃತಿ ಸೌಂದರ್ಯ ಸವಿಯಲು ಸಮಯವೇ ಸಾಕಾಗುವುದಿಲ್ಲ, ಈಗಂತೂ ಬೇಸಿಗೆ ರಜೆ ಇರುವುದರಿಂದ ಪ್ರವಾಸಿಗರ ದಂಡೇ ಸೇರಿರುತ್ತದೆ. ಆದರೆ ಶಿವಮೊಗ್ಗ ಜಿಲ್ಲೆಗೆ ಪ್ರವಾಸಕ್ಕೆ ಹೋಗುವವರಿಗೆ ನಿರಾಸೆಯ ಸುದ್ದಿ ಒಂದಿದೆ. ಇತ್ತೀಚೆಗೆ ಬಹಳ ಫೇಮಸ್‌ ಆಗಿದ್ದ ಹೀರೇಭಾಸ್ಕರ (Hirebhaskara) ಡ್ಯಾಮ್‌ ಪ್ರವೇಶಕ್ಕೆ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗ ನಿಷೇಧ ಹೇರಿದೆ. ಸೋಷಿಯಲ್‌ ಮೀಡಿಯಾದಲ್ಲಿ ಟ್ರೆಂಡ್‌ ಆಗಿದ್ದು ಡ್ಯಾಂ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಅನೇಕ ಪ್ರಸಿದ್ದ ಸ್ಥಳಗಳಿದೆ. ಅದರಲ್ಲೂ…

Read More
central government defends fuel price hike 5 rupees with in 8 days

Fuel Price: ಜಾಗತಿಕ ತೈಲ ಬಿಕ್ಕಟ್ಟಿನ ನಡುವೆಯೂ ದೇಶಿ ಗ್ರಾಹಕರಿಗೆ ನಿರಾಳತೆ ನೀಡಿದ ಭಾರತ: ದರ ಏರಿಕೆಗೆ ಜಾಗತಿಕ ವಿದ್ಯಮಾನಗಳೇ ಕಾರಣ

ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ (Fuel Price) ಗಗನಕ್ಕೇರುತ್ತಿದ್ದರೂ ಭಾರತ ಸರ್ಕಾರ ತನ್ನ ನಾಗರಿಕರನ್ನು ಜಾಗತಿಕ ಇಂಧನ ಬಿಕ್ಕಟ್ಟಿನ ನೇರ ಹೊಡೆತದಿಂದ ಯಶಸ್ವಿಯಾಗಿ ಪಾರುಮಾಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಜಾಗತಿಕವಾಗಿ ತೈಲ ಪೂರೈಕೆಯಲ್ಲಿ ಭಾರಿ ವ್ಯತ್ಯಯ ಉಂಟಾಗಿದ್ದರೂ, ದೇಶದಲ್ಲಿ ಸತತ 79 ದಿನಗಳ ಕಾಲ ಇಂಧನ ದರಗಳನ್ನು ಹೆಚ್ಚಿಸದೆ ಸ್ಥಿರವಾಗಿ ಕಾಯ್ದುಕೊಳ್ಳಲಾಗಿತ್ತು. ಪ್ರಸ್ತುತ ಮೇ ತಿಂಗಳಿನಲ್ಲಿ 15, 19 ಮತ್ತು 23 ರಂದು ಮೂರು ಹಂತಗಳಲ್ಲಿ ಬೆಲೆ ಪರಿಷ್ಕರಣೆ ಮಾಡಲಾಗಿದ್ದು, ಒಟ್ಟಾರೆಯಾಗಿ ಪೆಟ್ರೋಲ್…

Read More
mental health issue increased to 95 percent within 3 decades says report

Mental Health: ಜಾಗತಿಕ ಮಾನಸಿಕ ಆರೋಗ್ಯ ಬಿಕ್ಕಟ್ಟು: ಮೂರು ದಶಕಗಳಲ್ಲಿ ಶೇ. 95 ರಷ್ಟು ಹೆಚ್ಚಿದ ರೋಗಿಗಳು

