Crime: ಹೆಂಡತಿ ನೈಟಿ ಧರಿಸಿದ್ದ ಬೆಂಕಿ ಹಚ್ಚಿದ ಗಂಡ, ಸೀಮೆಎಣ್ಣೆ ಸುರಿದು ಹತ್ಯೆಗೆ ಯತ್ನ
ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ಪತ್ನಿ ನೈಟಿ ಧರಿಸಿದ್ದಕ್ಕೆ ಸಿಟ್ಟಿಗೆದ್ದ ಪತಿಯೊಬ್ಬ ಆಕೆಗೆ ಬೆಂಕಿ ಹಚ್ಚಿ ಹಲ್ಲೆ…
ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…
ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ಪತ್ನಿ ನೈಟಿ ಧರಿಸಿದ್ದಕ್ಕೆ ಸಿಟ್ಟಿಗೆದ್ದ ಪತಿಯೊಬ್ಬ ಆಕೆಗೆ ಬೆಂಕಿ ಹಚ್ಚಿ ಹಲ್ಲೆ ನಡೆಸಿರುವ ದಾರುಣ (Crime) ಘಟನೆ ನಡೆದಿದೆ. ಸೀರೆ ಧರಿಸುವಂತೆ ಒತ್ತಾಯ ಕೃಷ್ಣ ಪಾಟೀಲ್ (34) ಎಂಬಾತ ತನ್ನ ಪತ್ನಿ ಮಂಜುಳಾ ಪಾಟೀಲ್ (32) ಮೇಲೆ ಸೀರೆ ಧರಿಸುವಂತೆ ಪದೇ ಪದೇ ಒತ್ತಾಯಿಸುತ್ತಿದ್ದನು, ಈ ವಿಚಾರದಲ್ಲಿ ದಂಪತಿಗಳ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ರಾತ್ರಿ ಇದೇ ವಿಷಯಕ್ಕೆ ಸಂಬಂಧಿಸಿದಂತೆ ದಂಪತಿಗಳ ನಡುವೆ…
ಬೆಂಗಳೂರು:ಬೆಂಗಳೂರಿನಲ್ಲಿ (Bengaluru) ಕೇವಲ ಸಣ್ಣ ಕಾರಣವೊಂದಕ್ಕಾಗಿ ನೆರೆಯ ಮನೆಯ ಮುಗ್ಧ ನಾಯಿಯೊಂದರ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿರುವ ಹೇಯ ಘಟನೆ ಬೆಳಕಿಗೆ (Crime) ಬಂದಿದೆ. ತಮ್ಮ ಪತ್ನಿಯ ಮೇಲೆ ನಾಯಿ ಬೊಗಳಿತು ಎಂಬ ಕ್ಷುಲ್ಲಕ ಕಾರಣಕ್ಕಾಗಿ ಗೋಪಿ ಎಂಬಾತ ಮರದ ತುಂಡಿನಿಂದ ನಾಯಿಯನ್ನು ಮನಬಂದಂತೆ ಹೊಡೆದು ಗಾಯಗೊಳಿಸಿದ್ದಾನೆ. ಈ ಘಟನೆಯು ಏಪ್ರಿಲ್ 9ರಂದು ನಡೆದಿದ್ದು, ಇದಕ್ಕೆ ಸಂಬಂಧಿಸಿದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಏನಿದು ಘಟನೆ? ಸಿಸಿಟಿವಿ ದೃಶ್ಯಗಳಲ್ಲಿ ಗೋಪಿ ನೇರವಾಗಿ ನೆರೆಯವರ ಮನೆಗೆ ನುಗ್ಗಿ, ಪ್ರವೇಶದ್ವಾರದಲ್ಲಿದ್ದ…
