TOP NEWS
Daily Numerology prediction December 9

Daily Numerology: ಸಂಖ್ಯೆ 1ರ ವಿದ್ಯಾರ್ಥಿಗಳಿಗೆ ಯಶಸ್ಸು, ಇಲ್ಲಿದೆ ಭವಿಷ್ಯ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…

Read More
Global Makeover for Mysuru Dasara Exhibition Yatindra Siddaramaiah Unveils Plans

Yathindra Siddaramaiah: ದಸರಾ ಎಕ್ಸಿಬಿಷನ್‌ಗೆ ಜಾಗತಿಕ ರಂಗು: ವಾರ್ಷಿಕ ಅಮ್ಯೂಸ್‌ಮೆಂಟ್ ಪಾರ್ಕ್ ಯೋಜನೆಯ ರೂಪುರೇಷೆ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ

ಮೈಸೂರು,: ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು ವರ್ಷಪೂರ್ತಿ ಕಾರ್ಯನಿರ್ವಹಿಸುವ ಅಮ್ಯೂಸ್ಮೆಂಟ್ ಪಾರ್ಕ್ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಯೋಜನೆ ಪ್ರಾಧಿಕಾರದ ಮುಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ನಗರಾಭಿವೃದ್ಧಿ ಸಚಿವರಾದ ಡಾ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಹೇಳಿದರು. 90 ದಿನಗಳ ಕಾಲ ನಡೆಯಲಿದೆ ವಸ್ತು ಪ್ರದರ್ಶನ ಇಂದು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರಕ್ಕೆ ಭೇಟಿ ನೀಡಿ, ಪರಿವೀಕ್ಷಣೆ ನಡೆಸಿ ನಂತರ ಸಭಾಂಗಣದಲ್ಲಿ 2026ರ ದಸರಾ…

Read More
Ashadha is the Ultimate Month for Goddess Worship Says Chamundi hills Temple Chief Priest Dr Shashishekhar Dixit

Chamundi Hills: ಆಷಾಢದ ಮೊದಲ ಶುಕ್ರವಾರ: ಚಾಮುಂಡಿ ಬೆಟ್ಟದಲ್ಲಿ ಸಡಗರ, ವಿಶೇಷ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸಿದ ನಾಡ ಅಧಿದೇವತೆ!

ಮೈಸೂರು: ಸಂಪ್ರದಾಯದಂತೆ ಆಷಾಢ ಮಾಸದ (Ashada Masa) ಮೊದಲನೆಯ ಶುಕ್ರವಾರದ ಧಾರ್ಮಿಕ ವೈಭವಕ್ಕೆ ಸಾಂಸ್ಕೃತಿಕ ನಗರಿಯ ಚಾಮುಂಡಿ ಬೆಟ್ಟ (Chamundi Hills) ಸಾಕ್ಷಿಯಾಗಿದೆ. ನಾಡ ಅಧಿದೇವತೆಯ ಸನ್ನಿಧಿಯಲ್ಲಿ ವಿಶೇಷ ಆರಾಧನೆಗಳು ನೆರವೇರಿದ್ದು, ಭಕ್ತಿ ಮತ್ತು ಸಡಗರದ ವಾತಾವರಣ ನೆಲೆಸಿದೆ. ಮನಮೋಹಕ ‘ನಾಗಲಕ್ಷ್ಮೀ’ ಅಲಂಕಾರ: ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಇಡೀ ಚಾಮುಂಡೇಶ್ವರಿ ಸನ್ನಿಧಿಯನ್ನು ವಿವಿಧ ತರಹದ ಸುಂದರ ಪುಷ್ಪಗಳಿಂದ ಕಂಗೊಳಿಸುವಂತೆ ಅಲಂಕರಿಸಲಾಗಿತ್ತು. ಬೆಳಗಿನ ಜಾವ 3:30ರಿಂದಲೇ ತಾಯಿಗೆ ಮಹಾನ್ಯಾಸ ಪೂರ್ವಕ ಅಭಿಷೇಕ ಹಾಗೂ ವಿಶೇಷ ಮಂಗಳಾರತಿ ನೆರವೇರಿತು. ಈ…

Read More
Sonam Wangchuk Fast Enters 20th Day Ladakhi Activist Issues Wry Ghost Warning Ahead of Crucial Parliament March

Sonam Wangchuk: ಸೋನಂ ವಾಂಗ್ಚುಕ್ ಆಮರಣಾಂತ ಉಪವಾಸಕ್ಕೆ 20 ದಿನ: ಜುಲೈ 20ರ ಬೃಹತ್ ಸಂಸತ್ ಚಲೋ ಯಶಸ್ಸಿಗೆ ದೇಶದ ಯುವಜನತೆಗೆ ಕರೆ

