Rahul Gandhi: ಮೋದಿ ಮತ್ತು ಅವರ ತಾಯಿಗೆ ಅಪಮಾನ ಆರೋಪ: ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಭಾರಿ ಆಕ್ರೋಶ!
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ವೃದ್ಧೆಯೊಬ್ಬರೊಂದಿಗೆ ನಡೆಸಿದ ಸಂವಾದವನ್ನು ರಾಹುಲ್ ಗಾಂಧಿ (Rahul Gandhi) ಭಾಗವಹಿಸಿದ್ದ ಕಾರ್ಯಕ್ರಮವೊಂದರಲ್ಲಿ ಅಣಕು…
ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ವೃದ್ಧೆಯೊಬ್ಬರೊಂದಿಗೆ ನಡೆಸಿದ ಸಂವಾದವನ್ನು ರಾಹುಲ್ ಗಾಂಧಿ (Rahul Gandhi) ಭಾಗವಹಿಸಿದ್ದ ಕಾರ್ಯಕ್ರಮವೊಂದರಲ್ಲಿ ಅಣಕು ಮಾಡಲಾಗಿರುವುದು ಇದೀಗ ಆಡಳಿತಾರೂಢ ಬಿಜೆಪಿ ಮತ್ತು ವಿಪಕ್ಷ ಕಾಂಗ್ರೆಸ್ ನಡುವೆ ತೀವ್ರ ರಾಜಕೀಯ ಸಮರಕ್ಕೆ ಕಾರಣವಾಗಿದೆ. ಮಧ್ಯಪ್ರದೇಶದ ಇಂದೋರ್ನಲ್ಲಿ ರಾಯ್ಬರೇಲಿ ಸಂಸದ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆದ ‘ಛತ್ರೋನ್ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ತೀವ್ರ…
ಹಾಸನ: ಜಿಲ್ಲೆಯ ಸಕಲೇಶಪುರಕ್ಕೆ ಭೇಟಿ ನೀಡಿ ಸಾರ್ವಜನಿಕರೊಂದಿಗೆ ಸಮಾಲೋಚನೆ ನಡೆಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, (DK Shivakumar) ವಿವಾದಾತ್ಮಕ ಕಸ್ತೂರಿರಂಗನ್ ವರದಿ ಕುರಿತು ನಾಳೆಯಿಂದ ಆರಂಭವಾಗಲಿರುವ ವಿಶೇಷ ವಿಧಾನಮಂಡಲ ಅಧಿವೇಶನದಲ್ಲಿ ವಿಸ್ತೃತವಾಗಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಮಲೆನಾಡು ಹಾಗೂ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ವಿವಿಧ ಜಿಲ್ಲೆಗಳ ಶಾಸಕರು, ರೈತ ಮುಖಂಡರು ಮತ್ತು ಸ್ಥಳೀಯ ನಾಗರಿಕರೊಂದಿಗೆ ಈಗಾಗಲೇ ಸಮಗ್ರ ಚರ್ಚೆ ನಡೆಸಲಾಗಿದ್ದು, ಅವರಿಂದ ಸಾಕಷ್ಟು ಉಪಯುಕ್ತ ಸಲಹೆ ಹಾಗೂ…
ಮುಂಬೈ: ನಟಿ ಶ್ರುತಿ ಹಾಸನ್ (Shruti Hassan) ತಮ್ಮ ಮುಟ್ಟಿನ ಸಮಯದ ತೀವ್ರ ನೋವು ಮತ್ತು ಮುಟ್ಟಿನ ಆರೋಗ್ಯದ ಕುರಿತು ಸಮಾಜದಲ್ಲಿರುವ ಅರಿವಿನ ಕೊರತೆಯ ಬಗ್ಗೆ ಇತ್ತೀಚೆಗೆ ಮುಕ್ತವಾಗಿ ಮಾತನಾಡಿದ್ದಾರೆ. ಮಹಿಳೆಯರು ಎದುರಿಸುವ ಈ ಮಾಸಿಕ ಸವಾಲನ್ನು ಪುರುಷರೂ ಸಹ ಅನುಭವಿಸುವಂತಿದ್ದರೆ ಇದರ ಗಾಂಭೀರ್ಯ ಅವರಿಗೆ ಅರ್ಥವಾಗುತ್ತಿತ್ತು ಎಂದು ಅವರು ಹೇಳಿದ್ದಾರೆ. ಪ್ರಮುಖವಾಗಿ ಉದ್ಯೋಗ ಒಪ್ಪಂದಗಳಲ್ಲಿಯೇ ಮುಟ್ಟಿನ ರಜೆಯನ್ನು (ಪಿರಿಯಡ್ ಲಿವ್) ಕಡ್ಡಾಯವಾಗಿ ಸೇರಿಸಬೇಕು ಎಂಬುದು ತಮ್ಮ ಇಚ್ಛೆಯಾಗಿದೆ ಎಂದು ಅವರು ತಿಳಿಸಿದ್ದಾರೆ. ಮುಟ್ಟಿನ ನೋವನ್ನು ಬಹುತೇಕ…
