Iran: ಖಮೇನಿ ಅಂತ್ಯಕ್ರಿಯೆಯಲ್ಲಿ ಭಾರತದ ನಿಯೋಗ ಭಾಗಿ: ‘ಸ್ನೇಹರಾಷ್ಟ್ರ’ದ ಸಹಾನುಭೂತಿ ಮರೆಯಲ್ಲ ಎಂದು ಕೃತಜ್ಞತೆ ಸಲ್ಲಿಸಿದ ಇರಾನ್!
ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ನ ಜಂಟಿ ವೈಮಾನಿಕ ದಾಳಿಗೆ ಬಲಿಯಾಗಿದ್ದ ಇರಾನ್ನ (Iran) ಮಾಜಿ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ…
ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…
ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ನ ಜಂಟಿ ವೈಮಾನಿಕ ದಾಳಿಗೆ ಬಲಿಯಾಗಿದ್ದ ಇರಾನ್ನ (Iran) ಮಾಜಿ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಸಂಸ್ಕಾರದಲ್ಲಿ ಭಾರತದ ಅಧಿಕೃತ ರಾಜತಾಂತ್ರಿಕ ನಿಯೋಗ ಪಾಲ್ಗೊಂಡು ಅಂತಿಮ ಗೌರವ ಸಲ್ಲಿಸಿದೆ. ಭಾರತದ ಈ ನಡೆಯನ್ನು ಮುಕ್ತಕಂಠದಿಂದ ಶ್ಲಾಘಿಸಿರುವ ಇರಾನ್ ಸರ್ಕಾರ ಮತ್ತು ಅಲ್ಲಿನ ಜನತೆ, ಭಾರತೀಯರಿಗೆ ವಿಶೇಷ ಧನ್ಯವಾದಗಳನ್ನು ಸಮರ್ಪಿಸಿದ್ದಾರೆ. ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿರುವ ಭಾರತದಲ್ಲಿನ ಇರಾನ್ ರಾಯಭಾರ ಕಚೇರಿಯು, ಇಡೀ ಇರಾನ್ ಜನತೆಯ ಪರವಾಗಿ ಭಾರತಕ್ಕೆ ಕೃತಜ್ಞತೆ…
ಟೆಹರಾನ್: ಇರಾನ್ನ (Iran) ಪರಮೋಚ್ಚ ನಾಯಕರಾಗಿದ್ದ ಆಯತೊಲ್ಲಾ ಅಲಿ ಖಮೇನಿ ಅವರ ವಾರವಿಡೀ ನಡೆಯಲಿರುವ ಅಂತ್ಯಕ್ರಿಯೆಯ ವಿಧಿವಿಧಾನಗಳನ್ನು ಇರಾನ್ ಸರ್ಕಾರವು ತನ್ನ ರಾಜಕೀಯ ಶಕ್ತಿ ಪ್ರದರ್ಶನ ಹಾಗೂ ಧಾರ್ಮಿಕ ಸಂದೇಶ ರವಾನಿಸುವ ಜಾಗತಿಕ ವೇದಿಕೆಯನ್ನಾಗಿ ಬಳಸಿಕೊಳ್ಳುತ್ತಿದೆ. ಕಳೆದ ಫೆಬ್ರುವರಿ 28ರಂದು ಅಮೆರಿಕ ಮತ್ತು ಇಸ್ರೇಲ್ ನಡೆಸಿದ್ದ ಜಂಟಿ ವೈಮಾನಿಕ ದಾಳಿಯಲ್ಲಿ ಖಮೇನಿ ಮೃತಪಟ್ಟಿದ್ದರು. ಈ ದುರಂತ ಸಂಭವಿಸಿ ದೀರ್ಘ ಅವಧಿಯ ನಂತರ ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸಲಾಗಿರುವ ಈ ಅಂತಿಮಯಾತ್ರೆಯು ಇಡೀ ವಿಶ್ವದ ಗಮನ ಸೆಳೆದಿದೆ. ಅಮೆರಿಕ-ಇಸ್ರೇಲ್ ವಿರುದ್ಧದ…
ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (KPCC) ಗದ್ದುಗೆ ಏರಿರುವ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರು ರಾಜ್ಯದಲ್ಲಿ ಪಕ್ಷ ಸಂಘಟನೆಗೆ (Congress) ಮೇಜರ್ ಸರ್ಜರಿ ಮಾಡಲು ಮುಂದಾಗಿದ್ದಾರೆ. ಇದರ ಮೊದಲ ಹಂತವಾಗಿ, ಕಳೆದ ನಾಲ್ಕೈದು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕೆಪಿಸಿಸಿ ಸರ್ವ ಸದಸ್ಯರ ಮಹತ್ವದ ಸಾಮಾನ್ಯ ಸಭೆಯನ್ನು ಅವರು ಕರೆದಿದ್ದಾರೆ. ಮುಂಬರುವ ಮಂಗಳವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಈ ಬೃಹತ್ ಸಭೆ ಆಯೋಜನೆಗೊಂಡಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ರಾಜ್ಯ ಸರ್ಕಾರದ ಎಲ್ಲಾ…
