TOP NEWS
Daily Numerology prediction December 9

Daily Numerology: ಸಂಖ್ಯೆ 1ರ ವಿದ್ಯಾರ್ಥಿಗಳಿಗೆ ಯಶಸ್ಸು, ಇಲ್ಲಿದೆ ಭವಿಷ್ಯ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…

Read More
Big news Politicians Mourn the Passing of Chennamma Deve Gowda

Big News: ಮಾಜಿ ಪ್ರಧಾನಿ ಪತ್ನಿ ಚೆನ್ನಮ್ಮ ವಿಧಿವಶ: ಕಂಬನಿ ಮಿಡಿದ ರಾಜಕೀಯ ನಾಯಕರು

ಬೆಂಗಳೂರು: ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿಮ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ (Chennamma Deve Gowda)  ಅವರು ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. ಇದೀಗ ಚೆನ್ನಮ್ಮ ಅವರ ನಿಧನಕ್ಕೆ ಅನೇಕ ಗಣ್ಯರು (Big News) ಸಂತಾಪ ಸೂಚಿಸಿದ್ದು, ಮಾಜಿ ಸಿಎಂ ಸೇರಿದಂತೆ ಅನೇಕರು ಕಂಬಿನಿ ಮಿಡಿದಿದ್ದಾರೆ. ಅನೇಕ ರಾಜಕೀಯ ನಾಯಕರು ಈ ವಿಚಾರವಾಗಿ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದು, ಚೆನ್ನಮ್ಮ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಮಾಜಿ ಪ್ರಧಾನಿ…

Read More
Breaking news hd devegowda wife chennamma passes away

Breaking News: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

ಬೆಂಗಳೂರು: ಭಾರತದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ (Breaking News) ಅವರ ಪತ್ನಿ ಚೆನ್ನಮ್ಮ (Chennamma) ಅವರು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಅವರಿಗೆ ತಜ್ಞ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿತ್ತಾದರೂ, ಆರೋಗ್ಯ ಸ್ಥಿತಿ ಕ್ಷೀಣಿಸಿದ ಹಿನ್ನೆಲೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಚೆನ್ನಮ್ಮ ಅವರ ನಿಧನಕ್ಕೆ ರಾಜಕೀಯ ಗಣ್ಯರು ಹಾಗೂ ಅಭಿಮಾನಿಗಳು ತೀವ್ರ ಕಂಬನಿ…

Read More
Tensions Flare at Delhi Protest as Woman Targets CJP Founder Abhijeet Dipke with Ink Attack

CJP: ಜಂತರ್ ಮಂತರ್‌ನಲ್ಲಿ ಹೈಡ್ರಾಮಾ: ಪ್ರತಿಭಟನೆ ವೇಳೆ ಸಿಜೆಪಿ ಮುಖ್ಯಸ್ಥ ಅಭಿಜೀತ್ ದಿಪ್ಕೆ ಮುಖಕ್ಕೆ ನೀಲಿ ಶಾಯಿ ಎರಚಿದ ಮಹಿಳೆ!

ನವದೆಹಲಿ: ರಾಜಧಾನಿ ದೆಹಲಿಯ ಜಂತರ್ ಮಂತರ್ ಪ್ರತಿಭಟನಾ ಸ್ಥಳದಲ್ಲಿ ಭಾನುವಾರ ತೀವ್ರ ಹೈಡ್ರಾಮಾ ನಡೆದಿದೆ. ಅಲ್ಲಿ ಧರಣಿ ಕುಳಿತಿದ್ದ ‘ಕಾಕ್‌ರೋಚ್ ಜನತಾ ಪಾರ್ಟಿ’ (CJP) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರ ಮುಖಕ್ಕೆ ಮಹಿಳೆಯೊಬ್ಬರು ಇದ್ದಕ್ಕಿದ್ದಂತೆ ನೀಲಿ ಶಾಯಿ ಎರಚಿದ್ದಾರೆ. ಈ ಅನಿರೀಕ್ಷಿತ ಘಟನೆಯಿಂದಾಗಿ ಇಡೀ ಪ್ರತಿಭಟನಾ ಸ್ಥಳ ಕೆಲಕಾಲ ರಣರಂಗದಂತಾಗಿ, ಗೊಂದಲದ ಗೂಡಾಯಿತು. ಸದ್ಯ ಈ ಇಡೀ ದೃಶ್ಯಾವಳಿಗಳ ವಿಡಿಯೋ ಇಂಟರ್ನೆಟ್‌ನಲ್ಲಿ ಭಾರಿ ಸದ್ದು ಮಾಡುತ್ತಿದ್ದು, ದಿಪ್ಕೆ ಅಭಿಮಾನಿಗಳು ಹಾಗೂ ಸ್ಥಳದಲ್ಲಿದ್ದವರು ಮಹಿಳೆಯ ಕೃತ್ಯಕ್ಕೆ ತೀವ್ರ ಆಕ್ರೋಶ…

