TOP NEWS
Daily Numerology prediction December 9

Daily Numerology: ಸಂಖ್ಯೆ 1ರ ವಿದ್ಯಾರ್ಥಿಗಳಿಗೆ ಯಶಸ್ಸು, ಇಲ್ಲಿದೆ ಭವಿಷ್ಯ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…

Read More
UT Khader Outlines Major Plan QR Code Complaints Ban on Fake Paneer and SIT Inquiry into Counterfeit Drugs

UT Khader: ನಕಲಿ ಔಷಧ ಮಾಫಿಯಾ ಮತ್ತು ಕಳಪೆ ಆಹಾರಕ್ಕೆ ಶೀಘ್ರವೇ ಬೀಳಲಿದೆ ಬ್ರೇಕ್

ಮಂಗಳೂರು: ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ನಕಲಿ ಔಷಧ ಮಾಫಿಯಾ ಹಾಗೂ ಹೋಟೆಲ್, ರಸ್ತೆಬದಿಯ ತಿನಿಸು ಕೇಂದ್ರಗಳಲ್ಲಿ ಮಾರಾಟವಾಗುತ್ತಿರುವ ಕಳಪೆ ಮತ್ತು ಅಸ್ವಚ್ಛ ಆಹಾರ ಪದಾರ್ಥಗಳಿಗೆ ಶಾಶ್ವತವಾಗಿ ಕಡಿವಾಣ ಹಾಕಲು ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಂದು ತಾಲೂಕು ಮಟ್ಟದಲ್ಲೂ ನಿವೃತ್ತ ಹಿರಿಯ ನಾಗರಿಕರನ್ನು ಒಳಗೊಂಡ ವಿಶೇಷ ‘ವಾಚ್ ಟೀಮ್’ ರಚಿಸಲು ಚಿಂತನೆ ನಡೆಸಲಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ (UT Khader) ಶನಿವಾರ ಮಂಗಳೂರಿನ ಸರ್ಕ್ಯೂಟ್ ಹೌಸ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ….

Read More
Tragedy at IIT Delhi 31 Year Old MSc Student lost life by self harming on Campus

Shocking: ರಾಷ್ಟ್ರ ರಾಜಧಾನಿಯಲ್ಲಿ ಒಂದೇ ದಿನ ಇಬ್ಬರು ವಿದ್ಯಾರ್ಥಿಗಳ ದಾರುಣ ಸಾ*ವು

ನವದೆಹಲಿ: ದೇಶದ ರಾಜಧಾನಿಯಲ್ಲಿ ಶನಿವಾರ ವಿದ್ಯಾರ್ಥಿಗಳ ಆತ್ಮಹತ್ಯೆಯ ಎರಡು ಪ್ರತ್ಯೇಕ ಶೋಚನೀಯ ಘಟನೆಗಳು ವರದಿಯಾಗಿದ್ದು, ಶಿಕ್ಷಣ ಕ್ಷೇತ್ರವನ್ನು (Shocking) ಆಘಾತಕ್ಕೀಡುಮಾಡಿವೆ. ದೆಹಲಿಯ ಪ್ರತಿಷ್ಠಿತ ಐಐಟಿ (IIT) ಆವರಣದಲ್ಲಿ ಎಂ.ಎಸ್ಸಿ ಭೌತಶಾಸ್ತ್ರ ವ್ಯಾಸಂಗ ಮಾಡುತ್ತಿದ್ದ 31 ವರ್ಷದ ವಿದ್ಯಾರ್ಥಿಯೊಬ್ಬ ಕಟ್ಟಡದಿಂದ ಜಿಗಿದು ಪ್ರಾಣ ಕಳೆದುಕೊಂಡಿದ್ದರೆ, ಮತ್ತೊಂದೆಡೆ ಬಿ.ಎಸ್ಸಿ ನರ್ಸಿಂಗ್ ಓದುತ್ತಿದ್ದ 19 ವರ್ಷದ ಯುವತಿ ವಸತಿ ನಿಲಯದಲ್ಲಿ ನೇಣಿಗೆ ಶರಣಾಗಿದ್ದಾಳೆ. ಏನಿದು ಪ್ರಕರಣ? ಐಐಟಿ ದೆಹಲಿ ಆವರಣದಲ್ಲಿ ನಡೆದ ದುರಂತಕ್ಕೆ ಸಂಬಂಧಿಸಿದಂತೆ ಬೆಳಿಗ್ಗೆ ಸುಮಾರು 8:33ರ ಸುಮಾರಿಗೆ ಪೊಲೀಸರಿಗೆ…

