TOP NEWS
Daily Numerology prediction December 9

Daily Numerology: ಸಂಖ್ಯೆ 1ರ ವಿದ್ಯಾರ್ಥಿಗಳಿಗೆ ಯಶಸ್ಸು, ಇಲ್ಲಿದೆ ಭವಿಷ್ಯ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…

Read More
Donald trump says Giorgia Meloni asked over and over for photo with him

Donald Trump: ಟ್ರಂಪ್ ವಿರುದ್ಧ ಇಟಲಿ ಪ್ರಧಾನಿ ಮೆಲೋನಿ ತೀವ್ರ ಆಕ್ರೋಶ: ಯಾರ ಮುಂದೂ ಭಿಕ್ಷೆ ಬೇಡುವುದಿಲ್ಲ’ ಎಂದು ತಿರುಗೇಟು

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಹಾಗೂ ಇಟಲಿ ಪ್ರಧಾನಿ ಜೋರ್ಜಿಯಾ ಮೆಲೋನಿ ನಡುವಿನ ಫೋಟೋ ವಿವಾದ ಮತ್ತು ವಾಕ್ಸಮರ ಮತ್ತಷ್ಟು ತಾರಕಕ್ಕೇರಿದೆ. “ಇಟಲಿ ಪ್ರಧಾನಿ ಮೆಲೋನಿ ನನ್ನೊಂದಿಗೆ ಫೋಟೋಗಾಗಿ ಭಿಕ್ಷೆ ಬೇಡಿದ್ದರು” ಎಂಬ ಟ್ರಂಪ್ ಅವರ ಹೇಳಿಕೆಗೆ ಮೆಲೋನಿ ಜಾಗತಿಕ ಮಟ್ಟದಲ್ಲೇ ಅತ್ಯಂತ ಕಠಿಣ ಶಬ್ದಗಳಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. “ಡೊನಾಲ್ಡ್ ಟ್ರಂಪ್ ಅವರ ಮಾತುಗಳು ಸಂಪೂರ್ಣ ಸುಳ್ಳು ಮತ್ತು ಕಟ್ಟುಕಥೆ. ಇದನ್ನು ಕೇಳಿ ನನಗೆ ತೀವ್ರ ಆಘಾತವಾಗಿದೆ. ನಾನು ಅಥವಾ ಇಟಲಿ ದೇಶ…

Read More
Crime NEET aspirant takes his life after

Crime: ನೀಟ್ ಮರುಪರೀಕ್ಷೆಗೆ ಮುನ್ನವೇ ಘೋರ ದುರಂತ: ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ

ಘಾಜಿಯಾಬಾದ್: ದೇಶಾದ್ಯಂತ ಜೂನ್ 21ರಂದು ನೀಟ್ ಮರುಪರೀಕ್ಷೆ ನಡೆಯಲು ಇನ್ನು ಕೇವಲ ಎರಡೇ ದಿನ ಬಾಕಿ ಇರುವಾಗ ಉತ್ತರ ಪ್ರದೇಶದ ಘಾಜಿಯಾಬಾದ್‌ನಲ್ಲಿ ಅತ್ಯಂತ ಬೇಸರದ (Crime) ಘಟನೆಯೊಂದು ಸಂಭವಿಸಿದೆ. ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ 22 ವರ್ಷದ ವೈದ್ಯಕೀಯ ಆಕಾಂಕ್ಷಿ ಜತಿನ್ ಕುಮಾರ್ ಎಂಬ ಯುವಕ ಪ್ರತಾಪ್ ವಿಹಾರ್‌ನಲ್ಲಿರುವ ತನ್ನ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾವಿಗೂ ಮುನ್ನ ಆತ ತನ್ನ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿರುವ ಕೊನೆಯ ವಿಡಿಯೋ ಈಗ ಲಭ್ಯವಾಗಿದ್ದು, ಇಡೀ ಪ್ರಕರಣಕ್ಕೆ ಹೊಸ ತಿರುವು…

Read More
Kajal Aggarwal praises actor yash acting and shares Ramayana shooting information

Ramayana: ಯಶ್ ನಟನೆಗೆ ಕಾಜಲ್ ಅಗರ್ವಾಲ್ ಜೈಕಾರ, ಮಂಡೋದರಿ ಪಾತ್ರದ ಶೂಟಿಂಗ್ ಅಪ್‌ಡೇಟ್!