ಲಂಡನ್: ಪ್ರಸ್ತುತ ಜಗತ್ತಿನಲ್ಲಿ ಮಾನಸಿಕ ಆರೋಗ್ಯದ (Mental Health) ಸಮಸ್ಯೆಗಳು ಅತ್ಯಂತ ವೇಗವಾಗಿ ಹೆಚ್ಚುತ್ತಿದ್ದು, ಭವಿಷ್ಯದ ದಿನಗಳಲ್ಲಿ ಇದು ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಳ್ಳುವ ಆತಂಕ ಎದುರಾಗಿದೆ. ಪ್ರತಿಷ್ಠಿತ ‘ದಿ ಲ್ಯಾನ್ಸೆಟ್’ ನಿಯತಕಾಲಿಕೆಯಲ್ಲಿ ಪ್ರಕಟವಾಗಿರುವ ಇತ್ತೀಚಿನ ಜಾಗತಿಕ ಸಂಶೋಧನಾ ವರದಿಯ ಪ್ರಕಾರ, ಕಳೆದ ೨೦೨೩ ರ ಸಾಲಿನಲ್ಲಿ ವಿಶ್ವಾದ್ಯಂತ ಸುಮಾರು ೧೨೦ ಕೋಟಿ ಜನರು ವಿವಿಧ ರೀತಿಯ ಮಾನಸಿಕ ಅಸ್ವಸ್ಥತೆಗಳಿಂದ ಬಳಲುತ್ತಿದ್ದಾರೆ. ವಾಷಿಂಗ್ಟನ್ ವಿಶ್ವವಿದ್ಯಾಲಯದ ಇನ್ಸ್ಟಿಟ್ಯೂಟ್ ಫಾರ್ ಹೆಲ್ತ್ ಮೆಟ್ರಿಕ್ಸ್ ಅಂಡ್ ಇವ್ಯಾಲ್ಯೂಯೇಷನ್ ನೇತೃತ್ವದಲ್ಲಿ ನಡೆದ ಈ…

Read More
Mallikarjun Kharge angry on central government for raising petrol price

Mallikarjun Kharge: ಇಂಧನ ದರ ಏರಿಕೆ ಬಿಸಿ: ಕೇಂದ್ರದ ವಿರುದ್ಧ ಖರ್ಗೆ ಆಕ್ರೋಶ

ನವದೆಹಲಿ: ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಸತತವಾಗಿ ಏರಿಕೆಯಾಗುತ್ತಿರುವ ಬೆನ್ನಲ್ಲೇ, ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕೇವಲ ಎಂಟು ದಿನಗಳ ಅವಧಿಯಲ್ಲಿ ಇಂಧನ ಬೆಲೆಗಳನ್ನು ಮೂರು ಬಾರಿ ಹೆಚ್ಚಿಸಿರುವುದು ಜನಸಾಮಾನ್ಯರ ಕಷ್ಟದ ಗಳಿಕೆಯನ್ನು ಕಂತುಗಳ ರೂಪದಲ್ಲಿ ಲೂಟಿ ಮಾಡುವ ತಂತ್ರ ಎಂದು ಅವರು ಗಂಭೀರವಾಗಿ ಆರೋಪಿಸಿದ್ದಾರೆ. ಜಾಗತಿಕವಾಗಿ ಹಲವು ದೇಶಗಳು ತಮ್ಮ ನಾಗರಿಕರಿಗೆ ತೈಲ ದರದಲ್ಲಿ ವಿನಾಯಿತಿ ನೀಡುತ್ತಿದ್ದರೆ, ಭಾರತದಲ್ಲಿ ಮಾತ್ರ ಸಾರ್ವಜನಿಕರ…

Read More
Congress government should cut off the fuel taxes BY Vijayendra

BY Vijayendra: ಇಂಧನ ದರ ಏರಿಕೆ: ತೆರಿಗೆ ಕಡಿತಕ್ಕೆ ವಿಜಯೇಂದ್ರ ಒತ್ತಾಯ

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಸತತವಾಗಿ ಹೆಚ್ಚುತ್ತಿರುವುದು ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. ತೈಲ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ನೆರವಾಗಲು ರಾಜ್ಯ ಸರ್ಕಾರವು ತನ್ನ ಪಾಲಿನ ವ್ಯಾಟ್ (ತೆರಿಗೆ) ಅನ್ನು ತಕ್ಷಣವೇ ಕಡಿತಗೊಳಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಆಗ್ರಹಿಸಿದ್ದಾರೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಹೆಚ್ಚುತ್ತಿರುವುದು ನಿಜವಾದರೂ, ರಾಜ್ಯ ಸರ್ಕಾರ ತೆರಿಗೆ ತಗ್ಗಿಸುವ ಮೂಲಕ ಬೆಲೆ ನಿಯಂತ್ರಣಕ್ಕೆ ಮುಂದಾಗಬೇಕು ಎಂದಿದ್ದಾರೆ….

