Daily Numerology prediction December 9

Daily Numerology: ಸಂಖ್ಯೆ 1ರ ವಿದ್ಯಾರ್ಥಿಗಳಿಗೆ ಯಶಸ್ಸು, ಇಲ್ಲಿದೆ ಭವಿಷ್ಯ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…

Read More
How to apply for HESCOM Recruitment 2026

HESCOM: ಐಟಿಐ ಆಗಿದೆಯಾ? ಈಗ್ಲೇ ಕೆಲಸಕ್ಕೆ ಅಪ್ಲೈ ಮಾಡಿ

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (HESCOM) ಟ್ರೈನಿ (ಐಟಿಐ ಎಲೆಕ್ಟ್ರಿಷಿಯನ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. ಹೆಸ್ಕಾಂ ಹುದ್ದೆಯ ಅಧಿಸೂಚನೆ ಸಂಸ್ಥೆಯ ಹೆಸರು : ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ಹುದ್ದೆಗಳ ಸಂಖ್ಯೆ: 388ಉದ್ಯೋಗ ಸ್ಥಳ: ಹುಬ್ಬಳ್ಳಿಹುದ್ದೆಯ ಹೆಸರು: ತರಬೇತಿ (ಐಟಿಐ ಎಲೆಕ್ಟ್ರಿಷಿಯನ್)ಸ್ಟೈಫಂಡ್: ತಿಂಗಳಿಗೆ ರೂ. 9600/- ಶೈಕ್ಷಣಿಕ ಅರ್ಹತೆ:  ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ITIಪೂರ್ಣಗೊಳಿಸಿರಬೇಕು . ಅರ್ಜಿ ಶುಲ್ಕ:…

Read More
Karnataka Innovation & Technology Society

KITS: ಮ್ಯಾನೇಜರ್‌ ಹುದ್ದೆ ಖಾಲಿ ಇದೆ, ಈಗ್ಲೇ ಅಪ್ಲೈ ಮಾಡಿ

ಕರ್ನಾಟಕ ಇನ್ನೋವೇಶನ್ & ಟೆಕ್ನಾಲಜಿ ಸೊಸೈಟಿ (KITS) ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರಿ ಕೆಲಸ ಹುಡುಕುತ್ತಿರುವವರಿಗೆ ಇದೊಂದು ಅದ್ಭುತವಾದ ಅವಕಾಶವಾಗಿದ್ದು, ಇದನ್ನ ಬಳಸಿಕೊಂಡು ಅರ್ಜಿ ಹಾಕಬಹುದಾಗಿದೆ. ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. KITS ಹುದ್ದೆಯ ಅಧಿಸೂಚನೆ ಸಂಸ್ಥೆಯ ಹೆಸರು : ಕರ್ನಾಟಕ ಇನ್ನೋವೇಶನ್ & ಟೆಕ್ನಾಲಜಿ ಸೊಸೈಟಿಹುದ್ದೆಗಳ ಸಂಖ್ಯೆ: 1ಉದ್ಯೋಗ ಸ್ಥಳ: ಬೆಂಗಳೂರುಹುದ್ದೆ ಹೆಸರು: ಮ್ಯಾನೇಜರ್ಸಂಬಳ: ತಿಂಗಳಿಗೆ ರೂ. 80,000/- ಶೈಕ್ಷಣಿಕ ಅರ್ಹತೆ:  ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ MBA , PGDBM/ PGDBA ಪೂರ್ಣಗೊಳಿಸಿರಬೇಕು . ವಯೋಮಿತಿ: …