ನವದೆಹಲಿ: ಕಳೆದ ವರ್ಷ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದಿದ್ದ ಅಮಾಯಕ ಪ್ರವಾಸಿಗರ ಭೀಕರ ಹತ್ಯಾಕಾಂಡದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮಹತ್ವದ ಹೆಜ್ಜೆ ಇಟ್ಟಿದೆ. ಈ ರಕ್ತಪಾತದ ಜಾಲ ಹೆಣೆದಿದ್ದ ಪಾಕಿಸ್ತಾನ ಮೂಲದ ನಿಷೇಧಿತ ಲಷ್ಕರ್-ಎ-ತೊಯ್ಬಾ (LeT) ಉಗ್ರ ಸಂಘಟನೆಯ ಸೂತ್ರಧಾರಿ ಹಫೀಜ್ ಸಯೀದ್ನನ್ನು ಪ್ರಮುಖ ಆರೋಪಿಯನ್ನಾಗಿ ಹೆಸರಿಸಿ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಪೂರಕ ದೋಷಾರೋಪ ಪಟ್ಟಿ (Supplementary Chargesheet) ಸಲ್ಲಿಸಿದೆ. ಜಮ್ಮುವಿನ ವಿಶೇಷ ಎನ್ಐಎ ಕೋರ್ಟ್ಗೆ ಸಲ್ಲಿಕೆಯಾಗಿರುವ ಈ ಚಾರ್ಜ್ಶೀಟ್ನಲ್ಲಿ, ಲಷ್ಕರ್-ಎ-ತೊಯ್ಬಾ…
ಬೆಂಗಳೂರು: ರಾಜ್ಯದಲ್ಲಿ ಜುಲೈ ಮೊದಲ ವಾರದಿಂದ ಮುಂಗಾರು ಮಳೆ ಕೊಂಚ ಚುರುಕುಗೊಂಡು ಜಲಾಶಯಗಳಿಗೆ ಒಳಹರಿವು ಹೆಚ್ಚಾಗಿದ್ದರೂ, ಒಟ್ಟಾರೆ ಮಳೆಯ (Rain) ಹಂಚಿಕೆ ಮಾತ್ರ ಆತಂಕಕಾರಿಯಾಗಿದೆ. ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಬಿಡುಗಡೆ ಮಾಡಿರುವ ಜೂನ್ 1ರಿಂದ ಜುಲೈ 6ರವರೆಗಿನ ಐದು ವಾರಗಳ ಅಧಿಕೃತ ವರದಿಯ ಪ್ರಕಾರ, ರಾಜ್ಯದ 17 ಜಿಲ್ಲೆಗಳಲ್ಲಿ ಇಂದಿಗೂ ಸಕಾಲಕ್ಕೆ ಮಳೆಯಾಗಿಲ್ಲ. ಪರಿಣಾಮವಾಗಿ ಬರೋಬ್ಬರಿ 129 ತಾಲ್ಲೂಕುಗಳು ಬಿತ್ತನೆ ಹಾಗೂ ಕೃಷಿ ಚಟುವಟಿಕೆಗಳಿಗೆ ಸೂಕ್ತ ಮಳೆಯಿಲ್ಲದೆ ಕಂಗಾಲಾಗಿವೆ. ವಿಜಯನಗರದಲ್ಲಿ ಅತ್ಯಂತ ಕಡಿಮೆ ಮಳೆ;…
ದಾವಣಗೆರೆ: ಪ್ರೀತಿಸಿದ ಹುಡುಗಿಯನ್ನು ಕೈಹಿಡಿದ ಯುವಕನಿಗೆ, ಭದ್ರತೆಗಾಗಿ ಹೋದ ಪೊಲೀಸ್ ಠಾಣೆಯ ಅಂಗಳದಲ್ಲೇ ಹುಡುಗಿಯ ಮಾವ ಚಾಕುವಿನಿಂದ (Crime) ಇರಿದಿರುವ ಆಘಾತಕಾರಿ ಘಟನೆ ಚನ್ನಗಿರಿ ತಾಲೂಕಿನ ಬಸವಾಪಟ್ಟಣದಲ್ಲಿ ನಡೆದಿದೆ. ಈ ಮಾರಣಾಂತಿಕ ದಾಳಿಯಲ್ಲಿ ಕಂಚಗಾರನಹಳ್ಳಿ ನಿವಾಸಿ ಸಿದ್ದೇಶ್ ಎಂಬ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಏನಿದು ಘಟನೆ? ದಾಗಿನಕಟ್ಟೆ ಗ್ರಾಮದ ಯುವತಿ ಮತ್ತು ಸಿದ್ದೇಶ್ ನಡುವೆ ಕಳೆದ ಕೆಲವು ವರ್ಷಗಳಿಂದ ಪ್ರೇಮಾಂಕುರವಾಗಿತ್ತು. ಇತ್ತೀಚೆಗಷ್ಟೇ ಇಬ್ಬರೂ ಮನೆಯವರ ಇಚ್ಛೆಗೆ ವಿರುದ್ಧವಾಗಿ ಮದುವೆಯಾಗಿದ್ದರು. ಆದರೆ, ಈ ಅಂತರ್ಜಾತಿ ಅಥವಾ ಪ್ರೇಮ ವಿವಾಹವು…
ಬೆಂಗಳೂರು: ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯ ಅಕ್ರಮಗಳ ಆರೋಪ ಈಗ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಭಾರೀ ವಾಕ್ಸಮರಕ್ಕೆ ಕಾರಣವಾಗಿದೆ. ಈ ಅಕ್ರಮದ ಹಿಂದೆ ಸರ್ಕಾರದ ಕೈವಾಡವಿದೆ ಎಂಬ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಆರೋಪಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಎಸ್ಐಆರ್ ಪ್ರಕ್ರಿಯೆಯನ್ನು ಮುಂದುವರಿಸುವುದು ಅಥವಾ ರದ್ದುಗೊಳಿಸುವುದು ಚುನಾವಣಾ ಆಯೋಗದ ಜವಾಬ್ದಾರಿಯೇ ಹೊರತು ಸರ್ಕಾರದ ಕೆಲಸವಲ್ಲ ಎಂದಿರುವ ಅವರು,…