Sandalwood: ಹಿರಿಯ ನಟಿ ಎಂ.ಎನ್. ಲಕ್ಷ್ಮೀದೇವಿ ನಿಧನ ವದಂತಿಗೆ ತೆರೆ: ಅಜ್ಜಿ ಆರೋಗ್ಯವಾಗಿದ್ದಾರೆ ಎಂದು ಸ್ಪಷ್ಟಪಡಿಸಿದ ಮೊಮ್ಮಗಳು
ಬೆಂಗಳೂರು: ಕನ್ನಡ ಚಿತ್ರರಂಗದ (Sandalwood) ಸುವರ್ಣ ಯುಗವನ್ನು ಕಂಡ ಹಿರಿಯ ಹಾಗೂ ದಂತಕಥೆ ಎನಿಸಿರುವ ಹಿರಿಯ ಹಾಸ್ಯನಟಿ ಎಂ.ಎನ್. ಲಕ್ಷ್ಮೀದೇವಿ…
ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…
ಬೆಂಗಳೂರು: ಕನ್ನಡ ಚಿತ್ರರಂಗದ (Sandalwood) ಸುವರ್ಣ ಯುಗವನ್ನು ಕಂಡ ಹಿರಿಯ ಹಾಗೂ ದಂತಕಥೆ ಎನಿಸಿರುವ ಹಿರಿಯ ಹಾಸ್ಯನಟಿ ಎಂ.ಎನ್. ಲಕ್ಷ್ಮೀದೇವಿ ಅವರು ಇಹಲೋಕತ್ಯಜಿಸಿದ್ದಾರೆ ಎಂಬ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ಸುಳ್ಳು ಸುದ್ದಿಗೆ ಅವರ ಮೊಮ್ಮಗಳು ಹಾಗೂ ನಟಿಯಾದ ದೀಪಿಕಾ ಶರಣ್ ಅವರು ಅಧಿಕೃತವಾಗಿ ತೆರೆ ಎಳೆದಿದ್ದಾರೆ. ಹಿರಿಯ ಚೇತನದ ಆರೋಗ್ಯದ ಕುರಿತು ವಿನಾಕಾರಣ ಹಬ್ಬುತ್ತಿರುವ ವಾದ-ವಿವಾದಗಳಿಗೆ ಸ್ಪಷ್ಟನೆ ನೀಡಿರುವ ಅವರು, ತಮ್ಮ ಅಜ್ಜಿ ಲಕ್ಷ್ಮೀದೇವಿ ಅವರು ಸಂಪೂರ್ಣ ಆರೋಗ್ಯವಾಗಿದ್ದು, ಪ್ರಸ್ತುತ ಉತ್ಸಾಹದಿಂದ ನಡೆದಾಡುತ್ತಿರುವ ವಿಶೇಷ ವಿಡಿಯೋವನ್ನು ಸಾರ್ವಜನಿಕವಾಗಿ…
ಕಲಬುರಗಿ: ಕರ್ನಾಟಕ ಲೋಕಸೇವಾ ಆಯೋಗದ (KPSC) ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ (Shivashankarappa Sahukar) ಅವರ ಸುತ್ತ ವಿವಾದಗಳ ಸುಳಿಯು ದಿನದಿಂದ ದಿನಕ್ಕೆ ಬಿಗಿಯುತ್ತಿದ್ದು, ಒಂದರ ಮೇಲೊಂದರಂತೆ ಗಂಭೀರ ಸ್ವರೂಪದ ಅಕ್ರಮಗಳು ಮತ್ತು ವಂಚನೆ ಪ್ರಕರಣಗಳು ಬಹಿರಂಗಗೊಳ್ಳುತ್ತಿವೆ. ಈಗಾಗಲೇ ವಿವಿಧ ನೇಮಕಾತಿ ಹಗರಣಗಳ ಮೂಲಕ ಕಾನೂನಿನ ಕುಣಿಕೆಗೆ ಸಿಲುಕಿರುವ ಇವರ ವಿರುದ್ಧ ಇದೀಗ ಮತ್ತೊಂದು ಹೊಸ ಮತ್ತು ಗಂಭೀರ ಭೂಕಬಳಿಕೆ ಆರೋಪ ಕೇಳಿಬಂದಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಅಣಬಿ ಗ್ರಾಮದಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸುವ ಮೂಲಕ…