ನವದೆಹಲಿ: ಶಿಕ್ಷಣ ವ್ಯವಸ್ಥೆಯಲ್ಲಿನ ಅಕ್ರಮಗಳನ್ನು ವಿರೋಧಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಲಡಾಖ್‌ನ ಖ್ಯಾತ ಶಿಕ್ಷಣ ತಜ್ಞ ಹಾಗೂ ಹೋರಾಟಗಾರ ಸೋನಂ ವಾಂಗ್ಚುಕ್ (Sonam Wangchuk) ಅವರ ಪ್ರತಿಭಟನೆ ಶುಕ್ರವಾರಕ್ಕೆ 20ನೇ ದಿನಕ್ಕೆ ಕಾಲಿಟ್ಟಿದೆ. ತೀವ್ರವಾಗಿ ಕ್ಷೀಣಿಸುತ್ತಿರುವ ತಮ್ಮ ಆರೋಗ್ಯದ ನಡುವೆಯೂ ಹೋರಾಟ ಮುಂದುವರಿಸಿರುವ ಅವರು, ಜುಲೈ 20 ರಂದು ಹಮ್ಮಿಕೊಳ್ಳಲಾಗಿರುವ ಬೃಹತ್ ಸಂಸತ್ ಮಾರ್ಚ್ ಮುನ್ನಡೆಸುವವರೆಗೂ ತಾವು ಉಪವಾಸ ಕೈಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಒಂದು ವೇಳೆ ಈ ಜನಾಂದೋಲನ ಯಶಸ್ವಿಯಾಗದಿದ್ದರೆ ತಾವು…

Read More
Bantwal crime SP Reveals One Sided Love as Motive Behind Lavanya Brutal Killing

Bantwala: ಪ್ರೀತಿ ನಿರಾಕರಿಸಿದ್ದಕ್ಕೆ ತಲ್ವಾರ್‌ನಿಂದ ಕೊಚ್ಚಿ ಕೊಂದಿ*ದ್ದ ಹಂತಕ: ಲಾವಣ್ಯ ಕೊಲೆಯ ಅಸಲಿ ರಹಸ್ಯ ಬಯಲು

ಮಂಗಳೂರು: ಕರಾವಳಿಯ ಬಂಟ್ವಾಳ (Bantwala) ತಾಲೂಕಿನ ಜನರೇ ದಂಗಾಗುವಂತೆ ಮಾಡಿರುವ ಬಿ.ಸಿ. ರೋಡ್ ಬಸ್ ನಿಲ್ದಾಣದ ಯುವತಿ ಲಾವಣ್ಯ ಕೊಲೆ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಹತ್ಯೆಯ ಹಿಂದಿನ ಅಸಲಿ ಕಾರಣ ಈಗ ಬಯಲಾಗಿದೆ. ಕೊಲೆ ನಡೆದ ಕೇವಲ 24 ಗಂಟೆಯೊಳಗೆ ಆರೋಪಿ ಚೇತನ್‌ನನ್ನು ಹೆಡೆಮುರಿ ಕಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಅರುಣ್ ಕುಮಾರ್ ಅವರು ಪ್ರಕರಣದ ನಿಖರ ವಿವರಗಳನ್ನು ಮಾಧ್ಯಮಗಳಿಗೆ ಹಂಚಿಕೊಂಡಿದ್ದಾರೆ. ಕೊಲೆಗೆ ಅಸಲಿ ಕಾರಣ ಏನು? ಲಾವಣ್ಯ ಮತ್ತು ಚೇತನ್ ನಡುವೆ…

Read More
Aamir Khan Debunks Decades Old Myth 3 Idiots Rancho Character Not Based on Sonam Wangchuk

Aamir Khan: ‘ಫುನ್ಸುಖ್ ವಾಂಗ್ಡು’ ಸೋನಂ ಜೀವನಾಧಾರಿತ ಪಾತ್ರವಲ್ಲ: ದೊಡ್ಡ ಗೊಂದಲಕ್ಕೆ ತೆರೆ ಎಳೆದ ಆಮೀರ್!