Read More
Toxic Mania Advance Booking Opens to Crashing Servers and Sold Out Early Morning Shows

Toxic: ಅಡ್ವಾನ್ಸ್ ಬುಕ್ಕಿಂಗ್ ಅಬ್ಬರ: ಗಂಟೆಗೆ 25 ಸಾವಿರ ಟಿಕೆಟ್ ಸೋಲ್ಡ್ ಔಟ್, ಬಾಕ್ಸಾಫೀಸ್ ದಾಖಲೆಗಳು ಧೂಳೀಪಟ!

ಬೆಂಗಳೂರು: ‘ಕೆಜಿಎಫ್’ ಸರಣಿಯ ಬೃಹತ್ ಗೆಲುವಿನ ಬಳಿಕ ಕನ್ನಡ ಚಿತ್ರರಂಗದ ಕೀರ್ತಿಪತಾಕೆಯನ್ನು ಜಾಗತಿಕ ಮಟ್ಟಕ್ಕೇರಿಸಿದ ರಾಕಿಂಗ್ ಸ್ಟಾರ್ ಯಶ್, ಇದೀಗ ತಮ್ಮ ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾ ಮೂಲಕ ಬಾಕ್ಸಾಫೀಸ್‌ನಲ್ಲಿ ಹೊಸ ಸುನಾಮಿ ಎಬ್ಬಿಸಲು ಸಜ್ಜಾಗಿದ್ದಾರೆ. ಯಶ್ ಅಭಿಮಾನಿಗಳು ಸುದೀರ್ಘ ಕಾಲದಿಂದ ಎದುರುನೋಡುತ್ತಿದ್ದ ‘ಟಾಕ್ಸಿಕ್’ ಚಿತ್ರದ ಅಡ್ವಾನ್ಸ್ ಟಿಕೆಟ್ ಬುಕ್ಕಿಂಗ್ ಪ್ರಕ್ರಿಯೆ ಆರಂಭಗೊಂಡಿದ್ದು, ಚಿತ್ರರಂಗವೇ ದಂಗಾಗುವ ರೀತಿಯಲ್ಲಿ ಹೊಸ ದಾಖಲೆಗಳು ನಿರ್ಮಾಣವಾಗುತ್ತಿವೆ. ಟಿಕೆಟ್ ಬುಕ್ಕಿಂಗ್‌ನಲ್ಲಿ ಹೊಸ ಇತಿಹಾಸ: ಸರ್ವರ್‌ಗಳೇ ಜಾಮ್! ಅಡ್ವಾನ್ಸ್ ಬುಕ್ಕಿಂಗ್ ವಿಂಡೋ ಓಪನ್ ಆಗುತ್ತಿದ್ದಂತೆ…

Read More
BJP Hits Out at Congress Over Vande Mataram Announces Nationwide Awareness Campaign

Vande Mataram: ‘ವಂದೇ ಮಾತರಂ’ ಗೌರವದ ವಿಚಾರದಲ್ಲಿ ರಾಜಿಯಿಲ್ಲ: ಕಾಂಗ್ರೆಸ್ ನಿರ್ಧಾರ ಖಂಡಿಸಿ ಬಿಜೆಪಿ ಮಹತ್ವದ ನಿರ್ಣಯ