Read More
Deepika Padukone Shoots Night Schedules and Intense Action for Raaka in Her Third Trimester

Deepika Padukone: ಏಳು ತಿಂಗಳ ಗರ್ಭಿಣಿಯಾಗಿದ್ದರೂ ಸಾಹಸ ದೃಶ್ಯಗಳಲ್ಲಿ ನಟಿ ದೀಪಿಕಾ ಪಡುಕೋಣೆ ಭಾಗಿ: ‘ರಾಕಾ’ ಚಿತ್ರಕ್ಕಾಗಿ ಅಹೋರಾತ್ರಿ ಶ್ರಮ!

ಮುಂಬೈ: ನಟಿ ದೀಪಿಕಾ ಪಡುಕೋಣೆ (Deepika Padukone) ಅವರು ಸದ್ಯ ತಮ್ಮ ವೃತ್ತಿಜೀವನ ಹಾಗೂ ವೈಯಕ್ತಿಕ ಬದುಕಿನ ಮಹತ್ವದ ದಿನಗಳನ್ನು ಒಟ್ಟೊಟ್ಟಿಗೇ ನಿಭಾಯಿಸುತ್ತಿದ್ದಾರೆ. ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿರುವ ದೀಪಿಕಾ, ತಾವೇ ನಟಿಸುತ್ತಿರುವ ‘ರಾಕಾ’ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ನಿರ್ದೇಶಕ ಅಟ್ಲೀ ಸಾರಥ್ಯದಲ್ಲಿ ಮೂಡಿಬರುತ್ತಿರುವ ಈ ಬಿಗ್ ಬಜೆಟ್ ಆ್ಯಕ್ಷನ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಮತ್ತು ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಮೊದಲ ಬಾರಿಗೆ ಒಟ್ಟಿಗೆ ಸ್ಕ್ರೀನ್ ಶೇರ್ ಮಾಡುತ್ತಿದ್ದಾರೆ. ಈ ಸಿನಿಮಾ ಅನೌನ್ಸ್ ಆದಾಗಿನಿಂದಲೂ ಅಭಿಮಾನಿಗಳಲ್ಲಿ…

Read More
Global Makeover for Mysuru Dasara Exhibition Yatindra Siddaramaiah Unveils Plans

Yathindra Siddaramaiah: ದಸರಾ ಎಕ್ಸಿಬಿಷನ್‌ಗೆ ಜಾಗತಿಕ ರಂಗು: ವಾರ್ಷಿಕ ಅಮ್ಯೂಸ್‌ಮೆಂಟ್ ಪಾರ್ಕ್ ಯೋಜನೆಯ ರೂಪುರೇಷೆ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ

ಮೈಸೂರು,: ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು ವರ್ಷಪೂರ್ತಿ ಕಾರ್ಯನಿರ್ವಹಿಸುವ ಅಮ್ಯೂಸ್ಮೆಂಟ್ ಪಾರ್ಕ್ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಯೋಜನೆ ಪ್ರಾಧಿಕಾರದ ಮುಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ನಗರಾಭಿವೃದ್ಧಿ ಸಚಿವರಾದ ಡಾ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಹೇಳಿದರು. 90 ದಿನಗಳ ಕಾಲ ನಡೆಯಲಿದೆ ವಸ್ತು ಪ್ರದರ್ಶನ ಇಂದು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರಕ್ಕೆ ಭೇಟಿ ನೀಡಿ, ಪರಿವೀಕ್ಷಣೆ ನಡೆಸಿ ನಂತರ ಸಭಾಂಗಣದಲ್ಲಿ 2026ರ ದಸರಾ…

Read More
Ashadha is the Ultimate Month for Goddess Worship Says Chamundi hills Temple Chief Priest Dr Shashishekhar Dixit

Chamundi Hills: ಆಷಾಢದ ಮೊದಲ ಶುಕ್ರವಾರ: ಚಾಮುಂಡಿ ಬೆಟ್ಟದಲ್ಲಿ ಸಡಗರ, ವಿಶೇಷ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸಿದ ನಾಡ ಅಧಿದೇವತೆ!

