China: ಚೀನಾ ರಾಕೆಟ್ ಉಡಾವಣೆ ವೇಳೆ ಮಹಾ ದುರಂತ: ಆಕಾಶದಲ್ಲೇ ಬೆಂಕಿಯ ಉಂಡೆಯಾದ ‘ಲಾಂಗ್ ಮಾರ್ಚ್ 7ಎ’
ಚೀನ: ಬಾಹ್ಯಾಕಾಶ ಕ್ಷೇತ್ರದಲ್ಲಿ ಜಾಗತಿಕವಾಗಿ ಅಧಿಪತ್ಯ ಸಾಧಿಸಲು ಮುನ್ನುಗ್ಗುತ್ತಿರುವ ಚೀನಾಕ್ಕೆ(China) ಭಾರಿ ಹಿನ್ನಡೆಯಾಗಿದೆ. ಚೀನಾದ (China) ಪ್ರತಿಷ್ಠಿತ ‘ಲಾಂಗ್ ಮಾರ್ಚ್…
ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…
ಚೀನ: ಬಾಹ್ಯಾಕಾಶ ಕ್ಷೇತ್ರದಲ್ಲಿ ಜಾಗತಿಕವಾಗಿ ಅಧಿಪತ್ಯ ಸಾಧಿಸಲು ಮುನ್ನುಗ್ಗುತ್ತಿರುವ ಚೀನಾಕ್ಕೆ(China) ಭಾರಿ ಹಿನ್ನಡೆಯಾಗಿದೆ. ಚೀನಾದ (China) ಪ್ರತಿಷ್ಠಿತ ‘ಲಾಂಗ್ ಮಾರ್ಚ್ 7ಎ’ (CZ-7A) ರಾಕೆಟ್ ಉಡಾವಣೆಯಾದ ಕೆಲವೇ ಸೆಕೆಂಡುಗಳಲ್ಲಿ ಆಕಾಶದಲ್ಲೇ ಭೀಕರವಾಗಿ ಸ್ಫೋಟಗೊಂಡಿದೆ. ಹೈನಾನ್ ಪ್ರಾಂತ್ಯದ ವೆನ್ಚಾಂಗ್ ಉಪಗ್ರಹ ಉಡಾವಣಾ ಕೇಂದ್ರದಿಂದ ಜಿಗಿದ ಈ ರಾಕೆಟ್, ಮೇಲಕ್ಕೆ ಹಾರಿದ ಕೇವಲ 85 ಸೆಕೆಂಡುಗಳ ಅವಧಿಯಲ್ಲಿ ತಾಂತ್ರಿಕ ದೋಷಕ್ಕೆ ಒಳಗಾಗಿ ಸ್ಫೋಟಿಸಿದೆ. ರಾಕೆಟ್ನ ಮೊದಲ ಹಂತದ ಪ್ರಯಾಣದಲ್ಲೇ ಈ ದುರಂತ ಸಂಭವಿಸಿದ್ದು, ಇದರೊಂದಿಗೆ ಉಡಾವಣೆ ಮಾಡಲಾಗಿದ್ದ ಉಪಗ್ರಹ ಮತ್ತು…
ಹೈದರಾಬಾದ್: ಭಾರತದ ಉದಯೋನ್ಮುಖ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮತ್ತಷ್ಟು ಬಲ ಬಂದಿದೆ. ಹೈದರಾಬಾದ್ ಮೂಲದ ಖಾಸಗಿ ಬಾಹ್ಯಾಕಾಶ ತಂತ್ರಜ್ಞಾನ ಸಂಸ್ಥೆಯಾದ ‘ಸ್ಕೈರೂಟ್ ಏರೋಸ್ಪೇಸ್’ (Skyroot) ಅಭಿವೃದ್ಧಿಪಡಿಸಿದ್ದ ‘ವಿಕ್ರಮ್-1’ ರಾಕೆಟ್ ತನ್ನ ಮೊದಲ ಪ್ರಯತ್ನದಲ್ಲೇ ಯಶಸ್ವಿಯಾಗಿ ಕಕ್ಷೆ ತಲುಪುವ ಮೂಲಕ ಇತಿಹಾಸ ನಿರ್ಮಿಸಿದೆ. ಜುಲೈ 18, 2026 ರಂದು ನಡೆದ ಈ ಐತಿಹಾಸಿಕ ಉಡಾವಣೆಯ ಬೆನ್ನಲ್ಲೇ ಕಂಪನಿಗೆ ಮತ್ತೊಂದು ದೊಡ್ಡ ಯಶಸ್ಸು ಸಿಕ್ಕಿದ್ದು, ಬಾಹ್ಯಾಕಾಶ ತಂತ್ರಜ್ಞಾನ ಸಂಸ್ಥೆಯಾದ ‘ಹೆಕ್ಸ್20’ (HEX20) ಜೊತೆಗೆ ಮೂರು ಪ್ರಮುಖ ಉಡಾವಣೆಗಳ ಹೊಸ ವಾಣಿಜ್ಯ…
