TOP NEWS
Daily Numerology prediction December 9

Daily Numerology: ಸಂಖ್ಯೆ 1ರ ವಿದ್ಯಾರ್ಥಿಗಳಿಗೆ ಯಶಸ್ಸು, ಇಲ್ಲಿದೆ ಭವಿಷ್ಯ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…

Read More
R ashok slams government over shivajnagar incident

R Ashok: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಆರ್‌ ಅಶೋಕ್

ಬೆಂಗಳೂರು: ಶಿವಾಜಿನಗರದಲ್ಲಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದ ಜಿಬಿಎ (GBA) ಅಧಿಕಾರಿಯ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಅತ್ಯಂತ ಖಂಡನೀಯ. ಕರ್ತವ್ಯ ನಿರ್ವಹಿಸುತ್ತಿದ್ದ ಸರ್ಕಾರಿ ಅಧಿಕಾರಿಯ ಮೇಲೆಯೇ ಈ ರೀತಿಯ ಹಲ್ಲೆ ನಡೆಯುವುದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎಂಬುದಕ್ಕೆ ಜೀವಂತ ಸಾಕ್ಷಿಯಾಗಿದೆ ಎಂದು ಬಿಜೆಪಿ ನಾಯಕ ಆರ್‌ ಅಶೋಕ್‌ (R Ashok) ಆಕ್ರೋಶ ವ್ಯಕ್ತಪಡಿಸಿದ್ದಾರೆ, ಕೃಷ್ಣ ಬೈರೇಗೌಡ  ಅವರೇ, ಈಗ ನಿಮ್ಮ ಮೌನ ಏಕೆ? ಬೆಂಗಳೂರಿನ ಬೇರೆ ಭಾಗಗಳಲ್ಲಿ ಒತ್ತುವರಿ ತೆರವು ವೇಳೆ…

Read More
Raja Raghuvanshi Murder Case Supreme Court Issues Tough Ultimatum to Honeymoon Killer Sonam

Supreme Court: ರಾಜಾ ರಘುವಂಶಿ ಹತ್ಯೆ ಕೇಸ್: ಹನಿಮೂನ್ ಕೊಲೆ ಆರೋಪಿ ಸೋನಮ್‌ಗೆ ಸುಪ್ರೀಂ ಕೋರ್ಟ್ ಕಠಿಣ ಗಡುವು

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಇಂದೋರ್ ಮೂಲದ ಉದ್ಯಮಿ ರಾಜಾ ರಘುವಂಶಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸೋನಮ್ ರಘುವಂಶಿಗೆ ಸುಪ್ರೀಂ ಕೋರ್ಟ್ (Supreme Court) ಮಂಗಳವಾರ ಎರಡು ಕಠಿಣ ಆಯ್ಕೆಗಳನ್ನು ನೀಡಿದೆ. ಹನಿಮೂನ್ ಪ್ರವಾಸದಲ್ಲಿದ್ದಾಗ ತನ್ನ ಪತಿಯ ಕೊಲೆಗೆ ಸಂಚು ರೂಪಿಸಿ ಕೃತ್ಯ ಎಸಗಿದ ಗಂಭೀರ ಆರೋಪ ಎದುರಿಸುತ್ತಿರುವ ಸೋನಮ್‌ಗೆ ಮೇಘಾಲಯದ ವಿಚಾರಣಾ ನ್ಯಾಯಾಲಯ ಮತ್ತು ಹೈಕೋರ್ಟ್ ಜಾಮೀನು ಮಂಜೂರು ಮಾಡಿದ್ದವು. ಇದನ್ನು ಪ್ರಶ್ನಿಸಿ ಮೇಘಾಲಯ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ…

Read More
Yashs Toxic Song Manamohaka Triggers Kirathaka Nostalgia Among Fans

TOXIC: ‘ತಬಾಹಿ’ ಬೆನ್ನಲ್ಲೇ ‘ಟಾಕ್ಸಿಕ್’ನಿಂದ ಮತ್ತೊಂದು ಧಮಾಕಾ; ಯೂಟ್ಯೂಬ್‌ನಲ್ಲಿ ಸೌಂಡ್ ಮಾಡ್ತಿದೆ ‘ಮನಮೋಹಕ’ ಗೀತೆ

