DK Shivakumar: ವಾಸ್ತು ಬದಲಾವಣೆಗೆ ಸಿಎಂ ಡಿಕೆಶಿ ಕಸರತ್ತು: ಕುಮಾರಕೃಪಾ ದ್ವಾರ ಉಲ್ಟಾ, ಕೊಠಡಿ ಧ್ವಂಸ
ಬೆಂಗಳೂರು: ಚುನಾವಣೆ ನಾಮಪತ್ರ ಸಲ್ಲಿಕೆಯಿಂದ ಹಿಡಿದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವವರೆಗೂ ಪ್ರತಿಯೊಂದು ಶುಭ ಕಾರ್ಯವನ್ನು ಜ್ಯೋತಿಷ್ಯದ ಪ್ರಕಾರವೇ ಮಾಡಿಕೊಂಡು…
ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…
ಬೆಂಗಳೂರು: ಚುನಾವಣೆ ನಾಮಪತ್ರ ಸಲ್ಲಿಕೆಯಿಂದ ಹಿಡಿದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವವರೆಗೂ ಪ್ರತಿಯೊಂದು ಶುಭ ಕಾರ್ಯವನ್ನು ಜ್ಯೋತಿಷ್ಯದ ಪ್ರಕಾರವೇ ಮಾಡಿಕೊಂಡು ಬಂದಿರುವ ಸಿಎಂ ಡಿ.ಕೆ. ಶಿವಕುಮಾರ್, (DK Shivakumar) ಈಗ ವಾಸ್ತುಶಾಸ್ತ್ರಕ್ಕೆ ತಕ್ಕಂತೆ ತಮ್ಮ ಅಧಿಕೃತ ಕಚೇರಿ ಹಾಗೂ ನಿವಾಸವನ್ನು ಬದಲಾಯಿಸಲು ಮುಂದಾಗಿದ್ದಾರೆ. ಐತಿಹಾಸಿಕ ಪಾರಂಪರಿಕ ಕಟ್ಟಡವಾದ ಕುಮಾರಕೃಪಾ ಅತಿಥಿ ಗೃಹವನ್ನು (Kumara Krupa Guest House) ಮುಖ್ಯಮಂತ್ರಿಗಳ ಅಧಿಕೃತ ನಿವಾಸವನ್ನಾಗಿ ಮಾರ್ಪಡಿಸಲಾಗುತ್ತಿದ್ದು, ವಾಸ್ತು ದೋಷ ನಿವಾರಣೆಗಾಗಿ ದೊಡ್ಡ ಮಟ್ಟದ ನವೀಕರಣ ಕಾಮಗಾರಿಗಳು ಆರಂಭವಾಗಿವೆ. ವಾಸ್ತು ನಿಯಮಕ್ಕೆ…
ಕೊಪ್ಪಳ: ಇಂಟರ್ನೆಟ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಅಪ್ರಾಪ್ತರ ಅಶ್ಲೀಲ ಚಿತ್ರ ಮತ್ತು ವಿಡಿಯೋಗಳನ್ನು ಅಪ್ಲೋಡ್ ಮಾಡುವುದು, ನೋಡುವುದು ಹಾಗೂ ಹಂಚಿಕೊಳ್ಳುವ ಜಾಲದ ಮೇಲೆ ಕೊಪ್ಪಳ ಜಿಲ್ಲಾ ಸೈಬರ್ ಕ್ರೈಮ್ (Cyber Crime) ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಮಕ್ಕಳ ಹಕ್ಕುಗಳಿಗೆ ಧಕ್ಕೆ ತರುವಂತಹ ಈ ಗಂಭೀರ ಆನ್ಲೈನ್ ಕೃತ್ಯದಲ್ಲಿ ಭಾಗಿಯಾಗಿದ್ದ ಮೂವರು ಯುವಕರನ್ನು ಖಾಕಿ ಪಡೆ ಈಗಾಗಲೇ ಜೈಲಿಗಟ್ಟಿದ್ದು, ಈ ಜಾಲದ ಮೂಲವನ್ನು ಕೆದಕಲು ತನಿಖೆ ತೀವ್ರಗೊಳಿಸಿದೆ. ತಂತ್ರಜ್ಞಾನದ ಜಾಲಕ್ಕೆ ಲಾಕ್ ಆದ ಕಿಡಿಗೇಡಿಗಳು ಕೇಂದ್ರ…
