TOP NEWS
Daily Numerology prediction December 9

Daily Numerology: ಸಂಖ್ಯೆ 1ರ ವಿದ್ಯಾರ್ಥಿಗಳಿಗೆ ಯಶಸ್ಸು, ಇಲ್ಲಿದೆ ಭವಿಷ್ಯ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…

Read More

Russia: ಜೀವಭಯದಲ್ಲಿ ಪುಟಿನ್: ಐಷಾರಾಮಿ ಅರಮನೆ ಬಿಟ್ಟು ಬಂಕರ್ ಸೇರಿದ ರಷ್ಯಾ ಅಧ್ಯಕ್ಷ!

ಮಾಸ್ಕೋ: ಉಕ್ರೇನ್ ವಿರುದ್ಧದ ಯುದ್ಧವು ನಿರಂತರವಾಗಿ ಮುಂದುವರಿಯುತ್ತಿರುವಂತೆಯೇ, ರಷ್ಯಾ (Russia) ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಹತ್ಯೆಯ ಭೀತಿ ಎದುರಾಗಿದೆ. ಈ ಕಾರಣದಿಂದಾಗಿ ಅವರು ತಮ್ಮ ಸುರಕ್ಷತೆಗಾಗಿ ಸಾರ್ವಜನಿಕ ಜೀವನದಿಂದ ದೂರ ಸರಿದು, ಭೂಗತ ಬಂಕರ್‌ಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಹೆಚ್ಚಿದ ಭದ್ರತಾ ಆತಂಕ: ಉಕ್ರೇನ್ ನಡೆಸುತ್ತಿರುವ ಡ್ರೋನ್ ದಾಳಿಗಳು ಮತ್ತು ರಷ್ಯಾದ ಒಳಗೇ ನಡೆಯುತ್ತಿರುವ ಗುಪ್ತ ಕಾರ್ಯಾಚರಣೆಗಳು ಕ್ರೆಮ್ಲಿನ್ ಆಡಳಿತವನ್ನು ಚಿಂತೆಗೀಡುಮಾಡಿವೆ. ಈ ಹಿನ್ನೆಲೆಯಲ್ಲಿ ಪುಟಿನ್ ಅವರ ರಕ್ಷಣೆಗಾಗಿ ಇರುವ…

Read More
bollywood Sridevi Property judgement came in favour of boney kapoor

Bollywood: ಶ್ರೀದೇವಿ ಆಸ್ತಿ ವಿವಾದ ಅಂತ್ಯ: ಬೋನಿ ಕಪೂರ್ ಮತ್ತು ಪುತ್ರಿಯರ ಪರವಾಗಿ ಮದ್ರಾಸ್ ಹೈಕೋರ್ಟ್ ತೀರ್ಪು

ಚೆನ್ನೈ: ದಿವಂಗತ ನಟಿ ಶ್ರೀದೇವಿ (Sridevi) ಅವರು ಸುಮಾರು ನಾಲ್ಕು ದಶಕಗಳ ಹಿಂದೆ ಖರೀದಿಸಿದ್ದ ಚೆನ್ನೈನ ಜಮೀನಿನ ಮಾಲೀಕತ್ವಕ್ಕೆ (Bollywood) ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಆಸ್ತಿಯ ಮೇಲೆ ಹೂಡಲಾಗಿದ್ದ ಸಿವಿಲ್ ಮೊಕದ್ದಮೆಯನ್ನು ನ್ಯಾಯಾಲಯ ರದ್ದುಗೊಳಿಸಿದ್ದು, ಬೋನಿ ಕಪೂರ್ ಹಾಗೂ ಅವರ ಪುತ್ರಿಯರಾದ ಜಾನ್ವಿ ಮತ್ತು ಖುಷಿ ಕಪೂರ್ ಅವರಿಗೆ ನೆಮ್ಮದಿ ತಂದಿದೆ. ವಿವಾದದ ಹಿನ್ನೆಲೆ ಏನು? ಚೆನ್ನೈನ ಶೋಲಿಂಗನಲ್ಲೂರು ಪ್ರದೇಶದಲ್ಲಿರುವ 2.70 ಎಕರೆ ಜಮೀನಿನ ಕುರಿತು ಎಂ.ಸಿ. ಶಿವಕಾಮಿ ಮತ್ತು ಇತರರು ನ್ಯಾಯಾಲಯದಲ್ಲಿ…

Read More
1 Lakh government Schools in india facing water issue

Government School: ಸರ್ಕಾರಿ ಶಾಲೆಗಳ ದುಸ್ಥಿತಿ ಬಿಚ್ಚಿಟ್ಟ ನೀತಿ ಆಯೋಗದ ವರದಿ: ಮೂಲಸೌಕರ್ಯ ಮತ್ತು ಶಿಕ್ಷಕರ ಗುಣಮಟ್ಟದ ಮೇಲೆ ಆತಂಕ

