TOP NEWS
Daily Numerology prediction December 9

Daily Numerology: ಸಂಖ್ಯೆ 1ರ ವಿದ್ಯಾರ್ಥಿಗಳಿಗೆ ಯಶಸ್ಸು, ಇಲ್ಲಿದೆ ಭವಿಷ್ಯ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…

Read More
HD kumaraswamy new accusation on dk shivakumar about giving ministry

HD Kumaraswamy: ಬೆಂಗಳೂರು: ಮಂತ್ರಿ ಸ್ಥಾನಕ್ಕೆ ‘ಪೇಮೆಂಟ್ ಕೋಟಾ’ ನಿಗದಿ; ಡಿಕೆಶಿ ವಿರುದ್ಧ ಭ್ರಷ್ಟಾಚಾರದ ಬಾಂಬ್ ಸಿಡಿಸಿದ ಹೆಚ್.ಡಿ. ಕುಮಾರಸ್ವಾಮಿ!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಪುನಾರಚನೆಯ ಕಸರತ್ತು ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಭಾರಿ ಪ್ರಮಾಣದ ಭ್ರಷ್ಟಾಚಾರದ ಆರೋಪ ಹೊರಿಸಿದ್ದಾರೆ. “ಕರ್ನಾಟಕದಲ್ಲಿ ಸಚಿವ ಸ್ಥಾನ ಸಿಗಬೇಕಾದರೆ ಮ್ಯಾನೇಜ್‌ಮೆಂಟ್ ಇಲ್ಲವೇ ಪೇಮೆಂಟ್ ಕೋಟಾದಡಿ ಕೋಟ್ಯಂತರ ರೂಪಾಯಿ ಡೀಲ್ ಕುದುರಬೇಕು” ಎಂದು ಹೇಳುವ ಮೂಲಕ ಹೆಚ್‌ಡಿಕೆ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮಂತ್ರಿಮಂಡಲ ಬದಲಾವಣೆಯ ವಿಳಂಬದ…

Read More
UAE interested to buy BrahMos and Akashteer missiles from india

BrahMos: ಜಾಗತಿಕ ರಕ್ಷಣಾ ರಂಗದಲ್ಲಿ ಭಾರತದ ಹವಾ: ಬ್ರಹ್ಮೋಸ್, ಆಕಾಶತೀರ್ ಖರೀದಿಗೆ ಯುಎಇ ಭಾರಿ ಆಸಕ್ತಿ

ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಇತ್ತೀಚೆಗೆ ನಡೆದ ಇರಾನ್ ಸಂಘರ್ಷದ ಬಳಿಕ ಜಾಗತಿಕ ರಕ್ಷಣಾ ಮಾರುಕಟ್ಟೆಯಲ್ಲಿ ಭಾರತೀಯ ನಿರ್ಮಿತ ಶಸ್ತ್ರಾಸ್ತ್ರಗಳಿಗೆ ಅಭೂತಪೂರ್ವ ಬೇಡಿಕೆ ಬಂದಿದೆ. ತನ್ನ ದೇಶದ ಭದ್ರತೆಯನ್ನು ಮತ್ತಷ್ಟು ಗಟ್ಟಿಗೊಳಿಸಲು ಮುಂದಾಗಿರುವ ಯುನೈಟೆಡ್ ಅರಬ್ ಎಮಿರೇಟ್ಸ್ (UAE), ಭಾರತದ ಅತ್ಯಂತ ಶಕ್ತಿಶಾಲಿ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿಯಾದ ‘ಬ್ರಹ್ಮೋಸ್’ ( BrahMos) ಹಾಗೂ ಅತ್ಯಾಧುನಿಕ ವಾಯು ರಕ್ಷಣಾ ನಿಯಂತ್ರಣ ವ್ಯವಸ್ಥೆಯಾದ ‘ಆಕಾಶತೀರ್’ ಅನ್ನು ಖರೀದಿಸಲು ಮುಂದಾಗಿದೆ. ಈ ದೊಡ್ಡ ಮಟ್ಟದ ರಕ್ಷಣಾ ಒಪ್ಪಂದದ ಕುರಿತು ಭಾರತ ಮತ್ತು ಯುಎಇ ನಡುವೆ ಆರಂಭಿಕ…