ಬೆಂಗಳೂರು: ಭಾರತೀಯ ಸಿನಿರಂಗದ ಇತಿಹಾಸದಲ್ಲೇ ಅತ್ಯಂತ ಅದ್ದೂರಿಯಾಗಿ ಮೂಡಿಬರುತ್ತಿರುವ ಪೌರಾಣಿಕ ಮಹಾಕಾವ್ಯ ‘ರಾಮಾಯಣ’ದ ಬಗ್ಗೆ ಸೌತ್ ಸ್ಟಾರ್ ನಟಿ ಕಾಜಲ್ ಅಗರ್ವಾಲ್ (‌Ramayana) ಹಲವು ಸ್ವಾರಸ್ಯಕರ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ ಲಂಕಾಧಿಪತಿ ರಾವಣನಾಗಿ ಕಾಣಿಸಿಕೊಳ್ಳಲಿರುವ ರಾಕಿಂಗ್ ಸ್ಟಾರ್ ಯಶ್ ಅವರ ಅಪ್ರತಿಮ ಅಭಿನಯಕ್ಕೆ ಕಾಜಲ್ ಮನಸಾರೆ ಫಿದಾ ಆಗಿದ್ದಾರೆ. ಯಶ್ ಅವರನ್ನು ಓರ್ವ ಅದ್ಭುತ ಪ್ರತಿಭಾವಂತ ನಟ ಎಂದು ಬಣ್ಣಿಸಿರುವ ಅವರು, ಕೆಜಿಎಫ್ ನಾಯಕನೊಂದಿಗೆ ಕ್ಯಾಮೆರಾ ಎದುರಿಸಿದ ಅನುಭವವನ್ನು ಕೊಂಡಾಡಿದ್ದಾರೆ. ಶೀಘ್ರದಲ್ಲಿ ಎರಡನೇ ಪಾರ್ಟ್‌ ಶೂಟಿಂಗ್ ನಿರ್ದೇಶಕ…

Read More
Minister UT khader statement about jana aushadi medical shops

UT Khader: ಜನೌಷಧಿ ಕೇಂದ್ರಗಳಿಗೆ ಇಲಾಖೆ ಭೇಟಿ: ತಪ್ಪು ಮಾಡದವರು ಹೆದರಬೇಕಿಲ್ಲ ಎಂದ ಸಚಿವ ಯು.ಟಿ.ಖಾದರ್

ಬೆಂಗಳೂರು: ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಜನೌಷಧಿ ಕೇಂದ್ರಗಳ ಸದ್ಯದ ಸ್ಥಿತಿಗತಿ ಹಾಗೂ ಅಲ್ಲಿನ ಆಡಳಿತಾತ್ಮಕ ಲೋಪದೋಷಗಳನ್ನು ಪತ್ತೆಹಚ್ಚಲು ಆರೋಗ್ಯ ಇಲಾಖೆಯ ಉನ್ನತ ಅಧಿಕಾರಿಗಳ ವಿಶೇಷ ತಂಡವು ಮೈದಾನಕ್ಕೆ ಇಳಿದಿದೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ (UT Khader) ಪ್ರಕಟಿಸಿದ್ದಾರೆ. ಹಠಾತ್ ದಾಳಿ ನಡೆಸಿ ಭಯ ಹುಟ್ಟಿಸುವುದು ನಮ್ಮ ಉದ್ದೇಶವಲ್ಲ, ಬದಲಿಗೆ ಈ ವ್ಯವಸ್ಥೆಯಲ್ಲಿರುವ ನ್ಯೂನತೆಗಳನ್ನು ಸರಿಪಡಿಸುವುದಷ್ಟೇ ನಮ್ಮ ಗುರಿ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ತಪ್ಪು ಮಾಡಿದವರು ಕ್ರಮವನ್ನ ವಿರೋಧಿಸುತ್ತಿದ್ದಾರೆ ಈ ಕುರಿತು ವಿಧಾನಸೌಧದಲ್ಲಿ ವಿವರಣೆ ನೀಡಿದ ಸಚಿವರು, ಜನೌಷಧಿ…

Read More
Third Party Can not Claim Insurance Supreme Court

Supreme Court: ಇನ್ಶೂರೆನ್ಸ್ ಕಂಪನಿ ಮತ್ತು ಗ್ರಾಹಕರ ನಡುವೆ ಮೂರನೇ ವ್ಯಕ್ತಿಗೆ ಜಾಗವಿಲ್ಲ: ಸುಪ್ರೀಂ

ನವದೆಹಲಿ: ವಿಮಾ ಪಾಲಿಸಿಗಳಿಗೆ ಸಂಬಂಧಿಸಿದಂತೆ ದೇಶದ ಅತ್ಯುನ್ನತ ನ್ಯಾಯಾಲಯವಾದ ಸುಪ್ರೀಂ ಕೋರ್ಟ್ (Supreme Court) ಮಹತ್ವದ ತೀರ್ಪೊಂದನ್ನು ನೀಡಿದೆ. ವಿಮೆ ಎಂಬುದು ಪಾಲಿಸಿದಾರ ಮತ್ತು ವಿಮಾ ಕಂಪನಿಯ ನಡುವೆ ನಡೆಯುವ ತೀರಾ ವೈಯಕ್ತಿಕ ಒಪ್ಪಂದವಾಗಿದ್ದು, ಇದರಲ್ಲಿ ಯಾವುದೇ ಮೂರನೇ ವ್ಯಕ್ತಿ ಅಥವಾ ಹಣಕಾಸು ಸಂಸ್ಥೆಗಳು (ಫೈನಾನ್ಸಿಯರ್) ನಷ್ಟ ಪರಿಹಾರಕ್ಕಾಗಿ ಹಕ್ಕು ಸಾಧಿಸಲು ಸಾಧ್ಯವಿಲ್ಲ ಎಂದು ಕೋರ್ಟ್ ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿಗಳಾದ ಸಂದೀಪ್ ಮೆಹ್ತಾ ಮತ್ತು ವಿಜಯ್ ಬಿಷ್ಣೋಯ್ ಅವರನ್ನೊಳಗೊಂಡ ಪೀಠವು ಈ ಆದೇಶ ಹೊರಡಿಸಿದೆ. ಸುಪ್ರೀಂ ಹೇಳಿದ್ದೇನು? ಲೋನ್…