Read More
Raisins health benefits in kannada

Raisins: ಮಲಬದ್ಧತೆ ಕಾಡ್ತಿದೆಯಾ? ಒಣದ್ರಾಕ್ಷಿ ಕೊಡುತ್ತೆ ಪರಿಹಾರ

ಒಣದ್ರಾಕ್ಷಿಗಳನ್ನ  ಆರೋಗ್ಯಕ್ಕೆ ಅತ್ಯಂತ ಪ್ರಯೋಜನಕಾರಿ ಎನ್ನಲಾಗುತ್ತದೆ. ಅವುಗಳನ್ನು ತಿನ್ನುವುದರಿಂದ ಅನೇಕ ಕಾಯಿಲೆಗಳಿಂದ ಪರಿಹಾರ ಪಡೆಯಬಹುದಾಗಿದೆ. ಈ ಒಣದ್ರಾಕ್ಷಿ ಸೇವನೆ ಮಾಡುವುದರಿಂದ ಮೂಳೆ ಆರೋಗ್ಯ ಸುಧಾರಿಸುವುದಲ್ಲದೇ, ತೂಕ ಇಳಿಕೆ ಮಾಡಲು ಸಹ ಸಹಾಯ ಮಾಡುತ್ತದೆ. ಹಾಗಾದ್ರೆ ಈ ಒಣದ್ರಾಕ್ಷಿ (Raisins) ಸೇವನೆ ಮಾಡುವುದರಿಂದ ಯಾವೆಲ್ಲಾ ಆರೋಗ್ಯ ಲಾಭಗಳು ಸಿಗುತ್ತದೆ ಎಂಬುದು ಇಲ್ಲಿದೆ. ತೂಕ ಇಳಿಕೆಗೆ ಸಹಾಯಕಾರಿ ಇತ್ತೀಚಿನ ದಿನಗಳಲ್ಲಿ ಅನೇಕ ಜನರು ತೂಕ ಇಳಿಕೆ ಮಾಡಲು ಪ್ರಯತ್ನ ಮಾಡುತ್ತಿರುತ್ತಾರೆ. ಆದರೆ ಅದೆಷ್ಟೇ ಕಷ್ಟಪಟ್ಟರೂ ಸಹ ತೂಕ ಇಳಿಕೆ ಆಗುವುದಿಲ್ಲ….

Read More
Dahi Vada Shorts evening snacks recipe

Dahi Vada Shorts: ಗೆಸ್ಟ್‌ ಬರ್ತಿದ್ದಾರಾ? ದಹಿ ವಡಾ ಶಾಟ್ಸ್‌ ಮಾಡಿ

ದಹಿ ವಡಾ ಅನೇಕ ಜನರಿಗೆ ಇದು ತುಂಬಾ ಇಷ್ಟ. ಮನೆಯಲ್ಲಿ ಇದನ್ನ ಮಾಡುವುದು ವಿಶೇಷ ಸಂದರ್ಭಗಳಲ್ಲಿ ಮಾತ್ರ. ಆದರೆ ಇದನ್ನ ಮನೆಯಲ್ಲಿ ಆಗಾಗ ಮಾಡುತ್ತಿದ್ದರೆ ಎಲ್ಲರಿಗೂ ಇಷ್ಟವಾಗುತ್ತದೆ. ಸಾಮಾನ್ಯವಾಗಿ ಇದನ್ನ ಒಂದು ಬೌಲ್‌ನಲ್ಲಿ ಹಾಕಿ ಕೊಡಲಾಗುತ್ತದೆ. ಆದರೆ ಯಾವಾಗಲಾದರೂ ದಹಿ ವಡಾ ಶಾಟ್ಸ್‌ ಟ್ರೈ ಮಾಡಿದ್ದೀರಾ? ಇದು ಏನು ಬಹಳ ವಿಶೇಷ ಅಲ್ಲ, ಇದನ್ನ ಮಾಡೋದು ತುಂಬಾ ಸುಲಭ. ಹಾಗೆಯೇ, ಮನೆಗೆ ಅತಿಥಿಗಳು ಬಂದಾಗ ಇದನ್ನ ಕೊಟ್ಟರೆ ಸಖತ್‌ ಆಗಿರುತ್ತದೆ. ಹಾಗಾದ್ರೆ ಈ ದಹಿ ವಡಾ ಶಾಟ್ಸ್‌…

Read More
Weekly Numerology from February 15 to 21 2026

Weekly Numerology: ಅಧಿಕಾರಿಗಳಿಂದ ಅವಮಾನ ಆಗಬಹುದು, ಸ್ವಲ್ಪ ಎಚ್ಚರ ಇರಲಿ

ಜ್ಯೋತಿಷ್ಯದಲ್ಲಿ ರಾಶಿಗಳಿಗೆ ಎಷ್ಟು ಮಹತ್ವವಿದೆಯೋ, ಅಷ್ಟೇ ಮಹತ್ವ ಸಂಖ್ಯೆಗಳಿಗೆ ಸಹ ಇದೆ. ಈ ಸಂಖ್ಯೆಗಳು ಸಹ ನಮ್ಮ ಜೀವನದಲ್ಲಿ ಬಹಳ ಮುಖ್ಯವಾದ ಪಾತ್ರವನ್ನ ವಹಿಸುತ್ತದೆ. ಈ ಸಂಖ್ಯೆಗಳ ಅನುಸಾರ ನಮ್ಮ ಜೀವನದಲ್ಲಿ ಅನೇಕ ಬದಲಾವಣೆಗಳನ್ನ ಮಾಡಿಕೊಳ್ಳಬಹುದು. ಹಾಗೆಯೇ, ಸಂಖ್ಯೆಗಳ ಮೂಲಕ ದಿನ ಭವಿಷ್ಯ ಮತ್ತು ವಾರ ಭವಿಷ್ಯವನ್ನ (Weekly Numerology) ಕೂಡ ತಿಳಿದುಕೊಳ್ಳಬಹುದು. ಇದನ್ನ ಸಂಖ್ಯಾಶಾಸ್ತ್ರ ಎನ್ನಲಾಗುತ್ತದೆ. ಇದು ಸಂಖ್ಯೆಗಳ ಮೂಲಕ ನಮ್ಮ ಜೀವನದ ಬಗ್ಗೆ ತಿಳಿಸುತ್ತದೆ. ಅದರ ಅನುಸಾರ ಈ ವಾರದ ಭವಿಷ್ಯ ಹೇಗಿರಲಿದೆ ಎಂಬುದು…