ಹುಬ್ಬಳ್ಳಿ: ಮುಂಬರುವ ಗಣೇಶೋತ್ಸವ ಹಾಗೂ ಮೂರ್ತಿ ವಿಸರ್ಜನಾ ಮೆರವಣಿಗೆಗಳ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ (Hubballi) ಅವಳಿ ನಗರಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಸಶಕ್ತವಾಗಿ ಕಾಪಾಡುವ ಉದ್ದೇಶದಿಂದ ಪೊಲೀಸ್ ಇಲಾಖೆಯು ಅತ್ಯಂತ ಕಠಿಣ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಹಬ್ಬದ ಆಚರಣೆಗಳ ಸಮಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ತಡೆಯಲು ನಗರ ಪೊಲೀಸ್ ಆಯುಕ್ತರು ಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಭೂಷಣ್ ಬೊರಸೆ ಅವರು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಐದು ವಿಭಿನ್ನ ಹಂತಗಳಲ್ಲಿ ಮದ್ಯ ಮಾರಾಟ, ಸಾಗಾಣಿಕೆ ಹಾಗೂ…
ಇರಾನ್: ಇಲ್ಲಿನ ರಾಜಧಾನಿ ಟೆಹ್ರಾನ್ನಲ್ಲಿ ಶುಕ್ರವಾರ ನಡೆದ 10 ಕಿಲೋಮೀಟರ್ (Iran) ಓಟದ ಸ್ಪರ್ಧೆಯಲ್ಲಿ ನೂರಾರು ಮಹಿಳೆಯರು ಹಿಜಾಬ್ ಅಥವಾ ಶಿರವಸ್ತ್ರ ಧರಿಸದೆ ಪಾಲ್ಗೊಳ್ಳುವ ಮೂಲಕ ಜಾಗತಿಕ ಮಟ್ಟದಲ್ಲಿ ತೀವ್ರ ಗಮನ ಸೆಳೆದಿದ್ದಾರೆ. ಟೆಹ್ರಾನ್ನ ವೆಲಾಯತ್ ಬ್ಲಾಕ್ನಲ್ಲಿ ನಡೆದ ‘ಟೆಹ್ರಾನ್ ೧೦-ಕೆ’ ಓಟದ ಸ್ಪರ್ಧೆಯಲ್ಲಿ ಹಲವು ಮಹಿಳೆಯರು ತಮ್ಮ ತಲೆಗೂದಲನ್ನು ಮುಚ್ಚಿಕೊಳ್ಳದೆ ಮುಕ್ತವಾಗಿ ಓಡುತ್ತಿರುವ ದೃಶ್ಯಗಳು ಹಾಗೂ ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿವೆ. ಇರಾನ್ನಲ್ಲಿ ಕಡ್ಡಾಯ ಹಿಜಾಬ್ ನಿಯಮಗಳು ಇಂದಿಗೂ ಜಾರಿಯಲ್ಲಿದ್ದಾಗ್ಯೂ, ಮಹಿಳೆಯರು ಬಹಿರಂಗವಾಗಿ…
ಶಿವಮೊಗ್ಗ: ಕಸ್ತೂರಿ ರಂಗನ್ ವರದಿ ಜಾರಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಆತುರದ ನಿರ್ಧಾರ ಕೈಗೊಳ್ಳುವುದಿಲ್ಲ. ಈ ವಿಷಯವಾಗಿ ಅಧಿಕಾರಿಗಳಷ್ಟೇ ಅಲ್ಲದೆ, ಸ್ಥಳೀಯ ಸಾರ್ವಜನಿಕರು ಹಾಗೂ ರೈತರ ಅಭಿಪ್ರಾಯಗಳನ್ನು ಪಡೆದ ನಂತರವೇ ಕೇಂದ್ರಕ್ಕೆ ಆಕ್ಷೇಪಣೆ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ತೀರ್ಥಹಳ್ಳಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ವಿಶೇಷ ಅಧಿವೇಷನ ಕರೆಯಲಾಗಿದೆ ಎಂದ ಸಿಎಂ ತೀರ್ಥಹಳ್ಳಿಯಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕರ ನೇರ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ನಮ್ಮ ಸರ್ಕಾರವೇ…
ದಾವಣಗೆರೆ: ನಗರದ ಶೇಖರಪ್ಪ ನಗರದಲ್ಲಿ ಇಂದು ಬೆಳಿಗ್ಗೆ ಭೀಕರ (Crime) ಕೊಲೆ ಪ್ರಕರಣವೊಂದು ನಡೆದಿದ್ದು, ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಪ್ರಿಯಕರನೇ ಮಹಿಳೆಯೊಬ್ಬಳನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಕೊಲೆಯಾದ ದುರ್ದೈವಿಯನ್ನು ೪೫ ವರ್ಷದ ನಾಗರತ್ನ ಎಂದು ಗುರುತಿಸಲಾಗಿದ್ದು, ಈ ಸಂಬಂಧ ೩೬ ವರ್ಷದ ಆರೋಪಿ ನಾಗರಾಜ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಏನಿದು ಪ್ರಕರಣ? ಮಾಹಿತಿಗಳ ಪ್ರಕಾರ, ನಾಗರತ್ನ ಅವರು ಹಿಂದೆ ತಮ್ಮ ಪತಿಯನ್ನು ತ್ಯಜಿಸಿ ಮೂರು ಮಕ್ಕಳೊಂದಿಗೆ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಇವರು ಕಳೆದ ಹಲವು ವರ್ಷಗಳಿಂದ…