Read More
tragedy temple pillar collapses 5 lost life 18 injured

Tragedy: ಮಹಾರಾಷ್ಟ್ರದಲ್ಲಿ ಕರುಣಾಜನಕ ಘಟನೆ: ಪ್ರಾರ್ಥನೆಯಲ್ಲಿದ್ದ ಭಕ್ತರ ಮೇಲೆ ಬಿದ್ದ ದೇವಸ್ಥಾನದ ಗೋಪುರ, ಇಬ್ಬರ ಸಾವು

ಮುಂಬೈ: ದೇವಸ್ಥಾನದಲ್ಲಿ ಹನುಮಂತನ ದರ್ಶನ ಪಡೆದು ಭಜನೆಯಲ್ಲಿ ಮುಳುಗಿದ್ದ ಭಕ್ತರ ಮೇಲೆ ನಿರ್ಮಾಣ ಹಂತದ ಸಭಾಂಗಣದ ಪಿಲ್ಲರ್ ಹಾಗೂ ಕಾಂಕ್ರೀಟ್ ಮೇಲ್ಛಾವಣಿ ಕುಸಿದು (Tragedy) ಬಿದ್ದಿರುವ ದಾರುಣ ಘಟನೆ ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯಲ್ಲಿ ಜರುಗಿದೆ. ಈ ಅಪಘಾತದಲ್ಲಿಐವರು ಯಾತ್ರಿಕರು ಪ್ರಾಣ ಕಳೆದುಕೊಂಡಿದ್ದು, ಮತ್ತೂ ಐವರು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಅವಶೇಷಗಳ ರಾಶಿಯ ಕೆಳಗೆ ಸುಮಾರು 50ಕ್ಕೂ ಹೆಚ್ಚು ಜನರು ಸಿಲುಕಿರುವ ಸಾಧ್ಯತೆ ಇದ್ದು, ಸದ್ಯ ದೊಡ್ಡ ಮಟ್ಟದ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಏನಿದು ಪ್ರಕರಣ? ಪರ್ಭಾನಿಯ ಮಾನ್ವತ್…

Read More
ctor darshan devil film will release on OTT zee 5

Actor Darshan: ಒಟಿಟಿ ಹಾಗೂ ಟಿವಿಗೆ ಬರಲು ರೆಡಿಯಾಯ್ತು ‘ಡೆವಿಲ್’ ಚಿತ್ರ, ಖುಷಿಯಲ್ಲಿ ಚಾಲೆಂಜಿಂಗ್ ಸ್ಟಾರ್ ಫ್ಯಾನ್ಸ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪದಡಿ ಜೈಲು ಶಿಕ್ಷೆ ಅನುಭವಿಸುತ್ತಿರುವ ನಟ ದರ್ಶನ್ (Actor Darshan) ಬಿಡುಗಡೆಯಾಗುವುದನ್ನು ಎದುರು ನೋಡುತ್ತಿದ್ದ ಅಭಿಮಾನಿಗಳಿಗೆ ಒಂದು ಸಿಹಿ ಸುದ್ದಿ ಸಿಕ್ಕಿದೆ. ಕಾನೂನು ಪ್ರಕ್ರಿಯೆಗಳ ಪ್ರಕಾರ ದರ್ಶನ್ ಸದ್ಯಕ್ಕಂತೂ ಹೊರಬರುವ ಸಾಧ್ಯತೆಗಳಿಲ್ಲ ಹಾಗೂ ಕನಿಷ್ಠ ಮತ್ತೊಂದು ವರ್ಷ ಜೈಲಿನಲ್ಲೇ ಇರಬೇಕಾದ ಅನಿವಾರ್ಯತೆ ಎದುರಾಗಿದೆ. ಇಂತಹ ನಿರಾಶಾದಾಯಕ ಸನ್ನಿವೇಶದ ನಡುವೆಯೇ, ದರ್ಶನ್ ನಟನೆಯ ಕೊನೆಯ ಆ್ಯಕ್ಷನ್ ಸಿನಿಮಾವಾದ ‘ಡೆವಿಲ್’ ಕೊನೆಗೂ ಒಟಿಟಿ ಪ್ಲಾಟ್‌ಫಾರ್ಮ್ ಹಾಗೂ ಟಿವಿ ವಾಹಿನಿಯಲ್ಲಿ ಪ್ರಸಾರವಾಗಲು ಸಜ್ಜಾಗಿದೆ. ಜೀ5 ನಲ್ಲಿ…

Read More