Read More
Weekly Horoscope from february 8 to 21

Weekly Horoscope: ಹಣಕಾಸಿನ ವ್ಯವಹಾರದಿಂದ ದೂರ ಇರಿ, ಸಮಸ್ಯೆ ತಪ್ಪಿಸಿ

ಹೊಸ ವಾರ ಹೊಸ ಉತ್ಸಾಹ ಇರುತ್ತದೆ. ಈ ವಾರದ ಆರಂಭ ಚೆನ್ನಾಗಿ ಆದರೆ ಎಲ್ಲವೂ ಸರಿಯಾಗಿರುತ್ತದೆ ಎನ್ನುವ ನಂಬಿಕೆ ಇದೆ. ಹಾಗಾಗಿ ಅನೇಕ ಜನರು ವಾರ ಭವಿಷ್ಯವನ್ನ ತಿಳಿದುಕೊಳ್ಳಲು ಬಯಸುತ್ತಾರೆ. ಜ್ಯೋತಿಷ್ಯದ ಪ್ರಕಾರ ಈ ವಾರ ಫೆಬ್ರವರಿ 15 ರಿಂದ ಫೆಬ್ರವರಿ 21 ರ ವರೆಗಿನ ಭವಿಷ್ಯ (Weekly Horoscope) ಹೇಗಿರಲಿದೆ ಎನ್ನುವುದು ಇಲ್ಲಿದೆ ಮೇಷ ರಾಶಿ: ಕೆಲಸದ ಜವಾಬ್ದಾರಿಗಳಲ್ಲಿ ಸಂಪೂರ್ಣ ಬದಲಾವಣೆಯ ಸಾಧ್ಯತೆ ಇದೆ. ವೃತ್ತಿ ಮತ್ತು ವ್ಯವಹಾರದಲ್ಲಿ ನಿರತರಾಗುವುದರ ಜೊತೆಗೆ, ನೀವು ಬಯಸಿದ ಫಲಿತಾಂಶಗಳನ್ನು…

Read More
Nepal eliminated after third defeat in T20 World Cup

T20 World Cup: ವಿಶ್ವಕಪ್‌ನಿಂದ ಔಟ್‌ ಆದ ನೇಪಾಳ, ಮೂರು ಸೋಲಿನಿಂದ ಮನೆಗೆ

ಕೊಲಂಬೋ: ಐಸಿಸಿ ಪುರುಷರ ಟಿ20 ವಿಶ್ವಕಪ್‌ನಲ್ಲಿ (T20 World Cup) ನೇಪಾಳ ತಂಡವು ಗ್ರೂಪ್ ಸಿ ನಲ್ಲಿ ಸತತ ಮೂರನೇ ಸೋಲು ಅನುಭವಿಸುವ ಮೂಲಕ ಸೂಪರ್ ಎಂಟಕ್ಕೆ ತಲುಪುವ ಆಸೆಯನ್ನು ಕಳೆದುಕೊಂಡಿದೆ. ವೆಸ್ಟ್ ಇಂಡೀಸ್ ವಿರುದ್ಧ ಸೋತ ನೇಪಾಳ ಭಾನುವಾರ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನೇಪಾಳ ಒಂಬತ್ತು ವಿಕೆಟ್‌ಗಳಿಂದ ಸೋತ ನಂತರ ಆಟದಿಂದ ಹೊರಕ್ಕೆ ಬಂದಿದೆ. ಪಂದ್ಯಗಳಿಂದ ಮೂರು ಸೋಲುಗಳನ್ನು ಅನುಭವಿಸಿರುವ ನೇಪಾಳ, ಸ್ಕಾಟ್ಲೆಂಡ್ ವಿರುದ್ಧದ ಅಂತಿಮ ಪಂದ್ಯದಲ್ಲಿ ಗೆದ್ದರೂ ಮುಂದಿನ ಹಂತಕ್ಕೆ…

Read More