ಬೆಂಗಳೂರು: ಬಾಕ್ಸ್ ಆಫೀಸ್ನಲ್ಲಿ ಸಂಚಲನ ಮೂಡಿಸಿದ್ದ ‘ಕೆಜಿಎಫ್ ಚಾಪ್ಟರ್ 2’ ಸಿನಿಮಾದ ಬಿಡುಗಡೆಯ ಬಳಿಕ ಅಭಿಮಾನಿಗಳು ಬಹುನಿರೀಕ್ಷೆಯಿಂದ ಕಾಯುತ್ತಿದ್ದ ರಾಕಿಂಗ್ ಸ್ಟಾರ್ ಯಶ್ (Actor Yash) ಅವರ ಬಹುಕೋಟಿ ವೆಚ್ಚದ ‘ಟಾಕ್ಸಿಕ್’ ಸಿನಿಮಾ ಇತ್ತೀಚೆಗಷ್ಟೇ ತೆರೆಕಂಡು ಪ್ರೇಕ್ಷಕರ ಮುಂದೆ ಬಂದಿದೆ. ಸಿನಿರಂಗದಲ್ಲಿ ವಿಭಿನ್ನ ಚರ್ಚೆಗಳಿಗೆ ಗ್ರಾಸವಾಗಿರುವ ಈ ಚಿತ್ರವು ಬಾಕ್ಸ್ ಆಫೀಸ್ನಲ್ಲಿ ಗಣನೀಯ ಗಳಿಕೆ ಮಾಡುವಲ್ಲಿ ಯಶಸ್ವಿಯಾಗಿದೆ. ಆದರೆ, ನಿರೀಕ್ಷಿತ ಮಟ್ಟದಲ್ಲಿ ಎಲ್ಲರಿಗೂ ಚಿತ್ರವು ಹಿಡಿಸದೆ ಕೆಲವೊಮ್ಮೆ ಮಿಶ್ರ ಪ್ರತಿಕ್ರಿಯೆಗಳನ್ನೂ ಎದುರಿಸಬೇಕಾಯಿತು. ‘ಕೆಜಿಎಫ್’ ಸೃಷ್ಟಿಸಿದ ಅಲೆ ಹಾಗೂ…
ಬೆಂಗಳೂರು: ರಾಜ್ಯದ ಮಾರುಕಟ್ಟೆಗಳಲ್ಲಿ ರೈತರು, ವರ್ತಕರು ಹಾಗೂ ಶ್ರಮಿಕ ವರ್ಗದವರು ಎದುರಿಸುತ್ತಿರುವ ಸಮಸ್ಯೆಗಳನ್ನು ನೇರವಾಗಿ ಮನಗಾಣುವ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಮಂಗಳವಾರ ಮುಂಜಾನೆ ಆರು ಗಂಟೆಗೆ ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ಅನಿರೀಕ್ಷಿತ ಭೇಟಿ ನೀಡಿ ಸಕಲ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಬೆಳ್ಳಂಬೆಳಗ್ಗೆ ಮಾರುಕಟ್ಟೆಗೆ ಆಗಮಿಸಿದ ಅವರು, ಈರುಳ್ಳಿ, ಆಲೂಗಡ್ಡೆ, ಶುಂಠಿ ಹಾಗೂ ಬೆಳ್ಳುಳ್ಳಿ ಸೇರಿದಂತೆ ವಿವಿಧ ಮಾರುಕಟ್ಟೆ ವಿಭಾಗಗಳಿಗೆ ನಡೆದುಕೊಂಡೇ ತೆರಳಿ ವಹಿವಾಟುಗಳನ್ನು ವೀಕ್ಷಿಸಿದರು. ಈ ವೇಳೆ ಮಾರುಕಟ್ಟೆಯಲ್ಲಿ ಹಾಜರಿದ್ದ ರೈತರು,…
ಬೆಂಗಳೂರು: ರಾಜ್ಯದ ಮಾರುಕಟ್ಟೆಗಳಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ನೇರವಾಗಿ ತಿಳಿದುಕೊಳ್ಳುವ ಮತ್ತು ಸ್ಥಳದಲ್ಲೇ ಪರಿಹಾರ ಒದಗಿಸುವ ಮಹತ್ವದ ಉದ್ದೇಶದೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಮಂಗಳವಾರ ಮುಂಜಾನೆ ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ಅನಿರೀಕ್ಷಿತ ಭೇಟಿ ನೀಡಿ ಸಕಲ ಪರಿಶೀಲನೆ ನಡೆಸಿದರು. ಬೆಳ್ಳಂಬೆಳಗ್ಗೆ ಮಾರುಕಟ್ಟೆಗೆ ಆಗಮಿಸಿದ ಸಿಎಂ ಅವರು, ಅಲ್ಲಿಗೆ ತರಕಾರಿ ಹಾಗೂ ಇತರೆ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಲು ತಂದಿದ್ದ ಈರುಳ್ಳಿ, ಬೆಳ್ಳುಳ್ಳಿ, ಆಲೂಗಡ್ಡೆ ಹಾಗೂ ತೆಂಗು ಬೆಳೆಗಾರರು, ಸ್ಥಳೀಯ ವರ್ತಕರು ಹಾಗೂ…
ಬೆಂಗಳೂರು: ಕೆಜಿಎಫ್’ ಸರಣಿಯ ಬ್ರಹ್ಮಾಂಡ ಯಶಸ್ಸಿನ ನಂತರ ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ (Toxic) ಸಿನಿಮಾ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಂಡು ನಿರೀಕ್ಷಿತ ಮಟ್ಟದ ಯಶಸ್ಸು ಗಳಿಸಲು ಸಾಧ್ಯವಾಗಿರಲಿಲ್ಲ. ಥಿಯೇಟರ್ನಲ್ಲಿ ಎದುರಾದ ಈ ಹಿನ್ನಡೆಯ ಬೆನ್ನಲ್ಲೇ, ಚಿತ್ರತಂಡಕ್ಕೆ ಒಟಿಟಿ (OTT) ಡಿಜಿಟಲ್ ಹಕ್ಕುಗಳ ಮಾರಾಟದಲ್ಲೂ ಮತ್ತೊಂದು ದೊಡ್ಡ ಆಘಾತ ಎದುರಾಗಿದೆ. ಬಾಲಿವುಡ್ ಹಂಗಾಮಾ ವರದಿಯ ಪ್ರಕಾರ, ಈ ಚಿತ್ರದ ಡಿಜಿಟಲ್ ಹಕ್ಕುಗಳು ಇಂದಿಗೂ ಮಾರಾಟವಾಗದೆ ಉಳಿದಿದ್ದು, ಪ್ರಮುಖ ಒಟಿಟಿ ಸಂಸ್ಥೆಗಳು ಈಗ ತೀರಾ ಕಡಿಮೆ ಮೊತ್ತಕ್ಕೆ ಹಕ್ಕುಗಳನ್ನು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ (A1) ಪವಿತ್ರಾ ಗೌಡ (Pavitra Gowda) ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಜೈಲಿನಲ್ಲಿ ತಮಗೆ ಎದುರಾಗುತ್ತಿದ್ದ ಸಾಲು ಸಾಲು ಆರೋಗ್ಯ ಸಮಸ್ಯೆಗಳು ಹಾಗೂ ಕಿರಿಕಿರಿಯಿಂದ ಬೇಸತ್ತು, ಬ್ಯಾರಕ್ ಬದಲಾವಣೆ ಮಾಡುವಂತೆ ಅವರು ಕೋರ್ಟ್ಗೆ ಮನವಿ ಮಾಡಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ 59ನೇ ಸೆಷನ್ಸ್ ನ್ಯಾಯಾಲಯವು ಪವಿತ್ರಾ ಗೌಡಗೆ ಕೊಂಚ ಸಮಾಧಾನ ತರುವಂತಹ ಮಹತ್ವದ ಸೂಚನೆಯನ್ನು ನೀಡಿದೆ. ಬೇರೆ ಬ್ಯಾರಕ್ಗೂ ಸ್ಥಳಾಂತರಿಸಲು…