ಟೆಹ್ರಾನ್: ಕಳೆದ ಕೆಲವು ದಿನಗಳಿಂದ ಜಾಗತಿಕ ಮಟ್ಟದಲ್ಲಿ ತೀವ್ರ ಆತಂಕ ಮೂಡಿಸಿದ್ದ ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಜ್ವಾಲೆ ಸದ್ಯಕ್ಕೆ ತಣ್ಣಗಾಗುವ (Iran War) ಲಕ್ಷಣಗಳು ಕಾಣಿಸುತ್ತಿವೆ. ಬೈರೂತ್ ಹಾಗೂ ಲೆಬನಾನ್ ಮೇಲಿನ ಇಸ್ರೇಲ್ ದಾಳಿಗೆ ಪ್ರತಿಯಾಗಿ ಇಸ್ರೇಲ್ ನೆಲದ ಮೇಲೆ ದೊಡ್ಡ ಪ್ರಮಾಣದ ರಾಕೆಟ್ ದಾಳಿ ನಡೆಸಿದ್ದ ಇರಾನ್, ಇದೀಗ ತನ್ನ ಎಲ್ಲಾ ಮಿಲಿಟರಿ ಕಾರ್ಯಾಚರಣೆಗಳನ್ನು ಸದ್ಯಕ್ಕೆ ಸ್ಥಗಿತಗೊಳಿಸುವುದಾಗಿ ಪ್ರಕಟಿಸಿದೆ. ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ಹೋಗುವುದನ್ನು ತಡೆಯಲು ಈ ಮಹತ್ವದ ತೀರ್ಮಾನ ಕೈಗೊಂಡಿರುವುದಾಗಿ ಇರಾನ್…
ಬೆಂಗಳೂರು: ನೈಋತ್ಯ ಮುಂಗಾರು ಮಾರುತಗಳು ಈಗ ಇಡೀ ಕರ್ನಾಟಕ ರಾಜ್ಯವನ್ನು ಸಂಪೂರ್ಣವಾಗಿ ಆವರಿಸಿಕೊಂಡಿವೆ. ಈ ಕುರಿತು (Weather) ಭಾರತೀಯ ಹವಾಮಾನ ಇಲಾಖೆ (IMD) ಸೋಮವಾರದಂದು ಅಧಿಕೃತ ಪ್ರಕಟಣೆ ಹೊರಡಿಸಲಿದೆ. ರಾಜ್ಯದ ಈಶಾನ್ಯ ತುದಿಯಲ್ಲಿರುವ ಬೀದರ್ ಜಿಲ್ಲೆಗೆ ಭಾನುವಾರ ಮುಂಗಾರು ಮಳೆ ತಲುಪುವ ಮೂಲಕ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವರುಣನ ಸಿಂಚನವಾದಂತಾಗಿದೆ. ಬೀದರ್ಗೆ ಹೊಂದಿಕೊಂಡಿರುವ ಕಲಬುರಗಿ ಜಿಲ್ಲೆಗೆ ಶನಿವಾರವೇ ಮುಂಗಾರು ಪ್ರವೇಶಿಸಿತ್ತು ಎಂದು ಹವಾಮಾನ ಇಲಾಖೆ ಖಚಿತಪಡಿಸಿದೆ. ಮುಂಗಾರು ಇಡೀ ರಾಜ್ಯಕ್ಕೆ ವ್ಯಾಪಿಸಿರುವ ಬೆನ್ನಲ್ಲೇ ಕರಾವಳಿ ಮತ್ತು ಮಲೆನಾಡು…