ಬೆಂಗಳೂರು: ಐಷಾರಾಮಿ ಪಂಚತಾರಾ ಹೋಟೆಲ್ಗಳಿಗೆ ಶಾಕ್ ನೀಡಿದ್ದ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು, ಇದೀಗ ಬಡವರ ಹಸಿವು ನೀಗಿಸುವ ಸರ್ಕಾರದ ಮಹತ್ವಾಕಾಂಕ್ಷಿ ‘ಇಂದಿರಾ ಕ್ಯಾಂಟೀನ್’ಗಳ (Indira Canteen) ಅಡುಗೆಮನೆಗಳ ಮೇಲೆಯೂ ಗದಾಪ್ರಹಾರ ನಡೆಸಿದ್ದಾರೆ. ರಾಜಧಾನಿಯ ಹಲವೆಡೆ ಏಕಾಏಕಿ ದಾಳಿ ನಡೆಸಿ ತಪಾಸಣೆ ನಡೆಸಿದ ಅಧಿಕಾರಿಗಳಿಗೆ, ಸಾರ್ವಜನಿಕರಿಗೆ ಸಿಗುವ ಆಹಾರದ ತಯಾರಿಕಾ ಸ್ಥಳಗಳ ಭೀಕರ ದುರಾವಸ್ಥೆ ಕಂಡು ಬೆಚ್ಚಿಬೀಳುವಂತಾಗಿದೆ. ಹೆಗ್ಗಣ, ಇಲಿಗಳ ಕಾಟ: ಗೊಟ್ಟಿಗೆರೆ ಕ್ಯಾಂಟೀನ್ ಸೀಜ್! ನಗರದ ಗೊಟ್ಟಿಗೆರೆ, ಲಿಂಗರಾಜಪುರ ಸೇರಿದಂತೆ ವಿವಿಧ ಭಾಗಗಳಲ್ಲಿರುವ ಇಂದಿರಾ ಕ್ಯಾಂಟೀನ್ಗಳ…
ಹುಬ್ಬಳ್ಳಿ: ಕಾವೇರಿ, ಮಹದಾಯಿ ಹಾಗೂ ಮೇಕೆದಾಟು ಯೋಜನೆಗಳ ಅನುಷ್ಠಾನಕ್ಕೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಘೋಷಿಸಿರುವ ಕರ್ನಾಟಕ ಬಂದ್ಗೆ ದಿನಗಣನೆ ಆರಂಭ ಬೆನ್ನಲ್ಲೇ ಒಮ್ಮತ ಮೂಡದೆ ಗೊಂದಲದ ಗೂಡಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಕಾವೇರಿ ಜಲಾನಯನ ಪ್ರದೇಶದ ನೀರಿನ ಬಿಕ್ಕಟ್ಟು ಸದ್ಯಕ್ಕೆ ತಣ್ಣಗಾಗಿರುವುದರಿಂದ ಬಂದ್ ಅನಗತ್ಯ ಎಂದು ಹಲವು ಸಂಘಟನೆಗಳು ಹಿಂದೆ ಸರಿದಿವೆ. ಆದರೆ, ಯಾರೇ ವಿರೋಧಿಸಿದರೂ ನಿಗದಿಪಡಿಸಿದಂತೆ ಇದೇ ತಿಂಗಳ 13ರಂದು ರಾಜ್ಯ ಬಂದ್ ನಡೆಸಿಯೇ ಸೀರುತ್ತೇವೆ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್…
ಬೆಂಗಳೂರು: ರಾಜಧಾನಿಯ (Bengaluru) ಡಾ. ರಾಜ್ಕುಮಾರ್ ಸ್ಮಾರಕದ ಬಳಿ ನಡೆಯುತ್ತಿದ್ದ ಬಿಡಿಎ (BDA) ಅಂಡರ್ಪಾಸ್ (Tragedy) ಕಾಮಗಾರಿ ವೇಳೆ ಭೀಕರ ದುರಂತ ಸಂಭವಿಸಿದೆ. ಏಕಾಏಕಿ ಮಣ್ಣು ಕುಸಿದು ಬಿದ್ದ ಪರಿಣಾಮ ಇಬ್ಬರು ಕಾರ್ಮಿಕರು