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅವರ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ ‘ಟಾಕ್ಸಿಕ್’ (Toxic) ಸಿನಿಮಾದ ಎರಡನೇ ಹಾಡು ಇಂದು (ಜುಲೈ 21) ಬಿಡುಗಡೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದೆ. ಕೆಲ ದಿನಗಳ ಹಿಂದಷ್ಟೇ ರಿಲೀಸ್ ಆಗಿದ್ದ ‘ತಬಾಹಿ’ ಹಾಡಿನಲ್ಲಿ ಕಿಯಾರಾ ಅಡ್ವಾಣಿ ಜೊತೆ ಅಬ್ಬರಿಸಿದ್ದ ಯಶ್, ಇದೀಗ ಬಿಡುಗಡೆಯಾಗಿರುವ ‘ಮನಮೋಹಕ’ ಎಂಬ ಪ್ರೇಮಗೀತೆಯಲ್ಲಿ ಬಾಲಿವುಡ್ ನಟಿ ತಾರಾ ಸುತಾರಿಯಾ ಜೊತೆ ರೊಮ್ಯಾನ್ಸ್ ಮಾಡಿದ್ದಾರೆ. ವಿಶೇಷವೆಂದರೆ, ಈ ಹೊಸ ಹಾಡನ್ನು ನೋಡಿದ ಸಿನಿಪ್ರೇಮಿಗಳು ಯಶ್ ಅವರ…

Read More
Attention Namma Metro Passengers Fines Hiked by 400 for Rule Violations

BMRCL: ನಮ್ಮ ಮೆಟ್ರೋ ಪ್ರಯಾಣಿಕರೇ ಎಚ್ಚರ: ನಿಯಮ ಉಲ್ಲಂಘಿಸಿದರೆ ಬೀಳಲಿದೆ ಶೇ. 400 ರಷ್ಟು ಭಾರಿ ದಂಡ!

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರ ಗಮನಕ್ಕೆ! ಮೆಟ್ರೋ ನಿಲ್ದಾಣಗಳು ಹಾಗೂ ರೈಲುಗಳ ಆವರಣದಲ್ಲಿ ಭದ್ರತೆಯನ್ನು ಬಲಪಡಿಸಲು ಮತ್ತು ಶಿಸ್ತು ಕಾಪಾಡಲು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಮಹತ್ವದ ಕ್ರಮ ಕೈಗೊಂಡಿದೆ. ನಿಯಮ ಉಲ್ಲಂಘಿಸುವವರಿಗೆ ಬಿಸಿ ಮುಟ್ಟಿಸಲು ದಂಡದ ಪ್ರಮಾಣವನ್ನು ಏಕಾಏಕಿ ಶೇಕಡಾ 400 ರಷ್ಟು ಹೆಚ್ಚಿಸಲಾಗಿದ್ದು, ಈ ನೂತನ ನಿಯಮಗಳು ಭಾನುವಾರದಿಂದಲೇ ಅನುಷ್ಠಾನಕ್ಕೆ ಬಂದಿವೆ. ಮೆಟ್ರೋ ಆಸ್ತಿಯ ರಕ್ಷಣೆ ಹಾಗೂ ಪ್ರಯಾಣಿಕರ ಸುರಕ್ಷತೆಯ ಹಿತದೃಷ್ಟಿಯಿಂದ ಈ ಕಠಿಣ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ….

Read More
NEET UG Row Rocks Parliament Rahul Gandhi Meets Speaker Om Birla Insists on Urgent Debate

NEET-UG: ಸಂಸತ್ತಿನಲ್ಲಿ ನೀಟ್ ಬಿರುಗಾಳಿ: ಸ್ಪೀಕರ್ ಓಂ ಬಿರ್ಲಾ ಭೇಟಿ ಮಾಡಿ ಚರ್ಚೆಗೆ ಪಟ್ಟು ಹಿಡಿದ ರಾಹುಲ್ ಗಾಂಧಿ ನಿಯೋಗ!

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET-UG) ಪರೀಕ್ಷೆ ಅಕ್ರಮ ಹಾಗೂ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯದ ವಿಷಯವೀಗ ಸಂಸತ್ತಿನಲ್ಲಿ ಭಾರಿ ಬಿರುಗಾಳಿ ಎಬ್ಬಿಸಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ವಿಪಕ್ಷಗಳ ಸಂಸದರ ನಿಯೋಗವು ಮಂಗಳವಾರ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಿ, ಈ ಗಂಭೀರ ಬಿಕ್ಕಟ್ಟಿನ ಬಗ್ಗೆ ಸದನದಲ್ಲಿ ಸಮಗ್ರ ಚರ್ಚೆಗೆ ಅವಕಾಶ ನೀಡಬೇಕು ಎಂದು ಬಲವಾಗಿ ಆಗ್ರಹಿಸಿದೆ. ವಿದ್ಯಾರ್ಥಿಗಳ ಹಕ್ಕುಗಳನ್ನು ಹತ್ತಿಕ್ಕಲು ನಡೆಸಲಾದ…

