TOP NEWS
Daily Numerology prediction December 9

Daily Numerology: ಸಂಖ್ಯೆ 1ರ ವಿದ್ಯಾರ್ಥಿಗಳಿಗೆ ಯಶಸ್ಸು, ಇಲ್ಲಿದೆ ಭವಿಷ್ಯ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…

Read More
Fact vs Friction Why YouTuber Sourav Joshis Blame on E20 Fuel for SUVs Mileage Drop is Flawed

E20: ಇ20 ಪೆಟ್ರೋಲ್‌ನಿಂದ ಮೈಲೇಜ್‌ ಉಲ್ಟಾ ಆಯ್ತಾ?: ಯೂಟ್ಯೂಬರ್ ಸೌರವ್ ಜೋಶಿ ಆರೋಪಕ್ಕೆ ಮರ್ಸಿಡಿಸ್ ಬೆಂಜ್ ಕಂಪನಿ ತಿರುಗೇಟು

ಮುಂಬೈ: ಭಾರತದ ಜನಪ್ರಿಯ ಲೈಫ್‌ಸ್ಟೈಲ್ ವ್ಲಾಗರ್ ಸೌರವ್ ಜೋಶಿ ಇತ್ತೀಚೆಗೆ ತಮ್ಮ ವೀಡಿಯೊ ಒಂದರಲ್ಲಿ ಮಾಡಿದ ಗಂಭೀರ ಆರೋಪವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ತಮ್ಮ ಐಷಾರಾಮಿ ಮರ್ಸಿಡಿಸ್ ಬೆಂಜ್ ಜಿಎಲ್‌ಸಿ (Mercedes-Benz GLC) ಎಸ್‌ಯುವಿ ಕಾರಿನ ಮೈಲೇಜ್ ಹಠಾತ್ತನೆ 16-17 ಕಿಲೋಮೀಟರ್‌ನಿಂದ ಕೇವಲ 5 ಕಿಲೋಮೀಟರ್‌ಗೆ ಕುಸಿದಿದೆ ಎಂದು ಅವರು ಹೇಳಿಕೊಂಡಿದ್ದರು. ಇದಕ್ಕೆ ಸರ್ಕಾರ ಕಡ್ಡಾಯಗೊಳಿಸಿರುವ ಶೇ. 20ರಷ್ಟು ಎಥನಾಲ್ ಮಿಶ್ರಿತ ಇ20 (E20) ಪೆಟ್ರೋಲ್ ಕಾರಣ ಎಂದು ಅವರು ನೇರವಾಗಿ ಬೆರಳು ತೋರಿಸಿದ್ದರು….

Read More
1 year to sigandur bridge inauguration people celebrating today

Sigandur Bridge: ಸಿಗಂದೂರು ಸೇತುವೆ ಲೋಕಾರ್ಪಣೆಗೆ ಒಂದು ವರ್ಷ: ಇಂದು ಸಂಜೆ ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಸಿಗಂದೂರು: ಹಲವು ವರ್ಷಗಳ ಸುದೀರ್ಘ ಹೋರಾಟ ಹಾಗೂ ನಿರಂತರ ನಿರೀಕ್ಷೆಯ ನಂತರ ಬಹುನಿರೀಕ್ಷಿತ ಸಿಗಂದೂರು ಸೇತುವೆ (Sigandur Bridge) ಲೋಕಾರ್ಪಣೆಯಾಗಿ ಸುಮಾರು ಒಂದು ವರ್ಷ ಆಗಿದೆ, ಈ ಐತಿಹಾಸಿಕ ಕ್ಷಣವನ್ನು ಹಬ್ಬದಂತೆ ಆಚರಿಸಲು ಸಾರ್ವಜನಿಕರು ಸನ್ನದ್ಧರಾಗಿದ್ದಾರೆ. ಸೇತುವೆ ನಿರ್ಮಾಣಕ್ಕಾಗಿ ನಡೆಸಿದ ಅವಿರತ ಹೋರಾಟದ ಸವಿನೆನಪಿಗಾಗಿ ಇಂದು ಸಂಜೆ ವಿಶೇಷ ಸಂಭ್ರಮಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ. ಪಟಾಕಿ ಸಿಡಿಸಿ ಸಂಭ್ರಮಾಚರಣೆ ಇಂದು, ಅಂದರೆ ಜುಲೈ 13ರ ಸೋಮವಾರ ಸಂಜೆ 7:30ಕ್ಕೆ ಸರಿಯಾಗಿ ಸೇತುವೆಯ ಹೋರಾಟಗಾರರು, ಸ್ಥಳೀಯ ಮುಖಂಡರು ಹಾಗೂ ಭಾಗದ ಸಾರ್ವಜನಿಕರೆಲ್ಲರೂ…