ದುರ್ಮರಣಕ್ಕೀಡಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ನಂದಿನಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಎಫ್ಟಿಐ (FTI) ಸರ್ಕಲ್ ಬಳಿ ಈ ಘಟನೆ ನಡೆದಿದೆ. ಘಟನೆಯ ವಿವರ: ಎಫ್ಟಿಐ ಸರ್ಕಲ್ ಬಳಿ ಬಿಡಿಎ ವತಿಯಿಂದ ಅಂಡರ್ಪಾಸ್ ನಿರ್ಮಾಣಕ್ಕಾಗಿ ಸುಮಾರು 20 ಅಡಿಯಷ್ಟು ಆಳದ ಬೃಹತ್ ಗುಂಡಿ…
ಕಲಬುರಗಿ: ಪತ್ನಿಯ ನಡತೆಯ ಮೇಲೆ ಅನುಮಾನಗೊಂಡು ವ್ಯಕ್ತಿಯೊಬ್ಬ ಇಡೀ ಕುಟುಂಬವನ್ನೇ ಮುಗಿಸಲು ಹೋಗಿ, ತಾನೂ ಸೇರಿದಂತೆ ಮಗಳನ್ನು ಬಲಿಪಡೆದಿರುವ (Crime) ಭೀಕರ ಘಟನೆ ಆಳಂದ ತಾಲೂಕಿನ ಮಟಕಿ ತಾಂಡಾದಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದೆ. ಮನೆಯೊಳಗೆ ಜಿಲೆಟಿನ್ ಕಡ್ಡಿಗಳನ್ನು ಸ್ಫೋಟಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಪತ್ನಿ ಸೇರಿ ನಾಲ್ವರು ರಕ್ತದ ಮಡುವಿನಲ್ಲಿ ಬಿದ್ದು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಏನಿದು ಘಟನೆ? ಶಿವಲಾಲ್ ಬಲಿರಾಮ್ ರಾಠೋಡ್ (50) ಹಾಗೂ ಈತನ 15 ವರ್ಷದ ಮಗಳು ಮೀರಾ ಜಿಲೆಟಿನ್ ಬ್ಲಾಸ್ಟ್ನ…
ಬೆಂಗಳೂರು: ಸಿಲಿಕಾನ್ ಸಿಟಿಯ ಪ್ರತಿಷ್ಠಿತ ಹಾಗೂ ಐಷಾರಾಮಿ ಹೋಟೆಲ್ಗಳ ಅಡುಗೆಮನೆಗಳ ಮೇಲೆ ದಾಳಿ ನಡೆಸಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದ ಕಳಪೆ ಗುಣಮಟ್ಟವನ್ನು ಬಯಲಿಗೆಳೆದ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರದ ಅಧಿಕಾರಿಗಳು, ಇದೀಗ ತಮ್ಮ ಮುಂದಿನ ಕಾರ್ಯಾಚರಣೆಗೆ ಸಜ್ಜಾಗಿದ್ದಾರೆ. ಹೋಟೆಲ್ಗಳ ಕರ್ಮಕಾಂಡದ ಬೆನ್ನಲ್ಲೇ, ಸಾರ್ವಜನಿಕರು ಪ್ರತಿದಿನ ಅವಲಂಬಿಸಿರುವ ಆನ್ಲೈನ್ ಫುಡ್ ಡೆಲಿವರಿ ಆ್ಯಪ್ಗಳು ಹಾಗೂ (Food Safety) ಕ್ಲೌಡ್ ಕಿಚನ್ಗಳತ್ತ ಅಧಿಕಾರಿಗಳ ಬಾಣ ನೆಟ್ಟಿದೆ. ಆನ್ಲೈನ್ ಮೂಲಕ ಗ್ರಾಹಕರ ಮನೆಬಾಗಿಲಿಗೆ ಬರುವ ಊಟ-ತಿಂಡಿಗಳ ಗುಣಮಟ್ಟ ಮತ್ತು ಸುರಕ್ಷತೆಯನ್ನು…