Read More
crime tv actress arrested for escaping with money

Crime: ಸೋಶಿಯಲ್ ಮೀಡಿಯಾ ಮೂಲಕ ಗಾಳ; ವಂಚಕಿ ಸೀರಿಯಲ್ ನಟಿ ವನಿತಾ ಪೊಲೀಸರ ವಶಕ್ಕೆ

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪರಿಚಿತರಾಗಿ, ಅಡವಿಟ್ಟಿರುವ ಒಡವೆಗಳನ್ನು ಬಿಡಿಸುವ ನೆಪದಲ್ಲಿ ಲಕ್ಷಾಂತರ ರೂಪಾಯಿ ಪಂಗನಾಮ ಹಾಕುತ್ತಿದ್ದ ಕಿರುತೆರೆ ನಟಿ (Crime) ವನಿತಾಳನ್ನು ಕೊನೆಗೂ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಈಕೆಯ ನಯವಂಚಕ ಮಾತುಗಳಿಗೆ ಮರುಳಾಗಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ಸಂತ್ರಸ್ತ ಯುವಕ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಅಡವಿಟ್ಟ ಒಡವೆಯ ಕಟ್ಟುಕಥೆ ಹೇಳಿ ಸ್ನೇಹದ ಬಲೆ! ಬಂಧಿತ ನಟಿಯ ವಂಚನೆಯ ತಂತ್ರ ಬಹಳ ವ್ಯವಸ್ಥಿತವಾಗಿರುತ್ತಿತ್ತು. ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್‌ಗಳಲ್ಲಿ ತಾನೊಬ್ಬ ಸೀರಿಯಲ್…

Read More
R Ashok and BY Vijayendra went to regarding cross voting BJP

BJP: ಅಡ್ಡ ಮತದಾನದ ತನಿಖೆ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್‌ನಿಂದ ತುರ್ತು ಬುಲಾವ್! ದೆಹಲಿಗೆ ದೌಡಾಯಿಸಿದ ವಿಜಯೇಂದ್ರ, ಆರ್‌. ಅಶೋಕ್

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಸಂಭವಿಸಿದ ಅಡ್ಡ ಮತದಾನದ (Cross Voting) ಆಘಾತಕಾರಿ ಬೆಳವಣಿಗೆಯು ಕರ್ನಾಟಕ ಬಿಜೆಪಿಯಲ್ಲಿ (BJP) ತಲ್ಲಣ ಸೃಷ್ಟಿಸಿದ್ದು, ಈ ಬೆನ್ನಲ್ಲೇ ಹೈಕಮಾಂಡ್‌ನಿಂದ ತುರ್ತು ಕರೆ ಬಂದ ಹಿನ್ನೆಲೆಯಲ್ಲಿ ರಾಜ್ಯ ಪ್ರಮುಖ ನಾಯಕರು ದೆಹಲಿಗೆ ಧಾವಿಸಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಇಂದು ಮುಂಜಾನೆಯೇ ರಾಷ್ಟ್ರ ರಾಜಧಾನಿ ತಲುಪಿದ್ದರೆ, ಅವರ ಹಿಂದೆಯೇ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಕೂಡ ದೆಹಲಿ ವಿಮಾನವೇರಿದ್ದಾರೆ. ವರಿಷ್ಠರ ಮುಂದೆ ನಾಯಕರ ಅಗ್ನಿಪರೀಕ್ಷೆ ಪಕ್ಷದ ಶಾಸಕರಿಂದಲೇ…

Read More
Annabhagya scheme update kh muniyappa on BPL cards

KH Muniyappa: ಅನ್ನಭಾಗ್ಯಕ್ಕೂ ಗ್ಯಾರಂಟಿ ಕತ್ತರಿ?; 14 ಲಕ್ಷ ನಕಲಿ ಬಿಪಿಎಲ್ ಕಾರ್ಡ್ ರದ್ದತಿಗೆ ಮುನಿಯಪ್ಪ ಮಾಸ್ಟರ್ ಪ್ಲಾನ್

ಬೆಂಗಳೂರು: ರಾಜ್ಯ ಸರ್ಕಾರದ ಅತ್ಯಂತ ಜನಪ್ರಿಯ ಯೋಜನೆಗಳಾದ ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿಯ ನಿಯಮಗಳನ್ನು ಕಠಿಣಗೊಳಿಸಿದ ಬೆನ್ನಲ್ಲೇ, ಈಗ ಉಚಿತ ಅಕ್ಕಿ ನೀಡುವ ‘ಅನ್ನಭಾಗ್ಯ’ ಯೋಜನೆಗೂ ಫಲಾನುಭವಿಗಳ ಸಂಖ್ಯೆ ಕಡಿತಗೊಳ್ಳುವ ಭೀತಿ ಎದುರಾಗಿದೆ. ಈ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ (KH Muniyappa) ಅವರು ಇಲಾಖೆಯಲ್ಲಿ ಶೀಘ್ರದಲ್ಲೇ ಜಾರಿಗೆ ಬರಲಿರುವ ಭಾರಿ ಬದಲಾವಣೆಗಳ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಉಚಿತ ರೇಷನ್ ಸೌಲಭ್ಯವು ಕೇವಲ ನೈಜ…