ನವದೆಹಲಿ: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ತಂತ್ರಜ್ಞಾನದ ಅತಿಯಾದ ಕ್ರೇಜ್ನಿಂದಾಗಿ ಕಳೆದ ವಾರವಷ್ಟೇ ಭಾರತದ ಷೇರು ಮಾರುಕಟ್ಟೆಯನ್ನು ಹಿಂದಿಕ್ಕಿದ್ದ ತೈವಾನ್ ಮತ್ತು ದಕ್ಷಿಣ ಕೊರಿಯಾಗಳಿಗೆ ಭಾರಿ ಮುಖಭಂಗವಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಎಐ ವಲಯದ ಷೇರುಗಳು ದಿಢೀರನೆ ನೆಲಕಚ್ಚಿದ ಪರಿಣಾಮ ಈ ಎರಡೂ ದೇಶಗಳ ಷೇರು ಮಾರುಕಟ್ಟೆಗಳು ಭಾರಿ ಕುಸಿತ ಕಂಡು ಯಥಾಸ್ಥಾನಕ್ಕೆ ಮರಳಿವೆ. ಇದರ ನೇರ ಲಾಭ ಪಡೆದಿರುವ ಭಾರತೀಯ ಷೇರು ಬಜಾರ್, ಜಾಗತಿಕವಾಗಿ ತನ್ನ ಬಲಿಷ್ಠ 6ನೇ ಸ್ಥಾನವನ್ನು ಅತ್ಯಂತ ಯಶಸ್ವಿಯಾಗಿ ಮರಳಿ ಪಡೆದಿದೆ. ಒಂದೇ ವಾರದಲ್ಲಿ…
ಬೆಂಗಳೂರು: “ಹಳೆಯ ಮುನಿಸು, ದ್ವೇಷ ಹಾಗೂ ಪ್ರತೀಕಾರದ ರಾಜಕಾರಣವನ್ನು ಸಂಪೂರ್ಣವಾಗಿ ಬದಿಗಿಟ್ಟು, ಎಲ್ಲರನ್ನೂ ಒಗ್ಗೂಡಿಸಿಕೊಂಡು ಕೆಲಸ ಮಾಡಿ. ಮುಂಬರುವ 2028 ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಧ್ವಜ ಹಾರಿಸುವುದೇ ನಿಮ್ಮ ಮುಂದಿನ ಅಂತಿಮ ಗುರಿಯಾಗಿರಬೇಕು” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಿಗೆ ಸ್ಪಷ್ಟ ಸಂದೇಶ ನೀಡಿದ್ದಾರೆ. ಮುಖಂಡರ ಭೇಟಿ ವೇಳೆ ಸಿಎಂ ಕಿವಿಮಾತು ಮೈಸೂರು ಜಿಲ್ಲೆಯ ಹಿರಿಯ ನಾಯಕ, ಮಾಜಿ ಶಾಸಕ ಮಂಜುನಾಥ್ ಹಾಗೂ ಕೆಪಿಸಿಸಿ…
ಬೆಂಗಳೂರು: ರಾಜ್ಯದಲ್ಲಿ ಡಿ.ಕೆ. ಶಿವಕುಮಾರ್ (DK Shivakumar) ನೇತೃತ್ವದ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದು 13 ಸಚಿವರಿಗೆ ಖಾತೆ ಹಂಚಿಕೆಯಾದ ಬೆನ್ನಲ್ಲೇ, ಸಚಿವರುಗಳ ಆಡಳಿತ ಕಚೇರಿಗಳಿಗೆ ಜಾಗ ನಿಗದಿಪಡಿಸಲಾಗಿದೆ. ಸಚಿವರು ತಮ್ಮ ಕಚೇರಿ ಕೆಲಸಗಳನ್ನು ಆರಂಭಿಸಲು ಅನುಕೂಲವಾಗುವಂತೆ ವಿಧಾನಸೌಧ ಹಾಗೂ ವಿಕಾಸಸೌಧದಲ್ಲಿ ಕೊಠಡಿಗಳನ್ನು ಹಂಚಿಕೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (DPAR) ಅಧಿಕೃತ ಆದೇಶ ಹೊರಡಿಸಿದೆ. ಈ ಪ್ರಕ್ರಿಯೆಯಲ್ಲಿ ಹಿರಿಯ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ದೊಡ್ಡ ಕೊಡುಗೆಯೇ ಸಿಕ್ಕಿದೆ. ರೆಡ್ಡಿ ಮುನಿಸು ಶಮನ: ವಿಧಾನಸೌಧದ…