Daily Numerology prediction December 9

Daily Numerology: ಸಂಖ್ಯೆ 1ರ ವಿದ್ಯಾರ್ಥಿಗಳಿಗೆ ಯಶಸ್ಸು, ಇಲ್ಲಿದೆ ಭವಿಷ್ಯ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…

Read More
How to apply for RDPR Karnataka Recruitment

RDPR: ಸರ್ಕಾರಿ ಕೆಲಸ ಹುಡುಕುತ್ತಿದ್ರೆ ಇಲ್ಲಿದೆ ಅವಕಾಶ

ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು (RDPR) ಓಂಬುಡ್ಸ್‌ಮನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮೂಲಕ ಇದಕ್ಕೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಬೇಕು. ಆ ಮಾಹಿತಿಗಳು ಇಲ್ಲಿದೆ. ಸಂಸ್ಥೆಯ ಹೆಸರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕಹುದ್ದೆಗಳ ಸಂಖ್ಯೆ: ವಿವಿಧಉದ್ಯೋಗ ಸ್ಥಳ: ಕರ್ನಾಟಕಹುದ್ದೆಯ ಹೆಸರು: ಓಂಬುಡ್ಸ್‌ಮನ್ಸಂಬಳ: ತಿಂಗಳಿಗೆ ರೂ. 10,000 – 45,0000/- ಶೈಕ್ಷಣಿಕ ಅರ್ಹತೆ:  ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು ವಯೋಮಿತಿ:  ಅಧಿಸೂಚನೆಯ ಪ್ರಕಾರ,…

Read More
Evening snacks Mathri Recipe must try

Mathri Recipe: ರಾಜಸ್ಥಾನಿ ಸ್ಪೆಷಲ್‌ ಮಟ್ರಿ ರೆಸಿಪಿ ನಿಮಗಾಗಿ

ಸಂಜೆ ಸ್ನ್ಯಾಕ್ಸ್‌ ವಿಚಾರ ಬಂದಾಗ ಬಹಳ ಕಷ್ಟ ಆಗುತ್ತೆ. ಮನೆಯಲ್ಲಿ ಒಬ್ಬರಿಗೆ ಒಂದು ಐಟಂ ಇಷ್ಟವಾದರೆ, ಇನ್ನೊಬ್ಬರಿಗೆ ಮತ್ತೊಂದು ಹಾಗಾಗಿ ಒಂದು ನಿರ್ದಿಷ್ಟವಾದ ಸ್ನ್ಯಾಕ್ಸ್‌ ಮಾಡೋದು ಬಹಳ ಕಷ್ಟದ ಕೆಲಸ. ಆದರೆ ಕೆಲವೊಂದು ಸ್ಮ್ಯಾಕ್ಸ್‌ಗಳು ಎಲ್ಲರಿಗೂ ತುಂಬಾ ಇಷ್ಟವಾಗುತ್ತದೆ. ಅದರಲ್ಲಿ ಒಂದು ಮಟ್ರಿ. ಇದೊಂದು ಬಹಳ ವಿಶಿಷ್ಟವಾದ ಸ್ನ್ಯಾಕ್ಸ್‌ ಆಗಿದ್ದು, ಇದನ್ನ ವೆರೈಟಿ ಆಗಿ ಮಾಡಬಹುದು, ನಾವು ಇವತ್ತು ನಿಮಗೆ ಈ ಮಟ್ರಿ (Mathri Recipe) ಮಾಡುವ ಸುಲಭ ವಿಧಾನವನ್ನ ಹೇಳಿಕೊಡ್ತೀವಿ. ನೀವು ಮನೆಯಲ್ಲಿ ಟ್ರೈ ಮಾಡಿ…

