Toxic: ‘ಟಾಕ್ಸಿಕ್’ ಟ್ರೇಲರ್ನಲ್ಲಿ ರಾಕಿಂಗ್ ಸ್ಟಾರ್ ಯಶ್ ದ್ವಿಪಾತ್ರದ ಧಮಾಕಾ: ಅಪ್ಪ-ಮಗನಾಗಿ ಅಬ್ಬರಿಸಿದ ಮಾನ್ಸ್ಟರ್, ಫ್ಯಾನ್ಸ್ ಫಿದಾ!
ಬೆಂಗಳೂರು: ‘ಕೆಜಿಎಫ್’ ಸರಣಿಯ ಮೂಲಕ ಇಡೀ ವಿಶ್ವವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ್ದ ರಾಕಿಂಗ್ ಸ್ಟಾರ್ ಯಶ್, ಇದೀಗ…
ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…
ಬೆಂಗಳೂರು: ‘ಕೆಜಿಎಫ್’ ಸರಣಿಯ ಮೂಲಕ ಇಡೀ ವಿಶ್ವವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ್ದ ರಾಕಿಂಗ್ ಸ್ಟಾರ್ ಯಶ್, ಇದೀಗ ತಮ್ಮ ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾ ಮೂಲಕ ಜಾಗತಿಕ ಮಟ್ಟದಲ್ಲಿ ಹೊಸ ಅಲೆ ಎಬ್ಬಿಸಲು ಸಜ್ಜಾಗಿದ್ದಾರೆ. ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಈ ಚಿತ್ರದ ಭರ್ಜರಿ ಟ್ರೇಲರ್ ಇಂದು ಸಿಲಿಕಾನ್ ಸಿಟಿಯಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಅಧಿಕೃತವಾಗಿ ಅನಾವರಣಗೊಂಡಿದೆ. ದ್ವಿಪಾತ್ರದಲ್ಲಿ ರಾಕಿ ಭಾಯ್ ಧಮಾಕಾ: ತಾರಾಗಣದ ಜುಗಲ್ಬಂದಿ ಸದ್ಯ ಬಿಡುಗಡೆಯಾಗಿರುವ 4 ನಿಮಿಷ 38 ಸೆಕೆಂಡ್ಗಳ ಸುದೀರ್ಘ…
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ (Actor Yash) ನಟನೆಯ ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಚಿತ್ರದ ‘ತಬಾಹಿ’ ಹಾಡು ಸೃಷ್ಟಿಸಿರುವ ವಿವಾದ ಹಾಗೂ ಪರ-ವಿರೋಧದ ಚರ್ಚೆಗಳ ನಡುವೆಯೇ, ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಶನಿವಾರ ಬೆಳಿಗ್ಗೆ ಸಿಲಿಕಾನ್ ಸಿಟಿಯಲ್ಲಿ ಪ್ರತ್ಯಕ್ಷವಾಗಿದ್ದಾರೆ. ಇಂದು ಸಂಜೆ ಬೆಂಗಳೂರಿನಲ್ಲಿ ಆಯೋಜಿಸಲಾಗಿರುವ ಚಿತ್ರದ ಭವ್ಯ ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಅವರು ನಗರಕ್ಕೆ ಆಗಮಿಸಿದ್ದಾರೆ. ವಿಮಾನ ನಿಲ್ದಾಣದಿಂದ ಹೊರಬಂದ ಕಿಯಾರಾ ಸಂಪೂರ್ಣ ಡೆನಿಮ್ ಉಡುಪಿನಲ್ಲಿ ಮಿಂಚುತ್ತಿದ್ದು, ಅಭಿಮಾನಿಗಳೊಂದಿಗೆ ಸೆಲ್ಫಿ ತೆಗೆದುಕೊಂಡು, ಮಾಧ್ಯಮದ ಕ್ಯಾಮೆರಾಗಳಿಗೆ ಪೋಸ್…