Read More
BJP Wont Survive in Karnataka Without a November Revolution MLA Yatnals Direct Warning to Leadership

Yatnal: ರಾಜ್ಯ ಬಿಜೆಪಿಯಲ್ಲಿ ಮುಗಿಯದ ಅಸಮಾಧಾನ: “ನವೆಂಬರ್ ಕ್ರಾಂತಿ ಆಗದಿದ್ದರೆ ಕರ್ನಾಟಕದಲ್ಲಿ ಬಿಜೆಪಿ ಉಳಿಯಲ್ಲ” ಎಂದು ಯತ್ನಾಳ್ ಗಂಭೀರ ಎಚ್ಚರಿಕೆ!

ವಿಜಯಪುರ: ರಾಜ್ಯ ಬಿಜೆಪಿಯ ಒಳಗಿನ ಭಿನ್ನಮತ ಮತ್ತೊಮ್ಮೆ ಸ್ಪೋಟಗೊಂಡಿದ್ದು, ಪಕ್ಷದ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಅವರು ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಮತ್ತೊಂದು ಸುತ್ತಿನ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಬಿಜೆಪಿಯಲ್ಲಿ ಬಹುಚರ್ಚಿತ ‘ನವೆಂಬರ್ ಕ್ರಾಂತಿ’ ವಿಚಾರವಾಗಿ ವಿಜಯಪುರದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ಅವರ ನಾಯಕತ್ವದಲ್ಲಿ ಬಿಜೆಪಿ ಸಾಗಿದರೆ ಪಕ್ಷ ಮುಗಿದು ಹೋಗುತ್ತದೆ ಎಂದು ತೀವ್ರ ಆತಂಕ ವ್ಯಕ್ತಪಡಿಸಿದರು. ಪ್ರಸ್ತುತ ರಾಜ್ಯಾಧ್ಯಕ್ಷರ ಬದಲಾವಣೆಯಾಗದಿದ್ದರೆ ಮುಂಬರುವ ದಿನಗಳಲ್ಲಿ ಕರ್ನಾಟಕದಲ್ಲಿ ಬಿಜೆಪಿ…

Read More
National Security at Risk R Ashok Demands Immediate Halt to Congress SIR Process

R Ashok: ಎಸ್‌ಐಆರ್ ಪ್ರಕ್ರಿಯೆಯನ್ನು ಕಾಂಗ್ರೆಸ್ ಹೈಜಾಕ್ ಮಾಡುತ್ತಿದೆ: ಪ್ರತಿಪಕ್ಷ ನಾಯಕ ಆರ್. ಅಶೋಕ್ ಗಂಭೀರ ಆರೋಪ