Read More
BY Vijayendra requests people not to panic about fake news

BY Vijayendra: ಕಚ್ಚಾ ತೈಲ ಸಮಸ್ಯೆ ಇಲ್ಲ, ಆತಂಕ ಬೇಡ: ಬಿವೈ ವಿಜಯೇಂದ್ರ

ದಾವಣಗೆರೆ: ಪಶ್ಚಿಮ ಏಷ್ಯಾ ಸಂಘರ್ಷ  ಜಾಗತಿಕ ಕಚ್ಚಾತೈಲದ ಮೇಲೆ ಪರಿಣಾಮ ಬೀರಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ತೆಗೆದುಕೊಂಡ ಸಕಾಲಿಕ ಕ್ರಮಗಳು ದೇಶದ ಜನರ ಮೇಲೆ ಹೊರೆಯಾಗದಂತೆ ಕಾಪಾಡಿದೆ ಎಂದು  ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ದಾವಣಗೆರೆಯಲ್ಲಿಂದು ಹೇಳಿದ್ದಾರೆ. ಅಪಪ್ರಚಾರ ನಂಬಬೇಡಿ   ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಗೆ 10 ರೂಪಾಯಿ ಇಳಿಕೆ ಮಾಡಿದ್ದಾರೆ. ಜೊತೆಗೆ ಕಚ್ಚಾತೈಲದ ಸಮಸ್ಯೆ ಎದುರಾಗದಂತೆ ಎಚ್ಚರಿಕೆ ವಹಿಸಿದ್ದಾರೆ ಎಂದು ತಿಳಿಸಿದ್ದಾರೆ. ದೇಶದಲ್ಲಿ…

Read More
Commercial cylinders will be supplied from Tuesday says KH muniyappa

Muniyappa: ನಾಳೆಯಿಂದ ವಾಣಿಜ್ಯ ಅಡುಗೆ ಸಿಲಿಂಡರ್‌ ಸರಬರಾಜು: ಮುನಿಯಪ್ಪ

ಬೆಂಗಳೂರು: ಮಂಗಳವಾರದಿಂದ ರಾಜ್ಯದಲ್ಲಿ  ಹೋಟೆಲ್ ಗಳಿಗೆ  ಹೆಚ್ಚಿನ ವಾಣಿಜ್ಯ ಅಡುಗೆ  ಸಿಲಿಂಡರ್ ಗಳನ್ನು ಸರಬರಾಜು ಮಾಡಲಾಗುತ್ತದೆ ಎಂದು  ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ (Muniyappa) ಹೇಳಿದ್ದಾರೆ. ನಾಳೆಯಿಂದ ನಿರಂತರ ಸರಬರಾಜು ಬೆಂಗಳೂರಿನಲ್ಲಿ  ಸುದ್ದಿಗಾರರೊಂದಿಗೆ ಅವರು,  ಪ್ರಸಕ್ತ  ರಾಜ್ಯದಲ್ಲಿ  ಶೇಕಡ 20ರಷ್ಟು ಮಾತ್ರ  ವಾಣಿಜ್ಯ ಅಡುಗೆ ಅನಿಲ ಸರಬರಾಜಾಗುತ್ತಿದೆ.  ಆದರೆ, ಆಸ್ಪತ್ರೆಗಳಿಗೆ ಮಾತ್ರ  ಶೇಕಡ 100ರಷ್ಟು  ಗ್ಯಾಸ್ ಸಿಲಿಂಡರ್ ಗಳ ಸರಬರಾಜು  ನಿರಂತರವಾಗಿ ನಡೆಯುತ್ತಿದೆ ಎಂದರು.  ಪ್ರಧಾನಿ ನರೇಂದ್ರ ಮೋದಿ ಹಾಗೂ ಪೆಟ್ರೋಲಿಯಂ ಸಚಿವ…