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಅಕ್ರಮ ವಲಸಿಗರ ಪತ್ತೆ ಕಾರ್ಯಾಚರಣೆ ಹಾಗೂ ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವೀಡಿಯೊಗಳ ಬಗ್ಗೆ ತಂತ್ರಜ್ಞಾನ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಮಹತ್ವದ ಹೇಳಿಕೆ ನೀಡಿದ್ದಾರೆ. ಸೋಶಿಯಲ್ ಮೀಡಿಯಾಗಳಲ್ಲಿ ಸ್ವಯಂಘೋಷಿತ ತನಿಖೆ ನಡೆಸಿ, ವೀಡಿಯೊಗಳನ್ನು ಪೋಸ್ಟ್ ಮಾಡುವುದು ಮತ್ತು ಸರ್ಕಾರದ ವಿರುದ್ಧ ಸುಮ್ಮನೆ ಟೀಕೆ ಮಾಡುವುದನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಅವರು ಖಡಕ್ ಆಗಿ ಸೂಚಿಸಿದ್ದಾರೆ. ಇಂತಹ ಕಾನೂನು ಕೈಗೆತ್ತಿಕೊಳ್ಳುವ “ವಿಜಿಲಾಂಟಿಸಂ” ಅಥವಾ “ನೈತಿಕ ಪೊಲೀಸ್ಗಿರಿ” (ಮಾರಲ್…
ನವದೆಹಲಿ: ಇತ್ತೀಚಿನ ದಿನಗಳಲ್ಲಿ ‘ಫ್ಯಾಟಿ ಲಿವರ್’ (Fatty Liver) ಸಮಸ್ಯೆ ಪ್ರತಿಯೊಬ್ಬ ಮೂವರಲ್ಲಿ ಒಬ್ಬರನ್ನು ಕಾಡುತ್ತಿದ್ದು, ಬಜ್ಜು, ಮಧುಮೇಹ ಮತ್ತು ಕೊಲೆಸ್ಟ್ರಾಲ್ ಇರುವವರಲ್ಲಿ ಇದು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ದಿನನಿತ್ಯದ ಸರಳ ವಾಯುವಿಹಾರ ಅಥವಾ ಬಿರುಸಿನ ನಡಿಗೆಯಿಂದ (Brisk Walking) ಫ್ಯಾಟಿ ಲಿವರ್ ಸಮಸ್ಯೆಯನ್ನು ಶಮನಗೊಳಿಸಲು ಸಾಧ್ಯವೇ ಎಂಬ ಪ್ರಶ್ನೆಗೆ ಪ್ರಸಿದ್ಧ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ರಮೇಶ್ ಗಾರ್ಗ್ ಉತ್ತರಿಸಿದ್ದಾರೆ. ಇನ್ಸುಲಿನ್ ಕಾರ್ಯಕ್ಷಮತೆ ಹೆಚ್ಚುತ್ತದೆ ಪ್ರತಿದಿನ ನಿಯಮಿತವಾಗಿ ಬಿರುಸಿನ ನಡಿಗೆ ಮಾಡುವುದರಿಂದ ದೇಹದಲ್ಲಿ ಇನ್ಸುಲಿನ್ ಕಾರ್ಯಕ್ಷಮತೆ ಹೆಚ್ಚುತ್ತದೆ, ಹೆಚ್ಚುವರಿ ಕೊಬ್ಬು…