ಚಾಮರಾಜನಗರ: ಶಾಶ್ವತ ನಿವಾಸಿ ಪ್ರಮಾಣಪತ್ರದ ಮೂಲಕ ಎಸ್‌ಐರ್‌ ಪ್ರಕ್ರಿಯೆಯನ್ನೇ ಕಾಂಗ್ರೆಸ್‌ ಹೈಜಾಕ್‌ ಮಾಡುತ್ತಿದೆ. ಇದರಿಂದ ದೇಶದ ಭದ್ರತೆಗೆ ಧಕ್ಕೆಯಾಗಿದ್ದು, ಕೂಡಲೇ ಈ ಪ್ರಕ್ರಿಯೆಯನ್ನು ನಿಲ್ಲಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashok) ಆಗ್ರಹಿಸಿದರು. ಅಲ್ಪಸಂಖ್ಯಾತರನ್ನ ಓಲೈಸಲು ಯತ್ನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್‌ಐಆರ್‌ ಪ್ರಕ್ರಿಯೆಯ ಮೂಲಕ ಭಾರತೀಯರಿಗೆ ಮಾತ್ರ ಮತದಾನದ ಹಕ್ಕನ್ನು ನೀಡಲಾಗುತ್ತಿದೆ. ಆದರೆ ಕಾಂಗ್ರೆಸ್‌ ಸರ್ಕಾರ ಎಸ್‌ಐಆರ್‌ ಪ್ರಕ್ರಿಯೆಯನ್ನು ಹೈಜಾಕ್‌ ಮಾಡುತ್ತಿದೆ. ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದ ನಂತರ ಶಾಶ್ವತ ನಿವಾಸಿ ಪ್ರಮಾಣಪತ್ರ ನೀಡಲಾಗುತ್ತಿದೆ….

Read More
Bengaluru Stray Dog Control GBA Steps Up Sterilization and Anti Rabies Drives Across the City

GBA: ಬೆಂಗಳೂರು ಪಶ್ಚಿಮ ವಲಯದಲ್ಲೇ ಇವೆ 69 ಸಾವಿರಕ್ಕೂ ಹೆಚ್ಚು ಬೀದಿ ನಾಯಿಗಳು: ಕಳೆದೊಂದು ತಿಂಗಳಲ್ಲೇ 465 ಶ್ವಾನಗಳಿಗೆ ಲಸಿಕೆ!

ಬೆಂಗಳೂರು ಮಹಾನಗರದಲ್ಲಿ ಬೀದಿ ನಾಯಿಗಳ ಸಂಖ್ಯೆಯನ್ನು ಹತೋಟಿಗೆ ತರಲು (Stray Dogs) ಹಾಗೂ ರೇಬಿಸ್ ಮುಕ್ತ ನಗರವನ್ನಾಗಿಸಲು ಪಾಲಿಕೆಯ (GBA) ಪಶುಪಾಲನಾ ವಿಭಾಗವು ವಿಶೇಷ ಕಾರ್ಯಚರಣೆ ಕೈಗೆತ್ತಿಕೊಂಡಿದೆ. ಶ್ವಾನಗಳಿಗೆ ಲಸಿಕೆ ಹಾಕುವುದು ಹಾಗೂ ಸಂತಾನಹರಣ ಚಿಕಿತ್ಸೆ (ಎಬಿಸಿ) ನೀಡುವ ಪ್ರಕ್ರಿಯೆಗೆ ಈಗ ಮತ್ತಷ್ಟು ವೇಗ ಸಿಕ್ಕಿದೆ. ಪಶ್ಚಿಮ ವಲಯದ ಅಂಕಿ-ಅಂಶ: ಇತ್ತೀಚಿನ ಸಮೀಕ್ಷೆಯೊಂದರ ಅನ್ವಯ, ಬೆಂಗಳೂರಿನ ಪಶ್ಚಿಮ ವಲಯದ ಭಾಗದಲ್ಲೇ ಅಂದಾಜು 69,341 ಬೀದಿ ಶ್ವಾನಗಳು ಇರುವುದು ಪತ್ತೆಯಾಗಿದೆ. ಇವುಗಳ ಪೈಕಿ ಕಳೆದ ಒಂದು ತಿಂಗಳ ಅವಧಿಯಲ್ಲಿ…

Read More
Dasara Kambala Row FIR Against Sports Officer Over Illegal Tree Cutting in Mysuru

Kambala: ಮೈಸೂರು ಕಂಬಳಕ್ಕೆ ಮತ್ತೊಂದು ಕಂಟಕ: ಅನುಮತಿಯಿಲ್ಲದೆ 25 ಮರಗಳ ಮಾರಣಹೋಮ; ಅರಣ್ಯ ಇಲಾಖೆ ಬಿಗಿ ಕ್ರಮ

ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಕಂಬಳ (Kambala) ಕ್ರೀಡಾಕೂಟಕ್ಕೆ ವಿವಾದಗಳ ಬೆನ್ನಲ್ಲೇ ಈಗ ಮತ್ತೊಂದು ಹೊಸ ಕಾನೂನು ಸಂಕಷ್ಟ ಎದುರಾಗಿದೆ. ಕಂಬಳದ ಟ್ರ್ಯಾಕ್ ನಿರ್ಮಾಣಕ್ಕಾಗಿ ಮೈಸೂರಿನ ಸಾತಗಳ್ಳಿ ಪ್ರದೇಶದಲ್ಲಿ ಜಾಗವನ್ನು ಸಿದ್ಧಪಡಿಸುವ ವೇಳೆ, ಯಾವುದೇ ಮುನ್ಸೂಚನೆ ಹಾಗೂ ಪೂರ್ವಾನುಮತಿ ಇಲ್ಲದೆ ಕಾನೂನುಬಾಹಿರವಾಗಿ ಮರಗಳನ್ನು ಕತ್ತರಿಸಿರುವ ಗಂಭೀರ ಆರೋಪ ಕೇಳಿಬಂದಿದೆ. ಮೂವರ ವಿರುದ್ಧ ಎಫ್‌ಐಆರ್‌ ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯು ಕಠಿಣ ಕ್ರಮ ಜರುಗಿಸಿದ್ದು, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕರು (ಡಿಡಿ) ಸೇರಿದಂತೆ ಒಟ್ಟು…

Read More
Shocking AC Train Passengers Steal 1 27 Crore Bedroll Items in 4 Years Contractors Lose ₹104 Crore

Shocking: ಎಸಿ ರೈಲು ಪ್ರಯಾಣಿಕರ ಕೈಚಳಕ: ನಾಲ್ಕು ವರ್ಷಗಳಲ್ಲಿ ಬರೋಬ್ಬರಿ 1.27 ಕೋಟಿ ಬೆಡ್‌ರೋಲ್ ಸಾಮಗ್ರಿಗಳು ಕಳುವು

ನವದೆಹಲಿ: ರೈಲ್ವೆಯ ಹವಾನಿಯಂತ್ರಿತ (AC) ಬೋಗಿಗಳಲ್ಲಿ ಪ್ರಯಾಣಿಸುವ ಪ್ರತಿಯೊಬ್ಬರಿಗೂ ಎರಡು ಬೆಡ್‌ಶೀಟ್‌ಗಳು, ಒಂದು ದಿಂಬು, ದಿಂಬಿನ ಕವರ್ ಮತ್ತು ಮುಖ ಒರೆಸುವ ಸಣ್ಣ ಟವಲ್ ಒಳಗೊಂಡ ಬೆಡ್‌ರೋಲ್ ಕಿಟ್ ಅನ್ನು ನೀಡಲಾಗುತ್ತದೆ. ಆದರೆ, ಪ್ರತಿ ಸಾವಿರ ಪ್ರಯಾಣಿಕರಲ್ಲಿ ಒಬ್ಬರು ಈ ಸಾಮಗ್ರಿಗಳನ್ನು ತಮ್ಮ ಬ್ಯಾಗ್‌ಗೆ ಹಾಕಿಕೊಂಡು ಮನೆಗೆ ಕೊಂಡೊಯ್ಯುತ್ತಿದ್ದಾರೆ. ಕೋವಿಡ್ ಸಾಂಕ್ರಾಮಿಕದ ನಂತರ ಅಂದರೆ ಜನವರಿ 2022 ರಿಂದ ಮೇ 2026 ರವರೆಗಿನ ಅವಧಿಯಲ್ಲಿ ದೇಶಾದ್ಯಂತ ರೈಲುಗಳಲ್ಲಿ ಬರೋಬ್ಬರಿ 1.27 ಕೋಟಿ ಬೆಡ್‌ರೋಲ್ ವಸ್ತುಗಳು ಕಳುವಾಗಿವೆ ಎಂಬ…

Read More