ನವದೆಹಲಿ: ದೇಶದ ಶೈಕ್ಷಣಿಕ (Government School) ವ್ಯವಸ್ಥೆಯ ವಾಸ್ತವ ಸ್ಥಿತಿಯನ್ನು ಪ್ರತಿಬಿಂಬಿಸುವ “ಸ್ಕೂಲ್ ಎಜುಕೇಶನ್ ಸಿಸ್ಟಮ್ ಇನ್ ಇಂಡಿಯಾ” ವರದಿಯನ್ನು ನೀತಿ ಆಯೋಗ ಪ್ರಕಟಿಸಿದೆ. ಈ ವರದಿಯ ಪ್ರಕಾರ, ಸಾವಿರಾರು ಶಾಲೆಗಳು ಇಂದಿಗೂ ವಿದ್ಯುತ್, ನೀರು ಮತ್ತು ಶೌಚಾಲಯದಂತಹ ಕನಿಷ್ಠ ಸೌಕರ್ಯಗಳಿಲ್ಲದೆ ಸೊರಗುತ್ತಿವೆ. ಸೌಲಭ್ಯಗಳಿಲ್ಲದ ಶಾಲೆಗಳು: ವರದಿಯ ಅನ್ವಯ, ದೇಶದ ಸುಮಾರು 1.19 ಲಕ್ಷ ಶಾಲೆಗಳಿಗೆ ವಿದ್ಯುತ್ ಸಂಪರ್ಕವೇ ಇಲ್ಲ. ಹೆಣ್ಣುಮಕ್ಕಳಿಗೆ ಪ್ರತ್ಯೇಕ ಶೌಚಾಲಯವಿಲ್ಲದ ಶಾಲೆಗಳ ಸಂಖ್ಯೆ ಸುಮಾರು 98 ಸಾವಿರಕ್ಕೂ ಅಧಿಕವಿದ್ದರೆ, 14 ಸಾವಿರಕ್ಕೂ ಹೆಚ್ಚು…

Read More
actress and bjp leader khushbu supports vijay tvk

TVK: ವಿಜಯ್‌ ಪರ ಚಿತ್ರರಂಗದ ಗಣ್ಯರ ಬ್ಯಾಟಿಂಗ್‌; ರಾಜ್ಯಪಾಲರ ನಡೆಗೆ ಕಮಲ್ ಹಾಸನ್, ಪ್ರಕಾಶ್ ರಾಜ್ ತೀವ್ರ ಆಕ್ಷೇಪ

ಚೆನ್ನೈ: ತಮಿಳುನಾಡಿನಲ್ಲಿ ಸರ್ಕಾರ ರಚನೆಯ ಕಸರತ್ತು ತಾರಕಕ್ಕೇರಿರುವ ಬೆನ್ನಲ್ಲೇ, ನಟ ವಿಜಯ್ ನೇತೃತ್ವದ ಟಿವಿಕೆ (TVK) ಪಕ್ಷಕ್ಕೆ ಚಿತ್ರರಂಗ ಮತ್ತು ರಾಜಕೀಯ ವಲಯದಿಂದ ಬೆಂಬಲದ ಮಹಾಪೂರವೇ ಹರಿದುಬರುತ್ತಿದೆ. ಸಂಖ್ಯಾಬಲದ ಆಧಾರದಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ವಿಜಯ್ ಅವರಿಗೆ ಅವಕಾಶ ನೀಡದ ರಾಜ್ಯಪಾಲರ ನಿಲುವಿನ ವಿರುದ್ಧ ದಿಗ್ಗಜರು ಧ್ವನಿ ಎತ್ತಿದ್ದಾರೆ. ಖುಷ್ಬೂ ಸುಂದರ್ ಬಹಿರಂಗ ಬೆಂಬಲ: ಬಿಜೆಪಿ ನಾಯಕಿಯಾಗಿ ಗುರುತಿಸಿಕೊಂಡಿರುವ ನಟಿ ಖುಷ್ಬೂ ಸುಂದರ್ ಅವರು ವಿಜಯ್ ಪರವಾಗಿ ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. “ರಾಜ್ಯದ…

Read More
crime against women increasing in bengaluru

Crime: ಮಹಿಳಾ ಸುರಕ್ಷತೆಯಲ್ಲಿ ಕುಸಿದ ಬೆಂಗಳೂರು: ದೇಶದ ಮೆಟ್ರೋ ನಗರಗಳ ಪೈಕಿ ಸಿಲಿಕಾನ್ ಸಿಟಿಗೆ 3ನೇ ಸ್ಥಾನ

