KSRLPS: ಬ್ಲಾಕ್ ಮ್ಯಾನೇಜರ್ ಆಗ್ಬೇಕಾ? ಇಲ್ಲಿ ಅಪ್ಲೈ ಮಾಡಿ: ತಿಂಗಳಿಗೆ 25 ಸಾವಿರ ಸಂಬಳ
ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘವು (KSRLPS) ಅಧಿಕೃತ ಅಧಿಸೂಚನೆಯ ಮೂಲಕ ಬ್ಲಾಕ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು…
ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…
ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘವು (KSRLPS) ಅಧಿಕೃತ ಅಧಿಸೂಚನೆಯ ಮೂಲಕ ಬ್ಲಾಕ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. KSRLPS ಹುದ್ದೆಯ ಅಧಿಸೂಚನೆ ಸಂಸ್ಥೆಯ ಹೆಸರು : ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರವರ್ತನಾ ಸಂಘಹುದ್ದೆಗಳ ಸಂಖ್ಯೆ: 3ಉದ್ಯೋಗ ಸ್ಥಳ: ಯಾದಗಿರಿಹುದ್ದೆ ಹೆಸರು: ಬ್ಲಾಕ್ ಮ್ಯಾನೇಜರ್ಸಂಬಳ: ತಿಂಗಳಿಗೆ ರೂ. 17,050 – 25,000/- KSRLPS ನೇಮಕಾತಿ 2026 ಅರ್ಹತಾ ವಿವರಗಳು ಶೈಕ್ಷಣಿಕ ಅರ್ಹತೆ: ಪದವಿ , ಬಿಎಸ್ಸಿ,…
ನಮ್ಮ ಆರೋಗ್ಯವನ್ನ ಕಾಪಾಡಿಕೊಳ್ಳಲು ನಾವು ಒಳ್ಳೆಯ ಆಹಾರವನ್ನ ಸೇವನೆ ಮಾಡುವುದು ಮುಖ್ಯವಾಗುತ್ತದೆ. ಅದರಲ್ಲೂ ಹೆಚ್ಚಾಗಿ ಹಣ್ಣು ಹಾಗೂ ತರಕಾರಿಗಳ ಸೇವನೆ ಮಾಡುವುದರಿಂದ ಅನೇಕ ಲಾಭಗಳನ್ನ ಪಡೆದುಕೊಳ್ಳಬಹುದಾಗಿದೆ. ಪ್ರತಿಯೊಂದು ಹಣ್ಣುಗಳು ಒಂದೊಂದು ರೀತಿಯ ಪ್ರಯೋಜನಗಳನ್ನ ನೀಡುತ್ತದೆ. ಇನ್ನು ಸಾಮಾನ್ಯವಾಗಿ ಎಲ್ಲರ ಮನೆಯಲ್ಲಿ ಸಿಗುವ ಹಣ್ಣು ಎಂದರೆ ಅದು ಬಾಳೆಹಣ್ಣು. ಈ ಬಾಳೆಹಣ್ಣು ಅನೇಕ ಆರೋಗ್ಯ ಪ್ರಯೋಜನಗಳನ್ನ ಕೊಡುತ್ತದೆ. ಇದು ಜೀವಸತ್ವಗಳು, ಪ್ರೋಟೀನ್ಗಳು ಮತ್ತು ಖನಿಜಗಳು ಸೇರಿದಂತೆ ಪೋಷಕಾಂಶಗಳಿಂದ ಸಮೃದ್ಧವಾಗಿವೆ. ಮುಖ್ಯವಾಗಿ ಇದು ಸುಕ್ರೋಸ್, ಫ್ರಕ್ಟೋಸ್ ಮತ್ತು ಗ್ಲೂಕೋಸ್ನಂತಹ ನೈಸರ್ಗಿಕ…
ಗುಜರಾತ್: ಕೋಟ್ಯಾಂತರ ಅಭಿಮಾನಿಗಳ ಕನಸು ಕೊನೆಗೂ ನನಸಾಗಿದ್ದು, ಈ ವರ್ಷ ಮತ್ತೆ ಭಾರತ ತಂಡ ಟೀ20 ವಿಶ್ವಕಪ್ (T20 World Cup) ಗೆದ್ದು ಬೀಗಿದೆ. ಈ ಗೆಲುವನ್ನ ಇಡೀ ದೇಶವನ್ನ ಸಂಭ್ರಮಿಸುತ್ತಿದ್ದು, ಎಲ್ಲೆಡೆ ಸಂತೋಷ ಮನೆ ಮಾಡಿದೆ. 96 ರನ್ಗಳಿಂದ ಗೆದ್ದು ಬೀಗಿದ ಭಾರತ ಭಾನುವಾರ ಗುಜರಾತ್ನ ಅಹಮದಾಬಾದ್ನಲ್ಲಿ ನಡೆದ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ತಂಡವನ್ನು 96 ರನ್ಗಳಿಂದ ಸೋಲಿಸಿ ಟಿ20 ವಿಶ್ವಕಪ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಇನ್ನು ಈ ವರ್ಷದ ಟೂರ್ನಿಯಲ್ಲಿ ಇಪ್ಪತ್ತು ತಂಡಗಳು ಭಾಗವಹಿಸಿದ್ದವು….
