TOP NEWS
Daily Numerology prediction December 9

Daily Numerology: ಸಂಖ್ಯೆ 1ರ ವಿದ್ಯಾರ್ಥಿಗಳಿಗೆ ಯಶಸ್ಸು, ಇಲ್ಲಿದೆ ಭವಿಷ್ಯ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…

Read More
HD Kumaraswamy Challenges Congress for Open Debate at Freedom Park Over NICE and Bidadi Township Projects

HD Kumaraswamy: ನೈಸ್ ಅಕ್ರಮ: ಫ್ರೀಡಂ ಪಾರ್ಕ್‌ನಲ್ಲಿ ಬಹಿರಂಗ ಚರ್ಚೆಗೆ ಬನ್ನಿ – ಕಾಂಗ್ರೆಸ್‌ಗೆ ಕುಮಾರಸ್ವಾಮಿ ನೇರ ಸವಾಲು

ಬೆಂಗಳೂರು: “ಬಿಡದಿ ಟೌನ್‌ಶಿಪ್ ಹಾಗೂ ನೈಸ್ ಯೋಜನೆಗಳ ನೈಜ ಪಿತಾಮಹರು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಮತ್ತು ನಾನು ಎಂದು ಆರೋಪಿಸುತ್ತಿರುವ ಕಾಂಗ್ರೆಸ್ ನಾಯಕರಿಗೆ ನೇರ ಸವಾಲು ಹಾಕುತ್ತಿದ್ದೇನೆ. ಧೈರ್ಯವಿದ್ದರೆ ಫ್ರೀಡಂ ಪಾರ್ಕ್‌ನಲ್ಲೇ ಒಂದು ಬಹಿರಂಗ ಚರ್ಚಾ ವೇದಿಕೆ ಸಿದ್ಧಪಡಿಸಿ, ನಿಮ್ಮ ಹಾಲಿ-ಮಾಜಿ ಶಾಸಕರೆಲ್ಲರೂ ಒಟ್ಟಾಗಿ ಬನ್ನಿ. ನಿಮ್ಮೆಲ್ಲರ ಆರೋಪಗಳನ್ನು ನಾನು ಏಕಾಂಗಿಯಾಗಿಯೇ ಎದುರಿಸಲು ಸಿದ್ಧನಿದ್ದೇನೆ” ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಪ್ರಬಲ ಸವಾಲೆಸೆದಿದ್ದಾರೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಕಡು ವಾಗ್ದಾಳಿ ಬೆಂಗಳೂರಿನ…

Read More
Toxic Advance Ticket Booking Update Online Bookings to Open Across Languages Ahead of Release

Toxic: ‘ಟಾಕ್ಸಿಕ್’ ಮುಂಗಡ ಬುಕಿಂಗ್ ಶೀಘ್ರ ಆರಂಭ: ಯಶ್ ಅಭಿನಯದ ಮೆಗಾ ಸಿನಿಮಾಗೆ ದಿನಗಣನೆ!

ಬೆಂಗಳೂರು: ರಾಕಿ ಭಾಯ್ ಖ್ಯಾತಿಯ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾ ಬಿಡುಗಡೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಚಿತ್ರದ ಮೇಲಿನ ನಿರೀಕ್ಷೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಗ್ಯಾಂಗ್‌ಸ್ಟರ್ ಕಥಾಹಂದರ ಹೊಂದಿರುವ ಈ ಮೆಗಾ ಬಜೆಟ್ ಸಿನಿಮಾವನ್ನು ಖ್ಯಾತ ನಿರ್ದೇಶಕಿ ಗೀತು ಮೋಹನ್‌ದಾಸ್ ನಿರ್ದೇಶಿಸಿದ್ದು, ಭಾರತೀಯ ಚಿತ್ರರಂಗದ ದಂಡೇ ಈ ಸಿನಿಮಾದಲ್ಲಿ ಅಭಿನಯಿಸಿದೆ. ಬಾಲಿವುಡ್ ಮತ್ತು ಸೌತ್ ತಾರೆಯರ ಸಮಾಗಮದಿಂದಾಗಿ ಚಿತ್ರದ ಪ್ರಚಾರ ಪ್ರಕ್ರಿಯೆಗಳು ಈಗಾಗಲೇ ಭಾರಿ ಸದ್ದು ಮಾಡುತ್ತಿವೆ. ಆಗಸ್ಟ್‌…

Read More
Renukaswamy Murder Trial Delay in Approver Plea Process as Accused Pradosh Claims Non Receipt of Copy