ಬೆಂಗಳೂರು: ತಾಂತ್ರಿಕ ಹಬ್ ಆಗಿ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಬೆಂಗಳೂರು ನಗರವು ಮಹಿಳೆಯರ ವಿರುದ್ಧದ ಅಪರಾಧ (Crime) ಪ್ರಕರಣಗಳಲ್ಲಿ ಆತಂಕಕಾರಿ ಬೆಳವಣಿಗೆಯನ್ನು ದಾಖಲಿಸಿದೆ. 2024ರ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯುರೋ (NCRB) ವರದಿಯ ಅನ್ವಯ, ದೇಶದ 19 ಪ್ರಮುಖ ಮಹಾನಗರಗಳ ಪೈಕಿ ಮಹಿಳೆಯರ ಮೇಲಿನ ದೌರ್ಜನ್ಯದಲ್ಲಿ ಬೆಂಗಳೂರು ಮೂರನೇ ಸ್ಥಾನದಲ್ಲಿದೆ. ದಾಖಲೆಯಾದ ದೌರ್ಜನ್ಯದ ವಿವರ: ಈ ಪಟ್ಟಿಯಲ್ಲಿ ದೆಹಲಿ ಮತ್ತು ಮುಂಬೈ ನಗರಗಳು ಮೊದಲ ಎರಡು ಸ್ಥಾನಗಳನ್ನು ಪಡೆದಿದ್ದರೆ, ಬೆಂಗಳೂರು ನಂತರದ ಸ್ಥಾನದಲ್ಲಿದೆ. 2024ರ ಅವಧಿಯಲ್ಲಿ ನಗರದಲ್ಲಿ…

Read More
CM Siddaramaiah discussion with intellectuals regarding SIR

CM Siddaramaiah: ಎಸ್‌ಐಆರ್ ಜಾರಿ ಬಗ್ಗೆ ಪ್ರಗತಿಪರರೊಂದಿಗೆ ಸಿಎಂ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ಕೇಂದ್ರ ಸರ್ಕಾರದ ಎಸ್‌ಐಆರ್ ಕಾಯ್ದೆ ಜಾರಿಗೊಳಿಸುವ ಕುರಿತು ಪರ-ವಿರೋಧದ ಅಭಿಪ್ರಾಯಗಳು ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ನಾಗರಿಕ ಸಮಾಜದ ಪ್ರಮುಖರೊಂದಿಗೆ ಗಂಭೀರ ಸಮಾಲೋಚನೆ ನಡೆಸಿದ್ದಾರೆ. ಇದೇ ವೇಳೆ, ಮಹಿಳಾ ಸುರಕ್ಷತೆಯ ವಿಚಾರದಲ್ಲಿ ಸಿಲಿಕಾನ್ ಸಿಟಿಯ ಕುರಿತು ಆತಂಕಕಾರಿ ಅಂಕಿಅಂಶಗಳು ಹೊರಬಿದ್ದಿವೆ. ಎಸ್‌ಐಆರ್ ವಿರೋಧಿಸಿ ಸಮಾಲೋಚನೆ: ಕೇಂದ್ರದ ಎಸ್‌ಐಆರ್ ಯೋಜನೆಯನ್ನು ವಿರೋಧಿಸುತ್ತಿರುವ ಪ್ರಗತಿಪರ ಸಂಘಟನೆಗಳ ಅಹವಾಲು ಆಲಿಸಲು ಸಿಎಂ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ಕರೆದಿದ್ದರು. ಈ ಸಭೆಯಲ್ಲಿ…

Read More
Allu Arjun family Visits Pushpa 2 Stampede Victim house

Allu Arjun: ಪುಷ್ಪ 2 ಕಾಲ್ತುಳಿತ ಪ್ರಕರಣ, ಗಾಯಗೊಂಡಿದ್ದ ಬಾಲಕನ ಮನೆಗೆ ಅಲ್ಲು ಅರ್ಜುನ್‌ ಫ್ಯಾಮಿಲಿ ಭರವಸೆ

ಹೈದರಾಬಾದ್‌: ‘ಪುಷ್ಪ 2’ ಚಿತ್ರದ ಬಿಡುಗಡೆಯ ಸಂದರ್ಭದಲ್ಲಿ ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ನಡೆದ ದುರದೃಷ್ಟಕರ ಕಾಲ್ತುಳಿತದ ಘಟನೆಯಲ್ಲಿ ತಾಯಿಯನ್ನು ಕಳೆದುಕೊಂಡು, ತೀವ್ರವಾಗಿ ಗಾಯಗೊಂಡಿದ್ದ ಬಾಲಕ ಶ್ರೀತೇಜ್ ಕುಟುಂಬಕ್ಕೆ ನಟ ಅಲ್ಲು ಅರ್ಜುನ್ (Allu Arjun) ಕುಟುಂಬ ಬೆಂಬಲವಾಗಿ ನಿಂತಿದೆ. ಇತ್ತೀಚೆಗೆ ಅಲ್ಲು ಅರ್ಜುನ್ ತಂದೆ, ಖ್ಯಾತ ನಿರ್ಮಾಪಕ ಅಲ್ಲು ಅರವಿಂದ್ ಮತ್ತು ಅಲ್ಲು ಅರ್ಜುನ್ ಪತ್ನಿ ಸ್ನೇಹಾ ರೆಡ್ಡಿ ಅವರು ಬಾಲಕನ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಕುಟುಂಬಕ್ಕೆ ಭರವಸೆ ನೀಡಿದ ಅಲ್ಲು ಕುಟುಂಬ: ಸಾಮಾಜಿಕ…

Read More