TOP NEWS
Daily Numerology prediction December 9

Daily Numerology: ಸಂಖ್ಯೆ 1ರ ವಿದ್ಯಾರ್ಥಿಗಳಿಗೆ ಯಶಸ್ಸು, ಇಲ್ಲಿದೆ ಭವಿಷ್ಯ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…

Read More
crime man took his life after returning from Malaysia

Self Harming: ವಿದೇಶದಿಂದ ಬಂದ ನಾಲ್ಕೇ ದಿನಕ್ಕೆ ಪತಿ ಆತ್ಮಹತ್ಯೆ; ಪತ್ನಿ, ಅತ್ತೆ ವಿರುದ್ಧ ಡೆತ್‌ನೋಟ್‌ನಲ್ಲಿ ಗಂಭೀರ ಆರೋಪ

ದಾಂಡೇಲಿ: ಮಲೇಷ್ಯಾದಲ್ಲಿ ಕೆಲಸ ಮುಗಿಸಿ ನಾಲ್ಕು ದಿನಗಳ ಹಿಂದಷ್ಟೇ ತಾಯ್ನಾಡಿಗೆ ಮರಳಿದ್ದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಬಾಂಬೆಚಾಳದ ನಿವಾಸಿ ರಾಘವೇಂದ್ರ ವಾಡಕರ ಮೃತಪಟ್ಟವರು. ಸಾವಿಗೂ ಮುನ್ನ ಅವರು ಬರೆದಿಟ್ಟಿರುವ ಡೆತ್‌ನೋಟ್‌ನಲ್ಲಿ ಪತ್ನಿ ಮತ್ತು ಅತ್ತೆಯ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಸಾವಿಗೆ ಪತ್ನಿಯ ನಡವಳಿಕೆಯೇ ಕಾರಣ? ಕಳೆದ ಹಲವು ವರ್ಷಗಳಿಂದ ಮಲೇಷ್ಯಾದಲ್ಲಿ ಉದ್ಯೋಗದಲ್ಲಿದ್ದ ರಾಘವೇಂದ್ರ, ಪತ್ನಿ ಮೇಘಾ ಜೊತೆಗಿನ ಭಿನ್ನಾಭಿಪ್ರಾಯದಿಂದಾಗಿ ಕಳೆದ ಮೂರ್ನಾಲ್ಕು ವರ್ಷಗಳಿಂದ…

Read More
Ration Card problem people are not getting government facilities

Ration Card: ಬಿಪಿಎಲ್ ಕಾರ್ಡ್‌ಗಾಗಿ 3 ವರ್ಷಗಳಿಂದ ಕಾಯುತ್ತಿರುವ ಬಡವರು: ಸರ್ಕಾರಿ ಸೌಲಭ್ಯಗಳಿಂದ ಲಕ್ಷಾಂತರ ಕುಟುಂಬಗಳು ವಂಚಿತ!

ಬೆಂಗಳೂರು: ರಾಜ್ಯದಲ್ಲಿ ಕಳೆದ ಮೂರು ವರ್ಷಗಳಿಂದ ಹೊಸ ಪಡಿತರ ಚೀಟಿ (Ration Card) ವಿತರಣೆ ಪ್ರಕ್ರಿಯೆ ಸ್ಥಗಿತಗೊಂಡಿದ್ದು, ಲಕ್ಷಾಂತರ ಬಡ ಕುಟುಂಬಗಳು ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆಯಲಾಗದೆ ಸಂಕಷ್ಟಕ್ಕೆ ಸಿಲುಕಿವೆ. ಹೊಸ ಅರ್ಜಿಗಳನ್ನು ಸ್ವೀಕರಿಸಲು ಆಹಾರ ಇಲಾಖೆ ವಿಳಂಬ ನೀತಿ ಅನುಸರಿಸುತ್ತಿರುವುದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಆರೋಗ್ಯ ಮತ್ತು ಗ್ಯಾರಂಟಿ ಯೋಜನೆಗಳಿಗೆ ಅಡ್ಡಿ: ಬಿಪಿಎಲ್ ಕಾರ್ಡ್ ಕೇವಲ ಅಕ್ಕಿ ಪಡೆಯಲು ಮಾತ್ರವಲ್ಲದೆ, ‘ಆಯುಷ್ಮಾನ್ ಭಾರತ್’ ಅಡಿ ಉಚಿತ ವೈದ್ಯಕೀಯ ಚಿಕಿತ್ಸೆ ಪಡೆಯಲು ಮತ್ತು ಸರ್ಕಾರದ ‘ಗೃಹ…