Read More
PM Narendra Modi promises to secure Indians from west asia war

Narendra Modi: ಭಾರತೀಯರ ಸುರಕ್ಷತೆ ಕಾಪಾಡಲು ಕೇಂದ್ರ ಸಿದ್ಧ: ಮೋದಿ

ಕೇರಳಂ: ಪಶ್ಚಿಮ ಏಷ್ಯಾದಲ್ಲಿ ಎದುರಾಗಿರುವ ಬಿಕ್ಕಟ್ಟು  ದೇಶದ ಜನರ ಮೇಲೆ ಪರಿಣಾಮ ಬೀರದಂತೆ  ಕೇಂದ್ರ ಸರ್ಕಾರ  ನಿರಂತರವಾಗಿ  ಕ್ರಮ ಕೈಗೊಳ್ಳುತ್ತಿದೆ ಎಂದು  ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ. ಭಾರತೀಯರ ಸುರಕ್ಷತೆಗೆ ಸಕಲ ಕ್ರಮ  ಕೇರಳಂ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪಾಲಕ್ಕಾಡ್ ನಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪಶ್ಚಿಮ ಏಷ್ಯಾ ದೇಶಗಳ ಮುಖ್ಯಸ್ಥರೊಂದಿಗೆ ಸಂಪರ್ಕದಲ್ಲಿದ್ದು, ಸಂಘರ್ಷ ವಲಯದಲ್ಲಿರುವ  ಭಾರತೀಯರ ಸುರಕ್ಷತೆಗೆ  ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.  ಸಂಘರ್ಷದ ಸೂಕ್ಷ್ಮ ವಿಚಾರಗಳಲ್ಲಿ  ಪಕ್ಷಗಳು  ರಾಜಕೀಯ…

Read More
Road Mishap in chikkaballapura district 2 people lost life

Road Mishap: ಭೀಕರ ರಸ್ತೆ ಅಪಘಾತ, ಇಬ್ಬರ ದುರ್ಮರಣ

ಚಿಕ್ಕಬಳ್ಳಾಪುರ: ಜಿಲ್ಲೆಯ ಮೂಲಕ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 44ರ ಸಾದಲಿ ಕ್ರಾಸ್ ಬಳಿ ನಿನ್ನೆ ಭೀಕರ ಅಪಘಾತ (Road Mishap) ಸಂಭವಿಸಿದೆ. ಇಬ್ಬರು ಸ್ಥಳದಲ್ಲೇ ಸಾವು ದ್ವಿಚಕ್ರ ವಾಹನವೊಂದರ ಮೇಲೆ ಕ್ಯಾಂಟರ್ ವಾಹನವೊಂದು ಹರಿದ ಪರಿಣಾಮ, ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.  ಘಟನೆಗೆ ಸಂಬಂಧಿಸಿದಂತೆ ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಹುಣಸೂರಿನಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ, ಮಾದಕ ವಸ್ತುಗಳ ವಶ

Read More
Madikeri students selected for Karnataka Hockey team

Hockey: ಕರ್ನಾಟಕ ಹಾಕಿ ತಂಡಕ್ಕೆ ಆಯ್ಕೆಯಾದ ಮಡಿಕೇರಿ ವಿದ್ಯಾರ್ಥಿನಿಯರು

ಮಡಿಕೇರಿ: ಹಾಕಿ ಕರ್ನಾಟಕ ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಲಾದ ಸಬ್-ಜೂನಿಯರ್ ಹಾಕಿ (Hockey) ರಾಜ್ಯ ಮಟ್ಟದ ಆಯ್ಕೆ ಶಿಬಿರದಲ್ಲಿ ಮಡಿಕೇರಿಯ ಕೊಡಗು ವಿದ್ಯಾಲಯದ 10ನೇ ತರಗತಿಯ ಮೂವರು ವಿದ್ಯಾರ್ಥಿನಿಯರು ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆಯಾಗಿದ್ದಾರೆ. ಏಪ್ರಿಲ್ 1ರಿಂದ ಚಾಂಪಿಯನ್‌ಶಿಪ್‌  ವರ್ಣ ಬೋಜಮ್ಮ, ತೇಜಲ್ ಬೋಪಣ್ಣ ಮತ್ತು ಲಕ್ಷ್ಯ ಪೊನ್ನಕ್ಕ ಬೆಂಗಳೂರಿನ ಶಾಂತಿನಗರದ ಹಾಕಿ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಹಾಕಿ ಕ್ರೀಡಾ ಆಯ್ಕೆ ಶಿಬಿರದಲ್ಲಿ ಭಾಗವಹಿಸಿ ಈ ಸಾಧನೆ ಮಾಡಿದ್ದಾರೆ. ಏಪ್ರಿಲ್ 1ರಿಂದ 6ರವರೆಗೆ ರಾಂಚಿಯಲ್ಲಿ ಸಬ್-ಜೂನಿಯರ್ ರಾಷ್ಟ್ರೀಯ…

Read More