GBA: ಬೆಂಗಳೂರಿನಲ್ಲಿ ಕಸದ ಸಮಸ್ಯೆಗೆ ಶಾಶ್ವತ ಮುಕ್ತಿ: ಸ್ವಚ್ಛತಾ ಆಂದೋಲನಕ್ಕೆ ಸಚಿವರ ಗ್ರೀನ್ ಸಿಗ್ನಲ್
ಬೆಂಗಳೂರು: ರಾಜಧಾನಿಯ ಅಂದವನ್ನು ಕೆಡಿಸುತ್ತಿರುವ ತ್ಯಾಜ್ಯದ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ರಾಜ್ಯ ಸರ್ಕಾರ ಹಾಗೂ ಗ್ರೇಟರ್ ಬೆಂಗಳೂರು ಅಥಾರಿಟಿ…
ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…
ಬೆಂಗಳೂರು: ರಾಜಧಾನಿಯ ಅಂದವನ್ನು ಕೆಡಿಸುತ್ತಿರುವ ತ್ಯಾಜ್ಯದ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ರಾಜ್ಯ ಸರ್ಕಾರ ಹಾಗೂ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಜಂಟಿಯಾಗಿ ಮಹತ್ವದ ಮಾಸ್ಟರ್ ಪ್ಲಾನ್ ರೂಪಿಸಿವೆ. ಮುಂಬರುವ ಆಗಸ್ಟ್ ತಿಂಗಳಿನಿಂದ ನಗರದಾದ್ಯಂತ ಅತ್ಯಂತ ವಿಸ್ತಾರವಾದ “ಕಸಮುಕ್ತ ಬೆಂಗಳೂರು” ಮಹಾ ಅಭಿಯಾನಕ್ಕೆ ಅಧಿಕೃತ ಚಾಲನೆ ಸಿಗಲಿದೆ. ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರ ನೇರ ಉಸ್ತುವಾರಿಯಲ್ಲಿ ಈ ಸ್ವಚ್ಛತಾ ಆಂದೋಲನ ನಡೆಯಲಿದ್ದು, ಬಿಬಿಎಂಪಿ ಸೇರಿದಂತೆ ಎಲ್ಲಾ ಸಂಬಂಧಿತ ಇಲಾಖೆಗಳು ರಾಜಧಾನಿಯನ್ನು ಹಸಿರು ನಗರಿಯನ್ನಾಗಿ ಮಾಡಲು…
ಗಾಂಧಿನಗರ: ಅಯೋಧ್ಯೆಯ ರಾಮ ಜನ್ಮಭೂಮಿ ಮತ್ತು ಉತ್ತರಾಖಂಡದ ಬದರಿನಾಥ ದೇವಸ್ಥಾನಗಳಲ್ಲಿ ಭಕ್ತರ ಕಾಣಿಕೆ ದುರುಪಯೋಗದ ಆರೋಪಗಳ ಬೆನ್ನಲ್ಲೇ, ಈಗ ಗುಜರಾತ್ನ ಪ್ರಸಿದ್ಧ ಅಂಬಾಜಿ ದೇವಸ್ಥಾನದಲ್ಲೂ ಇಂತಹದ್ದೇ ಒಂದು ಕಳ್ಳತನದ ಪ್ರಕರಣ (Breaking) ಬೆಳಕಿಗೆ ಬಂದಿದೆ. ದೇವಸ್ಥಾನದ ಕಾಣಿಕೆ ಪೆಟ್ಟಿಗೆಯಿಂದ ಹಣ ಕಳ್ಳತನ ಮಾಡುತ್ತಿರುವ ಹಳೆಯ ಸಿಸಿಟಿವಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವುದು ಭಕ್ತರಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಏನಿದೆ ವೈರಲ್ ವಿಡಿಯೋದಲ್ಲಿ? ವೈರಲ್ ಆಗಿರುವ ವಿಡಿಯೋ ಪ್ರಕಾರ, ದೇವಸ್ಥಾನದ ಕಾಣಿಕೆ ಹಣ ಎಣಿಕೆ ಮಾಡುವ ಕೊಠಡಿಯಿಂದ…
