HD Kumaraswamy: ಯಶವಂತಪುರ ವಿಧಾನಸಭೆ ಕ್ಷೇತ್ರದಲ್ಲಿ SIR ಅಕ್ರಮ; ಹೆಚ್.ಡಿ.ಕುಮಾರಸ್ವಾಮಿ ಆರೋಪ
ಬೆಂಗಳೂರು: ರಾಮನಗರ ಸೇರಿದಂತೆ ರಾಜ್ಯದ ವಿವಿಧೆಡೆ ರಾಜ್ಯ ಸರಕಾರ ಕೇಂದ್ರೀಯ ಚುನಾವಣಾ ಆಯೋಗದ ಮಾರ್ಗಸೂಚಿಯನ್ನು ಗಾಳಿಗೆ ತೂರಿ ಮತದಾರರ ಪಟ್ಟಿ…
ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…
ಬೆಂಗಳೂರು: ರಾಮನಗರ ಸೇರಿದಂತೆ ರಾಜ್ಯದ ವಿವಿಧೆಡೆ ರಾಜ್ಯ ಸರಕಾರ ಕೇಂದ್ರೀಯ ಚುನಾವಣಾ ಆಯೋಗದ ಮಾರ್ಗಸೂಚಿಯನ್ನು ಗಾಳಿಗೆ ತೂರಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ನಡೆಸುತ್ತಿದ್ದು, ಆಡಳಿತ ಯಂತ್ರವನ್ನು ಸಂಪೂರ್ಣವಾಗಿ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಅವರು ನೇರ ಆರೋಪ ಮಾಡಿದರು. ಸಿಎಂ ವಿರುದ್ಧ ವಾಗ್ದಾಳಿ ಅಲ್ಲದೆ, ಕೆಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ರಾಜ್ಯ ಸರಕಾರದ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ ಎಂದು ದೂರಿದ ಸಚಿವರು; ಈ ಬಗ್ಗೆ ಕೇಂದ್ರ ಚುನಾವಣಾ…
ನವದೆಹಲಿ: ಅಯೋಧ್ಯೆಯ ರಾಮ ಮಂದಿರಕ್ಕೆ (Ram Mandir) ಬಂದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಹಗರಣದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಒತ್ತಾಯಿಸಿದೆ. ಇಂತಹ ಘಟನೆಗಳು ಭವಿಷ್ಯದಲ್ಲಿ ಮರುಕಳಿಸದಂತೆ ತಪ್ಪಿಸಲು ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವುದು ಅತ್ಯಗತ್ಯ ಎಂದು ಶುಕ್ರವಾರ ಹೇಳಿಕೆ ನೀಡಿರುವ ಆರ್ಎಸ್ಎಸ್, ಈ ವಂಚನೆಯಿಂದಾಗಿ ರಾಮಭಕ್ತರ ಮನಸ್ಸಿಗೆ ತೀವ್ರ ‘ನೋವು’ ಉಂಟಾಗಿದೆ ಎಂದು ಬೇಸರ ವ್ಯಕ್ತಪಡಿಸಿದೆ. ಹೇಳಿಕೆ ಬಿಡುಗಡೆ ಮಾಡಿದ ಆರ್ಎಸ್ಎಸ್ ವಿಡಿಯೋ ಹೇಳಿಕೆಯೊಂದನ್ನು…
ಬೆಂಗಳೂರು : ಕರ್ನಾಟಕವನ್ನು ದೇಶದ ಪ್ರಮುಖ ಪ್ರವಾಸೋದ್ಯಮ ತಾಣವನ್ನಾಗಿ ರೂಪಿಸುವ ನಿಟ್ಟಿನಲ್ಲಿ, ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ ನೀಡುವ ‘ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026’ ಯನ್ನು ರೂಪಿಸಲಾಗುತ್ತಿದ್ದು, ಈ ನೀತಿಯಲ್ಲಿ ಕ್ರೂಸ್ ಪ್ರವಾಸೋದ್ಯಮ, ಬೀಚ್ ಪ್ರವಾಸೋದ್ಯಮ ಹಾಗೂ ವಿಶ್ವದರ್ಜೆಯ ಪ್ರವಾಸಿ ಸೌಲಭ್ಯಗಳಿಗೆ ವಿಶೇಷ ಆದ್ಯತೆ ನೀಡಬೇಕು ಎಂದು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್ (KJ George) ಅಧಿಕಾರಿಗಳಿಗೆ ಸೂಚನೆ ನೀಡಿದರು . ಇಂದು ನಡೆದ ಮಹತ್ವದ ಸಭೆ ಇಂದು ಇಂಧನ…