ನವದೆಹಲಿ: ದೆಹಲಿಯ ಮೂಲಸೌಕರ್ಯ ಮತ್ತು ಸಾರಿಗೆ ವ್ಯವಸ್ಥೆಗಳ ಸುಧಾರಣೆಗಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನಿನ್ನೆ ಸುಮಾರು 33 ಸಾವಿರದ 500 ಕೋಟಿ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದರು. ನೂತನ ಕಾರಿಡಾರ್ ಉದ್ಘಾಟನೆ ಈ ವೇಳೆ ಕೇಂದ್ರ ಸಚಿವ ಮನೋಹರ್ ಲಾಲ್, ದೆಹಲಿ ಮುಖ್ಯಮಂತ್ರಿ ರೇಖಾಗುಪ್ತಾ, ಸಚಿವರಾದ ತೋಕನ್ ಸಾಹು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಪ್ರಧಾನಿ 18 ಸಾವಿರದ 300 ಕೋಟಿ ರೂಪಾಯಿ ಮೌಲ್ಯದ…
ಕಲಬುರಗಿ: ಜಿಲ್ಲೆಯ ಸಮಗ್ರ ಪ್ರಗತಿಗೆ ಕಳೆದ 2 ವರ್ಷಗಳಲ್ಲಿ ಸರ್ಕಾರ 2 ಸಾವಿರ ಕೋಟಿ ರೂಪಾಯಿಗೂ ಅಧಿಕ ಅನುದಾನ ನೀಡಿದ್ದು, ಕೊಳಚೆ ನಿರ್ಮೂಲನಾ ಮಂಡಳಿ ವತಿಯಿಂದ ಬಡವರಿಗೆ 2 ಸಾವಿರ ಮನೆಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ಬೆಣ್ಣೆ ತೊರ ಜಲಾಶಯಕ್ಕೆ ನೀರು ತುಂಬಿಸುವ ಯೋಜನೆ ಕಲಬುರಗಿಯಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 365 ಕೋಟಿ ರೂಪಾಯಿ ವೆಚ್ಚದಲ್ಲಿ ಬೆಣ್ಣೆ ತೊರ ಜಲಾಶಯಕ್ಕೆ ನೀರು…
ಜ್ಯೋತಿಷ್ಯದಲ್ಲಿ ರಾಶಿಗಳಿಗೆ ಎಷ್ಟು ಮಹತ್ವವಿದೆಯೋ, ಅಷ್ಟೇ ಮಹತ್ವ ಸಂಖ್ಯೆಗಳಿಗೆ ಸಹ ಇದೆ. ಈ ಸಂಖ್ಯೆಗಳು ಸಹ ನಮ್ಮ ಜೀವನದಲ್ಲಿ ಬಹಳ ಮುಖ್ಯವಾದ ಪಾತ್ರವನ್ನ ವಹಿಸುತ್ತದೆ. ಈ ಸಂಖ್ಯೆಗಳ ಅನುಸಾರ ನಮ್ಮ ಜೀವನದಲ್ಲಿ ಅನೇಕ ಬದಲಾವಣೆಗಳನ್ನ ಮಾಡಿಕೊಳ್ಳಬಹುದು. ಹಾಗೆಯೇ, ಸಂಖ್ಯೆಗಳ ಮೂಲಕ ದಿನ ಭವಿಷ್ಯ ಮತ್ತು ವಾರ ಭವಿಷ್ಯವನ್ನ (Weekly Numerology) ಕೂಡ ತಿಳಿದುಕೊಳ್ಳಬಹುದು. ಇದನ್ನ ಸಂಖ್ಯಾಶಾಸ್ತ್ರ ಎನ್ನಲಾಗುತ್ತದೆ. ಇದು ಸಂಖ್ಯೆಗಳ ಮೂಲಕ ನಮ್ಮ ಜೀವನದ ಬಗ್ಗೆ ತಿಳಿಸುತ್ತದೆ. ಅದರ ಅನುಸಾರ ಈ ವಾರದ ಭವಿಷ್ಯ ಹೇಗಿರಲಿದೆ ಎಂಬುದು…
ಹೊಸ ವಾರ ಹೊಸ ಉತ್ಸಾಹ ಇರುತ್ತದೆ. ಈ ವಾರದ ಆರಂಭ ಚೆನ್ನಾಗಿ ಆದರೆ ಎಲ್ಲವೂ ಸರಿಯಾಗಿರುತ್ತದೆ ಎನ್ನುವ ನಂಬಿಕೆ ಇದೆ. ಹಾಗಾಗಿ ಅನೇಕ ಜನರು ವಾರ ಭವಿಷ್ಯವನ್ನ ತಿಳಿದುಕೊಳ್ಳಲು ಬಯಸುತ್ತಾರೆ. ಜ್ಯೋತಿಷ್ಯದ ಪ್ರಕಾರ ಈ ವಾರ ಮಾರ್ಚ್ 8 ರಿಂದ ಮಾರ್ಚ್ 14 ರ ವರೆಗಿನ ಭವಿಷ್ಯ (Weekly Horoscope) ಹೇಗಿರಲಿದೆ ಎನ್ನುವುದು ಇಲ್ಲಿದೆ ಮೇಷ ರಾಶಿ: ಈ ವಾರ ವೃತ್ತಿ ಮತ್ತು ವ್ಯವಹಾರದಲ್ಲಿ ಅನುಕೂಲಕರ ವಾತಾವರಣವಿರುತ್ತದೆ. ಕೆಲಸದಲ್ಲಿ ಅಧಿಕಾರಿಗಳಿಂದ ಕೆಲವು ತೊಂದರೆಗಳು ಮತ್ತು ಒತ್ತಡಗಳು ಉಂಟಾಗುತ್ತವೆ….