ನವದೆಹಲಿ: ‘ವಂದೇ ಮಾತರಂ’ (Vande Mataram) ರಾಷ್ಟ್ರಗೀತೆಯ ಸಂಪೂರ್ಣ ಆಶಯಕ್ಕೆ ಮತ್ತು ಇತಿಹಾಸಕ್ಕೆ ಧಕ್ಕೆ ತರುವ ಯಾವುದೇ ಪ್ರಯತ್ನಗಳನ್ನು ಸಹಿಸುವುದಿಲ್ಲ ಎಂದು ಪ್ರತಿಪಾದಿಸಿರುವ ಬಿಜೆಪಿ, ಕಾಂಗ್ರೆಸ್ ಪಕ್ಷದ ನಿರ್ಧಾರವನ್ನು ಉಗ್ರವಾಗಿ ಖಂಡಿಸಿ ಮಹತ್ವದ ನಿರ್ಣಯ ಅಂಗೀಕರಿಸಿದೆ. ಅಷ್ಟೇ ಅಲ್ಲದೆ, ವಂದೇ ಮಾತರಂ ಗೀತೆಯ ಭವ್ಯ ಪರಂಪರೆಯನ್ನು ದೇಶದ ಮೂಲೆ ಮೂಲೆಗೂ ತಲುಪಿಸಲು ಬೃಹತ್ ಜಾಗೃತಿ ಅಭಿಯಾನ ಆರಂಭಿಸುವುದಾಗಿ ಘೋಷಿಸಿದೆ. ಪದಾಧಿಕಾರಿಗಳ ಸಭೆಯಲ್ಲಿ ಖಂಡನಾ ನಿರ್ಣಯ ಅಂಗೀಕಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರ ಅಧ್ಯಕ್ಷತೆಯಲ್ಲಿ ಶನಿವಾರ…

Read More
Kittur Jewelry Heist Solved 5 Interstate Gang Members Arrested With 7 kg Silver and i20 Car crime

Crime: ಕಿತ್ತೂರು ಜ್ಯುವೆಲ್ಲರಿ ಅಂಗಡಿ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; 5 ಅಂತರರಾಜ್ಯ ಖದೀಮರ ಬಂಧನ, ₹17 ಲಕ್ಷದ ಬೆಳ್ಳಿ ಜಪ್ತಿ!

ಬೆಳಗಾವಿ: ಕಿತ್ತೂರಿನ ಪ್ರಸಿದ್ಧ ಜ್ಯುವೆಲ್ಲರಿ ಅಂಗಡಿಯಲ್ಲಿ ನಡೆದಿದ್ದ ಭಾರಿ ಕಳ್ಳತನ ಪ್ರಕರಣವನ್ನು ಅತ್ಯಂತ ಕ್ಷಿಪ್ರವಾಗಿ ಭೇದಿಸಿರುವ ಕಿತ್ತೂರು ಠಾಣೆ ಪೊಲೀಸರು, ಐವರು ಅಂತರರಾಜ್ಯ ಖದೀಮರ (Crime) ಜಾಲವನ್ನು ಮಟ್ಟಹಾಕುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳ್ಳಿ ಆಭರಣಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಬೆಳ್ಳಿ ಆಭರಣಗಳನ್ನು ದೋಚಿಕೊಂಡು ಸ್ಥಳದಿಂದ ಪರಾರಿ ಬಂಧಿತ ಆರೋಪಿಗಳಲ್ಲಿ ನಾಲ್ವರು ರಾಜಸ್ಥಾನ ಮೂಲದವರಾಗಿದ್ದು, ಮತ್ತೊಬ್ಬ ಮಧ್ಯಪ್ರದೇಶ ಮೂಲದವನೆಂದು ಗುರುತಿಸಲಾಗಿದೆ. ಆಗಸ್ಟ್ 12ರ ತಡರಾತ್ರಿ ಕಿತ್ತೂರು ಪಟ್ಟಣದಲ್ಲಿರುವ ‘ಮಾನಜ್ಜ ಜ್ಯುವೆಲ್ಲರಿ’ ಅಂಗಡಿಯನ್ನು…

Read More
Lack of Civic Sense Outrage as Tourists Litter and Ruin Kodagu Natural Beauty

‌Kodagu: ಕೊಡಗಿನಲ್ಲಿ ಪ್ರವಾಸಿಗರ ಬೇಜವಾಬ್ದಾರಿ ಆಟ: ನಿಸರ್ಗ ಧ್ವಂಸ ಮಾಡುತ್ತಿರುವವರ ವಿರುದ್ಧ ದೂರು