Pradosh: ರೇಣುಕಾಸ್ವಾಮಿ ಕೊಲೆ ಕೇಸ್: ಮಾಫಿ ಸಾಕ್ಷಿ ಅರ್ಜಿ ಕೈಸೇರಿಲ್ಲ ಎಂದ ಆರೋಪಿ ಪ್ರದೋಷ್

ಬೆಂಗಳೂರು: ರಾಜ್ಯಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಯಲ್ಲಿ ಮತ್ತೊಂದು ಮುಖ್ಯ ಬೆಳವಣಿಗೆ ನಡೆದಿದೆ. ಪ್ರಕರಣದ 14ನೇ ಆರೋಪಿ (A14) ಪ್ರದೋಷ್‌ನನ್ನು ಮಾಫಿ ಸಾಕ್ಷಿಯನ್ನಾಗಿ (Approver) ಪರಿಗಣಿಸುವ ಕುರಿತು ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಗರದ 59ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ (CCH) ನ್ಯಾಯಾಲಯದಲ್ಲಿ ಜರುಗಿತು. ವಿಚಾರಣೆ ವೇಳೆ, ತನಗೆ ಮಾಫಿ ಸಾಕ್ಷಿಯ ಅರ್ಜಿಯ ಪ್ರತಿ ತಲುಪಿಲ್ಲ ಎಂದು ಆರೋಪಿ ಪ್ರದೋಷ್ (Pradosh) ಕೋರ್ಟ್‌ಗೆ ತಿಳಿಸಿದ್ದರಿಂದ ವಿಚಾರಣೆಯನ್ನು ಮಧ್ಯಾಹ್ನಕ್ಕೆ ಮುಂದೂಡಲಾಯಿತು. ಪರಪ್ಪನ ಅಗ್ರಹಾರ…

Read More
Shock to Fans Popular TV Anchor Anupama Gowda Quits Anchoring Journey

Anupama Gowda: ಆಂಕರಿಂಗ್ ಜರ್ನಿಗೆ ವಿದಾಯ ಹೇಳಿದ ಅನುಪಮಾ ಗೌಡ: ‘ಇನ್ನು ಸಾಕು’ ಎಂದ ಜನಪ್ರಿಯ ನಿರೂಪಕಿ!

ಬೆಂಗಳೂರು: ಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕಿ ಮತ್ತು ನಟಿ ಅನುಪಮಾ ಗೌಡ ̈(Anupama Gowda) ತಮ್ಮ 8 ವರ್ಷಗಳ ಸುದೀರ್ಘ ಆಂಕರಿಂಗ್ ವೃತ್ತಿಜೀವನಕ್ಕೆ ಅಧಿಕೃತವಾಗಿ ತೆರೆ ಎಳೆದಿದ್ದಾರೆ. ಈ ಆಘಾತಕಾರಿ ನಿರ್ಧಾರವನ್ನು ಅವರು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹಂಚಿಕೊಂಡಿರುವ ವಿಶೇಷ ವಿಡಿಯೋ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದಾರೆ. ಇಷ್ಟು ವರ್ಷಗಳ ಕಾಲ ತಮ್ಮನ್ನು ಪ್ರೀತಿಯಿಂದ ಬೆಂಬಲಿಸಿದ ಪ್ರೇಕ್ಷಕರಿಗೆ ಧನ್ಯವಾದ ಸಲ್ಲಿಸಿರುವ ಅವರು, ಕೊಂಚ ಬೇಸರದಿಂದಲೇ ನಿರೂಪಣಾ ಪಯಣಕ್ಕೆ ಮುಕ್ತಾಯ ಹಾಡಿದ್ದಾರೆ. ಎಲ್ಲರಿಗೂ ಧನ್ಯವಾದಗಳು ಎಂದ ಅನುಪಮಾ ತಮ್ಮ ವೃತ್ತಿಜೀವನದ…

Read More
Health Complications For Pavithra Gowda Court Directs Jail Authorities To Provide Immediate Treatment

Pavitra Gowda: ರೇಣುಕಾಸ್ವಾಮಿ ಕೊಲೆ ಪ್ರಕರಣ: ಜ್ವರ, ಲೋ ಬಿಪಿಯಿಂದ ಬಳಲುತ್ತಿರುವ ಪವಿತ್ರಾಗೌಡ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪ್ರಮುಖ ಆರೋಪಿ ಪವಿತ್ರಾಗೌಡ (Pavitra Gowda) ಅವರು ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ನ್ಯಾಯಾಲಯದ ವಿಚಾರಣೆಯಿಂದ ದೂರವುಳಿದಿದ್ದಾರೆ. ವಿಡಿಯೋ ಕಾನ್ಫರೆನ್ಸ್ (VC) ಮೂಲಕ ನಡೆಯಬೇಕಿದ್ದ ಪ್ರಮುಖ ವಿಚಾರಣಾ ಪ್ರಕ್ರಿಯೆಗೆ ಅವರು ಹಾಜರಾಗಲು ಸಾಧ್ಯವಾಗಿಲ್ಲ. ಪವಿತ್ರಾ ಗೌಡಗೆ ಲೋ ಬಿಪಿ ಸಮಸ್ಯೆ ಪವಿತ್ರಾಗೌಡ ಅವರಿಗೆ ತೀವ್ರ ಜ್ವರ ಕಾಣಿಸಿಕೊಂಡಿದ್ದು, ಅದರ ಜೊತೆಗೆ ರಕ್ತದೊತ್ತಡ (ಬಿಪಿ) ಏಕಾಏಕಿ ಕುಸಿದಿದೆ ಎಂದು ಕಾರಾಗೃಹದ ಮಹಿಳಾ ಬ್ಯಾರಕ್‌ನ…