ಬೆಂಗಳೂರು: ರಾಜ್ಯ ಸರ್ಕಾರವು ತನ್ನ ಮಹತ್ವಾಕಾಂಕ್ಷೆಯ ‘ಗೃಹಜ್ಯೋತಿ’ (Gruhajyoti) ಯೋಜನೆಯಲ್ಲಿ ಪ್ರಮುಖ ಮರುಪರಿಶೀಲನಾ ಪ್ರಕ್ರಿಯೆಯನ್ನು ಕೈಗೆತ್ತಿಕೊಂಡಿದ್ದು, ಇದು ಜುಲೈ ತಿಂಗಳ ವಿದ್ಯುತ್ ಬಿಲ್ ವಿತರಣೆಯ ಮೇಲೆ ನೇರ ಪರಿಣಾಮ ಬೀರಲಿದೆ. ಹೊಸ ನಿಯಮದ ಪ್ರಕಾರ, ಫಲಾನುಭವಿಗಳ ಕಳೆದ ಮೂರು ತಿಂಗಳ ವಿದ್ಯುತ್ ಬಳಕೆಯ ಸರಾಸರಿಯನ್ನು ಲೆಕ್ಕ ಹಾಕಿ ಜುಲೈ ತಿಂಗಳ ಉಚಿತ ಬಿಲ್ ಅನ್ನು ನಿರ್ಧರಿಸಲಾಗುತ್ತದೆ. ಅಂದರೆ, ಈ ಬಾರಿ ಕೇವಲ ಜುಲೈ ತಿಂಗಳ ಮೀಟರ್ ರೀಡಿಂಗ್ ಅಷ್ಟೇ ಅಲ್ಲದೆ, ಗ್ರಾಹಕರ ಹಿಂದಿನ ಮೂರು ತಿಂಗಳ ಬಳಕೆಯ…
ಚೆನ್ನೈ: ತಮಿಳುನಾಡಿನ ಪ್ರಖ್ಯಾತ ನಟ ಹಾಗೂ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅಭಿನಯದ ಬಹುನಿರೀಕ್ಷಿತ ‘ಜನ ನಾಯಗನ್’ (Jana Nayagan) ಸಿನಿಮಾ ಬಿಡುಗಡೆಗೂ ಮುನ್ನವೇ ಇಂಟರ್ನೆಟ್ನಲ್ಲಿ ಲೀಕ್ ಆಗಿದ್ದು, ಬರೋಬ್ಬರಿ 1.2 ಕೋಟಿಗೂ ಅಧಿಕ ಜನ ಇದನ್ನು ಕಾನೂನುಬಾಹಿರವಾಗಿ ವೀಕ್ಷಿಸಿದ್ದಾರೆ ಎಂದು ಚೆನ್ನೈ ಪೊಲೀಸರು ಮದ್ರಾಸ್ ಹೈಕೋರ್ಟ್ಗೆ ತಿಳಿಸಿದ್ದಾರೆ. ಸೆನ್ಸಾರ್ ಮಂಡಳಿಯಿಂದ (CBFC) ಇನ್ನೂ ಪ್ರಮಾಣಪತ್ರ ಸಿಗುವ ಮುನ್ನವೇ ಏಪ್ರಿಲ್ 9 ರಂದು ಈ ಚಿತ್ರದ ದೃಶ್ಯಗಳು ಸೋರಿಕೆಯಾಗಿದ್ದವು. ಈ ಚಿತ್ರದ ದೃಶ್ಯ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ…
ಬೆಂಗಳೂರು: ರಾಜ್ಯ ಸರ್ಕಾರದ ಜನಪ್ರಿಯ ‘ಗೃಹ ಜ್ಯೋತಿ’ (Gruhajyoti) ಯೋಜನೆಯ ಫಲಾನುಭವಿಗಳ ವಿವರ ಕಲೆಹಾಕುವ ಸಂದರ್ಭದಲ್ಲಿ ಸಾರ್ವಜನಿಕರು ತಮ್ಮ ಜಾತಿ ಅಥವಾ ಪ್ರವರ್ಗದ ಮಾಹಿತಿ ನೀಡುವುದು ಕಡ್ಡಾಯವಲ್ಲ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಅಧಿಕೃತವಾಗಿ ಸ್ಪಷ್ಟಪಡಿಸಿದೆ. ಜುಲೈ 1 ರಿಂದ ರಾಜ್ಯಾದ್ಯಂತ ಮನೆ ಮನೆ ಸಮೀಕ್ಷೆ ಆರಂಭವಾಗಿದ್ದು, ಸಾರ್ವಜನಿಕರಲ್ಲಿ ಮೂಡಿದ್ದ ದೊಡ್ಡ ಆತಂಕ ಮತ್ತು ಗೊಂದಲಕ್ಕೆ ಇಲಾಖೆ ಈಗ ತೆರೆ ಎಳೆದಿದೆ. ಸಾರ್ವಜನಿಕರ ಆಕ್ಷೇಪಕ್ಕೆ ಬೆಸ್ಕಾಂ ಪ್ರತಿಕ್ರಿಯೆ ಪ್ರಸ್ತುತ ಎಸ್ಕಾಂಗಳ ಸಿಬ್ಬಂದಿ ಹಾಗೂ ಮೀಟರ್…
ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ ಅಕ್ಕಿಯ ಬದಲಾಗಿ ಬಡವರಿಗೆ ವಿತರಿಸಲು ರಾಜ್ಯ ಸರ್ಕಾರ ರೂಪಿಸಿದ್ದ ಮಹತ್ವಾಕಾಂಕ್ಷೆಯ ‘ಇಂದಿರಾ ಕಿಟ್’ (Indira Kit) ಯೋಜನೆ ಶುರುವಾಗುವ ಮುನ್ನವೇ ಮೂಲೆಗುಂಪಾಗುವ ಲಕ್ಷಣಗಳು ಗೋಚರಿಸುತ್ತಿವೆ. ಆಡಳಿತಾತ್ಮಕ ಹಾಗೂ ಕಾನೂನು ತೊಡಕುಗಳಿಂದಾಗಿ ಈ ಯೋಜನೆಯನ್ನು ಸಂಪೂರ್ಣವಾಗಿ ಕೈಬಿಡುವ ಚಿಂತನೆಯಲ್ಲಿ ಸರ್ಕಾರ ಇದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಏನಿದು ಇಂದಿರಾ ಕಿಟ್ ಯೋಜನೆ? ರಾಜ್ಯದ ಲಕ್ಷಾಂತರ ಬಿಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿದಾರರಿಗೆ ಪೌಷ್ಟಿಕ ಆಹಾರ ಒದಗಿಸುವ ದೃಷ್ಟಿಯಿಂದ ಈ ಯೋಜನೆ ರೂಪಿಸಲಾಗಿತ್ತು….