ಮೈಸೂರು: ಸಂಪ್ರದಾಯದಂತೆ ಆಷಾಢ ಮಾಸದ (Ashada Masa) ಮೊದಲನೆಯ ಶುಕ್ರವಾರದ ಧಾರ್ಮಿಕ ವೈಭವಕ್ಕೆ ಸಾಂಸ್ಕೃತಿಕ ನಗರಿಯ ಚಾಮುಂಡಿ ಬೆಟ್ಟ (Chamundi Hills) ಸಾಕ್ಷಿಯಾಗಿದೆ. ನಾಡ ಅಧಿದೇವತೆಯ ಸನ್ನಿಧಿಯಲ್ಲಿ ವಿಶೇಷ ಆರಾಧನೆಗಳು ನೆರವೇರಿದ್ದು, ಭಕ್ತಿ ಮತ್ತು ಸಡಗರದ ವಾತಾವರಣ ನೆಲೆಸಿದೆ. ಮನಮೋಹಕ ‘ನಾಗಲಕ್ಷ್ಮೀ’ ಅಲಂಕಾರ: ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಇಡೀ ಚಾಮುಂಡೇಶ್ವರಿ ಸನ್ನಿಧಿಯನ್ನು ವಿವಿಧ ತರಹದ ಸುಂದರ ಪುಷ್ಪಗಳಿಂದ ಕಂಗೊಳಿಸುವಂತೆ ಅಲಂಕರಿಸಲಾಗಿತ್ತು. ಬೆಳಗಿನ ಜಾವ 3:30ರಿಂದಲೇ ತಾಯಿಗೆ ಮಹಾನ್ಯಾಸ ಪೂರ್ವಕ ಅಭಿಷೇಕ ಹಾಗೂ ವಿಶೇಷ ಮಂಗಳಾರತಿ ನೆರವೇರಿತು. ಈ…

Read More
Sonam Wangchuk Fast Enters 20th Day Ladakhi Activist Issues Wry Ghost Warning Ahead of Crucial Parliament March

Sonam Wangchuk: ಸೋನಂ ವಾಂಗ್ಚುಕ್ ಆಮರಣಾಂತ ಉಪವಾಸಕ್ಕೆ 20 ದಿನ: ಜುಲೈ 20ರ ಬೃಹತ್ ಸಂಸತ್ ಚಲೋ ಯಶಸ್ಸಿಗೆ ದೇಶದ ಯುವಜನತೆಗೆ ಕರೆ

ನವದೆಹಲಿ: ಶಿಕ್ಷಣ ವ್ಯವಸ್ಥೆಯಲ್ಲಿನ ಅಕ್ರಮಗಳನ್ನು ವಿರೋಧಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಲಡಾಖ್‌ನ ಖ್ಯಾತ ಶಿಕ್ಷಣ ತಜ್ಞ ಹಾಗೂ ಹೋರಾಟಗಾರ ಸೋನಂ ವಾಂಗ್ಚುಕ್ (Sonam Wangchuk) ಅವರ ಪ್ರತಿಭಟನೆ ಶುಕ್ರವಾರಕ್ಕೆ 20ನೇ ದಿನಕ್ಕೆ ಕಾಲಿಟ್ಟಿದೆ. ತೀವ್ರವಾಗಿ ಕ್ಷೀಣಿಸುತ್ತಿರುವ ತಮ್ಮ ಆರೋಗ್ಯದ ನಡುವೆಯೂ ಹೋರಾಟ ಮುಂದುವರಿಸಿರುವ ಅವರು, ಜುಲೈ 20 ರಂದು ಹಮ್ಮಿಕೊಳ್ಳಲಾಗಿರುವ ಬೃಹತ್ ಸಂಸತ್ ಮಾರ್ಚ್ ಮುನ್ನಡೆಸುವವರೆಗೂ ತಾವು ಉಪವಾಸ ಕೈಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಒಂದು ವೇಳೆ ಈ ಜನಾಂದೋಲನ ಯಶಸ್ವಿಯಾಗದಿದ್ದರೆ ತಾವು…

Read More