ಕೊಡಗು: ಪ್ರಕೃತಿಯ ಮಡಿಲಲ್ಲಿ ಕೆಲ ಕ್ಷಣಗಳ ಕಾಲ ನೆಮ್ಮದಿಯಿಂದ ಕಳೆದು ಬರಲು ಬರುವ ಪ್ರವಾಸಿಗರ ಬೇಜವಾಬ್ದಾರಿ ವರ್ತನೆಯಿಂದಾಗಿ ಮಡಿಕೇರಿ ಸೇರಿದಂತೆ ಕೊಡಗಿನ ಸುಂದರ ಪರಿಸರ ನಾಶವಾಗುತ್ತಿದ್ದು, ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಸಂಪತ್ತು, ವಯಸ್ಸು ಅಥವಾ ಶಿಕ್ಷಣ ಎಷ್ಟೇ ಇದ್ದರೂ ಮನುಷ್ಯನಿಗೆ ಕನಿಷ್ಠ ನಾಗರಿಕ ಪ್ರಜ್ಞೆ (ಸಿವಿಕ್ ಸೆನ್ಸ್) ಇರುವುದಿಲ್ಲ ಎಂಬುದಕ್ಕೆ ಕೊಡಗಿನಲ್ಲಿ (Kodagu) ನಡೆಯುತ್ತಿರುವ ಈ ಘಟನೆಗಳೇ ಜೀವಾಳ ಸಾಕ್ಷಿಯಾಗಿವೆ. ಏನಿದು ಪ್ರಕರಣ? ಮಲೆನಾಡಿನ ಹಸಿರು ಸೌಂದರ್ಯ, ತಂಪಾದ ವಾತಾವರಣ ಮತ್ತು ಬೆಟ್ಟಗುಡ್ಡಗಳ ಚೆಲುವನ್ನು ಆನಂದಿಸಲು ರಾಜ್ಯ…

Read More
Tragedy Shocking Incident in Gadag Lizard Found in Mid Day Meal Over 100 School Children Fall Ill

Tragedy: ಶಾಲಾ ಬಿಸಿಊಟದಲ್ಲಿ ಹಲ್ಲಿ ಬಿದ್ದು 100ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ; ತಾಲೂಕು ಆಸ್ಪತ್ರೆಗೆ ದಾಖಲು!

ಗದಗ: ಶಾಲಾ ವಿದ್ಯಾರ್ಥಿಗಳಿಗೆ ಪೌಷ್ಟಿಕ ಆಹಾರ ನೀಡಬೇಕಾದ ಸರ್ಕಾರಿ ಯೋಜನೆಯಲ್ಲಿ ತೀವ್ರ ನಿರ್ಲಕ್ಷ್ಯ ಎದ್ದು ಕಾಣುತ್ತಿದ್ದು, ಮಧ್ಯಾಹ್ನದ ಬಿಸಿಊಟ ಸೇವಿಸಿ ನೂರಕ್ಕೂ (Tragedy) ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆ ಪಾಲಾಗಿರುವ ದೂಷಾರ್ಹ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಬೀಡನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಅಡುಗೆಯಲ್ಲಿ ಹಲ್ಲಿ ಬಿದ್ದಿರುವುದು ತಿಳಿಯದೆ ಆಹಾರ ವಿತರಿಸಿದ್ದೇ ಈ ಬೃಹತ್ ದುರಂತಕ್ಕೆ ಕಾರಣವಾಗಿದೆ. ಮಧ್ಯಾಹ್ನದ ಊಟದ ಬಳಿಕ ಸಾಲು ಸಾಲು ಮಕ್ಕಳು ಅಸ್ವಸ್ಥ ಶಾಲೆಯಲ್ಲಿ ಎಂದಿನಂತೆ ಮಧ್ಯಾಹ್ನದ ಬಿಸಿಊಟದ ಸಮಯಕ್ಕೆ ಮಕ್ಕಳಿಗೆ…

Read More