Read More
by vijayendra prediction over cm change row

BY Vijayendra: ಸಿಎಂ ಬದಲಾವಣೆ ವಿಚಾರ: ಬಿ.ವೈ. ವಿಜಯೇಂದ್ರ ಭವಿಷ್ಯವಾಣಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತಾದ ಚರ್ಚೆಗಳು ಮತ್ತೆ ತೀವ್ರಗೊಂಡಿವೆ. ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಭವಿಷ್ಯ ನುಡಿದಿದ್ದರೆ, ಅತ್ತ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂಬ ಸಂದೇಶ ರವಾನಿಸಿದ್ದಾರೆ. ದಿನಾಂಕವೊಂದೇ ಬಾಕಿ ಎಂದ ವಿಜಯೇಂದ್ರ: ಮೈಸೂರಿನಲ್ಲಿ ಮಾತನಾಡಿದ ಬಿ.ವೈ. ವಿಜಯೇಂದ್ರ, “ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಗುವ ಸಮಯ ಹತ್ತಿರ ಬಂದಿದೆ, ಕೇವಲ ದಿನಾಂಕ ನಿಗದಿಯಾಗುವುದಷ್ಟೇ ಬಾಕಿ ಇದೆ,” ಎಂದು ಹೇಳಿದ್ದಾರೆ. ಕಾಂಗ್ರೆಸ್‌ನಲ್ಲಿ ಕುರ್ಚಿಗಾಗಿ ನಿರಂತರ ಕಿತ್ತಾಟ…

Read More
Kamlesh Parekh and Aalok Kumar brought back to India from CBI

CBI: ಭಾರತದ ಬಿಗಿಬಲೆಗೆ ಬಿದ್ದ ಇಬ್ಬರು ಪರಾರಿಗಳು: ಬ್ಯಾಂಕ್ ವಂಚನೆ ಮತ್ತು ಪಾಸ್‌ಪೋರ್ಟ್ ದಂಧೆಕೋರರು ದುಬೈನಿಂದ ಹಸ್ತಾಂತರ

ನವದೆಹಲಿ: ಕೇಂದ್ರ ತನಿಖಾ ದಳ (CBI), ವಿದೇಶಾಂಗ ಸಚಿವಾಲಯ ಮತ್ತು ಗೃಹ ಸಚಿವಾಲಯದ ಜಂಟಿ ಕಾರ್ಯಾಚರಣೆಯ ಫಲವಾಗಿ, ವಿದೇಶಕ್ಕೆ ಪರಾರಿಯಾಗಿದ್ದ ಇಬ್ಬರು ಪ್ರಮುಖ ಆರೋಪಿಗಳನ್ನು ಯುನೈಟೆಡ್ ಅರಬ್ ಎಮಿರೇಟ್ಸ್‌ನಿಂದ (UAE) ಭಾರತಕ್ಕೆ ಯಶಸ್ವಿಯಾಗಿ ಕರೆತರಲಾಗಿದೆ. ಮೇ 1ರಂದು ನಡೆದ ಈ ಹಸ್ತಾಂತರ ಪ್ರಕ್ರಿಯೆಯು ಭಾರತ ಮತ್ತು ಯುಎಇ ಅಧಿಕಾರಿಗಳ ನಡುವಿನ ಸಮನ್ವಯದ ಮೂಲಕ ಸಾಧ್ಯವಾಗಿದ್ದು, ವಂಚನೆ ಮತ್ತು ನಕಲಿ ದಾಖಲೆ ಸೃಷ್ಟಿ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳು ಈಗ ಭಾರತೀಯ ಪೊಲೀಸರ ವಶದಲ್ಲಿದ್ದಾರೆ. ನೂರಾರು ಕೋಟಿ ಬ್ಯಾಂಕ್…