Read More
Hanur encounter tamil nadu government Announces 10 Lakh Relief for Families MLAs Suspect Fake Encounter

Hanuru Encounter: ಚಾಮರಾಜನಗರ ಗುಂಡಿನ ದಾಳಿ ಪ್ರಕರಣ: ತಮಿಳುನಾಡು ವಿಧಾನಸಭೆಯಲ್ಲಿ ಭಾರಿ ಗದ್ದಲ

ಚಾಮರಾಜನಗರ: ಕರ್ನಾಟಕದ ಚಾಮರಾಜನಗರ ಜಿಲ್ಲೆಯ ಹನೂರು (Hanuru Encounter) ತಾಲೂಕಿನ ಕಾವೇರಿ ವನ್ಯಜೀವಿ ಧಾಮದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಗೆ ತಮಿಳುನಾಡು ಮೂಲದ ಮೂವರು ವ್ಯಕ್ತಿಗಳು ಬಲಿಯಾದ ಘಟನೆ ನೆರೆ ರಾಜ್ಯ ತಮಿಳುನಾಡಿನ ವಿಧಾನಸಭೆಯಲ್ಲಿ ಭಾರಿ ಕಾವು ಪಡೆದುಕೊಂಡಿದೆ. ಈ ಘಟನೆಗೆ ತೀವ್ರ ಸಂತಾಪ ಸೂಚಿಸಿರುವ ತಮಿಳುನಾಡು ಸರ್ಕಾರ, ಮೃತಪಟ್ಟವರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ. ಫೋಟೋ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಶಾಸಕರು ಸದನದಲ್ಲಿ ವಿಷಯ ಪ್ರಸ್ತಾಪಿಸಿದ…

Read More
DMK Attacks Tamil Nadu CM Vijay Over Actress Trisha’ Front Row Seating at Independence Day Event

Tamil Nadu: ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ನಟಿ ತ್ರಿಶಾ ಪ್ರತ್ಯಕ್ಷ: ಸಿಎಂ ವಿಜಯ್ ವಿರುದ್ಧ ವಾಗ್ದಾಳಿ ನಡೆಸಿದ ಡಿಎಂಕೆ

ಚೆನ್ನೈ: ತಮಿಳುನಾಡಿನ (Tamil Nadu) ಫೋರ್ಟ್ ಸೇಂಟ್ ಜಾರ್ಜ್‌ನಲ್ಲಿ ಇತ್ತೀಚೆಗೆ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವು ರಾಜ್ಯದ ರಾಜಕೀಯ ವಲಯದಲ್ಲಿ ಹೊಸ ವಿವಾದವೊಂದಕ್ಕೆ ನಾಂದಿ ಹಾಡಿದೆ. ಮುಖ್ಯಮಂತ್ರಿ ವಿಜಯ್ ಅವರು ಧ್ವಜಾರೋಹಣ ನೆರವೇರಿಸಿ, ರಾಷ್ಟ್ರದ ಗೌರವವನ್ನು ಹೆಚ್ಚಿಸಿದ ದಿನವೇ, ಅದೇ ವೇದಿಕೆಯಲ್ಲಿ ಅಥವಾ ಸಮಾರಂಭದಲ್ಲಿ ನಟಿ ತ್ರಿಶಾ ಕೃಷ್ಣನ್ ಅವರ ಉಪಸ್ಥಿತಿ ರಾಜಕೀಯ ಕೆಸರೆರೆಚಾಟಕ್ಕೆ ಕಾರಣವಾಗಿದೆ. ಈ ಘಟನೆಯು ಡಿಎಂಕೆಯ ಆಕ್ರೋಶಕ್ಕೆ ಗುರಿಯಾಗಿದ್ದು, ಪಕ್ಷದ ಅಧಿಕೃತ ಮುಖವಾಣಿಯಾದ ‘ಮುರಸೋಲಿ’ ಪತ್ರಿಕೆಯು ಮುಖ್ಯಮಂತ್ರಿಗಳ ವಿರುದ್ಧ ಹರಿಹಾಯ್ದಿದೆ. ಏನಿದು…

Read More