ಬೆಂಗಳೂರು: ಹೊಸ ವರ್ಷದ ಆರಂಭದಲ್ಲಿ ಬಹುತೇಕರು ತಮ್ಮ ಮನೆಗೆ ಹೊಸ ಕ್ಯಾಲೆಂಡರ್ಗಳನ್ನು ತರುತ್ತಾರೆ. ಆದರೆ, ವಾಸ್ತುಶಾಸ್ತ್ರದ ಪ್ರಕಾರ, ಕ್ಯಾಲೆಂಡರ್ ಅನ್ನು ಮನೆಯಲ್ಲಿ ಎಲ್ಲಿ ಮತ್ತು ಯಾವ ದಿಕ್ಕಿನಲ್ಲಿ ಹಾಕಬೇಕು ಎನ್ನುವುದಕ್ಕೆ ಮಹತ್ವದ ನಿಯಮಗಳಿವೆ. ತಪ್ಪಾದ ದಿಕ್ಕಿನಲ್ಲಿ ಕ್ಯಾಲೆಂಡರ್ ಹಾಕುವುದರಿಂದ ಮನೆಯಲ್ಲಿ (Vastu Tips) ನಕಾರಾತ್ಮಕ ಶಕ್ತಿ ಹೆಚ್ಚಾಗುವ ಸಾಧ್ಯತೆ ಇರುತ್ತದೆ ಮತ್ತು ಅದು ನಮ್ಮ ಪ್ರಗತಿಗೆ ಅಡ್ಡಿಯಾಗಬಹುದು. ಹಾಗಾಗಿ ಕ್ಯಾಲೆಂಡರ್ ಹಾಕುವಾಗ ಈ ಕೆಳಗಿನ ಅಂಶಗಳನ್ನು ಗಮನಿಸುವುದು ಅಗತ್ಯ. ಈ ದಿಕ್ಕುಗಳು ಬಹಳ ಶುಭ ವಾಸ್ತುಶಾಸ್ತ್ರದ ಪ್ರಕಾರ,…
ಬೆಂಗಳೂರು: ನಮ್ಮ ಸಂಸ್ಕೃತಿಯಲ್ಲಿ ಬ್ರಾಹ್ಮಿ ಮುಹೂರ್ತ ಅಥವಾ ಬ್ರಹ್ಮ ಮುಹೂರ್ತಕ್ಕೆ ಅತ್ಯಂತ ವಿಶೇಷವಾದ ಸ್ಥಾನವಿದೆ. ಬೆಳಗಿನ ಜಾವ ಸೂರ್ಯೋದಯಕ್ಕೂ ಮುನ್ನ, ಅಂದರೆ ಸರಿಸುಮಾರು 4 ಗಂಟೆಯಿಂದ 5.30ರ ನಡುವಿನ ಸಮಯವನ್ನು ಬ್ರಹ್ಮ ಮುಹೂರ್ತ (Brahmi Muhurt) ಎಂದು ಕರೆಯಲಾಗುತ್ತದೆ. ಹಿರಿಯರು ಮತ್ತು ಶಾಸ್ತ್ರಗಳು ಈ ಸಮಯದಲ್ಲಿ ಎಚ್ಚರಗೊಳ್ಳುವುದು ಆರೋಗ್ಯ ಮತ್ತು ಮನಸ್ಸಿನ ಶಾಂತಿಗೆ ಬಹಳ ಒಳ್ಳೆಯದು ಎಂದು ಹೇಳುತ್ತಾರೆ. ಈ ಸಮಯದಲ್ಲಿ ಎದ್ದೇಳುವುದರಿಂದ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ಕಾಣಬಹುದು. ಬೆಳಗ್ಗೆ ಎದ್ದರೆ ಸಿಗಲಿದೆ ಈ ಪ್ರಯೋಜನಗಳು ಬ್ರಹ್ಮ…
ಪಶ್ಚಿಮ ಬಂಗಾಳ: ವಿಧಾನಸಭೆ (West Bengal) ಚುನಾವಣೆಯ ಮೊದಲ ಹಂತದ ಮತದಾನವು ಭರ್ಜರಿ ಉತ್ಸಾಹದೊಂದಿಗೆ ನಡೆಯುತ್ತಿದ್ದು, ಮಧ್ಯಾಹ್ನ 3 ಗಂಟೆಯ ವೇಳೆಗೆ ರಾಜ್ಯದಲ್ಲಿ ಶೇ. 