ಹೈದರಾಬಾದ್: ತೆಲುಗಿನ ಖ್ಯಾತ ನಟ ಜೂನಿಯರ್ ಎನ್ಟಿಆರ್ ಅವರ ಕುಟುಂಬಕ್ಕೆ ಆಂಧ್ರಪ್ರದೇಶದ ರಾಜಕೀಯದೊಂದಿಗೆ ದಶಕಗಳ ಅವಿನಾಭಾವ ಸಂಬಂಧವಿದೆ. ಹೀಗಾಗಿಯೇ ಅವರ ಅಭಿಮಾನಿಗಳು ಇತ್ತೀಚೆಗೆ ಘೋಷಿಸಿದ ಕಾರ್ಯಕ್ರಮವೊಂದು ನಟನ ರಾಜಕೀಯ ಪ್ರವೇಶದ ವದಂತಿಗಳಿಗೆ ಕಾರಣವಾಗಿತ್ತು. ಆದರೆ, ಈ ಕುರಿತು ಜೂನಿಯರ್ ಎನ್ಟಿಆರ್ (Jr NTR) ಅವರ ಕಚೇರಿ ಅಧಿಕೃತ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದೆ. ‘ರಾ ಎನ್ಟಿಆರ್’ (Raw NTR) ಎಂಬ ಸಂಘಟನೆಯು ಹಮ್ಮಿಕೊಂಡಿರುವ ‘ಊರು ವಾಡಾ’ (Ooru Vaada) ಎಂಬ ಮುಂಬರುವ ಕಾರ್ಯಕ್ರಮಕ್ಕೂ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು, ಕರ್ನಾಟಕದ ಪ್ರಮುಖ ಜಲಾಶಯಗಳಿಗೆ ಒಟ್ಟಾರೆಯಾಗಿ ಬರೋಬ್ಬರಿ 1,06,369 ಕ್ಯೂಸೆಕ್ನಷ್ಟು ಬೃಹತ್ (Dam Level) ಪ್ರಮಾಣದ ನೀರು ಹರಿದುಬರುತ್ತಿದೆ. ಸದ್ಯಕ್ಕೆ ಡ್ಯಾಂಗಳಲ್ಲಿನ ಒಟ್ಟಾರೆ ನೀರಿನ ಮಟ್ಟ ಶೇಕಡಾ 50 ರಷ್ಟಿದೆ ಎಂದು ವರದಿಯಾಗಿದ್ದರೂ, ಜಲಾಶಯಗಳ ನೈಜ ಸ್ಥಿತಿಗತಿ ಮಾತ್ರ ಕೃಷಿಕರಲ್ಲಿ ಮತ್ತು ಸಾರ್ವಜನಿಕರಲ್ಲಿ ತೀವ್ರ ಕಳವಳ ಮೂಡಿಸುತ್ತಿದೆ. ಸದ್ಯ ರಾಜ್ಯದ ಎಲ್ಲಾ ಡ್ಯಾಂಗಳಲ್ಲಿ ಶೇಖರಣೆಯಾಗಿರುವುದು ಕೇವಲ ಶೇಕಡಾ 39 ರಷ್ಟು ಅಂದರೆ 351.96 ಟಿಎಂಸಿ ನೀರು ಮಾತ್ರ. ಆದರೆ ಕಳೆದ…
ಮಹಾರಾಷ್ಟ್ರ: ಪುಣೆಯ ರಿಯಲ್ ಎಸ್ಟೇಟ್ ಉದ್ಯಮಿ ಕೇತನ್ ಅಗರ್ವಾಲ್ (Ketan Agarwal) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ತಾಯಿ ರಾಖಿ ಅಗರ್ವಾಲ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾವುಕ ಪತ್ರವೊಂದನ್ನು ಬರೆದಿದ್ದಾರೆ. ತಮ್ಮ ಮಗನ ಸಾವಿಗೆ ಕಾರಣರಾದವರಿಗೆ ಕಠಿಣ ಶಿಕ್ಷೆಯಾಗಬೇಕು ಮತ್ತು ಪ್ರಕರಣದಲ್ಲಿ ಶೀಘ್ರ ನ್ಯಾಯ ಸಿಗುವಂತಾಗಬೇಕು ಎಂದು ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ. ತಮಗೆ ಯಾವುದೇ ಸಹಾನುಭೂತಿ ಅಥವಾ ವಿಶೇಷ ಸವಲತ್ತು ಬೇಡ, ಕೇವಲ ನ್ಯಾಯ ಮಾತ್ರ ಬೇಕು ಎಂದಿರುವ ಅವರು, ಸ್ವಂತ ಮಗನ ನ್ಯಾಯಕ್ಕಾಗಿ ದೇಶದ…
ಅಯೋಧ್ಯೆ: ಅಯೋಧ್ಯೆಯ ರಾಮ ಮಂದಿರದ ದೇಣಿಗೆ ದುರುಪಯೋಗ ವಿವಾದಕ್ಕೆ ಸಂಬಂಧಿಸಿದಂತೆ ಹಿರಿಯ ಬಾಲಿವುಡ್ ನಟ ಅನುಪಮ್ ಖೇರ್ (Anupam Kher) ನೀಡಿರುವ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಮಂದಿರದ ಹುಂಡಿ ಹಣದ ಎಣಿಕೆಯಲ್ಲಿ ನಡೆದಿರುವ ಅಕ್ರಮ ಹಾಗೂ ಕಳ್ಳತನದ ಆರೋಪಗಳನ್ನು ‘ಅತ್ಯಂತ ಸಣ್ಣ ವಿಷಯ’ ಎಂದು ಕರೆದಿದ್ದ ನಟನ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಆದರೆ, ಇದೀಗ ತಮಗೆ ಟ್ರೋಲ್ ಮಾಡುವವರ ವಿರುದ್ಧ ಕಿಡಿಕಾರಿರುವ ಅನುಪಮ್ ಖೇರ್, ತಾವು ಹೇಳಿದ ಮಾತಿಗೆ ಈಗಲೂ ಬದ್ಧರಾಗಿದ್ದು,…
ನವದೆಹಲಿ: ಭೋಜ್ಶಾಲಾ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ (Bhojshala) ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಧಾರ್ ಜಿಲ್ಲೆಯ ವಿವಾದಿತ ಭೋಜ್ಶಾಲಾ ಆವರಣದಲ್ಲಿ ಶುಕ್ರವಾರದ ನಮಾಜ್ ಸಲ್ಲಿಸಲು ಪರ್ಯಾಯವಾಗಿ ತೆರೆದ ಜಾಗವನ್ನು ಒದಗಿಸುವಂತೆ ಮಧ್ಯಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶನ ನೀಡಿದೆ. ಸದ್ಯದ ಪರಿಸ್ಥಿತಿಯಲ್ಲಿ ಎರಡೂ ಕಡೆಯ ಹಕ್ಕುಗಳನ್ನು ಗಮನದಲ್ಲಿಟ್ಟುಕೊಂಡು, ಮುಸ್ಲಿಂ ಸಮುದಾಯದ ಅರ್ಜಿದಾರರಿಗೆ ಮಧ್ಯಾಹ್ನ 1:00 ರಿಂದ 3:00 ರವರೆಗೆ ನಮಾಜ್ ಮಾಡಲು ಮುಕ್ತ ಸ್ಥಳಾವಕಾಶ ಕಲ್ಪಿಸಬೇಕು ಮತ್ತು ಇದಕ್ಕೆ ಅಗತ್ಯವಿರುವ ವ್ಯವಸ್ಥೆ ಹಾಗೂ ನಿರ್ವಹಣೆಯನ್ನು ಸರ್ಕಾರವೇ…