Road Mishap: ಮಂಡ್ಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಅತಿವೇಗದ ಕಾರು ಡಿಕ್ಕಿಯಾಗಿ ಬೆಂಗಳೂರಿನ ಮಹಿಳೆ ಸ್ಥಳದಲ್ಲೇ ಸಾವು
ಮಂಡ್ಯ: ಜಿಲ್ಲೆಯ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ತಾವರೇಕೆರೆ ಗೇಟ್ ಸಮೀಪದ ಪೆಟ್ರೋಲ್ ಬಂಕ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು,…
ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…
ಮಂಡ್ಯ: ಜಿಲ್ಲೆಯ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ತಾವರೇಕೆರೆ ಗೇಟ್ ಸಮೀಪದ ಪೆಟ್ರೋಲ್ ಬಂಕ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, (Road Mishap) ಮಹಿಳೆಯೊಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ಘಟನೆಯಲ್ಲಿ ಮತ್ತೋರ್ವ ಪೆಟ್ರೋಲ್ ಬಂಕ್ ಮಾಲೀಕ ಸೇರಿದಂತೆ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಬೆಂಗಳೂರು ನಿವಾಸಿಯಾದ ಗುಜರಾತ್ ಮೂಲದ ಸುಧಾ ಜೈನ್ (58) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಏನಿದು ಘಟನೆ? ಶ್ರವಣಬೆಳಗೊಳದ ಧಾರ್ಮಿಕ ಕ್ಷೇತ್ರದ ದರ್ಶನ ಮುಗಿಸಿ ಕುಟುಂಬ ಸಮೇತ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಾಗ ಈ ಕರುಳು…
ಬೆಂಗಳೂರು: ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ (Bigg Boss) ಕನ್ನಡ ಸೀಸನ್ 13 ಅತ್ಯಂತ ವೈಭವದಿಂದ ಚಾಲನೆ ಪಡೆದುಕೊಂಡಿದೆ. ಕಾರ್ಯಕ್ರಮದ ಆರಂಭದಲ್ಲಿ ಸ್ಪರ್ಧಿಗಳು ಅತ್ಯಂತ ಉತ್ಸಾಹ ಮತ್ತು ಸಂಭ್ರಮದಿಂದ ದೊಡ್ಮನೆಗೆ ವಿಮಾನದ ಮಾದರಿಯ ವಿನ್ಯಾಸದ ಮೂಲಕ ಎಂಟ್ರಿ ಕೊಟ್ಟಿದ್ದರು. ಬಿಗ್ ಬಾಸ್ ಮನೆ ಪ್ರವೇಶಿಸಿದ ಖುಷಿಯಲ್ಲಿ ಸ್ಪರ್ಧಿಗಳು ಕುಣಿದು ಕುಪ್ಪಳಿಸಿ ತಮ್ಮ ಸಂತೋಷವನ್ನು ಹಂಚಿಕೊಂಡಿದ್ದರು. ಆದರೆ, ಈ ಆರಂಭಿಕ ಸಂಭ್ರಮ ಮತ್ತು ಖುಷಿ ಹೆಚ್ಚು ಹೊತ್ತು ಉಳಿಲಿಲ್ಲ. ಆಘಾತ ನೀಡಿದ ಬಿಗ್ಬಾಸ್ ಆದೇಶ…
ನಾಸಿಕ್: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ (Nitin Gadkari) ಅವರು ನಾಗಪುರದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಆಡಿದ ಮಾತುಗಳು ಇದೀಗ ದೇಶಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿವೆ. ತಮ್ಮ ಸುದೀರ್ಘ ರಾಜಕೀಯ ಪಯಣ, ಸಮಾಜದ ವಿವಿಧ ಸ್ತರಗಳ ಜನರೊಂದಿಗಿನ ನಿಕಟ ಸಂಪರ್ಕ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತು ಮುಕ್ತವಾಗಿ ಮಾತನಾಡಿದ ಗಡ್ಕರಿ, ಚುನಾವಣೆಯ ಸಮಯದಲ್ಲಿ ತಮಗೆ ಸುಶಿಕ್ಷಿತರಿಗಿಂತ ಅಪರಾಧ ಹಿನ್ನೆಲೆ ಹೊಂದಿರುವ ಪ್ರದೇಶಗಳಿಂದಲೇ ಹೆಚ್ಚಿನ ಮತಗಳು ಲಭಿಸಿವೆ ಎಂದು ಬಹಿರಂಗಪಡಿಸಿದ್ದಾರೆ. ಅವರ ಈ…