ನವದೆಹಲಿ: ಬಾಲಿವುಡ್‌ನ ಸಾರ್ವಕಾಲಿಕ ಬ್ಲಾಕ್‌ಬಸ್ಟರ್ ಚಿತ್ರ ‘ತ್ರಿ ಇಡಿಯಟ್ಸ್’ (3 Idiots) ಸಿನಿಮಾದಲ್ಲಿ ಆಮೀರ್ ಖಾನ್ (Aamir Khan) ನಟಿಸಿದ್ದ ಐಕಾನಿಕ್ ಪಾತ್ರ ‘ಫುನ್ಸುಖ್ ವಾಂಗ್ಡು’ (ರಾಂಚೋ), ಲಡಾಖ್‌ನ ಖ್ಯಾತ ಶಿಕ್ಷಣ ಸುಧಾರಕ ಸೋನಂ ವಾಂಗ್ಚುಕ್ ಅವರ ಜೀವನದಿಂದ ಪ್ರೇರಿತವಾಗಿದೆ ಎಂಬ ದಶಕಗಳ ಕಾಲದ ನಂಬಿಕೆಗೆ ಸ್ವತಃ ಆಮೀರ್ ಖಾನ್ ತೆರೆ ಎಳೆದಿದ್ದಾರೆ. ಸೋನಂ ವಾಂಗ್ಚುಕ್ ಅವರ ಜೀವನಕ್ಕೂ ಹಾಗೂ ಆ ಪಾತ್ರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಲಂಡನ್ ಇಂಡಿಯನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ನಡೆದ…

Read More
Crime Bajrang Dal Rubbishes Viral Photo of BC Road Murder Accused Terms it Edited

Crime: ಲಾವಣ್ಯ ಕೊಲೆ ಆರೋಪಿ ಚೇತನ್ ಬಜರಂಗದಳದ ಕಾರ್ಯಕರ್ತನಲ್ಲ: ವೈರಲ್ ಫೋಟೋ ಕುರಿತು ಸಂಘಟನೆ ಸ್ಪಷ್ಟನೆ

ಮಂಗಳೂರು: ಕರಾವಳಿಯ ಬಂಟ್ವಾಳ ತಾಲೂಕಿನ ಬಿ.ಸಿ. ರೋಡ್ ಬಸ್ ನಿಲ್ದಾಣದಲ್ಲಿ ನಡೆದ ಯುವತಿ ಲಾವಣ್ಯ ಹತ್ಯೆ ಪ್ರಕರಣ ಭಾರಿ ಸಂಚಲನ ಮೂಡಿಸಿದ್ದು, ಆರೋಪಿ (Crime) ಚೇತನ್‌ನ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆತ ಕೇಸರಿ ಶಾಲು ಧರಿಸಿ ಬಜರಂಗದಳದ ಮುಖಂಡನಂತೆ ಕಾಣುವ ಚಿತ್ರಗಳು ಹರಿದಾಡುತ್ತಿದ್ದು, ಸಾರ್ವಜನಿಕರಲ್ಲಿ ಗೊಂದಲ ಮೂಡಿಸಿವೆ. ಫೋಟೋ ವಿವಾದಕ್ಕೆ ಬಜರಂಗದಳ ಸ್ಪಷ್ಟನೆ: ವೈರಲ್ ಫೋಟೋಗಳ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಬಜರಂಗದಳದ ಪ್ರಮುಖರು, ಆರೋಪಿಗೂ ತಮ್ಮ ಸಂಘಟನೆಗೂ ಯಾವುದೇ ನೇರ ಅಥವಾ ಪರೋಕ್ಷ…

Read More
Blow to Actor Darshans Wife Vijayalakshmi as Karnataka HC Gives Green Signal for Boss Movie Release

Actor Darshan: ‘ಬಾಸ್’ ಸಿನಿಮಾ ಬಿಡುಗಡೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಭಾರಿ ಹಿನ್ನಡೆ!

ಬೆಂಗಳೂರು: ನಟ ದರ್ಶನ್ (Actor Darshan) ಜೀವನಾಧಾರಿತ ಅಥವಾ ಅವರ ವೈಯಕ್ತಿಕ ಪ್ರಕರಣವನ್ನು ಹೋಲುವ ಕಥಾಹಂದರ ಹೊಂದಿರುವ ಶಂಕೆ ವ್ಯಕ್ತಪಡಿಸಿ ‘ಬಾಸ್’ (Boss) ಚಿತ್ರದ ಬಿಡುಗಡೆಗೆ ತಡೆ ನೀಡಬೇಕೆಂದು ಕೋರಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ದರ್ಶನ್ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿದ್ದ ಈ ಮೇಲ್ಮನವಿಯನ್ನು ವಜಾಗೊಳಿಸಿರುವ ಹೈಕೋರ್ಟ್, ಚಿತ್ರ ಬಿಡುಗಡೆಗೆ ಹಸಿರು ನಿಶಾನೆ ನೀಡಿದ್ದು, ಇಂದು (ಜುಲೈ 17) ಚಿತ್ರ ರಾಜ್ಯಾದ್ಯಂತ ತೆರೆಕಾಣುತ್ತಿದೆ. ಹೈಕೋರ್ಟ್ ಆದೇಶದಲ್ಲೇನಿದೆ? ಕೆಳ ಹಂತದ ಸಿವಿಲ್ ನ್ಯಾಯಾಲಯವು ಈ ಹಿಂದೆ ಸಿನಿಮಾ ಬಿಡುಗಡೆಗೆ…

Read More