ಬೆಂಗಳೂರು: “ನಮ್ಮ ಸಚಿವ ಸಂಪುಟದಲ್ಲಿ ಮಹಿಳೆಗೆ ಸ್ಥಾನ ಇದ್ದೇ ಇರುತ್ತದೆ. ನಾವು ಮಹಿಳೆಯರಿಗೆ ಹೆಚ್ಚು ಶಕ್ತಿ ನೀಡುತ್ತೇವೆ” ಎಂದು ಸಿಎಂ ಡಿ ಕೆ ಶಿವಕುಮಾರ್ (DK Shivakumar) ಅವರು ತಿಳಿಸಿದರು. ಕರ್ನಾಟಕದಲ್ಲಿ ನಾವು ಮಹಿಳೆಯರಿಗೆ ಹೆಚ್ಚು ಸ್ಥಾನ ನೀಡಿದ್ದೆವು ವಿಧಾನಸೌಧ ಆವರಣದಲ್ಲಿ ಎಸ್ ನಿಜಲಿಂಗಪ್ಪ ಅವರ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಹುಲ್ ಗಾಂಧಿ ಅವರು ಮಹಿಳಾ ಮೀಸಲಾತಿ ಮಸೂದೆ ಬಗ್ಗೆ ಚರ್ಚೆ ಮಾಡಿದ್ದಕ್ಕೆ ಕಿರಣ್…
ಬೆಂಗಳೂರು: ಸ್ಯಾಂಡಲ್ವುಡ್ನಿಂದ ಜಾಗತಿಕ ಮಟ್ಟದವರೆಗೆ ಭಾರಿ ಸದ್ದು ಮಾಡುತ್ತಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ (Toxic) ಸಿನಿಮಾ ಪ್ರೇಕ್ಷಕರೆದುರು ಬರಲು ದಿನಗಣನೆ ಆರಂಭವಾಗಿದೆ. ದೇಶದ ಅತ್ಯಂತ ಬಹುನಿರೀಕ್ಷಿತ ಚಿತ್ರಗಳ ಪಟ್ಟಿಯಲ್ಲಿ ಮುಂಚೂಣಿಯಲ್ಲಿರುವ ಈ ಸಿನಿಮಾದ ಟೀಸರ್ ಮತ್ತು ಪೋಸ್ಟರ್ಗಳು ಈಗಾಗಲೇ ಸಿನಿರಸಿಕರಲ್ಲಿ ಕುತೂಹಲವನ್ನು ದುಪ್ಪಟ್ಟು ಮಾಡಿವೆ. ಇಂದು ಚಿತ್ರದ ಬಹುನಿರೀಕ್ಷಿತ ಟ್ರೈಲರ್ ಅನಾವರಣಗೊಳ್ಳಲಿದ್ದು, ಇದೇ ಬೆನ್ನಲ್ಲೇ ಸಿನಿಮಾದ ರನ್ಟೈಮ್ (ಅವಧಿ) ಕುರಿತು ಗಾಂಧಿನಗರದಲ್ಲಿ ಹೊಸ ಸುದ್ದಿಯೊಂದು ಹರಿದಾಡುತ್ತಿದೆ. ೩ ಗಂಟೆಗೂ ಅಧಿಕ ಅವಧಿಯ ಸಿನಿಮಾ? ಚಿತ್ರರಂಗದ…
ಬೆಂಗಳೂರು: ಶ್ರೀಲಂಕಾ ಪ್ರವಾಸದ ಹೊಸ್ತಿಲಲ್ಲಿರುವ ಭಾರತ ಕ್ರಿಕೆಟ್ (Cricket) ತಂಡಕ್ಕೆ ಪ್ರಮುಖ ಆಟಗಾರರ ಗಾಯದ ಸಮಸ್ಯೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಸದ್ಯ ರಾಷ್ಟ್ರೀಯ ತಂಡದಲ್ಲಿರುವ ಹಾಗೂ ಭವಿಷ್ಯದ ಆಯ್ಕೆಗೆ ಪರಿಗಣನೆಯಲ್ಲಿರುವ ಬರೋಬ್ಬರಿ 13 ಪ್ರಮುಖ ಆಟಗಾರರು ಗಾಯಗೊಂಡು, ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ನಲ್ಲಿ (CoE) ಚಿಕಿತ್ಸೆ ಮತ್ತು ರಿಹ್ಯಾಬಿಲಿಟೇಶನ್ನಲ್ಲಿದ್ದಾರೆ. ಜಸ್ಪ್ರೀತ್ ಬುಮ್ರಾ, ಹರ್ಷಿತ್ ರಾಣಾ ಮತ್ತು ನಿತೀಶ್ ಕುಮಾರ್ ರೆಡ್ಡಿ ಹೊರಗೆ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ, ಹರ್ಷಿತ್ ರಾಣಾ ಮತ್ತು ನಿತೀಶ್ ಕುಮಾರ್ ರೆಡ್ಡಿ…