Read More
cancer can be prevented by maintaining health

Cancer: ಜಾಗತಿಕ ಕ್ಯಾನ್ಸರ್ ತಡೆಗೆ ದೊಡ್ಡ ಆಶಾಕಿರಣ: ಶೇ. 40 ರಷ್ಟು ಪ್ರಕರಣಗಳನ್ನು ಆರಂಭದಲ್ಲೇ ತಡೆಯಬಹುದಂತೆ

ಲಂಡನ್: ಜಗತ್ತನ್ನೇ ಕಾಡುತ್ತಿರುವ ಮಾರಕ ಕಾಯಿಲೆಗಳಲ್ಲಿ ಒಂದಾದ ಕ್ಯಾನ್ಸರ್ (Cancer) ವಿರುದ್ಧದ ಹೋರಾಟದಲ್ಲಿ ವಿಜ್ಞಾನ ಲೋಕಕ್ಕೆ ದೊಡ್ಡ ಆಶಾಕಿರಣವೊಂದು ಮೂಡಿದೆ. ವಿಶ್ವ ಆರೋಗ್ಯ ಸಂಸ್ಥೆ (WHO) ನಡೆಸಿರುವ ಇತ್ತೀಚಿನ ಮಹತ್ವದ ಜಾಗತಿಕ ಅಧ್ಯಯನದ ಪ್ರಕಾರ, ವಿಶ್ವಾದ್ಯಂತ ವರದಿಯಾಗುವ ಒಟ್ಟು ಕ್ಯಾನ್ಸರ್ ಪ್ರಕರಣಗಳಲ್ಲಿ ಮೂರನೇ ಒಂದಕ್ಕಿಂತ ಹೆಚ್ಚು ಭಾಗವನ್ನು, ಅಂದರೆ ಸುಮಾರು ಶೇಕಡಾ 38 ರಷ್ಟು ಪ್ರಕರಣಗಳನ್ನು ಆರಂಭದಲ್ಲೇ ತಡೆಗಟ್ಟಬಹುದಾಗಿದೆ. ನಮ್ಮ ದೈನಂದಿನ ಹವ್ಯಾಸಗಳು, ಪರಿಸರ ಮಾಲಿನ್ಯ ಮತ್ತು ಕೆಲಸದ ಸ್ಥಳಗಳಲ್ಲಿನ ಹಾನಿಕಾರಕ ಅಂಶಗಳನ್ನು ನಿಯಂತ್ರಿಸುವುದರಿಂದ ಪ್ರತಿವರ್ಷ ಸಂಭವಿಸುವ…

Read More
crime tamil nadu 10 years old girl Abducted Murdered In Coimbatore

Crime: ಕೋಯಮತ್ತೂರು ಬಾಲಕಿ ಅಪಹರಣ, ಕೊಲೆ ಪ್ರಕರಣ: ತಮಿಳುನಾಡಿನಲ್ಲಿ ಭಾರಿ ಆಕ್ರೋಶ, ಹೊಸ ಸರ್ಕಾರಕ್ಕೆ ಪ್ರತಿಪಕ್ಷ ಡಿಎಂಕೆ ಕೌಂಟರ್

ಕೋಯಮತ್ತೂರು: ತಮಿಳುನಾಡಿನ ಕೋಯಮತ್ತೂರು ಜಿಲ್ಲೆಯ ಸುಲೂರು ಸಮೀಪದ ಕಣ್ಣಂಪಾಳಯಂ ಕೆರೆಯ ಬಳಿ 10 ವರ್ಷದ ಬಾಲಕಿಯೊಬ್ಬಳು ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ (Crime) ಪತ್ತೆಯಾಗಿರುವ ಭೀಕರ ಘಟನೆ ಇಡೀ ರಾಜ್ಯವನ್ನು ನಡುಗಿಸಿದೆ. ಗುರುವಾರ ಸಂಜೆ ಮನೆಯ ಬಳಿ ಕಿರಾಣಿ ಸಾಮಗ್ರಿ ಖರೀದಿಸಲು ಹೊರಟಿದ್ದ ಬಾಲಕಿಯನ್ನು ಅಪಹರಿಸಿ, ಬಳಿಕ ಹತ್ಯೆ ಮಾಡಲಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ತಿಕ್ ಮತ್ತು ಮೋಹನ್ ರಾಜ್ ಎಂಬ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯಿಂದ ಆಕ್ರೋಶಗೊಂಡ ಬಾಲಕಿಯ ಪೋಷಕರು ಮತ್ತು ನೂರಾರು ಸಾರ್ವಜನಿಕರು ಸುಲೂರು…

Read More