Read More
DCM G Parameshwar strict orders to officers regarding work

G Parameshwar: ವಿಧಾನಸೌಧದಲ್ಲಿ ಪ್ರತ್ಯಕ್ಷರಾದ ಜಿ. ಪರಮೇಶ್ವರ್; ಕಂದಾಯ ಇಲಾಖೆ ಅಧಿಕಾರಿಗಳಿಗೆ ಖಡಕ್ ಸೂಚನೆ

ಬೆಂಗಳೂರು: ಇತ್ತೀಚೆಗೆ ತೀವ್ರ ವೈರಲ್ ಸೋಂಕಿನಿಂದಾಗಿ ಅನಾರೋಗ್ಯಕ್ಕೆ ಒಳಗಾಗಿದ್ದ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ (G Parameshwar) ಅವರು ವೈದ್ಯರ ನಿರ್ದೇಶನದಂತೆ ಸಂಪೂರ್ಣ ವಿಶ್ರಾಂತಿಯಲ್ಲಿದ್ದರು. ಅನಾರೋಗ್ಯದ ನಡುವೆಯೂ ಅವರು ವಿಧಾನಪರಿಷತ್ ಚುನಾವಣೆಯಲ್ಲಿ ಪಾಲ್ಗೊಂಡು ಮತದಾನ ಮಾಡಿದ್ದರು. ಇದೀಗ ಸುಮಾರು ಒಂದು ವಾರದ ಬಿಡುವಿನ ಬಳಿಕ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದು, ಇಲಾಖೆಯ ಕರ್ತವ್ಯದ ನಿಮಿತ್ತ ವಿಧಾನಸೌಧಕ್ಕೆ ಆಗಮಿಸಿದ್ದಾರೆ. ಇದೇ ವೇಳೆ ಅವರು ಕಂದಾಯ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಮಹತ್ವದ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಇಲಾಖೆಯ ಸುಧಾರಣೆಗೆ ಸಂಬಂಧಿಸಿದಂತೆ ಹಲವು…

Read More
Kalburgi court denied bail to PSI and his co workers Corruption

Corruption: 20 ಸಾವಿರ ಕಿಕ್‌ಬ್ಯಾಕ್ ಪಡೆದು ಸಿಕ್ಕಿಬಿದ್ದಿದ್ದ ಯಡ್ರಾಮಿ ಪೊಲೀಸರಿಗೆ ಇಲ್ಲ ಬಿಡುಗಡೆ; ಜಾಮೀನು ತಳ್ಳಿಹಾಕಿದ ನ್ಯಾಯಾಲಯ

ಕಲಬುರಗಿ:ಯಡ್ರಾಮಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ (PSI) ವಿಶ್ವನಾಥ ಮುದರೆಡ್ಡಿ ಹಾಗೂ ಅವರ ಇಲಾಖೆಯ ಸಿಬ್ಬಂದಿ ಸಿದ್ದಣ್ಣ ಬಿರಾದಾರ ಅವರ (Corruption) ಜೈಲು ಮುಕ್ತಿ ಸದ್ಯಕ್ಕಿಲ್ಲ. ಲಂಚದ ಹಣದೊಂದಿಗೆ ಲೋಕಾಯುಕ್ತರ ಕೈಗೆ ಸಿಕ್ಕಿಬಿದ್ದಿದ್ದ ಈ ಇಬ್ಬರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸ್ಥಳೀಯ ನ್ಯಾಯಾಲಯವು ವಜಾಗೊಳಿಸಿದೆ. ಇದರಿಂದಾಗಿ ಇಬ್ಬರೂ ಭ್ರಷ್ಟ ಸಿಬ್ಬಂದಿ ನ್ಯಾಯಾಂಗ ಬಂಧನದಲ್ಲೇ ಮುಂದುವರಿಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಸಿಬ್ಬಂದಿ ಕಳೆದ ಗುರುವಾರ ದೂರುದಾರರೊಬ್ಬರಿಂದ ಇಪ್ಪತ್ತು ಸಾವಿರ ರೂಪಾಯಿ ಲಂಚದ ಹಣವನ್ನು…

Read More