Read More
Ram Mandir Donation Theft SC Proposes Reforming SIT Warns Against Politicisation

Ram Mandir: ಶ್ರೀರಾಮ ಮಂದಿರದ ಕಾಣಿಕೆ ಎಣಿಕೆಯಲ್ಲೇ ವಂಚನೆ, ಎಸ್‌ಐಟಿ ಮರುರಚನೆಗೆ ಸುಪ್ರೀಂ ಆದೇಶ

ನವದೆಹಲಿ: ಅಯೋಧ್ಯೆಯ ಶ್ರೀರಾಮ ಮಂದಿರದ (Ram mandir) ದೇಣಿಗೆ ಹಣ ಕಳ್ಳತನವಾಗಿರುವ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವನ್ನು (SIT) ಪುನರ್ರಚಿಸುವಂತೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ ನೀಡಿದೆ. ಈ ಅತ್ಯಂತ ಸೂಕ್ಷ್ಮ ವಿಚಾರವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಬೇಡಿ ಎಂದು ರಾಜಕೀಯ ಪಕ್ಷಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿರುವ ಸರ್ವೋಚ್ಚ ನ್ಯಾಯಾಲಯ, ಯಾವುದೇ ಪ್ರಭಾವಕ್ಕೆ ಒಳಗಾಗದೆ ತನಿಖೆ ಅತ್ಯಂತ ಪಾರದರ್ಶಕವಾಗಿ ನಡೆಯಬೇಕು ಎಂದು ಸ್ಪಷ್ಟಪಡಿಸಿದೆ. ಈ ಮಧ್ಯೆ, ಉತ್ತರ ಪ್ರದೇಶ ಸರ್ಕಾರ ರಚಿಸಿರುವ ಎಸ್‌ಐಟಿ ತಂಡವು ತನ್ನ…

Read More
Karnataka Mining Department Shaken Up 80% Staff Shunted as CM Approves Mega Transfer of 160 Officers

DK Shivakumar: ದಶಕಗಳ ಠಿಕಾಣಿಗೆ ಬ್ರೇಕ್: ಗಣಿ ಇಲಾಖೆಯ ಶೇ. 80ರಷ್ಟು ಸಿಬ್ಬಂದಿಗೆ ಎತ್ತಂಗಡಿ ಭಾಗ್ಯ, ಅಧಿಕಾರಿಗಳು ಶಾಕ್!

ಬೆಂಗಳೂರು: ರಾಜ್ಯ ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ದೀರ್ಘಕಾಲದಿಂದ ಮನೆಮಾಡಿದ್ದ ಏಕಸ್ವಾಮ್ಯಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಭಾರಿ ಆಡಳಿತಾತ್ಮಕ ಚಾಟಿ ಬೀಸಿದ್ದಾರೆ. ಒಂದೇ ಸ್ಥಳದಲ್ಲಿ ವರ್ಷಗಟ್ಟಲೆ ಠಿಕಾಣಿ ಹೂಡಿದ್ದ ಇಲಾಖೆಯ ಶೇಕಡಾ 80 ರಷ್ಟು ಸಿಬ್ಬಂದಿಯನ್ನು ಎತ್ತಂಗಡಿ ಮಾಡುವ ಮೂಲಕ ಸರ್ಕಾರ ಬೃಹತ್ ಸರ್ಜರಿ ನಡೆಸಿದೆ. ಇಲಾಖೆಯ ಇತಿಹಾಸದಲ್ಲೇ ಹಿಂದೆಂದೂ ಕಾಣದ ಮಾದರಿಯಲ್ಲಿ ಒಟ್ಟು 160 ಅಧಿಕಾರಿಗಳನ್ನು ಏಕಕಾಲಕ್ಕೆ ವರ್ಗಾವಣೆ ಮಾಡಲಾಗಿದ್ದು, ಇದರಲ್ಲಿ 131 ಭೂವಿಜ್ಞಾನಿಗಳು, 23 ಹಿರಿಯ ಭೂವಿಜ್ಞಾನಿಗಳು ಹಾಗೂ 6 ಉಪನಿರ್ದೇಶಕರು…

Read More