ಬೆಂಗಳೂರು: ಕನ್ನಡಿಗರ ನೆಚ್ಚಿನ ರಿಯಾಲಿಟಿ ಶೋ ‘ಬಿಗ್ಬಾಸ್ (Bigg Boss) ಕನ್ನಡ ಸೀಸನ್ 13’ ಅದ್ದೂರಿಯಾಗಿ ಚಾಲನೆ ಪಡೆದುಕೊಂಡಿದೆ. ಈ ಬಾರಿಯ ಸೀಸನ್ನ ಗ್ರ್ಯಾಂಡ್ ಓಪನಿಂಗ್ ಹಂತದಲ್ಲೇ ವೀಕ್ಷಕರಿಗೆ ದೊಡ್ಡ ಸರ್ಪ್ರೈಸ್ ಸಿಕ್ಕಿದ್ದು, ಸ್ಯಾಂಡಲ್ವುಡ್ನ ಖ್ಯಾತ ನಟ ಹಾಗೂ ಸಾಲು ಸಾಲು ಹಿಟ್ ಸಿನಿಮಾಗಳ ನಿರ್ದೇಶಕ ಓಂ ಪ್ರಕಾಶ್ ರಾವ್ ಅವರು ಎರಡನೇ ಬಾರಿಗೆ ಬಿಗ್ಬಾಸ್ ಮನೆಗೆ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟಿದ್ದಾರೆ. ಟೆಸ್ಟ್ ಕ್ರಿಕೆಟ್ ಸೆಕೆಂಡ್ ಇನ್ನಿಂಗ್ಸ್ ಎಂದ ಕಿಚ್ಚ ಸುದೀಪ್ ವೇದಿಕೆ ಮೇಲೆ ನಿರ್ದೇಶಕ ಓಂ…
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಅಕ್ರಮ ಪ್ರಕರಣವು ಕರ್ನಾಟಕ ರಾಜಕಾರಣದಲ್ಲಿ ದೊಡ್ಡ ಬಿರುಗಾಳಿಯನ್ನೇ ಎಬ್ಬಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಸಾರಿಗೆ ಸಚಿವ ಬೈರತಿ ಸುರೇಶ್ (Byrathi Suresh) ಹಾಗೂ ವಿಧಾನ ಪರಿಷತ್ ಸದಸ್ಯ (MLC) ಎಚ್. ವಿಶ್ವನಾಥ್ ಅವರ ನಡುವಿನ ವೈಯಕ್ತಿಕ ಮತ್ತು ರಾಜಕೀಯ ಸಂಘರ್ಷವು ಇದೀಗ ನ್ಯಾಯಾಲಯದ ಅಂಗಳ ತಲುಪಿದ್ದು, ಹೈಕೋರ್ಟ್ ನೀಡಿರುವ ಪ್ರಮುಖ ತೀರ್ಪು ಸಚಿವ ಬೈರತಿ ಸುರೇಶ್ ಅವರಿಗೆ ತಾತ್ಕಾಲಿಕ ಜಯ ತಂದಿತ್ತಿದೆ. ₹50 ಕೋಟಿ ಮಾನನಷ್ಟ…
ಬೆಂಗಳೂರು: ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಭಾಗವಹಿಸಿದ್ದ ಸಮಾವೇಶದ ಸ್ಥಳದಲ್ಲಿ ಬಿಜೆಪಿಯವರು ಶುದ್ಧೀಕರಣ ನಡೆಸಿದ್ದಾರೆ ಎನ್ನಲಾದ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ದಾಖಲಾಗಿದ್ದ ಎಫ್ಐಆರ್ ಇದೀಗ ಅಧಿಕೃತವಾಗಿ ಉತ್ತರಾಖಂಡಕ್ಕೆ ವರ್ಗಾವಣೆಯಾಗಿದೆ. ಉತ್ತರಾಖಂಡ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ಮಹೇಂದ್ರ ಭಟ್ ಸೇರಿದಂತೆ ಹಲವು ಬಿಜೆಪಿ ನಾಯಕರ ವಿರುದ್ಧ ಈ ಪ್ರಮುಖ ದೂರು ದಾಖಲಾಗಿತ್ತು. ಏನಿದು ಪ್ರಕರಣ? ವಿಚಾರದ ಹಿನ್ನೆಲೆಯನ್ನು ಗಮನಿಸುವುದಾದರೆ, ಅಖಿಲ ಭಾರತ ಆದಿವಾಸಿ ಕಾಂಗ್ರೆಸ್ನ ಮಾಜಿ…
ಲಾ ಪಾಝ್: ದಕ್ಷಿಣ ಅಮೆರಿಕದ ಬೊಲಿವಿಯಾ ದೇಶದ ಸೇನಾ ಬ್ಯಾರಾಕ್ಸ್ ಒಂದರಲ್ಲಿ ಸಂಭವಿಸಿದ ಸರಣಿ ಸ್ಪೋಟದಲ್ಲಿ ಕನಿಷ್ಠ ಇಬ್ಬರು ಸಜೀವವಾಗಿ ದಹನಗೊಂಡಿದ್ದು, 50ಕ್ಕೂ ಹೆಚ್ಚು ಜನರು ತೀವ್ರವಾಗಿ (Big News) ಗಾಯಗೊಂಡಿದ್ದಾರೆ. ಬೊಲಿವಿಯಾದ ಆಡಳಿತಾತ್ಮಕ ರಾಜಧಾನಿ ಲಾ ಪಾಝ್ನಿಂದ ಸುಮಾರು 30 ಕಿಲೋಮೀಟರ್ ದೂರದಲ್ಲಿರುವ ಪಶ್ಚಿಮ ನಗರ ವಿಯಾಚಾದಲ್ಲಿರುವ ಸೇನಾ ನೆಲೆಯಲ್ಲಿ ಈ ದುರಂತ ಸಂಭವಿಸಿದೆ ಎಂದು ಸ್ಥಳೀಯ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಮಧ್ಯಾಹ್ನ ಸುಮಾರು 2:30ರ ಸುಮಾರಿಗೆ ಸಂಭವಿಸಿದ ಭೀಕರ ಸ್ಪೋಟ ಶುಕ್ರವಾರ ಮಧ್ಯಾಹ್ನ ಸುಮಾರು 2:30ರ…