Read More
Theft raichuru police arrested marriage broker

Theft: ಮದುವೆ ಬ್ರೋಕರ್ ಸೋಗಿನಲ್ಲಿ ಬೈಕ್ ಕಳ್ಳತನ; ಖದೀಮ ದೊಡ್ಡಬಸವ ಅರೆಸ್ಟ್

ರಾಯಚೂರು: ಮದುವೆಗೆ ಕನ್ಯೆ ತೋರಿಸುವುದಾಗಿ ನಂಬಿಸಿ ಅಮಾಯಕರನ್ನು (Theft) ಲೂಟಿ ಮಾಡುತ್ತಿದ್ದ ಖತರ್ನಾಕ್ ಆರೋಪಿಯನ್ನು ಕವಿತಾಳ ಪೊಲೀಸರು ಬಂಧಿಸಿದ್ದಾರೆ. ಮಸ್ಕಿ ತಾಲೂಕಿನ ಬಳಗಾನೂರು ಗ್ರಾಮದ ದೊಡ್ಡಬಸವ ಬಂಧಿತ ಆರೋಪಿಯಾಗಿದ್ದು, ಈತನಿಂದ ₹8.40 ಲಕ್ಷ ಮೌಲ್ಯದ ಒಟ್ಟು 14 ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಜನರ ಅಸಹಾಯಕತೆಯೇ ಬಂಡವಾಳ ಮದುವೆಯಾಗಲು ಹೆಣ್ಣು ಹುಡುಕುತ್ತಿರುವ ಯುವಕರ ಅಸಹಾಯಕತೆಯನ್ನೇ ಬಂಡವಾಳ ಮಾಡಿಕೊಂಡಿದ್ದ ಈತ, ಮದುವೆ ದಲ್ಲಾಳಿಯಂತೆ ನಟಿಸುತ್ತಿದ್ದ. ಹೆಣ್ಣು ನೋಡಲು ಬರುವವರನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಚಾಕು ತೋರಿಸಿ ಬೆದರಿಸುತ್ತಿದ್ದ. ಬಳಿಕ ಅವರ ಬಳಿಯಿದ್ದ…

Read More
sandalwood actor Chetan registered police complaint against sara govindu

Sandalwood: ಸಾರಾ ಗೋವಿಂದು ವರ್ಸಸ್ ಚೇತನ್, ಬೆದರಿಕೆ ದೂರು ದಾಖಲಿಸಿದ ನಟ

ಬೆಂಗಳೂರು: ವರನಟ ಡಾ. ರಾಜ್‌ಕುಮಾರ್ ಅವರ ಪುಣ್ಯಭೂಮಿ ಕುರಿತು ನಟ ಚೇತನ್ ಅಹಿಂಸ ನೀಡಿದ್ದ ವಿವಾದಾತ್ಮಕ ಹೇಳಿಕೆ ಈಗ ಸಂಘರ್ಷದ (Sandalwood) ರೂಪ ಪಡೆದುಕೊಂಡಿದೆ. ಈ ಸಂಬಂಧ ಈಗಾಗಲೇ ಕ್ಷಮೆ ಕೇಳಿರುವ ಚೇತನ್, ಈಗ ಕನ್ನಡ ಪರ ಹೋರಾಟಗಾರ ಸಾರಾ ಗೋವಿಂದು ಅವರು ತಮಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಪೊಲೀಸ್ ದೂರು ನೀಡಿದ್ದಾರೆ. ಇದು ಸ್ಯಾಂಡಲ್‌ವುಡ್ ಮತ್ತು ಕನ್ನಡ ಪರ ಸಂಘಟನೆಗಳ ನಡುವೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಬೆದರಿಕೆ ಆರೋಪ ಮಾಡಿದ ಚೇತನ್: ಸಾರಾ…

Read More
Belagavi traffic police uses solar cap

Solar Cap: ಬೆಳಗಾವಿ ಬಿಸಿಲಿಗೆ ಪೊಲೀಸ್ ಹೈಟೆಕ್ ಮೊರೆ: ಸೋಲಾರ್ ಟೋಪಿ ಧರಿಸಿ ಟ್ರಾಫಿಕ್ ಸಿಬ್ಬಂದಿ ಕರ್ತವ್ಯ

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಏರುತ್ತಿದ್ದು, ಸಾರ್ವಜನಿಕರು ಹೈರಾಣಾಗಿದ್ದಾರೆ. ಕಳೆದ 15 ದಿನಗಳಿಂದ ಇಲ್ಲಿನ ತಾಪಮಾನ 36 ರಿಂದ 39 ಡಿಗ್ರಿ ಸೆಲ್ಸಿಯಸ್ ದಾಖಲಾಗುತ್ತಿದೆ. ಇಂತಹ ಸುಡುವ ಬಿಸಿಲಿನಲ್ಲಿ ರಸ್ತೆಯ ಮಧ್ಯೆ ನಿಂತು ದಣಿವರಿಯದೆ ಕೆಲಸ ಮಾಡುವ ಸಂಚಾರಿ ಪೊಲೀಸರ ಕಷ್ಟ ಹೇಳತೀರದು. ಆದರೆ, ಬೆಳಗಾವಿಯ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯೊಬ್ಬರು ಈ ಬಿಸಿಲಿನಿಂದ ಪಾರಾಗಲು ಕಂಡುಕೊಂಡಿರುವ ‘ಸೋಲಾರ್ ಕ್ಯಾಪ್’ (Solar Cap) ಉಪಾಯ ಈಗ ಎಲ್ಲರ ಗಮನ ಸೆಳೆಯುತ್ತಿದೆ. ಟೋಪಿ ಮೇಲೆ ಸೋಲಾರ್‌…

Read More