78.77ರಷ್ಟು ಮತದಾನ ದಾಖಲಾಗಿದೆ. ಭಾರಿ ಪ್ರಮಾಣದಲ್ಲಿ ಜನರು ಮತಗಟ್ಟೆಗಳಿಗೆ ಆಗಮಿಸುತ್ತಿರುವ ನಡುವೆಯೇ, ಮುರ್ಷಿದಾಬಾದ್, ಬಿರ್ಭೂಮ್ ಮತ್ತು ದಕ್ಷಿಣ ದಿನಾಜ್ಪುರ ಸೇರಿದಂತೆ ಹಲವು ಕಡೆಗಳಲ್ಲಿ ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಸಂಘರ್ಷಗಳು ವರದಿಯಾಗಿವೆ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ಮತ್ತು ಸ್ಥಳೀಯ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತರಲು ಹರಸಾಹಸ ಪಡುತ್ತಿದ್ದಾರೆ. ಬಿಜೆಪಿ…
ಇರಾನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರು ಇರಾನ್ ಜೊತೆಗಿನ ಕದನ ವಿರಾಮವನ್ನು ವಿಸ್ತರಿಸಿದ್ದರೂ, ಇರಾನ್ ಮಾತ್ರ ಅಮೆರಿಕವನ್ನು ಬಿಡದೇ ಎಐ (AI) ತಂತ್ರಜ್ಞಾನ ಬಳಸಿ ಟ್ರೋಲ್ ಮಾಡುತ್ತಿದೆ. ಈ ಸಾಲಿನಲ್ಲಿ ಈಗ ಹೈದರಾಬಾದ್ನಲ್ಲಿರುವ ಇರಾನ್ ದೂತವಾಸ ಕಚೇರಿಯು ಒಂದು ಎಐ ವಿಡಿಯೋವನ್ನು ಹಂಚಿಕೊಳ್ಳುವ ಮೂಲಕ ಟ್ರಂಪ್ ಅವರ ನಿರ್ಧಾರವನ್ನು ಮತ್ತು ಪಾಕಿಸ್ತಾನದ ಪಾತ್ರವನ್ನು ವ್ಯಂಗ್ಯವಾಡಿದೆ. ಇರಾನ್ನಲ್ಲಿ ಈ ವಿಡಿಯೋ ಸದ್ಯ ಭಾರೀ ವೈರಲ್ ಆಗುತ್ತಿದ್ದು, ಅಮೆರಿಕದ ವಿದೇಶಾಂಗ ನೀತಿಯನ್ನು ಅಣಕಿಸಲು ಬಳಸಲಾಗಿದೆ. ಏನಿದೆ…
ಮುಂಬೈ: ನಟಿ ದೀಪಿಕಾ ಪಡುಕೋಣೆ (Deepika Padukone) ಅವರು ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂಬ ಸಿಹಿ ಸುದ್ದಿಯ ಬೆನ್ನಲ್ಲೇ, ಅವರು ಅಲ್ಲು ಅರ್ಜುನ್ ಜೊತೆ ನಟಿಸುತ್ತಿರುವ ‘ರಾಕಾ’ ಚಿತ್ರದಿಂದ ಹೊರಬರಲಿದ್ದಾರೆ ಅಥವಾ ಅವರ ಪಾತ್ರವನ್ನು ಬದಲಾಯಿಸಲಾಗುವುದು ಎಂಬ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿ ಹರಿದಾಡಿದ್ದವು. ಆದರೆ, ಈ ಎಲ್ಲಾ ವದಂತಿಗಳನ್ನು ಚಿತ್ರತಂಡ ಇದೀಗ ಸ್ಪಷ್ಟವಾಗಿ ತಳ್ಳಿಹಾಕಿದೆ. ಈ ವರದಿಗಳು ಸಂಪೂರ್ಣವಾಗಿ ಆಧಾರರಹಿತ ಮತ್ತು ನಿಖರವಾಗಿಲ್ಲ ಎಂದು ಚಿತ್ರದ ನಿರ್ಮಾಪಕರು ತಿಳಿಸಿದ್ದಾರೆ. ಶೂಟಿಂಗ್ ಚೆನ್ನಾಗಿ ನಡೆಯುತ್ತಿದೆ ಈ ಕುರಿತು…